ಈ ತಿಂಗಳಲ್ಲಿ ಐದು ದಿನ ತಾಳಗುಪ್ಪ – ಬೆಂಗಳೂರು ರೈಲು ಸಂಚಾರ ಇರಲ್ಲ, ಯಾವೆಲ್ಲ ದಿನ ವ್ಯತ್ಯಯವಾಗುತ್ತೆ? ಕಾರಣವೇನು?

Train engine and boggies

ಶಿವಮೊಗ್ಗದ ಲೈವ್.ಕಾಂ | SHIMOGA NEWS |  1 ಜನವರಿ 2022 ಅರಸಿಕೆರೆ – ತುಮಕೂರು ನಡುವೆ ರೈಲ್ವೆ ಹಳಿ ಡಬ್ಲಿಂಗ್ ಕೆಲಸ ನಡೆಯುತ್ತಿದೆ. ನಿಟ್ಟೂರು ಸಂಪಿಗೆ ರಸ್ತೆ ಭಾಗದಲ್ಲಿ ಡಬ್ಲಿಂಗ್ ಕಾಮಗಾರಿಗೆ ದಿನಾಂಕ ನಿಗದಿಪಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕೆಲವು ರೈಲುಗಳ ಸಂಚಾರ ಸ್ಥಗಿತಗೊಳಿಸಲಾಗಿದೆ ಎಂದ ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ತಾಳುಗಪ್ಪದಿಂದ ಬೆಂಗಳೂರು ನಡುವಿನ ಒಂದು ರೈಲಿನ ಸಂಚಾರದಲ್ಲೂ ವ್ಯತ್ಯಯವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಯಾವ ರೈಲು ಸಂಚಾರ ವ್ಯತ್ಯಯವಾಗಲಿದೆ? ಐದು ದಿನ … Read more

ಕಾಣೆಯಾಗಿದ್ದ ಕಾಲೇಜು ಪ್ರೊಫಸರ್ ಸಾವು, ಕೆರೆಯಲ್ಲಿ ಪತ್ತೆಯಾಯ್ತು ಮೃತದೇಹ

crime name image

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 ಅಕ್ಟೋಬರ್ 2021 ಹೊನ್ನಾಳಿ ತಾಲೂಕಿನ ಕೆರೆಯೊಂದರಲ್ಲಿ ನವುಲೆಯ ಕೃಷಿ ಕಾಲೇಜಿನ ಪ್ರೊಫೆಸರ್ ಒಬ್ಬರ ಮೃತದೇಹ ಪತ್ತೆಯಾಗಿದೆ. ಇತ್ತ ಪ್ರೊಫೆಸರ್ ಕಾಣೆಯಾಗಿರುವ ಕುರಿತು ಶಿವಮೊಗ್ಗದ ಪೊಲೀಸ್ ಠಾಣೆಯೊಂದರಲ್ಲಿ ಪ್ರಕರಣ ದಾಖಲಾಗಿತ್ತು. ಕೃಷಿ ಕಾಲೇಜು ಪ್ರೊಫಸೆರ್ ಗಂಗಾಪ್ರಸಾದ್ (57) ಮೃತರು. ಹೊನ್ನಾಳಿ ತಾಲೂಕು ಚಿಕ್ಕಬಾಸೂರು ಗ್ರಾಮದ ಕೆರೆಯಲ್ಲಿ ಮೃತದೇಹ ಪತ್ತೆಯಾಗಿದೆ. ಕೆರೆ ಏರಿ ಮೇಲೆ ಪ್ಯಾಂಟು, ಚಪ್ಪಲಿ ಕೆರೆಯಲ್ಲಿ ಮೃತದೇಹ ತೇಲುತ್ತಿರುವ ಸಂಬಂಧ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ … Read more

ಜಂಬೂ ಸವಾರಿ ಸಾಗುವ ಮಾರ್ಗದಲ್ಲಿ ಸಿಕ್ಕ ಸಿಕ್ಕ ಕೇಬಲ್ ಕಟ್, ದಿಢೀರ್ ಕಾರ್ಯಾಚರಣೆಯಿಂದ ಜನರಿಗೆ ಸಂಕಷ್ಟ

Jamboo-Savaari-in-Shimoga

ಶಿವಮೊಗ್ಗ ಲೈವ್.ಕಾಂ | SHIMOGA | 9 ಅಕ್ಟೋಬರ್ 2019 ಜಂಬೂ ಸವಾರಿ ಸಾಗುವ ಮಾರ್ಗದಲ್ಲಿ ಅಡೆತಡೆ ನಿವಾರಿಸುವ ನೆಪದಲ್ಲಿ ಮಹಾನಗರ ಪಾಲಿಕೆ ಮತ್ತು ಮೆಸ್ಕಾಂ ಸಿಬ್ಬಂದಿಗಳನ್ನು ಒಳಗೊಂಡ ತಂಡ, ಕೇಬಲ್’ಗಳನ್ನು ನಿರ್ದಾಕ್ಷಿಣ್ಯವಾಗಿ ಕಟ್ ಮಾಡಿದ್ದಾರೆ. ಇದರಿಂದ ಜನರು ಸಮಸ್ಯೆ ಎದುರಿಸುವಂತಾಗಿದೆ. ಜಂಬೂ ಸವಾರಿ ಆಗಮಿಸುವ ಐದು ನಿಮಿಷ ಮೊದಲು ಪಾಲಿಕೆ ಮತ್ತು ಮೆಸ್ಕಾಂ ಸಿಬ್ಬಂದಿಗಳನ್ನು ಒಳಗೊಂಡ ತಂಡ ಕೇಬಲ್’ಗಳನ್ನು ಕಟ್ ಮಾಡುತ್ತ ಸಾಗಿತು. ಟೆಲಿಫೋನ್, ಡಿಶ್ ಮತ್ತು ಇಂಟರ್’ನೆಟ್’ನ ಒಎಫ್’ಸಿ ಕೇಬಲ್’ಗಳಿನ್ನು ತುಂಡು ಮಾಡಲಾಗಿದೆ. ಇದರಿಂದ … Read more