ಭದ್ರಾವತಿಯಲ್ಲಿ ಬೈಕ್ನಲ್ಲಿ ತೆರಳುತ್ತಿದ್ದ ಯುವಕನನ್ನು ಅಡ್ಡಗಟ್ಟಿ ಕಲ್ಲೇಟು
ಭದ್ರಾವತಿ : ಬೈಕ್ನಲ್ಲಿ (Bike) ತೆರಳುತ್ತಿದ್ದ ವ್ಯಕ್ತಿಯನ್ನು ಅಡ್ಡಗಟ್ಟಿ ಮನಸೋಯಿಚ್ಛೆ ಹಲ್ಲೆ ನಡೆಸಲಾಗಿದೆ. ಭದ್ರಾವತಿಯ ಸೀಗೆಬಾಗಿಯ ಪೆಟ್ರೋಲ್ ಬಂಕ್ ಸಮೀಪ ಘಟನೆ ಸಂಭವಿಸಿದೆ ಎಂದು ಆರೋಪಿಸಲಾಗಿದೆ. ಭದ್ರಾ ಕಾಲೋನಿಯ ಪ್ರಸನ್ನ ಕುಮಾರ್ ಕೆಲಸಕ್ಕೆಂದು ಬೈಕ್ನಲ್ಲಿ ತೆರಳುತ್ತಿದ್ದರು. ಈ ಸಂದರ್ಭ ಇಬ್ಬರು ಯುವಕರು ಪ್ರಸನ್ನ ಕುಮಾರ್ನ ಬೈಕ್ ಅಡ್ಡಗಟ್ಟಿ ಅವಾಚ್ಯವಾಗಿ ನಿಂದಿಸಿದ್ದಾರೆ. ಅಲ್ಲದೆ ಹಲ್ಲೆ ನಡೆಸಿದ್ದಾರೆ. ಕಲ್ಲಿನಿಂದ ಹೊಡೆದಿದ್ದಾರೆ ಎಂದು ಆರೋಪಿಸಲಾಗಿದೆ. ಕೂಡಲೆ ಸ್ಥಳೀಯರು ಜಗಳ ಬಿಡಿಸಿದ್ದು, ಪ್ರಸನ್ನ ಕುಮಾರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಘಟನೆ ಸಂಬಂಧ ಹೊಸಮನೆ … Read more