ತೀರ್ಥಹಳ್ಳಿಯ ರಂಜದಕಟ್ಟೆಯಲ್ಲಿ ಶತಮಾನದ ಸೇತುವೆ ಕುಸಿತ, ಉಡುಪಿ, ಮಂಗಳೂರು ಸಂಪರ್ಕ ಕಟ್
ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 24 ಸೆಪ್ಟಂಬರ್ 2020 ತೀರ್ಥಹಳ್ಳಿ ತಾಲೂಕಿನ ರಂಜದಕಟ್ಟೆಯಲ್ಲಿ ಸೇತುವೆ ಕುಸಿದಿದ್ದು ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಇದರಿಂದ ತೀರ್ಥಹಳ್ಳಿ, ಉಡುಪಿ, ಮಂಗಳೂರು ನಡುವೆ ರಾಷ್ಟ್ರೀಯ ಹೆದ್ದಾರಿ 169ಎ ಸಂಪರ್ಕ ಕಡಿತವಾಗಿದೆ. ನೂರು ವರ್ಷ ಹಳೆ ಸೇತುವೆ ಜೋರು ಮಳೆ ಮತ್ತು ಭಾರಿ ವಾಹನ ಸಂಚಾರದಿಂದ ಸೇತುವೆ ಶಿಥಿಲವಾಗಿತ್ತು. ನೂರು ವರ್ಷ ಹಳೆಯ ಸೇತುವೆಯನ್ನು ಸಂಪೂರ್ಣ ಇಟ್ಟಿಗೆಯಲ್ಲಿ ನಿರ್ಮಿಸಲಾಗಿತ್ತು. ಸೇತುವೆಯ ಒಂದು ಭಾಗದಲ್ಲಿ ಕುಸಿದಿದೆ. ಆರಂಭದಲ್ಲಿ ಬೈಕು, ಕಾರು ಸಂಚಾರಕ್ಕೆ ವ್ಯವಸ್ಥೆ … Read more