ಭದ್ರಾ ನಾಲೆ ದಂಡೆ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿ, ಕರಕುಚ್ಚಿಯ ಇಬ್ಬರು ಅರೆಸ್ಟ್‌

080923-Srigandha-Thieves-arrest-at-Lakkavalli-by-Bhadravathi-Forest-officials.webp

SHIVAMOGGA LIVE NEWS | 8 SEPTEMBER 2023 BHADRAVATHI : ಭದ್ರಾ ನಾಲೆಯ ದಂಡೆಯ ಮೇಲೆ ಅಕ್ರಮಮವಾಗಿ ಶ್ರೀಗಂಧ (Sandalwood) ಸಾಗಿಸುತ್ತಿದ್ದ ಇಬ್ಬರನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ. ಕರಕುಚ್ಚಿ ಗ್ರಾಮದ ರಾಮು ಹಾಗೂ ಇಲಿಯಾಸ್ ಬಂಧಿತರು. 12.1 ಕೆ.ಜಿ. ಶ್ರೀಗಂಧದ (Sandalwood) ಚಕ್ಕೆ ಹಾಗೂ ಬೈಕ್‌ ಅನ್ನು ವಶಪಡಿಸಿಕೊಂಡಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇದನ್ನೂ ಓದಿ – ಗೆಜ್ಜೇನಹಳ್ಳಿ ಬಳಿ ಅರಣ್ಯ ಇಲಾಖೆ ಬೋನಿಗೆ ಬಿತ್ತು ಚಿರತೆ ಭದ್ರಾವತಿಯ ಡಿಸಿಎಫ್ ಆಶಿಶ್ ರೆಡ್ಡಿ ಹಾಗೂ … Read more

ಶಿವಮೊಗ್ಗ ತೀರ್ಥಹಳ್ಳಿ ರಸ್ತೆಯಲ್ಲಿ ಪೊಲೀಸರಿಂದ ದಾಳಿ, ಅಕ್ರಮವಾಗಿ ಗೋವು ಸಾಗಿಸುತ್ತಿದ್ದ ಟಿಪ್ಪುನಗರದ ಇಬ್ಬರು ಅರೆಸ್ಟ್

260620 Police Raid On Cow Smugglers 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 ಜೂನ್ 2020 ಅಕ್ರಮವಾಗಿ ಗೋ ಸಾಗಣೆ ಮಾಡು‍ತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಇಬ್ಬರನ್ನು ಬಂಧಿಸಿದ್ದು, ಎಂಟು ಹಸುಗಳನ್ನು ರಕ್ಷಿಸಿದ್ದಾರೆ. ಟಿಪ್ಪುನಗರದ ಮೊಹಮ್ಮದ್(25) ಮತ್ತು ಚಾಂದ್ ಪೀರ್( 45) ಬಂಧಿತರು. ಬೊಲೆರೋ ವಾಹನದಲ್ಲಿ ಎಂಟು ಗೋವುಗಳನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದರು. ಶಿವಮೊಗ್ಗದ ತೀರ್ಥಹಳ್ಳಿ ರಸ್ತೆಯ ಕಾನೆಹಳ್ಳ ಗ್ರಾಮದ ಬಳಿ ಪೊಲೀಸರು ದಾಳಿ ನಡೆಸಿದರು.   ಖಚಿತ ಮಾಹಿತಿ ಮೇರೆಗೆ ದಾಳಿ ಅಕ್ರಮ ಗೋ ಸಾಗಣೆ ಕುರಿತು ಖಚಿತ … Read more