‘ಪಾಕಿಸ್ತಾನ ಜಿಂದಾಬಾದ್‌ ಅಂದವರನ್ನು ಗುಂಡಿಕ್ಕಿ ಕೊಲ್ಲಬೇಕು’, ಬೇಳೂರು ಗರಂ

Beluru-Gopalakrishna-distributes-chicken-at-sagara

ಸಾಗರ: ನಮ್ಮ ದೇಶದಲ್ಲಿ ಇದ್ದುಕೊಂಡು ಪಾಕಿಸ್ತಾನ ಜಿಂದಾಬಾದ್‌ (Pakistan) ಎನ್ನುವವರು ದೇಶದ್ರೋಹಿಗಳು. ಅವರು ಈ ದೇಶದಲ್ಲಿ ಇರುವಂತಿಲ್ಲ. ಅಂತಹವರನ್ನು ಗುಂಡಿಕ್ಕಿ ಕೊಲ್ಲಬೇಕು ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಆಕ್ರೋಶ ವ್ಯಕ್ತಪಡಿಸಿದರು. ಸಾಗರದ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಪಾಕಿಸ್ತಾನ ಜಿಂದಾಬಾದ್‌ ಎಂದು ಘೋಷಣೆ ಕೂಗಿರುವುದು ಖಂಡನೀಯ. ಅಂತಹ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮವಾಗಬೇಕು ಎಂದು ಮುಖ್ಯಮಂತ್ರಿಗೆ ಮನವಿ ಮಾಡುತ್ತೇನೆ ಎಂದರು. ಎಲ್ಲ ಧರ್ಮದಲ್ಲಿಯು ಕಿಡಿಗೇಡಿಗಳಿರುತ್ತಾರೆ. ಅಂತಹವರನ್ನು ಗುರುತಿಸಿ ಸಮಾಜ ಬಾಂಧವರು ದೂರ ಇರಿಸಬೇಕು. ಇಲ್ಲವಾದಲ್ಲಿ ಒಬ್ಬಿಬ್ಬರು … Read more

‘ಪಾಕಿಸ್ತಾನ ಜಿಂದಾಬಾದ್‌’ ಘೋಷಣೆ ಕೇಸ್‌, ಭದ್ರಾವತಿಯಲ್ಲಿ ಏನೇನಾಯ್ತು? ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್‌

BJP-Holds-Protest-in-Bhadravathi-city-over-pro-pakistan-slogan

ಭದ್ರಾವತಿ: ಈದ್‌ ಮಿಲಾದ್‌ ಮೆರವಣಿಗೆ ಸಂದರ್ಭ ಪಾಕಿಸ್ತಾನ ಪರ (Pro Pakistan) ಘೋಷಣೆ ಕೂಗಿದ್ದಾರೆ ಎಂಬ ಆರೋಪದ ಬೆನ್ನಿಗೆ ಭದ್ರಾವತಿಯಲ್ಲಿ ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸಿದರು. ಕಿಡಿಗೇಡಿಗಳ ಬಂಧನಕ್ಕೆ ಆಗ್ರಹಿಸಿದರು. ಇಡೀ ಪ್ರಕರಣ ಏನು? ಇಡೀ ದಿನ ಏನೇನಾಯ್ತು? ಇಲ್ಲಿದೆ ಡಿಟೇಲ್ಸ್‌. ಭದ್ರಾವತಿಯಲ್ಲಿ ಅದ್ಧೂರಿ ಈದ್‌ ಮೆರವಣಿಗೆ ಪ್ರವಾದಿ ಮೊಹಮ್ಮದ್‌ ಪೈಗಂಬರ್‌ ಜನ್ಮದಿನದ ಅಂಗವಾಗಿ ಅಂಜುಮನ್‌ ಕಮಿಟಿ ಭದ್ರಾವತಿಯಲ್ಲಿ ಈದ್‌ ಮಿಲಾದ್‌ ಮೆರವಣಿಗೆ ಹಮ್ಮಿಕೊಂಡಿತ್ತು. ಇದಕ್ಕಾಗಿ ನಗರದಲ್ಲಿ ಅಲಂಕಾರ ಮಾಡಲಾಗಿತ್ತು. ರಂಗಪ್ಪ ಸರ್ಕಲ್‌ನಿಂದ ತರೀಕೆರೆ ರಸ್ತೆಯ ಪಿಡಬ್ಲುಡಿ … Read more

ಭದ್ರಾವತಿಯಲ್ಲಿ ಪಾಕಿಸ್ತಾನ ಜಿಂದಾಬಾದ್‌ ಘೋಷಣೆ, ಸಂಸದರು ಗರಂ, ಇಲ್ಲಿದೆ ರಾಘವೇಂದ್ರ ಹೇಳಿಕೆಯ ಪಾಯಿಂಟ್ಸ್‌

BY-Raghavendra-Press-meet-in-Shimoga-city

ನವದೆಹಲಿ: ಭದ್ರಾವತಿಯಲ್ಲಿ ಪಾಕಿಸ್ತಾನ ಪರ (Pro Pakistan) ಘೋಷಣೆ ಕೂಗಿದ ಕಿಡಿಗೇಡಿಗಳ ವಿರುದ್ಧ ಕೂಡಲೆ ಕಾನೂನು ಕ್ರಮ ಕೈಗೊಳ್ಳಬೇಕು. ಕಾಂಗ್ರೆಸ್‌ ಪಕ್ಷದ ತುಷ್ಟೀಕರಣ ರಾಜಕೀಯವೆ ಇದಕ್ಕೆ ಕಾರಣ ಎಂದು ಸಂಸದ ಬಿ.ವೈ.ರಾಘವೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಹೇಳಿ ಬಿಡುಗಡೆ ಮಾಡಿರುವ ಸಂಸದ ಬಿ.ವೈ.ರಾಘವೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಘವೇಂದ್ರ ಏನೆಲ್ಲ ಪ್ರಸ್ತಾಪಿಸಿದ್ದಾರೆ? ಕಾಂಗ್ರೆಸ್‌ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯದಲ್ಲಿ ದೇಶ ವಿರೋಧಿ ಚಟುವಟಿಕೆಗಳು ಆತಂಕ ಮೂಡಿಸಿವೆ ತುಷ್ಟೀಕರಣ, ಓಟ್‌ ಬ್ಯಾಂಕ್‌ ರಾಜಕೀಯಕ್ಕಾಗಿ ದೇಶವಿರೋಧಿ ಚಟುವಟಿಕೆಗಳನ್ನು, ದುಷ್ಕರ್ಮಿಗಳನ್ನು … Read more

BREAKING NEWS – ಭದ್ರಾವತಿಯಲ್ಲಿ ಪಾಕಿಸ್ತಾನ ಪರ ಘೋಷಣೆ ಆರೋಪ, ವಿಡಿಯೋ ವೈರಲ್‌

BREAKING NEWS GENERAL IMAGE 1

ಭದ್ರಾವತಿ: ಮೆರವಣಿಗೆ ಸಂದರ್ಭ ಪಾಕಿಸ್ತಾನ ಜಿಂದಾಬಾದ್‌ ಘೋಷಣೆ (slogan) ಕೂಗಿರುವ ವಿಡಿಯೋ ವೈರಲ್‌ ಆಗಿದೆ. ಭದ್ರಾವತಿಯಲ್ಲಿ ಘೋಷಣೆ ಕೂಗಲಾಗಿದೆ ಎಂದು ಆರೋಪ ಕೇಳಿ ಬಂದಿದೆ. ವೈರಲ್‌ ವಿಡಿಯೋದಲ್ಲಿ ಏನಿದೆ? ದೊಡ್ಡ ಸಂಖ್ಯೆಯಲ್ಲಿ ಸೇರಿರುವ ಯುವಕರ ಗುಂಪು ಮೊಬೈಲ್‌ ಟಾರ್ಚ್‌ಗಳನ್ನು ಹಿಡಿದು ನಿಂತಿದ್ದಾರೆ. ಮಧ್ಯದಲ್ಲಿದ್ದ ಯುವಕರ ಪೈಕಿ ಕೆಲವರು ಪಾಕಿಸ್ತಾನ್‌ ಜಿಂದಾಬಾದ್‌ ಎಂದು ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಲಾಗಿದೆ. ದಾಖಲಾಗಲಿದೆ ಎಫ್‌ಐಆರ್‌ ಇನ್ನು, ವಿಡಿಯೋ ವೈರಲ್‌ ಬೆನ್ನಿಗೆ ಪೊಲೀಸ್‌ ಇಲಾಖೆ ಎಫ್‌ಐಆರ್‌ ದಾಖಲಿಸಲು ಸಿದ್ಧತೆ ನಡೆಸಿದೆ. ಈ ಸಂಬಂಧ … Read more