ಆಯನೂರು ಸೇರಿ ಹಲವೆಡೆ ಡಿ.17ರಂದು ಕರೆಂಟ್‌ ಇರಲ್ಲ, ಎಲ್ಲೆಲ್ಲಿ? ಓದಲು ಇಲ್ಲಿ ಕ್ಲಿಕ್‌ ಮಾಡಿ

Ayanur Graphics

ಶಿವಮೊಗ್ಗ: ಆಯನೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ನಿರ್ವಹಣೆ ಕಾರ್ಯ ಹಾಗೂ ತುರ್ತು ಕಾಮಗಾರಿಯನ್ನು ನಡೆಸಲಾಗುತ್ತಿದೆ. ಆದ್ದರಿಂದ ಡಿಸೆಂಬರ್‌ 17 ರಂದು ಬೆಳಗ್ಗೆ 10 ರಿಂದ ಸಂಜೆ 6ರವರೆಗೆ ಆಯನೂರು ಸೇರಿದಂತೆ ಹಲವೆಡೆ ಕರೆಂಟ್‌ ಇರಲ್ಲ (Power Disruption).  ಎಲ್ಲೆಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ? ಆಯನೂರು, ಮಂಡಘಟ್ಟ, ಸಿರಿಗೆರೆ, ಸೂಡೂರು, ಕೂಡಿ, ಮಲೆಶಂಕರ, ದೊಡ್ಡಮತ್ತಲಿ, ತಮ್ಮಡಿಹಳ್ಳಿ, ಮೈಸವಳ್ಳಿ, ಸೇವಾಲಾಲ್ ನಗರ, ವೀರಣ್ಣನ ಬೆನವಳ್ಳಿ, ಚನ್ನಹಳ್ಳಿ, ಇಟ್ಟಿಗೇಹಳ್ಳಿ ಹಾಗೂ ಇನ್ನಿತರೆ ಸುತ್ತಮುತ್ತ ಗ್ರಾಮಗಳ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು … Read more

ಹಣಗೆರೆಕಟ್ಟೆ ಸಮೀಪ ರಸ್ತೆಗೆ ಬಿದ್ದ ಮರ, ವಿದ್ಯುತ್‌ ಕಂಬಗಳು, ಟ್ರಾಫಿಕ್‌ ಜಾಮ್‌

Trees-and-Electric-poles-falls-on-road-near-hanagere-katte

ಶಿವಮೊಗ್ಗ : ಭಾರಿ ಗಾಳಿ, ಮಳೆಗೆ ಹಣಗೆರೆಕಟ್ಟೆ ಸಮೀಪ ಮರಗಳು (Trees) ಧರೆಗುರುಳಿವೆ. ಇದರಿಂದ ಕೆಲ ಹೊತ್ತು ವಾಹನ ಸಂಚಾರಕ್ಕೆ ಅಡಚಣೆಯಾಗಿತ್ತು. ಇನ್ನು, ಈ ಮಾರ್ಗದಲ್ಲಿ ತೆರಳುತ್ತಿದ್ದ ಆಂಬುಲೆನ್ಸ್‌ಗಳು ಕೂಡ ಟ್ರಾಫಿಕ್‌ನಲ್ಲಿ ಸಿಲುಕಿದ್ದವು. ಇದನ್ನೂ ಓದಿ » ಆಯನೂರು, ಕುಂಸಿ ಸುತ್ತಮುತ್ತ ಭಾರಿ ಮಳೆ, ಸಿಡಿಲಿಗೆ 40 ಕುರಿಗಳು ಸಾವು ತೀರ್ಥಹಳ್ಳಿ ತಾಲೂಕಿನ ಹಣಗೆರೆ ಕಟ್ಟೆ ಸಮೀಪ ರಸ್ತೆಯಲ್ಲಿ ಮರಗಳು (Trees) , ಎರಡು ವಿದ್ಯುತ್‌ ಕಂಬಗಳು ಧರೆಗುರುಳಿವೆ. ಇದರಿಂದ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಪೊಲೀಸರು, ಸಾರ್ವಜನಿಕರು … Read more

ಶಿವಮೊಗ್ಗದಲ್ಲಿ ರಾತ್ರೋರಾತ್ರಿ ಜಮೀನಿಗೆ ನುಗ್ಗಿದ ಕಾಡಾನೆಗಳು

wild-Elephant-attack-on-farm-at-sirigere-in-Shimoga

SHIMOGA NEWS, 21 SEPTEMBER 2024 : ಕಾಡಾನೆ (Wild Elephant) ದಾಳಿಗೆ ಸಿರಿಗೆರೆ ಭಾಗದಲ್ಲಿ ಬೆಳೆ ನಷ್ಟ ಉಂಟಾಗಿದೆ. ಕಳೆದ ರಾತ್ರಿ ಈ ಭಾಗದಲ್ಲಿ ತೋಟ, ಹೊಲಕ್ಕೆ ನುಗ್ಗಿರುವ ಕಾಡಾನೆಗಳು ಬೆಳೆ ಹಾನಿ ಮಾಡಿದೆ. ಶಿವಮೊಗ್ಗ ತಾಲೂಕು ಸಿರಿಗೆರೆಯ ಆಂಧ್ರ ಕ್ಯಾಂಪ್‌ ಭಾಗದಲ್ಲಿ ಕಳೆದ ರಾತ್ರಿ ಹಲವರ ಜಮೀನಿಗೆ ಕಾಡಾನೆಗಳು ದಾಳಿ ನಡೆಸಿವೆ. ಜೋಳ, ಬಾಳೆ, ಅಡಿಕೆ, ತೆಂಗು ಬೆಳೆಗೆ ಹಾನಿಯಾಗಿದೆ. ಆನೆಗಳ ಉಪಟಳ ತಡೆಯುವಂತೆ ಸ್ಥಳೀಯರು ಅರಣ್ಯ ಇಲಾಖೆಗೆ ಮನವಿಗೆ ಮಾಡಿದ್ದಾರೆ. ಈ ಸಂಬಂಧ … Read more

ಹಣಗೆರೆಯಿಂದ ಹಿಂತಿರುಗುತ್ತಿದ್ದಾಗ ಬೈಕ್ ಸ್ಕಿಡ್, ಗಾಯ, ಚಿಕಿತ್ಸೆ ಪಡೆದು ಮರಳಿದಾಗ ಕಾದಿತ್ತು ಶಾಕ್

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಸೆಪ್ಟೆಂಬರ್ 2021 ಹಣಗೆರೆಯಲ್ಲಿ ಪೂಜೆ ಸಲ್ಲಿಸಿ ಮರಳುತ್ತಿದ್ದಾಗ ಬೈಕ್ ಸ್ಕಿಡ್ ಆಗಿ ದಂಪತಿ ಗಾಯಗೊಂಡಿದ್ದಾರೆ. ಬೇರೊಂದು ವಾಹನದಲ್ಲಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದು ಹಿಂತಿರುಗಿದಾಗ, ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಬೈಕ್ ನಾಪತ್ತೆಯಾಗಿದೆ. ಶಿವಮೊಗ್ಗದ ಇನಾಯತ್ ಉಲ್ಲಾ ಅವರ ಬೈಕ್ ಕಳುವಾಗಿದೆ. ತಮ್ಮ ಪತ್ನಿ ಜೊತೆಗೆ ಅವರು ಹಣಗೆರೆ ಕಟ್ಟೆಗೆ ತೆರಳಿ, ಪೂಜೆ ಸಲ್ಲಿಸಿ ಹಿಂತಿರುಗುತ್ತಿದ್ದರು. ಸಿರಿಗೆರೆ ಅರಣ್ಯ ಚೆಕ್ ಪೋಸ್ಟ್ ಸಮೀಪ ಬೈಕ್ ಸ್ಕಿಡ್ ಆಗಿದೆ. ಕಾರಲ್ಲಿ … Read more

ಬುಡಮೇಲಾಗಿ ಹಣಗೆರೆ ರಸ್ತೆಗೆ ಬಿದ್ದ ಮರ, ಮೂರು ಗಂಟೆ ವಾಹನ ಸಂಚಾರ ಸ್ಥಗಿತ, ಮರ ತೆರವಿಗೆ ನೆರವಾದರು ಶಾಸಕ

150721 Tree fall at Hanagere Road 1

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 15 ಜುಲೈ 2021 ಮರ ಬಡುಮೇಲಾಗಿ ರಸ್ತೆಗೆ ಬಿದ್ದು ಆಯನೂರಿನಿಂದ ಹಣಗೆರೆ ತೆರಳುವ ಮಾರ್ಗದಲ್ಲಿ ಸುಮಾರು ಮೂರು ಗಂಟೆ ರಸ್ತೆ ಸಂಚಾರ ವ್ಯತ್ಯಯವಾಗಿತ್ತು. ಅದೆ ಮಾರ್ಗವಾಗಿ ಬಂದ ಶಾಸಕ ಹರತಾಳು ಹಾಲಪ್ಪ ಅವರು ಮರ ತೆರವು ಮಾಡುವಂತೆ ಅಧಿಕಾರಿಗಳಿಗೆ ಕರೆ ಮಾಡಿದ ಬಳಿಕ, ರಸ್ತೆ ಸಂಚಾರಕ್ಕೆ ವ್ಯವಸ್ಥೆಯಾಗಿದೆ. ಶಿವಮೊಗ್ಗದಿಂದ ಹಣಗೆರೆ ಮಾರ್ಗವಾಗಿ ತೀರ್ಥಹಳ್ಳಿಗೆ ತೆರಳುವ ರಸ್ತೆಯಲ್ಲಿ ಮರ ಬುಡಮೇಲಾಗಿತ್ತು. ಸಿರಿಗೆರೆ ಗೇಟ್‍ ಸಮೀಪ ಘಟನೆ ಸಂಭವಿಸಿತ್ತು. ಮೂರು ಗಂಟೆ … Read more