ಶಿವಮೊಗ್ಗದ ಗೋಪುರ ಗಡಿಯಾರದಲ್ಲಿ ಪೂರ್ವಕ್ಕೊಂದು ಸಮಯ, ಪಶ್ಚಿಮಕ್ಕೊಂದು ಟೈಮ್‌

clock-stopped-working-in-Front-of-Usha-Nursing-Home

ಶಿವಮೊಗ್ಗ: ನಗರದ ಸೌಂದರ್ಯ ಹೆಚ್ಚಿಸಲು ಸ್ಮಾರ್ಟ್‌ ಸಿಟಿ ಯೋಜನೆ ಅಡಿ ನಿರ್ಮಿಸಲಾಗಿರುವ ಗೋಪುರ ಗಡಿಯಾರ (Clock) ಮತ್ತೆ ದಿಕ್ಕಿಕೊಂದು ಸಮಯ ತೋರಿಸುತ್ತಿದೆ. ನಿರ್ವಾಹಣೆ ಕೊರತೆಯಿಂದಾಗಿ ಈ ಗಡಿಯಾರ ಪದೇ ಪದೆ ನಿಲ್ಲುತ್ತಿದ್ದು, ಸರಿಯಾದ ಸಮಯ ತೋರಿಸುವಲ್ಲಿಯು ವಿಫಲವಾಗಿದೆ. ಉಷಾ ನರ್ಸಿಂಗ್‌ ಹೋಂ ಎದುರು ರೈಲ್ವೆ ನಿಲ್ದಾಣಕ್ಕೆ ತೆರಳುವ ಮಾರ್ಗದಲ್ಲಿ ಗೋಪುರದ ಮೇಲೆ ಗಡಿಯಾರ ಸ್ಥಾಪಿಸಲಾಗಿದೆ. ನಗರದ ಸೌಂದರ್ಯ ಹೆಚ್ಚಿಸಲು ಇದನ್ನ ಸ್ಥಾಪಿಲಾಗಿತ್ತು. ಆದರೆ ಈ ಗಡಿಯಾರ ದಿಕ್ಕಿಗೊಂದು ಸಮಯ ತೋರಿಸುತ್ತಿದೆ. ಈ ಹಿಂದೆ ಇದೇ ರೀತಿ ಸಮಸ್ಯೆಯಾಗಿದ್ದು … Read more

ಒಂದು ಲಕ್ಷ ರೂ. ಲಂಚದ ಜೊತೆ ಶಿವಮೊಗ್ಗದಲ್ಲಿ ಸಿಕ್ಕಿಬಿದ್ದ ಚೀಫ್‌ ಇಂಜಿನಿಯರ್‌, ಏನಿದು ಕೇಸ್‌?

Lokayuktha-Raid-General-Image

ಶಿವಮೊಗ್ಗ : ಒಂದು ಲಕ್ಷ ರೂ. ಲಂಚ (Bribe) ಪಡೆಯುತ್ತಿದ್ದ ಸಂದರ್ಭ ಸ್ಮಾರ್ಟ್‌ ಸಿಟಿ ಯೋಜನೆಯ ಪ್ರಭಾರ ಚೀಫ್‌ ಇಂಜಿನಿಯರ್‌ ಕೃಷ್ಣಪ್ಪ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 11 ಲಕ್ಷ ರೂ. ಮೊತ್ತದ ಬಿಲ್‌ ಪಾವತಿಗೆ ಕೃಷ್ಣಪ್ಪ ಒಂದು ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಇವತ್ತು ಹಣ ಪಡೆಯುವ ಸಂದರ್ಭ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ರೆಡ್‌ ಹ್ಯಾಂಡ್‌ ಆಗಿ ಹಿಡಿದಿದ್ದಾರೆ. ಎಕ್ಸ್‌ಟ್ರೀಮ್‌ ಮೀಡಿಯಾ ಸಂಸ್ಥೆಯ ಎಕ್ಸಿಕ್ಯೂಟಿವ್‌ ಸೈಟ್‌ ಇಂಜಿನಿಯರ್‌ ಪವನ್‌ ಅವರಿಂದ ಸ್ಮಾರ್ಟ್‌ ಸಿಟಿಯ ಪ್ರಭಾರ … Read more

BREAKING NEWS – ಶಿವಮೊಗ್ಗ ಸ್ಮಾರ್ಟ್‌ ಸಿಟಿ ಯೋಜನೆ ಕಚೇರಿಯಲ್ಲಿ ಲೋಕಾಯುಕ್ತ ದಾಳಿ

SHIMOGA-BREAKING-NEWS.jpg

ಶಿವಮೊಗ್ಗ : ಸ್ಮಾರ್ಟ್‌ ಸಿಟಿ ಯೋಜನೆ ಕಚೇರಿಯಲ್ಲಿ ಲಂಚ (BRIBE) ಪಡೆಯುವ ಸಂದರ್ಭ, ಮುಖ್ಯ ಕಾರ್ಯನಿರ್ವಾಹಕ ಇಂಜಿನಿಯರ್‌ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸೈಟ್‌ ಇಂಜಿನಿಯರ್‌ ಪವನ್‌ ಎಂಬುವವರಿಂದ ಲಂಚ ಪಡೆಯುವ ಸಂದರ್ಭ ದಾಳಿಯಾಗಿದೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯಲ್ಲಿ ಎರಡನೇ ದಿನವು ಮುಂದುವರೆದ ಇ.ಡಿ ದಾಳಿ, ಎಲ್ಲೆಲ್ಲಿ ದಾಳಿಯಾಗಿದೆ? ಯೋಜನೆಯೊಂದರ ಬಿಲ್‌ ಪಾಸ್‌ ಮಾಡಲು ಮುಖ್ಯ ಕಾರ್ಯನಿರ್ವಾಹಕ ಇಂಜನಿಯರ್‌ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಇವತ್ತು ಹಣ ಪಡೆಯುವ ಸಂದರ್ಭ ದಾಳಿಯಾಗಿದೆ … Read more

ಶಿವಮೊಗ್ಗ ಸ್ಮಾರ್ಟ್‌ ಸಿಟಿಗೆ ಶಾಕ್‌ ನೀಡಿದ ಮಿನಿಸ್ಟರ್‌, ಏನಿದು?

Minister-Byrathi-Suresh-meeting-at-bangalore. about Smart City

SHIVAMOGGA LIVE NEWS, 3 JANUARY 2024 ಬೆಂಗಳೂರು : ಶಿವಮೊಗ್ಗ ಸೇರಿದಂತೆ ರಾಜ್ಯದ 6 ನಗರಗಳಲ್ಲಿನ ಸ್ಮಾರ್ಟ್‌ ಸಿಟಿ (Smart City) ಯೋಜನೆ ಕಾಮಗಾರಿಗಳ ಕುರಿತು ತನಿಖೆಗೆ ನಡೆಸಿ ವರದಿ ನೀಡುವಂತೆ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗೆ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸಚಿವರ ಕಚೇರಿಯಲ್ಲಿ ಸ್ಮಾರ್ಟ್‌ ಸಿಟಿ ಯೋಜನೆಗಳ ಪ್ರಗತಿ ಪರಿಶೀಲನೆ ಸಂದರ್ಭ ಸಚಿವರು ಈ ಸೂಚನೆ ನೀಡಿದ್ದಾರೆ. ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ-ಧಾರವಾಡ, ಮಂಗಳೂರು, ಶಿವಮೊಗ್ಗ ಮತ್ತು ತುಮಕೂರು ನಗರಗಳಲ್ಲಿ ನಡೆದಿರುವ ಕಾಮಗಾರಿಗಳ … Read more

ಶಿವಮೊಗ್ಗ ಲೈವ್‌.ಕಾಂ ವರದಿ ಬೆನ್ನಿಗೆ ಎಚ್ಚೆತ್ತ ಅಧಿಕಾರಿಗಳು, ಸ್ಲ್ಯಾಬ್‌ಗಳು ಬದಲು

Cable-Duct-slabs-changed-by-smart-city

SHIVAMOGGA LIVE NEWS | 2 JANUARY 2024 ಶಿವಮೊಗ್ಗ : ಬಾಲರಾಜ್‌ ಅರಸ್‌ ರಸ್ತೆಯಲ್ಲಿ ಕೇಬಲ್‌ ಡೆಕ್ಟ್‌ನ ಸ್ಲ್ಯಾಬ್‌ಗಳು ಅಪಾಯಕಾರಿ ಸ್ಥಿತಿಯಲ್ಲಿರುವ ಕುರಿತು ಶಿವಮೊಗ್ಗ ಲೈವ್.ಕಾಂ ವರದಿ ಬೆನ್ನಿಗೆ (Impact) ಅಧಿಕಾರಿಗಳು ತುರ್ತಾಗಿ ರಿಪೇರಿ ಮಾಡಿಸಿದ್ದಾರೆ. ಹಾಳಾಗಿದ್ದ ಕೇಬಲ್‌ ಡೆಕ್ಟ್‌ಗಳ ಸ್ಲ್ಯಾಬ್‌ಗಳನ್ನು ಬದಲು ಮಾಡಿದ್ದಾರೆ. ಮಹಾವೀರ ವೃತ್ತದಿಂದ ಕೆಇಬಿ ವೃತ್ತದವರೆಗೆ ರಸ್ತೆಯ ಎರಡು ಬದಿಯಲ್ಲು ಕೇಬಲ್‌ ಡೆಕ್ಟ್‌ಗಳಿವೆ. ಭಾರಿ ವಾಹನ ಸಂಚಾರದಿಂದಾಗಿ ಈ ಕೇಬಲ್‌ ಡೆಕ್ಟ್‌ಗೆ ಅಳವಡಿಸಿದ್ದ ಸ್ಲ್ಯಾಬ್‌ ಹಾನಿಗೀಡಾಗಿದ್ದವು. ಇವುಗಳಿಂದಾಗಿ ಅಪಘಾತ ಸಂಭವಿಸುವ ಸಾಧ್ಯತೆಯು … Read more

ಶಿವಮೊಗ್ಗದ ವಾಹನ ಸವಾರರೆ ಹುಷಾರ್‌, ಸ್ವಲ್ಪ ಯಾಮಾರಿದರೆ ನಿಮ್ಮ ಪ್ರಾಣಕ್ಕೆ ಸಂಚಕಾರ ಫಿಕ್ಸ್‌

Cable-Duct-in-Balaraja-Urs-Road-in-Shimoga.

SHIVAMOGGA LIVE NEWS, 25 DECEMBER 2024 ಶಿವಮೊಗ್ಗ : ನಗರದ ಪ್ರಮುಖ ರಸ್ತೆಗಳಲ್ಲಿ ಕೇಬಲ್‌ ಡೆಕ್ಟ್‌ಗಳ ಸ್ಲ್ಯಾಬ್‌ಗಳು (Slab) ಮತ್ತೆ ಅಪಾಯಕಾರಿ ಸ್ಥಿತಿಗೆ ತಲುಪಿವೆ. ಸ್ವಲ್ಪ ಯಾಮಾರಿದರು ವಾಹನ ಸವಾರರು ಪ್ರಾಣವನ್ನೇ ಕಳೆದುಕೊಳ್ಳುವಂತಹ ಪರಿಸ್ಥಿತಿ ಇದೆ. ಜಿಲ್ಲಾಧಿಕಾರಿ ಕಚೇರಿ ಸನಿಹದಲ್ಲೇ, ತಾಲೂಕು ಕಚೇರಿ ಎದುರಲ್ಲೇ ಇಂತಹ ದುಸ್ಥಿತಿ ಇದ್ದರು ಅಧಿಕಾರಿಗಳು ಇವುಗಳ ರಿಪೇರಿಗೆ ಕ್ಯಾರೆ ಅನ್ನದಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ‌ ಮೃತ್ಯು ಕೂಪಗಳಾಗುತ್ತಿವೆ ಕೇಬಲ್‌ ಡೆಕ್ಟ್‌ ಸ್ಮಾರ್ಟ್‌ ಸಿಟಿ ಯೋಜನೆ ಅಡಿ ಶಿವಮೊಗ್ಗ ನಗರದ … Read more

ಶಿವಮೊಗ್ಗದಲ್ಲಿ ಧೂಳು ಹಿಡಿಯುತ್ತಿದೆ ಮಲ್ಟಿ ಲೆವೆಲ್‌ ಪಾರ್ಕಿಂಗ್‌ ಕಟ್ಟಡ, ಏನೆಲ್ಲ ಸಮಸ್ಯೆ ಆಗ್ತಿದೆ?

Multi-level-car-parking-building-usage-delay

SHIVAMOGGA LIVE NEWS, 15 DECEMBER 2024 ಶಿವಮೊಗ್ಗ : ನಗರದ ಪಾರ್ಕಿಂಗ್‌ ಸಮಸ್ಯೆಗೆ ಮುಕ್ತಿ ನೀಡಲು ನಿರ್ಮಾಣವಾಗಿರುವ ಮಲ್ಟಿ ಲೆವೆಲ್‌ ಪಾರ್ಕಿಂಗ್‌ (Parking) ಕಟ್ಟಡ ಧೂಳು ಹಿಡಿಯುತ್ತಿದೆ. ಉದ್ಘಾಟನೆಯಾಗಿ ವರ್ಷ ಕಳೆದರು ಇದು ಸಾರ್ವಜನಿಕರ ಉಪಯೋಗಕ್ಕೆ ಲಭ್ಯವಾಗಿಲ್ಲ. ಶಿವಪ್ಪನಾಯಕ ಪ್ರತಿಮೆ ಮುಂಭಾಗ ಬಿ.ಹೆಚ್.‌ರಸ್ತೆಯಲ್ಲಿದ್ದ ಹೂವಿನ ಮಾರುಕಟ್ಟೆ ಸ್ಥಳದಲ್ಲಿ ಸ್ಮಾರ್ಟ್‌ ಸಿಟಿ ಯೋಜನೆ ವತಿಯಿಂದ ಮಲ್ಟಿ ಲೆವೆಲ್‌ ಕಾರ್‌ ಪಾರ್ಕಿಂಗ್‌ ಕಟ್ಟ ನಿರ್ಮಿಸಲಾಗಿದೆ. ಈ ಕಟ್ಟಡವನ್ನು ಮಹಾನಗರ ಪಾಲಿಕೆಗೆ ಹಸ್ತಾಂತರ ಮಾಡಲಾಗಿದೆ. ಮತ್ತೊಮ್ಮೆ ಬಂದರೂ 25 ಕೋಟಿ … Read more

ನಡು ರಸ್ತೆಯಲ್ಲಿ ಮತ್ತೆ ಮುರಿದ ಸ್ಲ್ಯಾಬ್‌, ವಾಹನ ಸವಾರರೆ ಹುಷಾರ್‌

Slabs-at-Balaraja-urs-road-in-Shimoga

SHIMOGA NEWS, 23 SEPTEMBER 2024 : ಸ್ಮಾರ್ಟ್‌ ಸಿಟಿ ಯೋಜನೆ ಅವಾಂತರ ಒಂದೆರಡಲ್ಲ. ಈ ಯೋಜನೆ ಅಡಿ ರಸ್ತೆ ಮಧ್ಯೆ ಅಳವಡಿಸಲಾಗಿರುವ ಕೇಬಲ್‌ ಡೆಕ್‌ಗಳ ಸ್ಲ್ಯಾಬ್‌ಗಳು (Slab) ಪುನಃ ವಾಹನ ಸವಾರರಲ್ಲಿ ಆತಂಕ ಮೂಡಿಸುತ್ತಿವೆ. ಶಿವಮೊಗ್ಗದ ಬಾಲರಾಜ ಅರಸ್‌ ರಸ್ತೆಯಲ್ಲಿ ಸ್ಮಾರ್ಟ್‌ ಸಿಟಿ ಯೋಜನೆ ಅಡಿ ಕೇಬಲ್‌ ಡೆಕ್‌ ಅಳವಡಿಸಲಾಗಿದೆ. ಇದಕ್ಕೆ ನಡುರಸ್ತೆಯಲ್ಲಿ ಸ್ಲ್ಯಾಬ್‌ಗಳನ್ನು ಹಾಕಲಾಗಿದೆ. ಆರು ತಿಂಗಳಿಗೊಮ್ಮೆ, ಮೂರು ತಿಂಗಳಿಗೊಮ್ಮೆ ಈ ಸ್ಲ್ಯಾಬ್‌ಗಳು ಮುರಿದು ಹೋಗುತ್ತಿವೆ. ಮತ್ತೆ ಮುರಿದಿವೆ ಸ್ಲ್ಯಾಬ್‌ಗಳು ಕೆಇಬಿ ಸರ್ಕಲ್‌ ಕಡೆಯಿಂದ … Read more

ಹೊಸಮನೆಯಲ್ಲಿ ವಿದ್ಯುತ್‌ ಕಂಬದ ಕಂಬಿಗಳಿಂದ ಅಪಾಯ | ಗುತ್ತಿಗೆ ಆಧಾರದಲ್ಲಿ ವೈದ್ಯರ ನೇಮಕಕ್ಕೆ ಸಂದರ್ಶನ – 1 MIN NEWS

151123-Electric-Pole-rod-in-Hosamane-road.webp

SHIVAMOGGA LIVE NEWS | 15 NOVEMBER 2023 ವಿದ್ಯುತ್‌ ಕಂಬದ ಸರಳುಗಳಿಂದ ಅಪಾಯ SHIMOGA : ಸ್ಮಾರ್ಟ್‌ ಸಿಟಿ ಯೋಜನೆ ಅಡಿ ಭೂಗತ ಕೇಬಲ್‌ ಅಳವಡಿಸಲಾಗಿದ್ದು ವಿವಿಧ ಬಡಾವಣೆಯಲ್ಲಿ ವಿದ್ಯುತ್‌ ಕಂಬಗಳನ್ನು ತೆರವು ಮಾಡಲಾಗಿದೆ. ಆದರೆ ಹೊಸಮನೆ 1ನೇ ಅಡ್ಡರಸ್ತೆಯ ಗಜಾನನ ಏಜನ್ಸಿ ಮುಂಭಾಗ ವಿದ್ಯುತ್‌ ಕಂಬ ತೆರವು ಮಾಡಲಾಗಿದೆ. ಆದರೆ ಕೆಳ ಭಾಗದಲ್ಲಿ ಕಬ್ಬಿಣದ ಸರಳು ಹಾಗೆ ಬಿಡಲಾಗಿದೆ. ಈ ಸಂಬಂಧ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಂಪೂರ್ಣವಾಗಿ ತೆರವು ಮಾಡಿಬೇಕು ಎಂದು ಆಗ್ರಹಿಸಿದ್ದಾರೆ. ಸಿಎಂ, ಸಚಿವರ … Read more

ಜೈಲ್‌ ರಸ್ತೆ ಕರ್ಮಕಾಂಡ, 6 ತಿಂಗಳಿಗು ಹೆಚ್ಚು ಕಾಲ ನಡೆಯಿತು ಕಾಮಗಾರಿ, ಕೆಲವೇ ತಿಂಗಳಲ್ಲಿ ಬಿತ್ತು ಗುಂಡಿ

Pot-holes-in-Shimoga-smart-city-jail-road-work.webp

SHIVAMOGGA LIVE NEWS | 13 NOVEMBER 2023 SHIMOGA : ಹೊಳೆಯಲ್ಲಿ ಹುಣಸೆ ಹಣ್ಣು ಹಿಂಡಿದಂತಾಗಿದೆ ಜೈಲ್‌ ರಸ್ತೆಯಲ್ಲಿ ನಡೆದ ಸ್ಮಾರ್ಟ್‌ ಸಿಟಿ (Smart city) ಕಾಮಗಾರಿ. ಆರು ತಿಂಗಳಿಗು ಹೆಚ್ಚು ಕಾಲ ರಸ್ತೆ ಪುನರ್‌ ನಿರ್ಮಾಣ ಮಾಡಲಾಗಿತ್ತು. ಆದರೆ ವರ್ಷ ಕಳೆಯುವುದರಲ್ಲಿ ರಸ್ತೆ ಗುಂಡಿಮಯವಾಗಿದೆ. ಸ್ಮಾರ್ಟ್‌ ಸಿಟಿ ಕೇಬಲ್‌ ಡೆಕ್‌ನ ಸ್ಲ್ಯಾಬ್‌ಗಳು ವಾಹನ ಸವಾರರ ಪಾಲಿಗೆ ಯಮ ಸ್ವರೂಪಿಯಾಗಿ ಕಾಡುತ್ತಿವೆ. ಅರ್ಧ ವರ್ಷದ ಕಾಮಗಾರಿ ಸ್ಮಾರ್ಟ್‌ ಸಿಟಿ ಯೋಜನೆ ಅಡಿ ಶಿವಮೊಗ್ಗದ ಜೈಲ್‌ ರಸ್ತೆಯನ್ನು ಪುನರ್‌ … Read more