ಸಾವಿರ ಕೋಟಿಯ ಶಿವಮೊಗ್ಗ ಸ್ಮಾರ್ಟ್‌ ಸಿಟಿಯಲ್ಲಿ ಓಡಾಡುವಾಗ ಎಚ್ಚರ.. ಎಚ್ಚರ.., ಯಾಕೆ ಗೊತ್ತಾ?

locking-tiles-in-shimoga-smart-city-near-nanjappa-hospital.

CITY NEWS, 8 SEPTEMBER 2024 : ಸಾವಿರ ಕೋಟಿಯ ಸ್ಮಾರ್ಟ್‌ ಸಿಟಿ ಕಾಮಗಾರಿ ಪೂರ್ಣಗೊಳ್ಳುತ್ತಿದ್ದಂತೆ ಶಿವಮೊಗ್ಗದ ನಾಗರಿಕರಿಗೆ ಹೊಸ ಸಮಸ್ಯೆಗಳು ಶುರುವಾಗಿವೆ. ನಗರದಾದ್ಯಂತ ಅಳವಡಿಸಿರುವ ಲಾಕಿಂಗ್‌ ಟೈಲ್ಸ್‌ಗಳು (Locking Tiles) ಜನರ ಸುಗಮ ಸಂಚಾರಕ್ಕೆ ಬ್ರೇಕ್‌ ಹಾಕುತ್ತಿವೆ. ನಮ್ಮೂರು ಸ್ಮಾರ್ಟ್‌ ಸಿಟಿ ಆಗುವ ಮೊದಲೇ ಚೆನ್ನಾಗಿತ್ತು ಎಂದು ಜನರ ಗೊಣಗುವಂತಾಗಿದೆ. ನೆಮ್ಮದಿಯ ಒಡಾಟಕ್ಕೆ ‘ಲಾಕ್‌ʼ ಸ್ಮಾರ್ಟ್‌ ಸಿಟಿ ಯೋಜನೆ ವ್ಯಾಪ್ತಿಯ ವಾರ್ಡ್‌ಗಳಲ್ಲಿ ರಸ್ತೆಯ ಎರಡು ಬದಿ ಮತ್ತು ಫುಟ್‌ ಪಾತ್‌ಗಳಲ್ಲಿ ಲಾಕಿಂಗ್‌ ಟೈಲ್ಸ್‌ ಹಾಕಲಾಗಿದೆ. ಇದರಿಂದ … Read more

ಸ್ಮಾರ್ಟ್‌ ಹೆಲ್ಮೆಟ್‌ ಸಿದ್ಧಪಡಿಸಿದ ಶಿವಮೊಗ್ಗದ ವಿದ್ಯಾರ್ಥಿಗಳು, ಹೇಗೆ ಕೆಲಸ ಮಾಡುತ್ತೆ? ಪ್ರಯೋಜನವೇನು?

300524 smart helmet by jnnce students

SHIVAMOGGA LIVE NEWS | 30 MAY 2024 EDUCATION NEWS : ದ್ವಿಚಕ್ರ ವಾಹನ ಸವಾರರಿಗೆ ಅಪಘಾತದ ಕುರಿತು ಎಚ್ಚರಿಸುವುದು, ಒಂದು ವೇಳೆ ಅಪಘಾತ ಸಂಭವಿಸಿದರೆ ತಕ್ಷಣ ಸಂಬಂಧಿಸಿದವರಿಗೆ ಮಾಹಿತಿ ತಲುಪಿಸುವ ಸ್ಮಾರ್ಟ್‌ ಹೆಲ್ಮೆಟ್‌ (Helmet) ಅಭಿವೃದ್ಧಿಪಡಿಸಲಾಗಿದೆ. ಶಿವಮೊಗ್ಗದ ಜೆಎನ್‌ಎನ್‌ ಇಂಜಿನಿಯರಿಂಗ್‌ ಕಾಲೇಜು ವಿದ್ಯಾರ್ಥಿಗಳು ಸ್ಮಾರ್ಟ್‌ ಹೆಲ್ಮೆಟ್‌ ಸಿದ್ಧಪಡಿಸಿದ್ದಾರೆ. ನಗರದ ಜೆ.ಎನ್.ಎನ್‌ ಎಂಜಿನಿಯರಿಂಗ್‌ ಕಾಲೇಜಿನ ಎಲೆಕ್ಟ್ರಾನಿಕ್ಸ್‌ ಅಂಡ್‌ ಕಮ್ಯುನಿಕೇಷನ್‌ ಇಂಜಿನಿಯರಿಂಗ್‌ ವಿಭಾಗದ ವತಿಯಿಂದ ಕಾಲೇಜಿನ ಆವರಣದಲ್ಲಿ ಏರ್ಪಡಿಸಿದ್ದ ಎಲೆಕ್ಟ್ರಾನಿಕ್ಸ್‌ ತಾಂತ್ರಿಕ ಪ್ರಯೋಗಗಳ ಅನಾವರಣ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಾದ … Read more

ಶಿವಮೊಗ್ಗದ ಸ್ಮಾರ್ಟ್‌ ಸಿಟಿ ಗಡಿಯಾರದಲ್ಲಿ ದಿಕ್ಕಿಗೊಂದು ಟೈಮ್‌

Shimoga-Smart-city-clock-in-usha-nursing-home-circle.

SHIVAMOGGA LIVE NEWS | 1 JANUARY 2023 SHIMOGA : ನಗರದ ಉಷಾ ನರ್ಸಿಂಗ್‌ ಹೋಂ ಸರ್ಕಲ್‌ನಲ್ಲಿ ಸ್ಮಾರ್ಟ್‌ ಸಿಟಿ ವತಿಯಿಂದ ನಿರ್ಮಿಸಿರುವ ಗೋಪುರ ಗಡಿಯಾರ ದಿಕ್ಕಿಗೊಂದು ಸಮಯ ತೋರಿಸುತ್ತಿದೆ. ನಿರ್ವಹಣೆ ಕೊರತೆಯಿಂದ ಗೋಪುರದ ಗಡಿಯಾರಗಳಲ್ಲಿ ಸಮಯದಲ್ಲಿ ವ್ಯತ್ಯಾಸವಾಗಿದೆ. ಉಷಾ ನರ್ಸಿಂಗ್‌ ಹೋಂನಿಂದ ರೈಲ್ವೆ ನಿಲ್ದಾಣಕ್ಕೆ ಹೋಗುವ ರಸ್ತೆಯಲ್ಲಿ ನಾಲ್ಕು ದಿಕ್ಕಿಗು ಸಮಯ ತೋರಿಸಲು ಗಡಿಯಾರದ ಗೋಪುರ ಮತ್ತು ಸಣ್ಣ ಪಾರ್ಕ್‌ ನಿರ್ಮಿಸಲಾಗಿದೆ. ಸ್ಮಾರ್ಟ್‌ ಸಿಟಿ ಯೋಜನೆಯಲ್ಲಿ ಈ ಕಾಮಗಾರಿ ನಡೆಸಲಾಗಿದೆ. ಆದರೆ ನಿರ್ವಹಣೆ ಕೊರತೆಯಿಂದಾಗಿ … Read more

ಶಿವಮೊಗ್ಗ ಸ್ಮಾರ್ಟ್‌ ಸಿಟಿ ಯೋಜನೆ ವಿರುದ್ಧ ಸರ್ವ ಪಕ್ಷದ ಪಾಲಿಕೆ ಸದಸ್ಯರು ಗರಂ, ಎಲ್ಲೆಲ್ಲಿ ಏನೇನು ಅವಾಂತರ ಅಗಿದೆ?

Corporator-Rekha-Ranganath-show-unscientifc-work-of-smart-city-thumnail

SHIVAMOGGA LIVE | 26 JULY 2023 SHIMOGA : ಸ್ಮಾರ್ಟ್‌ ಸಿಟಿ ಯೋಜನೆಯ ಭೂಗತ ಕೇಬಲ್‌ ಕಾಮಗಾರಿ ವಿರುದ್ಧ ಮಹಾನಗರ ಪಾಲಿಕೆ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಪಕ್ಷಭೇದ ಮರೆತು ಸ್ಮಾರ್ಟ್‌ ಸಿಟಿ ಅಧಿಕಾರಿಗಳ ವಿರುದ್ಧ ಕಿಡಿ ಕಾರಿದರು. ಜನ, ಜಾನುವಾರುಗಳ ಜೀವದ ಜೊತೆ ಚೆಲ್ಲಾಟ ಆಡದಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು. ಶಿವಮೊಗ್ಗ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಯುಜಿ ಕೇಬಲ್‌ ಕಾಮಗಾರಿ ವಿರುದ್ಧ ಪಾಲಿಕೆ ಸದಸ್ಯರು ಗರಂ ಆದರು. ವಿರೋಧ ಪಕ್ಷದ ನಾಯಕಿ ರೇಖಾ … Read more

‘ಚಿದಾನಂದ ವಠಾರೆ ಹಠಾವೋ, ಶಿವಮೊಗ್ಗ ನಗರ ಬಚಾವೋ’

Aam-Admi-Party-Memorandum-Agains-Smart-City

SHIVAMOGGA LIVE NEWS | SHIMOGA | 16 ಜುಲೈ 2022 ಸ್ಮಾರ್ಟ್ ಸಿಟಿ (SMART CITY) ಯೋಜನೆಯಲ್ಲಿ ಕಳಪೆ ಕಾಮಗಾರಿ ನಡೆದಿದೆ. ಯೋಜನೆ ಹೆಸರಲ್ಲಿ ವ್ಯಾಪಾಕ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಆಮ್ ಆದ್ಮಿ ಪಕ್ಷದ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು. ನಗರದಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಕಾಮಗಾರಿ ಸಂಪೂರ್ಣ ಕಳಪೆಯಾಗಿದೆ. ಕೇವಲ 15 ದಿನದ ಮಳೆಗೆ ರಸ್ತೆಗಳೆಲ್ಲಾ ಹಾಳಾಗಿವೆ. ಬಹುತೇಕ ಕಡೆಗಳಲ್ಲಿ ಫುಟ್ ಪಾತ್ ಗಳು ಕಿತ್ತು ಹೋಗಿವೆ. ಇದರಿಂದ ಅವ್ಯವಹಾರ ಹಾಗೂ … Read more

ಸ್ಮಾರ್ಟ್ ವಾಚ್ ಮೂಲಕ FAST TAG ಹಣ ಕದಿಯಬಹುದೆ? | VIRAL NEWS

Fast-tag-smart-watch-money-theft

SHIVAMOGGA LIVE | 27 JUNE 2022 | NATIONAL UPDATE ಸ್ಮಾರ್ಟ್ ವಾಚ್ ಮೂಲಕ ಫಾಸ್ಟ್ ಟ್ಯಾಗ್ (FAST TAG) ಸ್ಕ್ಯಾನ್ ಮಾಡಿ, ಹಣ ಲಪಟಾಯಿಸುವ ವಿಡಿಯೋ ವೈರಲ್ ಬೆನ್ನಿಗೆ ರಾಷ್ಟ್ರೀಯ ಪೇಮೆಂಟ್ ಕೌನ್ಸಿಲ್ ಮತ್ತು ಪೇಟಿಎಂ ಸಂಸ್ಥೆ ಸ್ಪಷ್ಟನೆ ನೀಡಿವೆ. ವಿಡಿಯೋದಲ್ಲಿ ತೋರಿಸಿರುವುದು FAKE ಎಂದು ಎರಡು ಸಂಸ್ಥೆಗಳು ಸ್ಪಷ್ಟನೆ ನೀಡಿವೆ.  ಬಾಲಕನೊಬ್ಬ ಟ್ರಾಫಿಕ್’ನಲ್ಲಿ ನಿಂತಿದ್ದ ಕಾರಿನ ಗ್ಲಾಸ್ ಒರೆಸುತ್ತಾನೆ. ಈ ವೇಳೆ ಸ್ಮಾರ್ಟ್ ವಾಚ್ ಮೂಲಕ ಫಾಸ್ಟ್ ಟ್ಯಾಗ್ ಸ್ಟಿಕರ್ ಮೇಲೆ ಸ್ಕ್ಯಾನ್ … Read more

ಶಿವಮೊಗ್ಗದಲ್ಲಿ ಒಂದೇ ದಿನ 150ಕ್ಕೂ ಹೆಚ್ಚು ಜನರನ್ನು ಕಾಪಾಡಿದ ‘ಆಪತ್ಭಾಂಧವರು’, ಯಾರದು?

Fire-department-rescue-operation-Special-News

SHIVAMOGGA LIVE NEWS | FIRE DEPARTMENT | 24 ಮೇ 2022 ಭಾರಿ ಮಳೆ. ಚರಂಡಿಗಳು ತುಂಬಿ ರಸ್ತೆಗಳು ಜಲಾವೃತವಾಗಿತ್ತು. ಮನೆಗಳಿಗೂ ನೀರು ನುಗ್ಗಿತ್ತು. ಮನೆ ಒಳಗಿದ್ದವರಿಗೆ ಹೊರಗೆ ಬರಲು ಭಯ. ಒಳಗಿರಲು ಆತಂಕ. ಇಂತಹ ಸಂದರ್ಭ ಜನರ ನೆರವಿಗೆ ಬಂದಿದ್ದೆ ಶಿವಮೊಗ್ಗ ಅಗ್ನಿಶಾಮಕ ಸಿಬ್ಬಂದಿ. ಮೇ 19ರಂದು ಶಿವಮೊಗ್ಗ ನಗರ ಅಕ್ಷರಶಃ ಮುಳುಗಿತ್ತು. ಸ್ಮಾರ್ಟ್ ಸಿಟಿ ಅವಾಂತರ, ಪಾಲಿಕೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದಿರುವ ಹಿನ್ನೆಲೆ ನಗರದ ಬಹು ಬಡಾವಣೆಗಳು ಜಲಾವೃತವಾಗಿದ್ದವು. ಇಂತಹ ಸಂದರ್ಭ ಅಗ್ನಿಶಾಮಕ … Read more

ಶಿವಮೊಗ್ಗ ಹೊಸಮನೆಯಲ್ಲಿ ಸ್ಮಾರ್ಟ್ ಸಿಟಿ ಡಾಂಬರೀಕರಣಕ್ಕೆ ಚಾಲನೆ

Smart-City-Dambar-Work-at-hosamane

SHIVAMOGGA LIVE NEWS | 11 ಮಾರ್ಚ್ 2022 ಹೊಸಮನೆ ಬಡಾವಣೆಯಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ಬಡಾವಣೆಯ ಎಲ್ಲಾ ರಸ್ತೆಗಳ ಡಾಂಬರೀಕರಣಕ್ಕೆ ಗುರುವಾರ ಮಹಾನಗರ ಪಾಲಿಕೆ ಸದಸ್ಯರಾದ ರೇಖಾ ರಂಗನಾಥ್ ಚಾಲನೆ ನೀಡಿದರು. ಹೊಸಮನೆಯ ಶ್ರೀ ವಜ್ರೇಶ್ವರಿ ಗಣಪತಿ ದೇವಸ್ಥಾನದ ಪಕ್ಕದ ರಸ್ತೆಯಿಂದ ಡಾಂಬರೀಕರಣಕ್ಕೆ ಚಾಲನೆ ನೀಡಿ ಮಾತನಾಡಿದ ರೇಖಾ ರಂಗನಾಥ್ ಅವರು, ಈಗಾಗಲೇ ಹೊಸಮನೆ ಬಡಾವಣೆಯೂ ಸಂಪೂರ್ಣ ಸ್ಮಾರ್ಟ್ ಸಿಟಿ ಕಾಮಗಾರಿಗಳು ಮುಗಿಯುವ ಹಂತದಲ್ಲಿ ಬಂದಿದೆ. ಬಾಕ್ಸ್ ಡ್ರೈನೇಜ್, ವಿದ್ಯುತ್ ಭೂಗತ ಕೇಬಲ್’ಗಳು, 24×7 ನೀರಿನ … Read more

ಕಣ್ಣು ಕಾಣದ ಯುವಕ ಬಿದ್ದ ಗುಂಡಿಗೂ, ಸ್ಮಾರ್ಟ್ ಸಿಟಿಗೂ ಸಂಬಂಧವಿಲ್ಲವಂತೆ

smart city pot hole near dc office

ಶಿವಮೊಗ್ಗ ಲೈವ್.ಕಾಂ | SHIMOGA NEWS | 02 ಫೆಬ್ರವರಿ 2022 ರಸ್ತೆ ಪಕ್ಕದ ಗುಂಡಿಗೆ ಬಿದ್ದು ಅಂಧರೊಬ್ಬರು ಗಾಯಗೊಂಡು ಒಂದು ವಾರ ಕಳೆದ ನಂತರ, ಸ್ಮಾರ್ಟ್ ಸಿಟಿ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. ಆ ಗುಂಡಿಗು ಸ್ಮಾರ್ಟ್ ಸಿಟಿಗೂ ಸಂಬಂಧವಿಲ್ಲ ಎಂದು ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಚಿದಾನಂದ ವಟಾರೆ ಅವರು ಇವತ್ತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಸ್ಮಾರ್ಟ್ ಸಿಟಿ ಎಂ.ಡಿ ಸ್ಪಷ್ಟನೆ ಏನು? ‘ಶಿವಮೊಗ್ಗದ ಬಾಲರಾಜ್ ಅರಸ್ ರಸ್ತೆಯಲ್ಲಿ ದಿನಾಂಕ: … Read more

ಹಿಡಿಶಾಪದ ಬಳಿಕ ಬಂತು ಬ್ಯಾರಿಕೇಡ್, ಕಾಲು ಮುರಿದುಕೊಂಡ ಯುವಕನನ್ನು ಕಾಡುತ್ತಿದೆ ಮತ್ತೊಂದು ಚಿಂತೆ

smart city pot hole near dc office

ಶಿವಮೊಗ್ಗದ ಲೈವ್.ಕಾಂ | SHIMOGA NEWS | 1 ಫೆಬ್ರವರಿ 2022 ಕಣ್ಣು ಕಾಣದ ಯುವಕನೊಬ್ಬ ಗುಂಡಿಗೆ ಬಿದ್ದು ಕಾಲು ಮುರಿದುಕೊಂಡ ಬಳಿಕ ಸ್ಮಾರ್ಟ್ ಸಿಟಿ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ. ಬಾಲರಾಜ ಅರಸ್ ರಸ್ತೆಯಲ್ಲಿ ತೋಡಿದ್ದ ಗುಂಡಿಯ ಸುತ್ತಲು ಬ್ಯಾರಿಕೇಡ್ ಅಳವಡಿಸಿದ್ದಾರೆ. ಇಮಾಮ್ ಸಾಬ್ ಇನಾಂದಾರ್ (38) ಎಂಬುವವರು ಹುಟ್ಟಿನಿಂದ ಅಂಧರು. ಶಿವಮೊಗ್ಗ ನ್ಯಾಯಾಲಯದಲ್ಲಿ ಕೆಲಸ ಮಾಡುತ್ತಿದ್ದ ಇವರು, ಅಲ್ಲಿಂದ ತಮ್ಮ ಹಾಸ್ಟೆಲ್’ಗೆ ತೆರಳುತ್ತಿದ್ದಾಗ ಗುಂಡಿಗೆ ಬಿದ್ದು ಕಾಲು ಮುರಿದುಕೊಂಡಿದ್ದಾರೆ. ಸ್ಮಾರ್ಟ್ ಸಿಟಿ ಕಾಮಗಾರಿಗಾಗಿ ದಿಢೀರ್ ಗುಂಡಿ ತೋಡಿದ್ದು, … Read more