ಮೋರಿ ಕಟ್ಟೆ ಮೇಲೆ ಹತ್ತಿದ ಸಿಗಂದೂರು – ಸಾಗರ ಕೆಎಸ್‌ಆರ್‌ಟಿಸಿ ಬಸ್‌, ಘಟನೆಗೇನು ಕಾರಣ?

Bus-mishap-near-kattinakaru-in-Sagara.webp

SHIVAMOGGA LIVE NEWS | 27 OCTOBER 2023 BYKODU : ಸಿಗಂದೂರಿನಿಂದ ಸಾಗರಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ (Ksrtc bus) ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್‌ ಯಾವುದೆ ಪ್ರಾಣಹಾನಿ ಸಂಭವಿಸಿಲ್ಲ. ಕಟ್ಟಿನಕಾರು ಸಮೀಪ ಕೊಡೂರು ಕ್ರಾಸ್‌ ಬಳಿಕ ಘಟನೆ ಸಂಭವಿಸಿದೆ. ಎದುರಿನಿಂದ ಬಂದ ಟಿಟಿ ವಾಹನಕ್ಕೆ ಡಿಕ್ಕಿ ಆಗುವುದನ್ನು ತಪ್ಪಿಸಲು ಹೋಗಿ ಕೆಎಸ್‌ಆರ್‌ಟಿಸಿ ರಸ್ತೆ ಬದಿಯ ಮೋರಿ ಕಟ್ಟೆಗೆ ಡಿಕ್ಕಿಯಾಗಿದೆ. ಬಸ್ಸಿನಲ್ಲಿ ಸುಮಾರು 50 ಪ್ರಯಾಣಿಕರಿದ್ದರು ಎಂದು ತಿಳಿದು ಬಂದಿದೆ. ಇದನ್ನೂ ಓದಿ- ಶಿವಮೊಗ್ಗದಲ್ಲಿ ಟ್ರಾಫಿಕ್‌ ರೂಲ್ಸ್‌ ಪಾಲಿಸಿದ ದಸರಾ ಆನೆಗಳು, … Read more

ಸಿಗಂದೂರು ಚೌಡೇಶ್ವರಿ ಸೇರಿ ನವದೇವಿ ದರ್ಶನ, ಭದ್ರಾವತಿ FMನಲ್ಲಿ ನವರಾತ್ರಿ ವಿಶೇಷ ಕಾರ್ಯಕ್ರಮ, ಟೈಮಿಂಗ್‌ ಏನು?

111023-Bhadravathi-Radio-FM-Radio.webp

SHIVAMOGGA LIVE NEWS | 11 OCTOBER 2023 BHADRAVATHI : ನವರಾತ್ರಿ ಸಂದರ್ಭ ಭದ್ರಾವತಿ ಎಫ್‌.ಎಂ.ನಲ್ಲಿ ಪ್ರತಿದಿನ ಬೆಳಿಗ್ಗೆ 9.30 ರಿಂದ 10 ಗಂಟೆವರೆಗೆ ರಾಜ್ಯದ ಒಂಭತ್ತು ದೇವಿಯರ ಪರಿಚಯ ಕಾರ್ಯಕ್ರಮ ಪ್ರಸಾರವಾಗಲಿದೆ. ಆಯಾ ದೇವಾಲಯದ ಇತಿಹಾಸ ಮತ್ತು ಮಹತ್ವ ಕುರಿತು ವಿಶೇಷ ಪರಿಚಯಾತ್ಮಕ ಕಾರ್ಯಕ್ರಮ ಪ್ರಸಾರವಾಗಲಿದೆ. ಬಾದಾಮಿ ಬನಶಂಕರಿ, ಹೊರನಾಡ ಅನ್ನಪೂರ್ಣೇಶ್ವರಿ, ಹಾಸನದ ಹಾಸನಾಂಬ, ಸಿಗಂದೂರಿನ ಚೌಡೇಶ್ವರಿ, ಕೊಲ್ಲೂರಿನ ಮೂಕಾಂಬಿಕೆ, ಶಿರಸಿಯ ಮಾರಿಕಾಂಬಾ, ಕಟೀಲಿನ ದುರ್ಗಾ ಪರಮೇಶ್ವರಿ, ಶೃಂಗೇರಿಯ ಶಾರದಾಂಬೆ, ಮೈಸೂರಿನ ಚಾಮುಂಡೇಶ್ವರಿ ಕುರಿತ ವಿಶೇಷ … Read more

ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಸುಪ್ರೀಂಕೋರ್ಟ್ ನ್ಯಾಯಾಧೀಶರು

Supreme-Court-Visit-Sigandur-Temple

SHIVAMOGGA LIVE NEWS | SAGARA | 21 ಜೂನ್ 2022 ಸುಪ್ರೀಂಕೋರ್ಟ್ ನ್ಯಾಯಮೂರ್ತಿ ನಾಗರತ್ನ ಅವರು ಶ್ರೀಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ (SIGANDURU TEMPLE) ಕುಟುಂಬ ಸಹಿತ ಭೇಟಿ ನೀಡಿ, ಪೂಜೆ ಸಲ್ಲಿಸಿದರು. ಸೋಮವಾರ ಸಿಗಂದೂರು ಶ್ರೀ ಚೌಡೇಶ್ವರಿ ದೇವ್ಥಾನಕ್ಕೆ ಭೇಟಿ ನೀಡಿದ್ದ ನ್ಯಾ. ನಾಗರತ್ನ ಅವರು ದೇವಿಗೆ ಪೂಜೆ ಸಲ್ಲಿಸಿ, ಪ್ರಾರ್ಥಿಸಿದರು. ಇನ್ನು, ಶ್ರೀ ಚೌಡೇಶ್ವರಿ ದೇವಸ್ಥಾನದ ವತಿಯಿಂದ ನ್ಯಾ.ನಗರತ್ನ ಮತ್ತು ಅವರ ಕುಟುಂಬದವರನ್ನು ಸನ್ಮಾನಿಸಲಾಯಿತು. ಕ್ಷೇತ್ರದ ಧರ್ಮದರ್ಶಿ ಡಾ. ಎಸ್.ರಾಮಪ್ಪ, ಉಪ ವಿಭಾಗಾಧಿಕಾರಿ … Read more

ಸಿಗಂದೂರು ದೇವಿ ದರ್ಶನಕ್ಕೆ ಜನವೋ ಜನ, ಸ್ಥಳೀಯರಲ್ಲಿ ವೈರಸ್ ಭಯ, ಮಾರ್ಗಸೂಚಿ ಮಾಯ

Sigandur Launch with people 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SAGARA NEWS | 03 JANUARY 2021 ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ದೊಡ್ಡ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ಆದರೆ ಹೀಗೆ ಬರುವವರು ಕೋವಿಡ್ ಮಾರ್ಗಸೂಚಿ ಪಾಲಿಸದೆ ಇರುವುದು ಸ್ಥಳೀಯರಲ್ಲಿ ವೈರಸ್ ಭೀತಿ ಸೃಷ್ಟಿಸಿದೆ. ಲಾಂಚ್‍ನಲ್ಲಿ ಜನವೋ ಜನ ಶನಿವಾರ ಮತ್ತು ಭಾನುವಾರ ರಜೆ ಇರುವುದರಿಂದ ರಾಜ್ಯದ ವಿವಿಧೆಡೆಯಿಂದ ದೊಡ್ಡ ಸಂಖ್ಯೆಯ ಭಕ್ತರು ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ … Read more

ಸಿಗಂದೂರು ದೇವಸ್ಥಾನಕ್ಕೆ ಸರ್ಕಾರದ ಸಮಿತಿ, ರದ್ದುಗೊಳಿಸುವಂತೆ ನಿಯೋಗದ ಮನವಿ

181120 Ediga Sanga Memorandum to DC Over Sigandur 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 18 NOVEMBER 2020 ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನದ ಮೇಲ್ವಿಚಾರಣೆಗೆ ಸರ್ಕಾರ ರಚಿಸಿರುವ ಸಮಿತಿಯನ್ನು ಕೂಡಲೆ ರದ್ದುಗೊಳಿಸಬೇಕು ಎಂದು ಜಿಲ್ಲಾ ಆರ್ಯ ಈಡಿಗರ ಸಂಘ ಜಿಲ್ಲಾಧಿಕಾರಿ ಅವರಿಗೆ ಮನವಿ ಸಲ್ಲಿಸಿದೆ. ಸಂಘದ ಜಿಲ್ಲಾಧ್ಯಕ್ಷ ಶ್ರೀಧರ್ ಹುಲ್ತಿಕೊಪ್ಪ ನೇತೃತ್ವದ ನಿಯೋಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು. ಸಮಿತಿ ರಚನೆ ವಿರೋಧಿಸಿ ಸಿಗಂದೂರು ಉಳಿಸಿ ಹೋರಾಟ ಸಮಿತಿ ರಚಿಸಲಾಗಿದೆ. ನವೆಂಬರ್ 9ರಂದು ಈ ಸಂಬಂಧ ಈಡಿಗರ ಸಮುದಾಯ ಭವನದಲ್ಲಿ ಸಭೆ … Read more

ನಾಲ್ಕು ತಿಂಗಳು ಮಾತ್ರ ಸಿಗಂದೂರು ದೇವಸ್ಥಾನಕ್ಕೆ ಸಮಿತಿ, ಆ ಬಳಿ ಸಮಿತಿ ಇರಬೇಕೋ ಬೇಡವೋ ಮತ್ತೆ ನಿರ್ಧಾರ

081120 Swamijis Meeting CM over Siganduru Temple Issue 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 8 NOVEMBER 2020 ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ಸರ್ಕಾರ ನೇಮಿಸಿರುವ ಮೇಲುಸ್ತುವಾರಿ ಸಮಿತಿ ಸದ್ಯ ನಾಲ್ಕು ತಿಂಗಳವರೆಗೆ ಮುಂದುವರೆಯಲಿದೆ. ಆ ಬಳಿಕ ಸಮಿತಿ ಇರಬೇಕೊ ಬೇಡವೊ ಅನ್ನುವ ಕುರಿತು ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಬೆಂಗಳೂರಿನ ಮುಖ್ಯಮಂತ್ರಿ ಗೃಹ ಕಚೇರಿಯಲ್ಲಿ ಹಿಂದುಳಿದ ವರ್ಗಗಳ ಸ್ವಾಮೀಜಿಗಳ ನೇತೃತ್ವದ ನಿಯೋಗ ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಈ ಕುರಿತು ಚರ್ಚಿಸಿದರು. ಸ್ವಾಮೀಜಿಗಳ ಮನವಿ ಏನು? ನಿಟ್ಟೂರು ನಾರಾಯಣಗುರು … Read more

ಸಿಗಂದೂರು ದೇವಸ್ಥಾನಕ್ಕೆ ಸರ್ಕಾರದ ಸಮಿತಿ, ರದ್ದುಗೊಳಿಸದಿದ್ದರೆ ಶಿವಮೊಗ್ಗದಿಂದ ಬೆಂಗಳೂರಿಗೆ ಪಾದಯಾತ್ರೆ

071120 BK Hariprasad Press Meet About Siganduru 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 6 NOVEMBER 2020 ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನದ ಮೇಲುಸ್ತುವಾರಿಗೆ ಸರ್ಕಾರ ಸಮಿತಿ ರಚಿಸಿರುವುದನ್ನು ರದ್ದಗೊಳಿಸಬೇಕು. ಇಲ್ಲವಾದಲ್ಲಿ ಶಿವಮೊಗ್ಗದಿಂದ ಬೆಂಗಳೂರಿನವರೆಗೆ ಪಾದಯಾತ್ರೆ ನಡೆಸಲಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಎಚ್ಚರಿಸಿದರು. ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿ ನಡೆಸಿದ ಬಿ.ಕೆ.ಹರಿಪ್ರಸಾದ್, ಚೌಡಿ, ಚೌಡಮ್ಮ ದೇವರನ್ನು ಹಿಂದುಳಿದ ವರ್ಗದವರು ಪೂಜಿಸುತ್ತಿರುವ ದೇವರು. ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ಸಮಿತಿ ರಚಿಸಿ ಯಡಿಯೂರ‍ಪ್ಪ ಅವರು ಹಿಂದುಳಿದ ವರ್ಗದ ವಿರೋಧಿಯಾಗಿದ್ದಾರೆ ಎಂದು ಆರೋಪಿಸಿದರು. VIDEO REPORT  ಸಿಗಂದೂರು … Read more

ಶರಾವತಿ ಕಣಿವೆಯ ಹಲವು ಕಡೆ ಸಿಸಿಟಿವಿ ಅಳವಡಿಸಲು ಪೊಲೀಸ್ ಇಲಾಖೆ ಪ್ಲಾನ್

police jeep

ಶಿವಮೊಗ್ಗ ಲೈವ್.ಕಾಂ | SAGARA NEWS | 2 ನವೆಂಬರ್ 2020 ಜೋಡಿ ಕೊಲೆ, ಸರಣಿ ಕಳ್ಳತನ ಪ್ರಕರಣದ ಹಿನ್ನೆಲೆ ಶರಾವತಿ ಕಣಿವೆಯ ಪ್ರಮುಖ ಸ್ಥಳಗಳಲ್ಲಿ ಸಿಸಿಟಿವಿ ಅಳವಡಿಸಲು ಪೊಲೀಸ್ ಇಲಾಖೆ ನಿರ್ಧರಿಸಿದೆ. ಜಿಲ್ಲಾ ರಕ್ಷಣಾಧಿಕಾರಿ ಸೂಚನೆ ಮೇರೆಗೆ ಬ್ಯಾಕೋಡು ಮತ್ತು ತುಮರಿಯಲ್ಲಿ ತುರ್ತು ಸಾರ್ವಜನಿಕ ಸಭೆ ನಡೆಸಿದ ಡಿವೈಎಸ್‍ಪಿ ವಿನಾಯಕ್ ಶೆಟ್ಟಿಗೇರ್ ಅವರು, ಸಿಸಿಟಿವಿ ಅಳವಡಿಸುವುದಾಗಿ ತಿಳಿಸಿದರು. ಅಪರಿಚಿತರ ಮಾಹಿತಿ ಕೊಡಿ ಅಹಿತಕರ ಘಟನೆ ತಡೆಯಲು ಸಾರ್ವಜನಿಕರ ಸಹಕಾರ ಅಗತ್ಯ. ಗ್ರಾಮಕ್ಕೆ ಭೇಟಿ ನೀಡುವ ಅಪರಿಚಿತರ … Read more

ಸಿಗಂದೂರು ದೇಗುಲ ನಿರ್ವಹಣೆಗೆ ಸಮಿತಿ, ಮೊದಲ ಬಾರಿ ಮೌನ ಮುರಿದ ಧರ್ಮದರ್ಶಿ ರಾಮಪ್ಪ

301020 Siganduru Temple Dharmadarshi Ramappa 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 30 ಅಕ್ಟೋಬರ್ 2020 ಸಿಗಂದೂರು ಚೌಡೇಶ್ವರಿ ದೇವಸ್ಥಾನದ ನಿರ್ವಹಣೆಗೆ ಸರ್ಕಾರ ರಚಿಸಿರುವ ಸಮಿತಿಯ ಮೊದಲ ಸಭೆ ನಡೆದ ಬೆನ್ನಿಗೆ, ಧರ್ಮದರ್ಶಿ ರಾಮಪ್ಪ ಮೌನ ಮರಿದಿದ್ದಾರೆ. ಸಮಿತಿ ವಿಚಾರವಾಗಿ ಮೊದಲ ಬಾರಿಗೆ ಬಹಿರಂಗ ಹೇಳಿಕೆ ನೀಡಿದ್ದಾರೆ. ಶಿವಮೊಗ್ಗದ ಈಡಿಗ ಸಮುದಾಯ ಭವನದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಸಿಗಂದೂರು ಚೌಡೇಶ್ವರಿ ದೇವಸ್ಥಾನದ ಧರ್ಮದರ್ಶಿ ರಾಮಪ್ಪ ಅವರು, ಸಮಿತಿಯನ್ನು ಸರ್ಕಾರ ಹಿಂಪಡೆಯಬೇಕು ಎಂದು ಒತ್ತಾಯಿಸಿ ಈಡಿಗ ಸಮುದಾಯ ಪ್ರತಿಭಟಿಸಬೇಕು ಎಂದು ಕರೆ … Read more

ಸಿಗಂದೂರು ದೇವಸ್ಥಾನಕ್ಕೆ ಭಕ್ತರು ಕೊಡುವ ಕಾಣಿಕೆ, ಚಿನ್ನಾಭರಣ ದುರುಪಯೋಗ ಆಗದಂತೆ ತಡೆಯಲು ಸಮಿತಿ

Yedyurappa at Vinobhanagara General Image 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 ಅಕ್ಟೋಬರ್ 2020 ಸಿಗಂದೂರು ದೇವಸ್ಥಾನಕ್ಕೆ ಭಕ್ತರು ಕೊಡುವ ದೇಣಿಗೆ, ಚಿನ್ನಾಭರಣ ಯಾವುದು ಕೂಡ ದುರಪಯೋಗ ಆಗಬಾರದು ಎಂದು ತಡೆಯಲು ಸಮಿತಿ ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. VIDEO REPORT ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಜಿಲ್ಲಾಧಿಕಾರಿ ಅವರನ್ನು ದೇವಸ್ಥಾನಕ್ಕೆ ಕಳುಹಿಸಿ ವಾಸ್ತವ ಪರಿಸ್ಥಿತಿ ಅರಿತುಕೊಳ್ಳಲು ತಿಳಿಸಿದ್ದೇನೆ ಎಂದರು. ಈಗಾಗಲೇ ಸಮಿತಿ ರಚಿಸಲಾಗಿದೆ. ಕಾಣಿಕೆ ಹಣ, ಚಿನ್ನಾಭರಣ, ದೇವಸ್ಥಾನದ ಆದಾಯ ದುರುಪಯೋಗ ಆಗದಂತೆ ನೋಡಿಕೊಂಡು, ಭಕ್ತರ … Read more