‘ಜಯ ರಾಮ, ಶ್ರೀರಾಮ ಎಂದುಕೊಂಡೆ ಹೋದ, ನಮ್ಮ ಕುಟಂಬಕ್ಕೆ ನ್ಯಾಯ ಬೇಕು’

Home Minister Meets Harsha Family

ಶಿವಮೊಗ್ಗದ ಲೈವ್.ಕಾಂ | SHIMOGA NEWS | 21 ಫೆಬ್ರವರಿ 2022 ಹರ್ಷನನ್ನು ಹತ್ಯೆ ಮಾಡಿದ್ದು ಯಾರು ಅನ್ನುವುದು ಗೊತ್ತಿಲ್ಲ. ಆದರೆ ನಮ್ಮ ಕುಟುಂಬಕ್ಕೆ ನ್ಯಾಯ ಕೊಡಿಸಿ. ಜಯರಾಮ್ ಶ್ರೀರಾಮ್ ಎಂದು ಹೇಳಿಕೊಂಡೆ ಹೋದ ಎಂದು ಹತ್ಯೆಗೀಡಾದ ಹರ್ಷನ ಸಹೋದರಿ ಅಶ್ವಿನಿ ಅಳಲು ತೋಡಿಕೊಂಡಿದ್ದಾರೆ. ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಶ್ವಿನಿ ಅವರು, ನಾನು ಚಿಕ್ಕಮಗಳೂರಿನಲ್ಲಿ ಇದ್ದೆ. ಫೋನ್ ಮಾಡಿ ನಿನ್ನ ತಮ್ಮನನ್ನು ಹೊಡೆದು ಹಾಕಿದ್ದಾರೆ ಎಂದರು. ವಾಟ್ಸಪ್’ನಲ್ಲಿ ವಿಡಿಯೋ, ಫೋಟೊ ಕಳುಹಿಸಿದರು. ಈಗ ನಾವು … Read more