ಬ್ರೇಕ್‌ ಫೇಲ್‌ ಆಗಿ ಖಾಸಗಿ ಬಸ್‌ ಪಲ್ಟಿ, ಹಲವು ಪ್ರವಾಸಿಗರಿಗೆ ಗಾಯ, ಎಲ್ಲಿ? ಹೇಗಾಯ್ತು ಘಟನೆ?

191025-Bus-incident-on-the-way-to-vadnbailu-from-siganduru.webp

ಸಾಗರ: ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನದಲ್ಲಿ ದರ್ಶನ ಮುಗಿಸಿ ವಡನಬೈಲು ಬಳೆ ಪದ್ಮಾವತಿ ದೇವಸ್ಥಾನಕ್ಕೆ ತೆರಳುವಾಗ ಬಸ್‌ ಬ್ರೇಕ್‌ ಫೇಲ್‌ (Break Fail) ಆಗಿ ಪಲ್ಟಿಯಾಗಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸಾಗರ ತಾಲೂಕು ಆಡುಕಟ್ಟೆ ಸಮೀಪದ ಜೋಗಿನ ಮಠ ಬಳಿ ಬಸ್‌ ಬ್ರೇಕ್‌ ಫೇಲ್‌ ಆಗಿ ತಿರುವಿನಲ್ಲಿ ಪಲ್ಟಿಯಾಗಿದೆ. ಘಟನೆಯಲ್ಲಿ 18 ಪ್ರವಾಸಿಗರು ಗಾಯಗೊಂಡಿದ್ದಾರೆ. ಚಿಕ್ಕಬಳ್ಳಾಪುರದ ಪ್ರವಾಸಿಗರು ಚಿಕ್ಕಬಳ್ಳಾಪುರ ಸುಮಾರು 50 ಪ್ರವಾಸಿಗರು ಖಾಸಗಿ ಬಸ್ಸಿನಲ್ಲಿ ಸಿಗಂದೂರು, ವಡನಬೈಲು ದೇವಸ್ಥಾನಗಳಿಗೆ ಪ್ರವಾಸಕ್ಕೆ ಆಗಮಿಸಿದ್ದರು. ಇವತ್ತು ಸಿಗಂದೂರು … Read more

ಸಿಗಂದೂರು ರಸ್ತೆಯಲ್ಲಿ ಟಿಟಿ ಪಲ್ಟಿ, ಬೆಂಗಳೂರಿನ ಮಹಿಳೆಯರಿಗೆ ಗಾಯ, ಆಸ್ಪತ್ರೆಗೆ MLA ದೌಡು

280925-Tempo-Traveller-Incident-at-Sigandur-road-near-Kuranakoppa.webp

ಸಾಗರ: ಚಾಲಕನ ನಿಯಂತ್ರಣ ತಪ್ಪಿ ಟೆಂಪೊ ಟ್ರಾವಲರ್‌ ವಾಹನ ಪಲ್ಟಿಯಾಗಿ ಸಿಗಂದೂರು (Sigandur) ದೇವಸ್ಥಾನಕ್ಕೆ ತೆರಳುತ್ತಿದ್ದ ಮಹಿಳೆಯರು ಗಾಯಗೊಂಡಿದ್ದಾರೆ. ಸಾಗರ ತಾಲೂಕು ಕೂರನಕೊಪ್ಪ ಸಮೀಪ ಇಂದು ಬೆಳಗ್ಗೆ ಅಪಘಾತವಾಗಿದೆ. ಬೆಂಗಳೂರಿನಿಂದ ಆಗಮಿಸಿದ್ದ 12 ಮಹಿಳೆಯರು ಟಿಟಿ ವಾಹನದಲ್ಲಿ ಸಿಗಂದೂರು ದೇವಿ ದರ್ಶನಕ್ಕೆ ತೆರಳುತ್ತಿದ್ದರು. ಕೂರನಕೊಪ್ಪ ಬಳಿ ಚಾಲಕನ ನಿಯಂತ್ರಣ ತಪ್ಪಿದ ಟಿಟಿ ವಾಹನ ರಸ್ತೆ ಬದಿಗೆ ಪಲ್ಟಿಯಾಗಿದೆ. ಗಾಯಾಳುಗಳನ್ನು ಕೂಡಲೆ ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಇನ್ನು, ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದರಿಂದ ಮೂವರು ಮಹಿಳೆಯರನ್ನು ಶಿವಮೊಗ್ಗದ … Read more

ಸಿಗಂದೂರು ಚೌಡೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಆರಂಭ, ಏನೆಲ್ಲ ಕಾರ್ಯಕ್ರಮ ಇರಲಿದೆ?

Siganduru-Temple-Sagara

ಸಾಗರ: ಸಿಗಂದೂರು ಚೌಡೇಶ್ವರಿ (sigandur temple) ದೇವಸ್ಥಾನದಲ್ಲಿ ಸೆ.22ರಿಂದ ಅ.2ವರೆಗೆ ನವರಾತ್ರಿ ಉತ್ಸವ ನಡೆಯಲಿದೆ ಎಂದು ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ. ಏನೆಲ್ಲ ಕಾರ್ಯಕ್ರಮ ಇರಲಿದೆ? ಸಿಗಂದೂರು ಚೌಡೇಶ್ವರಿ ದೇವಸ್ಥಾನದಲ್ಲಿ ಪ್ರತಿ ದಿನ ದೇವಿಗೆ ಪ್ರಾತಃಕಾಲದಲ್ಲಿ ಪೂಜೆ, ತೈಲಾಭಿಷೇಕ, ಶೈಲಪುತ್ರಿ ಆರಾಧನೆ, ಶುದ್ದಿ ಪುಣ್ಯಾಹ, ಗಣಹೋಮ, ಕುಂಕುಮಾರ್ಚನೆ, ಪಂಚಾಮೃತ ಅಭಿಷೇಕ, ಮಹಾಭಿಷೇಕ, ಅಲಂಕಾರ ಪೂಜೆ ನೆಡೆಯಲಿದೆ. ನವರಾತ್ರಿ ಪ್ರಯುಕ್ತ ದೇವಿಗೆ ನಿತ್ಯ ದುರ್ಗಾಹವನ, ಚಂಡಿಕಾ ಹೋಮ, ನವಚಂಡಿಕಾ ಹೋಮ, ಗುರುಗಳ ಆರಾಧನೆ ನೆಡೆಯಲಿದೆ. ಮಧ್ಯಾಹ್ನ 12.30ಕ್ಕೆ ನೈವೇದ್ಯ, … Read more

ಸಿಗಂದೂರು ಬಳಿ ಹಿನ್ನೀರಿನಲ್ಲಿ ಇಳಿಯಲಿದೆ ವಿಮಾನ, ಶರಾವತಿಯಲ್ಲಿ ವಾಟರ್ ಏರೊಡ್ರೋಮ್‌ಗೆ ಪ್ಲಾನ್

Center-Proposal-for-Water-Aerodrome-near-Sigandur.

ಶಿವಮೊಗ್ಗ: ಪ್ರವಾಸಿಗರನ್ನು ಸೆಳೆಯಲು ಸಿಗಂದೂರು ಸಮೀಪ ಲಿಂಗನಮಕ್ಕಿ ಜಲಾಶಯದ ಹಿನ್ನೀರು ಭಾಗದಲ್ಲಿ ವಾಟರ್‌ ಏರೋಡ್ರೋಮ್‌ (Water Aerodrome) ಸ್ಥಾಪಿಸಲು ಕೇಂದ್ರ ವಿಮಾನಯಾನ ಸಚಿವಾಲಯ ಯೋಜಿಸಿದೆ. ಗುಜರಾತ್‌ನ ಸಾಬರಮತಿ ನದಿಯಲ್ಲಿ ಈಗಾಗಲೇ ವಾಟರ್‌ ಏರೋಡ್ರೋಮ್‌ ಕಾರ್ಯಾಚರಿಸುತ್ತಿದೆ. ಕರ್ನಾಟಕದ 7 ಕಡೆ ಉಡಾನ್‌ ಯೋಜನೆ ಅಡಿ ವಾಟರ್‌ ಏರೋ ಡ್ರೋಮ್‌ ಸ್ಥಾಪಿಸಲು ಸ್ಥಳ ಗುರುತಿಸಲಾಗಿದೆ. ಉಡುಪಿಯ ಬೈಂದೂರು, ಸೂಪ ಡ್ಯಾಮ್‌ನ ಗಣೇಶಗುಡಿ, ಕಬಿನಿ ಹಿನ್ನೀರು, ಕಾರವಾರದ ಕಾಳಿ ನದಿ ಸೇತುವೆ ಸಮೀಪ, ಉಡುಪಿಯ ಮಲ್ಪೆ, ಮಂಗಳೂರು ಮತ್ತು ಸಿಗಂದೂರು ಸಮೀಪ … Read more

ಸಿಗಂದೂರು ದೇಗುಲದ ಭಕ್ತರಿಗೆ ಗುಡ್‌ ನ್ಯೂಸ್‌, ಇನ್ಮುಂದೆ ದರ್ಶನದ ಸಮಯ ಹೆಚ್ಚಳ

Siganduru-Temple-Sagara

ಸಾಗರ: ಸಿಗಂದೂರು ಸೇತುವೆ (Sigandur) ಲೋಕಾರ್ಪಣೆ ಬೆನ್ನಿಗೆ ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ಭಕ್ತರ ಸಂಖ್ಯೆ ಏರಿಕೆಯಾಗಿದೆ. ದೇವಿಯ ದರ್ಶನಕ್ಕೆ ಅನುಕೂಲವಾಗಲಿ ಎಂದು ದರ್ಶನದ ಸಮಯವನ್ನು ವಿಸ್ತರಣೆ ಮಾಡಲಾಗಿದೆ. ಇದನ್ನೂ ಓದಿ » ಶಿವಮೊಗ್ಗ ತಾಲೂಕಿನ ಶಾಲೆ, ಕಾಲೇಜುಗಳಿಗೆ ಜು.26ರಂದು ರಜೆ ಸಿಗಂದೂರು ದೇವಿ ದರ್ಶನದ ಅವಧಿಯನ್ನು ಒಂದೂವರೆ ಗಂಟೆ ಹೆಚ್ಚಳ ಮಾಡಲಾಗಿದೆ. ಇದರಿಂದ ಹೆಚ್ಚಿನ ಸಂಖ್ಯೆಯ ಭಕ್ತರು ದೇಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಬಹುದಾಗಿದೆ. ದರ್ಶನದ ಸಮಯ ಏನು? ಈಗ ರಾತ್ರಿ 9 ಗಂಟೆವರೆಗು ಸಿಗಂದೂರು ದೇವಿ ದರ್ಶನ … Read more

ಸಿಗಂದೂರು ದೇಗುಲಕ್ಕೆ ಸಾವಿರ ಸಾವಿರ ಭಕ್ತರು, ಪಾರ್ಕಿಂಗ್‌ಗು ಸಿಗದ ಜಾಗ, ಸೇತುವೆ ಮೇಲೆ ಸೆಲ್ಫಿ ಸಂಭ್ರಮ

Sigandur-Bridge-Parking-full-at-temple

ಸಾಗರ: ಶರಾವತಿ ಹಿನ್ನೀರಿನಲ್ಲಿ ಸೇತುವೆ ಲೋಕಾರ್ಪಣೆಯಾದ ಬಳಿಕ ಸಿಗಂದೂರು (Sigandur) ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ಭಕ್ತರ ಸಂಖ್ಯೆ ಹೆಚ್ಚಾಗಿದೆ. ಇಂದು ದೇವಿ ಸನ್ನಿಧಿಗೆ ಭಾರಿ ಸಂಖ್ಯೆಯ ಭಕ್ತರು ಭೇಟಿ ನೀಡಿ, ದೇವಿಯ ದರ್ಶನ ಪಡೆದಿದ್ದಾರೆ. ಇದನ್ನೂ ಓದಿ » ಹೊಸನಗರದ ಅಬ್ಬಿ ಫಾಲ್ಸ್‌ನಲ್ಲಿ ಬೆಂಗಳೂರಿನ ಯುವಕ ನೀರುಪಾಲು, ವಿಡಿಯೋ ವೈರಲ್‌ ಸಿಗಂದೂರು ಸೇತುವೆ ಲೋಕಾರ್ಪಣೆ ಬಳಿಕ ಇದೇ ಮೊದಲ ವೀಕೆಂಡ್. ಶಿವಮೊಗ್ಗ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಭಕ್ತರು ಸೇತುವೆ ಕಣ್ತುಂಬಿಕೊಂಡು, ದೇವಿಯ ದರ್ಶನಕ್ಕೆ ಆಗಮಿಸಿದ್ದಾರೆ. ಪಾ‍ರ್ಕಿಂಗ್‌ … Read more

ಸಿಗಂದೂರು ಲಾಂಚ್‌ನತ್ತ ಜನರೆ ಬರುತ್ತಿಲ್ಲ, 56 ವರ್ಷದ ಸೇವೆ ನಿಂತೇ ಹೋಗುತ್ತಾ? ಇಲ್ಲಿದೆ ಲಾಂಚ್‌ ಇತಿಹಾಸ

170725 sigandur launch old and new photo

ಸಾಗರ: ಸಿಗಂದೂರ ಸೇತುವೆ (Sigandur Bridge) ಲೋಕಾರ್ಪಣೆ ಆಗುತ್ತಿದ್ದಂತೆ ಅಂಬಾರಗೋಡ್ಲು – ಕಳಸವಳ್ಳಿ ಮಧ್ಯೆ ಲಾಂಚ್‌ ಸೇವೆ ಸ್ಥಗಿತಗೊಂಡಿದೆ. ಪ್ರವಾಸಿಗರು, ಸಿಗಂದೂರು ದೇವಸ್ಥಾನಕ್ಕೆ ಅಗಮಿಸುವ ಭಕ್ತರು, ಸ್ಥಳೀಯರು ಈಗ ಸೇತುವೆ ಮೇಲೆ ಸಂಚಾರ ಆರಂಭಿಸಿದ್ದಾರೆ. ಈ ಭಾಗದ ಪ್ರಮುಖ ಆಕರ್ಷಣೆಯಾಗಿದ್ದ ಲಾಂಚ್‌ಗಳು (Sigandur Launch) ಮೂಲೆಗುಂಪಾಗಿದ್ದು, ನೂತನ ಸೇತುವೆ ಆ ಜಾಗ ಆಕ್ರಮಿಸಿಕೊಂಡಿದೆ. ಅಂಬಾರಗೋಡ್ಲು – ಕಳಸವಳ್ಳಿ ಮಧ್ಯೆ ಶರಾವತಿ ನದಿ ದಾಟಲು ಮೂರು ಲಾಂಚ್‌ಗಳಿವೆ. ಸೇತುವೆ ಮೇಲೆ ವಾಹನ ಸಂಚಾರ ಆರಂಭವಾಗುತ್ತಿದ್ದಂತೆ ಲಾಂಚ್‌ಗಳಿಗೆ ಜನ ಬರುವುದೇ … Read more

ಸಿಗಂದೂರು ಲಾಂಚ್‌ಗಳು ಇನ್ಮುಂದೆ ತೇಲುವ ಹೊಟೇಲ್, ಯೋಜನೆ ಮಾಹಿತಿ ನೀಡಿದ ಎಂಎಲ್‌ಎ

Sigandur-Launch-in-Sharavathi-River

ಶಿವಮೊಗ್ಗ: ಸಿಗಂದೂರಿಗೆ ಸಂಪರ್ಕ ಕಲ್ಪಿಸುತ್ತಿದ್ದ ಲಾಂಚ್‌ಗಳನ್ನು (Launch) ಇನ್ಮುಂದೆ ಹೊಟೇಲ್ ಆಗಿ ಪರಿವರ್ತಿಸುವ ಯೋಜನೆ ಇದೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ತಿಳಿಸಿದ್ದಾರೆ‌. ಇದನ್ನೂ ಓದಿ » ಇನ್ಮುಂದೆ KSRTC ಬಸ್ಸುಗಳಲ್ಲಿ ಯದ್ವತದ್ವ ಲಗೇಜ್‌ ಕೊಂಡೊಯ್ಯುವಂತಿಲ್ಲ, ಜಾರಿಗೆ ಬಂದಿದೆ ಲಗೇಜ್‌ ನೀತಿ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಸಿಗಂದೂರು ಸೇತುವೆ ಉದ್ಘಾಟನೆಯಾಗಿದೆ. ಹಾಗಾಗಿ ಇಲ್ಲಿನ ಎರಡು ಲಾಂಚ್‌ಗಳಲ್ಲಿ ಹೊಟೇಲ್ ನಿರ್ಮಿಸುವ ಯೋಜನೆ ಇದೆ. ಬೋಟ್‌ಗಳಲ್ಲಿ ಲಾಂಚ್ ಬಳಿಗೆ ಜನರನ್ನು ಕರೆದೊಯ್ದು ಊಟ, ತಿಂಡಿಗೆ ವ್ಯವಸ್ಥೆ ಮಾಡುವ … Read more

ಸಿಗಂದೂರು ಸೇತುವೆ, ರಾಜ್ಯದ ಸಚಿವರು, ಶಾಸಕರು ಕಾರ್ಯಕ್ರಮದಿಂದ ದೂರ, ಲೆಟರ್‌ ವಾರ್‌ ಆರಂಭ

Congress-Leaders-did-not-attend-sigandur-bridge-inauguration

ಸಾಗರ: ಸಿಗಂದೂರು ಸೇತುವೆ (Sigandur Bridge) ಉದ್ಘಾಟನೆಗೆ ಆಹ್ವಾನ ನೀಡಿಲ್ಲ ಎಂಬ ಆರೋಪದ ಹಿನ್ನೆಲೆ ಸ್ಥಳೀಯ ಶಾಸಕ ಸೇರಿದಂತೆ ಕಾಂಗ್ರೆಸ್‌ ಮುಖಂಡರು ಕಾರ್ಯಕ್ರಮ ಬಹಿಷ್ಕರಿಸಿದರು. ಸಾಗರಕ್ಕೆ ಆಗಮಿಸಿದ್ದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅಲ್ಲಿಂದ ಹಿಂತಿರುಗಿದ್ದಾರೆ. ಸಿಗಂದೂರು ಸೇತುವೆ ಉದ್ಘಾಟನೆಗೆ ಮುಖ್ಯಮಂತ್ರಿ, ಜಿಲ್ಲಾ ಉಸ್ತುವಾರಿ ಸಚಿವರು, ಸ್ಥಳೀಯ ಶಾಸಕರಿಗೆ ಆಹ್ವಾನ ನೀಡಿಲ್ಲ ಎಂದು ಆರೋಪಿಸಲಾಗಿದೆ. ಇದೇ ಕಾರಣಕ್ಕೆ ಇಂದಿನ ಐತಿಹಾಸಿಕ ಸಿಗಂದೂರು ಸೇತುವೆ ಲೋಕಾರ್ಪಣೆ ಕಾರ್ಯಕ್ರಮವನ್ನು ಕಾಂಗ್ರೆಸ್‌ ಮುಖಂಡರು ಬಹಿಷ್ಕರಿಸಿದರು.   ಸಿಎಂ ಪತ್ರ ಬಹಿರಂಗ, ಜಟಾಪಟಿ … Read more

ಸಿಗಂದೂರು ಸೇತುವೆ, ಸಾಗರದಿಂದ ಉಡುಪಿ, ಮಂಗಳೂರಿಗೆ ಬಸ್‌ ವ್ಯವಸ್ಥೆ ಕಲ್ಪಿಸಲು ಆಗ್ರಹ

Sigandur-Bridge-work-photo

ಸಾಗರ: ಸಿಗಂದೂರು ಸೇತುವೆ ಉದ್ಘಾಟನೆ ಬಳಿಕ ಸಾಗರದಿಂದ ಆವಿನಹಳ್ಳಿ ಮಾರ್ಗವಾಗಿ ಉಡುಪಿ, ಮಂಗಳೂರಿಗೆ ಸಾರಿಗೆ ಬಸ್‌ (Bus) ವ್ಯವಸ್ಥೆ ಮಾಡಬೇಕು ಎಂದು ಜೆಡಿಎಸ್‌ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೆಚ್‌.ಕೆ.ಅಣ್ಣಪ್ಪ ಒತ್ತಾಯಿಸಿದ್ದಾರೆ. ಜುಲೈ 14ರಂದು ಸಿಗಂದೂರು ಸೇತುವೆ ಉದ್ಘಾಟನೆ ಆಗಲಿದೆ. ವಾಹನಗಳ ಸಂಚಾರ ಸರಾಗವಾಗಲಿದೆ. ಹಾಗಾಗಿ ಆವಿನಹಳ್ಳಿ ಮೂಲಕ ಸಾಗರದಿಂದ ಉಡುಪಿಗೆ ಸಾರಿಗೆ ಬಸ್‌ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿದ್ದಾರೆ. ಆವಿನಹಳ್ಳಿ, ಹೊಳೆಬಾಗಿಲು, ಸಿಗಂದೂರು, ತುಮರಿ, ಕೊಲ್ಲೂರು, ಕುಂದಾಪುರ, ಉಡುಪಿ ಮೂಲಕ ಮಂಗಳೂರಿಗೆ ಕೆಎಸ್‌ಆರ್‌ಟಿಸಿ ಬಸ್‌ ಸೌಲಭ್ಯ ಕಲ್ಪಿಸಿದರೆ … Read more