ಎಂಪಿಎಂ ಅರಣ್ಯ ಖಾಸಗೀಕರಣಕ್ಕೆ ಹುನ್ನಾರ, ಸಿಎಂ, ಪುತ್ರರು ಶಾಮೀಲು ಆರೋಪ
ಶಿವಮೊಗ್ಗ ಲೈವ್.ಕಾಂ |SHIMOGA NEWS | 19 NOVEMBER 2020 ಗುತ್ತಿಗೆ ಅವಧಿ ಮುಗಿದರೂ ಎಂಪಿಎಂ ಅರಣ್ಯ ಭೂಮಿಯನ್ನು ಸರ್ಕಾರ ಹಿಂಪಡೆದಿಲ್ಲ. ಇದನ್ನು ಖಾಸಗೀಕರಣಗೊಳಿಸುವ ಹುನ್ನಾರ ನಡೆಸುತ್ತಿರುವ ಕುರಿತು, ಪ್ರಗತಿಪರ ಸಂಘಟನೆಗಳು, ರೈತ ಸಂಘಟನೆ, ಪರಿಸರವಾದಿಗಳು ಆರೋಪಿಸಿದ್ದರು. ಈಗ ಅರಣ್ಯ ಭೂಮಿ ಖಾಸಗೀಕರಣ ವಿಚಾರದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಅವರ ಪುತ್ರರ ವಿರುದ್ಧ ಆರೋಪ ಕೇಳಿ ಬಂದಿದೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಟಿ ನಡೆಸಿದ ನಮ್ಮೂರಿಗೆ ಅಕೇಶಿಯಾ ಬೇಡ ಹೋರಾಟ ಸಮಿತಿ ಪ್ರಮುಖರು, ಸಿಎಂ ಮತ್ತು ಅವರ ಪುತ್ರ ವಿರುದ್ಧ … Read more