‘ರೈತರ ಮಕ್ಕಳು ವಿದ್ಯಾವಂತರಾಗುವುದು ಸಿದ್ದರಾಮಯ್ಯಗೆ ಇಷ್ಟವಿಲ್ಲʼ, ಶಿವಮೊಗ್ಗದಲ್ಲಿ ಬೀದಿಗಿಳಿದ ಬಿಜೆಪಿ, ಆಕ್ರೋಶ

080823 BJP Raitha Morcha Protest in Shimoga

SHIVAMOGGA LIVE NEWS | 8 AUGUST 2023 SHIMOGA : ರಾಜ್ಯ ಸರ್ಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ (BJP) ರೈತ ಮೋರ್ಚಾದ  ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ, (Siddaramaiah) ಕಾಂಗ್ರೆಸ್‌ ಪಕ್ಷ (Congress) ಮತ್ತು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಕಾರ್ಯಕರ್ತರು ಘೋಷಣೆ ಕೂಗಿದರು. ಇದನ್ನೂ ಓದಿ:ತುಂಗಾ ಎಡದಂಡೆ ನಾಲೆಯಲ್ಲಿ ಕೆಲ ದಿನ ನೀರಿನ ಹರಿವು ಕಡಿಮೆಯಾಗಲಿದೆ, ಕಾರಣವೇನು? ಯಾರೆಲ್ಲ ಏನೇನು … Read more

ಸೊರಬಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ, ಬಂಗಾರಪ್ಪ ಮನೆಯಲ್ಲಿ ವಾಸ್ತವ್ಯ, ರಾಜಕೀಯ ಚರ್ಚೆ

231021 Siddaramaiah at Soraba With Madhu Bangarappa

ಶಿವಮೊಗ್ಗ ಲೈವ್.ಕಾಂ |SORABA NEWS | 23 ಅಕ್ಟೋಬರ್ 2021 ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸೊರಬದಲ್ಲಿ ವಾಸ್ತವ್ಯ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ನಿವಾಸದಲ್ಲಿ ರಾತ್ರಿ ತಂಗಿದ್ದ ಸಿದ್ಧರಾಮಯ್ಯ ಅವರು, ಬೆಳಗ್ಗೆ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚೆ ಮಾಡಿದ್ದಾರೆ. ಹಾನಗಲ್ ವಿಧಾನಸಭೆ ಉಪ ಚುನಾವಣೆ ಪ್ರಚಾರಕ್ಕೆ ಆಗಮಿಸಿದ್ದ ಸಿದ್ದರಾಮಯ್ಯ ಅವರು ರಾತ್ರಿ ಸೊರಬದ ಕುಬಟೂರಿಗೆ ಬಂದಿದ್ದಾರೆ. ಬಂಗಾರಪ್ಪ ನಿವಾಸದಲ್ಲಿ ವಾಸ್ತವ್ಯ ಮಾಡಿದ್ದಾರೆ. ಬೆಳಗ್ಗೆ ಕುಬಟೂರಿನ ಮನೆ ಆವರಣದಲ್ಲಿ ಮಧು ಬಂಗಾರಪ್ಪ ಅವರೊಂದಿಗೆ ಸಿದ್ದರಾಮಯ್ಯ ವಾಕಿಂಗ್ ಮಾಡಿದ್ದಾರೆ. … Read more