ಮೋರಿ ಕಟ್ಟೆ ಮೇಲೆ ಹತ್ತಿದ ಸಿಗಂದೂರು – ಸಾಗರ ಕೆಎಸ್ಆರ್ಟಿಸಿ ಬಸ್, ಘಟನೆಗೇನು ಕಾರಣ?
SHIVAMOGGA LIVE NEWS | 27 OCTOBER 2023 BYKODU : ಸಿಗಂದೂರಿನಿಂದ ಸಾಗರಕ್ಕೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ (Ksrtc bus) ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್ ಯಾವುದೆ ಪ್ರಾಣಹಾನಿ ಸಂಭವಿಸಿಲ್ಲ. ಕಟ್ಟಿನಕಾರು ಸಮೀಪ ಕೊಡೂರು ಕ್ರಾಸ್ ಬಳಿಕ ಘಟನೆ ಸಂಭವಿಸಿದೆ. ಎದುರಿನಿಂದ ಬಂದ ಟಿಟಿ ವಾಹನಕ್ಕೆ ಡಿಕ್ಕಿ ಆಗುವುದನ್ನು ತಪ್ಪಿಸಲು ಹೋಗಿ ಕೆಎಸ್ಆರ್ಟಿಸಿ ರಸ್ತೆ ಬದಿಯ ಮೋರಿ ಕಟ್ಟೆಗೆ ಡಿಕ್ಕಿಯಾಗಿದೆ. ಬಸ್ಸಿನಲ್ಲಿ ಸುಮಾರು 50 ಪ್ರಯಾಣಿಕರಿದ್ದರು ಎಂದು ತಿಳಿದು ಬಂದಿದೆ. ಇದನ್ನೂ ಓದಿ- ಶಿವಮೊಗ್ಗದಲ್ಲಿ ಟ್ರಾಫಿಕ್ ರೂಲ್ಸ್ ಪಾಲಿಸಿದ ದಸರಾ ಆನೆಗಳು, … Read more