ಭದ್ರಾವತಿಯಲ್ಲಿ ಹಿಜಾಬ್ ವಿರುದ್ಧ ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿಗಳು

Hijab-Controversy-in-Bhadravati-Sir-MV-College

ಶಿವಮೊಗ್ಗದ ಲೈವ್.ಕಾಂ | BHADRAVATHI NEWS | 1 ಫೆಬ್ರವರಿ 2022 ಉಡುಪಿ ಕಾಲೇಜಿನ ಹಿಜಾಬ್ ವಿವಾದ ಜೀವಂತವಾಗಿದೆ. ಈ ಮಧ್ಯೆ ಭದ್ರಾವತಿಯ ಪ್ರತಿಷ್ಠಿತ ಕಾಲೇಜಿನಲ್ಲೂ ಇದೇ ರೀತಿಯ ವಿವಾದ ಭುಗಿಲೆದ್ದಿದೆ. ಸಮವಸ್ತ್ರವಿದ್ದರೂ ಕೆಲವರಿಗೊಂದು, ಉಳಿದವರಿಗೊಂದು ನೀತಿ ಅನುಸರಿಸದಂತೆ ಆಗ್ರಹಿಸಿ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದಿದ್ದರು. ಭದ್ರಾವತಿ ನ್ಯೂಸ್ ಟೌನ್’ನ ಸರ್.ಎಂ.ವಿ.ಕಾಲೇಜಿನಲ್ಲಿ ಇವತ್ತು ಹಲವು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬಂದಿದ್ದರು. ಎಲ್ಲಾ ವಿದ್ಯಾರ್ಥಿಗಳಿಗೂ ಸಮವಸ್ತ್ರ ಕಡ್ಡಾಯಗೊಳಿಸಬೇಕು ಎಂದು ವಿದ್ಯಾರ್ಥಿಗಳು, ಹಿಂದೂ ಸಂಘಟನೆಗಳ ಕಾರ್ಯಕರ್ತರು … Read more