ಮೀನು ಸಾಕಾಣಿಕೆ ಮಾಡಬೇಕಿದ್ದ ಗುತ್ತಿಗೆದಾರ ಕೆರೆಯ ನೀರು ಖಾಲಿ ಮಾಡಿ, ಮಣ್ಣು ತೆಗೆದು ಮಾರಿದ
SHIVAMOGGA LIVE NEWS | 5 DECEMBER 2022 ಭದ್ರಾವತಿ : ಕೆರೆಯ ನೀರನ್ನು ಖಾಲಿ ಮಾಡಿ, ಮಣ್ಣು ತೆಗೆದು ಮಾರಾಟ ಮಾಡುತ್ತಿದ್ದ ಆರೋಪದ ಹಿನ್ನೆಲೆ ಗುತ್ತಿಗೆದಾರನ ವಿರುದ್ಧ ಪ್ರಕರಣ ದಾಖಲಾಗಿದೆ. (lake scam) ನಜೀರ್ ಅಹಮದ್ ಎಂಬುವವರು ಭದ್ರಾವತಿ ತಾಲೂಕು ಸಿದ್ದಾಪುರ ಕೆರೆಯಲ್ಲಿ (lake scam) ನೀರು ಖಾಲಿ ಮಾಡಿ, ಮಣ್ಣು ತೆಗೆಸುತ್ತಿದ್ದರು. ಹಿಟಾಚಿ ಬಳಸಿ 15 ರಿಂದ 20 ಅಡಿಯಷ್ಟು ಮಣ್ಣು ತೆಗೆದಿದ್ದಾರೆ ಎಂದು ಗ್ರಾಮಸ್ಥರು ದೂರಿದ್ದರು. ಈ ಹಿನ್ನಲೆ ತಹಶೀಲ್ದಾರ್ ನೇತೃತ್ವದಲ್ಲಿ ಅಧಿಕಾರಿಗಳು … Read more