ಮೀನು ಸಾಕಾಣಿಕೆ ಮಾಡಬೇಕಿದ್ದ ಗುತ್ತಿಗೆದಾರ ಕೆರೆಯ ನೀರು ಖಾಲಿ ಮಾಡಿ, ಮಣ್ಣು ತೆಗೆದು ಮಾರಿದ

Bhadravathi News Graphics

SHIVAMOGGA LIVE NEWS | 5 DECEMBER 2022 ಭದ್ರಾವತಿ : ಕೆರೆಯ ನೀರನ್ನು ಖಾಲಿ ಮಾಡಿ, ಮಣ್ಣು ತೆಗೆದು ಮಾರಾಟ ಮಾಡುತ್ತಿದ್ದ ಆರೋಪದ ಹಿನ್ನೆಲೆ ಗುತ್ತಿಗೆದಾರನ ವಿರುದ್ಧ ಪ್ರಕರಣ ದಾಖಲಾಗಿದೆ. (lake scam) ನಜೀರ್ ಅಹಮದ್ ಎಂಬುವವರು ಭದ್ರಾವತಿ ತಾಲೂಕು ಸಿದ್ದಾಪುರ ಕೆರೆಯಲ್ಲಿ (lake scam) ನೀರು ಖಾಲಿ ಮಾಡಿ, ಮಣ್ಣು ತೆಗೆಸುತ್ತಿದ್ದರು. ಹಿಟಾಚಿ ಬಳಸಿ 15 ರಿಂದ 20 ಅಡಿಯಷ್ಟು ಮಣ್ಣು ತೆಗೆದಿದ್ದಾರೆ ಎಂದು ಗ್ರಾಮಸ್ಥರು ದೂರಿದ್ದರು. ಈ ಹಿನ್ನಲೆ ತಹಶೀಲ್ದಾರ್ ನೇತೃತ್ವದಲ್ಲಿ ಅಧಿಕಾರಿಗಳು … Read more

ಭದ್ರಾವತಿ ಬೈಪಾಸ್ ರಸ್ತೆಯಲ್ಲಿ ಅಪಘಾತ, ಸಿದ್ದಾಪುರದ ಯುವಕ ಸ್ಥಳದಲ್ಲೆ ಸಾವು

Bhadravathi News Graphics

ಶಿವಮೊಗ್ಗ ಲೈವ್.ಕಾಂ | ACCIDENT | 28 ಏಪ್ರಿಲ್ 2022 ಭದ್ರಾವತಿ ಬೈಪಾಸ್ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಬೈಕ್ ಸವಾರನೊಬ್ಬ ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಹೊಸ ಸಿದ್ದಾಪುರ ಗ್ರಾಮದ ಅರುಣ್ (30) ಮೃತ ದುರ್ದೈವಿ. ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕರ್ತವ್ಯ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಹಿಟ್ ಅಂಡ್ ರನ್ ಅರುಣ್ ಬೈಪಾಸ್ ರಸ್ತೆಯಲ್ಲಿ ಸಿದ್ದಾಪುರದ ಕಡೆಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಎದುರಿನಿಂದ ಬಂದ ವಾಹನ ಅರುಣ್‌ಗೆ ಡಿಕ್ಕಿ ಹೊಡೆದಿರುವ ಶಂಕೆ ಇದೆ. ಕೆಳಗೆ ಬಿದ್ದ … Read more

ಇವತ್ತಿನ ಅಡಕೆ ಧಾರಣೆ | ಯಾವ್ಯಾವ ಮಾರುಕಟ್ಟೆಯಲ್ಲಿ ಎಷ್ಟೆಷ್ಟಿದೆ ಧಾರಣೆ? | 27 ಜನವರಿ 2022

Areca Price in Shimoga APMC

ಶಿವಮೊಗ್ಗದ ಲೈವ್.ಕಾಂ | APMC REPORT | 27 ಜನವರಿ 2022 ಶಿವಮೊಗ್ಗ ಸೇರಿದಂತೆ ರಾಜ್ಯಾದ ವಿವಿಧೆಡೆಯ ಮಾರುಕಟ್ಟೆಯಲ್ಲಿನ ಅಡಕೆ ಧಾರಣೆ ಹೀಗಿದೆ ಶಿವಮೊಗ್ಗ ಮಾರುಕಟ್ಟೆ ಗೊರಬಲು 17690 34999 ಬೆಟ್ಟೆ 48399 53200 ರಾಶಿ 44199 46399 ಸರಕು 50069 74100 ಸಾಗರ ಮಾರುಕಟ್ಟೆ ಕೆಂಪುಗೋಟು 25569 42899 ಕೋಕ 20569 28899 ಚಾಲಿ 33009 42199 ಬಿಳೆ ಗೋಟು 18099 26389 ರಾಶಿ 36009 47199 ಸಿಪ್ಪೆಗೋಟು 7515 21260 ಶಿರಸಿ ಮಾರುಕಟ್ಟೆ ಚಾಲಿ … Read more

ಗೋವಾದಿಂದ ಮನೆಗೆ ಮರಳುತ್ತಿದ್ದಾಗ ಭದ್ರಾವತಿ ಬಳಿ ಅಪಘಾತ, ಕಾರಿನಲ್ಲಿದ್ದ ಇಬ್ಬರು ಸಾವು, ಆರು ಮಂದಿಗೆ ಗಾಯ

041220 Car Accident At Bhadaravathi 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 4 DECEMBER 2020 ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆರು ಮಂದಿಗೆ ಗಾಯವಾಗಿದೆ. ಭದ್ರಾವತಿ ತಾಲೂಕು ಸಿದ್ಧಾಪುರ ಗ್ರಾಮದ ಬಳಿ ಘಟನೆ ಸಂಭವಿಸಿದೆ. ರಾಜೇಶ್ (19) ಮತ್ತು ತರುಣ್ (19) ಮೃತರು. ಇವರೆಲ್ಲ ಗೋವಾಕ್ಕೆ ತೆರಳಿದ್ದರು ಎಂದು ತಿಳಿದು ಬಂದಿದೆ. ಗೋವಾದಿಂದ ಹಿಂತಿರುಗುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಗೋವಾದಿಂದ ಶಿವಮೊಗ್ಗ ಮಾರ್ಗವಾಗಿ ಬೆಂಗಳೂರಿಗೆ ಮರಳುತ್ತಿದ್ದರು. ಭದ್ರಾವತಿ ಬೈಪಾಸ್‍ ರಸ್ತೆಯ ಸಿದ್ಧಾಪುರ ಗ್ರಾಮದ … Read more

ಅಡಿಕೆ ಧಾರಣೆ | 15 ಅಕ್ಟೋಬರ್ 2020 | ಶಿವಮೊಗ್ಗ, ಸಿದ್ದಾಪುರ, ಸಾಗರ ಮಾರುಕಟ್ಟೆ

Areca Price Shimoga 1

ಶಿವಮೊಗ್ಗ ಲೈವ್.ಕಾಂ | APMC ARECA PRICE | 15 ಅಕ್ಟೋಬರ್ 2020 ಶಿವಮೊಗ್ಗ ಮಾರುಕಟ್ಟೆ ಅಡಿಕೆ ಕನಿಷ್ಠ ಗರಿಷ್ಠ ಗೊರಬಲು 15009 28888 ಬೆಟ್ಟೆ 36009 39369 ರಾಶಿ 33099 38119 ಸರಕು 47099 69500 ನ್ಯೂ ವೆರೈಟಿ 36010 37159 ಸಿದ್ಧಾಪುರ ಮಾರುಕಟ್ಟೆ ಅಡಿಕೆ ಕನಿಷ್ಠ ಗರಿಷ್ಠ ಕೆಂಪುಗೋಟು 22769 25889 ಕೋಕ 16699 25899 ಚಾಲಿ 33899 37299 ತಟ್ಟಿಬೆಟ್ಟೆ 27600 33639 ಬಿಳೆ ಗೋಟು 26699 32709 ರಾಶಿ 35099 38819 … Read more

ಅಡಿಕೆ ಧಾರಣೆ | 13 ಅಕ್ಟೋಬರ್ 2020 | ಶಿವಮೊಗ್ಗ, ಸಿದ್ದಾಪುರ, ಸಾಗರ ಮಾರುಕಟ್ಟೆ

Areca Price Shimoga 1

ಶಿವಮೊಗ್ಗ ಲೈವ್.ಕಾಂ | APMC ARECA PRICE | 13 ಅಕ್ಟೋಬರ್ 2020 ಶಿವಮೊಗ್ಗ ಮಾರುಕಟ್ಟೆ ಅಡಿಕೆ ಕನಿಷ್ಠ ಗರಿಷ್ಠ ಗೊರಬಲು 16100 28616 ಬೆಟ್ಟೆ 36060 40117 ರಾಶಿ 32369 37910 ಸರಕು 44140 68299 ಸಿದ್ಧಾಪುರ ಮಾರುಕಟ್ಟೆ ಅಡಿಕೆ ಕನಿಷ್ಠ ಗರಿಷ್ಠ ಕೆಂಪುಗೋಟು 20699 23289 ಕೋಕ 17899 26099 ಚಾಲಿ 33589 36599 ತಟ್ಟಿಬೆಟ್ಟೆ 25099 34800 ಬಿಳೆ ಗೋಟು 29109 32699 ರಾಶಿ 35699 38899 ಸಾಗರ ಮಾರುಕಟ್ಟೆ ಅಡಿಕೆ ಕನಿಷ್ಠ … Read more

ಅಡಿಕೆ ಧಾರಣೆ | 24 ಸೆಪ್ಟೆಂಬರ್ 2020 | ಶಿವಮೊಗ್ಗ ಮತ್ತು ಸಿದ್ದಾಪುರ ಮಾರುಕಟ್ಟೆ

Areca Price Shimoga 1

ಶಿವಮೊಗ್ಗ ಲೈವ್.ಕಾಂ | APMC ARECA PRICE | 24 ಸೆಪ್ಟಂಬರ್ 2020 ಶಿವಮೊಗ್ಗ ಮಾರುಕಟ್ಟೆ ಅಡಿಕೆ ಕನಿಷ್ಠ ಗರಿಷ್ಠ ಬೆಟ್ಟೆ 36890 39999 ಗೊರಬಲು 18019 25571 ರಾಶಿ 32009 37591 ಸರಕು 37591 68296 ಸಿದ್ಧಾಪುರ ಮಾರುಕಟ್ಟೆ ಅಡಿಕೆ ಕನಿಷ್ಠ ಗರಿಷ್ಠ ಬಿಳೆ ಗೋಟು 25009 28180 ಚಾಲಿ 30509 32899 ಕೋಕ 15109 24099 ಕೆಂಪುಗೋಟು 17699 21409 ರಾಶಿ 33169 37109 ತಟ್ಟಿಬೆಟ್ಟೆ 24718 33699 ಸಾಗರ ಮಾರುಕಟ್ಟೆ ಅಡಿಕೆ ಕನಿಷ್ಠ … Read more