ಸಿಟಿ ಸೆಂಟರ್‌ ಪಕ್ಕದ ಅಂಡರ್‌ ಪಾಸ್‌ಗೆ ಎಂಎಲ್‌ಎ ಭೇಟಿ, ತ್ವರಿತ ಕ್ರಮಕ್ಕೆ ಸೂಚನೆ

MLA-Channabasappa-visit-Underpass-near-city-centre

ಶಿವಮೊಗ್ಗ: ನಗರದ (City) ಸಿಟಿ ಸೆಂಟರ್‌ ಪಕ್ಕದಲ್ಲಿರುವ ಅಂಡರ್‌ ಪಾಸ್‌ನಲ್ಲಿ ಮಳೆ ನೀರು ತುಂಬಿ ರಸ್ತೆ ಮೇಲೆ ಹರಿದು ವಾಹನ ಸವಾರರಿಗೆ ಸಮಸ್ಯೆಯಾಗಿದೆ. ವಿಷಯ ತಿಳಿಯುತ್ತಿದ್ದಂತೆ ಶಾಸಕ ಎಸ್‌.ಎನ್.ಚನ್ನಸಬಪ್ಪ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ವಿಷಯ ತಿಳಿಸಿ ತ್ವರಿತ ಕ್ರಮ ಕೈಗೊಳ್ಳಬೇಕು. ಅಲ್ಲದೆ ಮೋಟರ್‌ ಬಳಸಿ ನೀರು ಹೊರ ಹಾಕಿ ಎಂದು ಸೂಚಿಸಿದರು. ಸಾರ್ವಜನಿಕರಿಗೆ ತೊಂದರೆ ಉಂಟಾಗದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಮುಂದೆ ಇಂತಹ ಸಮಸ್ಯೆ ಮರುಕಳಿಸದಂತೆ ಶಾಶ್ವತ ಪರಿಹಾರ ಕ್ರಮ … Read more

ಅನುಮಾನಾಸ್ಪದ ಬಾಕ್ಸ್‌, ರಾತ್ರಿ ಪೂರ್ತಿ ಸ್ಥಳದಲ್ಲೆ MLA ಮೊಕ್ಕಾಂ, ಕಾರ್ಯಾಚರಣೆ ಬಗ್ಗೆ ಹೇಳಿದ್ದೇನು?

061123-MLA-Channabasappa-visit-suspicious-box-spot-in-Shimoga-city.webp

SHIVAMOGGA LIVE NEWS | 6 NOVEMBER 2023 SHIMOGA : ಅನುಮಾನಾಸ್ಪದ ಬಾಕ್ಸ್‌ (BOX) ಪತ್ತೆಯಿಂದ ಹಿನ್ನೆಲೆ ಬಾಂಬ್‌ ನಿಷ್ಕ್ರಿಯ ದಳ ಇಡೀ ರಾತ್ರಿ ಕಾರ್ಯಾಚರಣೆ ನಡೆಸಿತು. ಕಾರ್ಯಾಚರಣೆ ಹಿನ್ನೆಲೆ ಶಾಸಕ ಎಸ್‌.ಎನ್‌.ಚನ್ನಬಸಪ್ಪ ಸ್ಥಳದಲ್ಲಿ ಬೀಡು ಬಿಟ್ಟಿದ್ದರು. ರಾತ್ರಿ ಕಾರ್ಯಾಚರಣೆ ಆರಂಭವಾದ ಹೊತ್ತಿಗೆ ಶಾಸಕ ಚನ್ನಬಸಪ್ಪ ಸ್ಥಳಕ್ಕೆ ಭೇಟಿ ನೀಡಿದರು. ಬೆಳಗಿನ ಜಾವ 4.30ರ ಹೊತ್ತಿಗೆ ಕಾರ್ಯಾಚರಣೆ ಅಂತ್ಯವಾಗುವವರೆಗೆ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದರು. ಕಾರ್ಯಾಚರಣೆ ಸಂದರ್ಭ ಪೊಲೀಸ್‌ ಅಧಿಕಾರಿಗಳು, ಬಾಂಬ್‌ ನಿಷ್ಕ್ರಿಯ ದಳದ ಅಧಿಕಾರಿಗಳ ಜೊತೆಗೆ ಆಗಾಗ … Read more

ತರಕಾರಿ ಮಂಡಿಗೆ ಎಂಎಲ್‌ಎ ಭೇಟಿ | ನೊಳಂಬ ಸಮಾಜಕ್ಕೆ ನೂತನ ಅಧ್ಯಕ್ಷ – 3 ಫಟಾಫಟ್‌ ನ್ಯೂಸ್‌

040923-MLA-Visited-APMC-Vegetable-Market-in-Shimoga-1.webp

SHIVAMOGGA LIVE NEWS | 5 SEPTEMBER 2023 ತರಕಾರಿ ಮಂಡಿಗೆ ಎಂಎಲ್‌ಎ ಭೇಟಿ SHIMOGA : ವಿನೋಬನಗರದ ಎಪಿಎಂಸಿ (APMC) ತರಕಾರಿ ಮಾರುಕಟ್ಟೆಗೆ ಶಾಸಕ ಎಸ್‌.ಎನ್.ಚನ್ನಬಸಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವ್ಯಾಪಾರಿಗಳು, ರೈತರೊಂದಿಗೆ ಸಮಾಲೋಚನೆ ನಡೆಸಿದರು. ಸಮಸ್ಯೆಗಳನ್ನು ಆಲಿಸಿ ಪರಿಹಾರದ ಕುರಿತು ಚರ್ಚೆ ನಡೆಸಿದರು. ಇದೇ ವೇಳೆ ವಿಘ್ನೇಶ್ವರ ಸೊಪ್ಪಿನ ಮಂಡಿಯಲ್ಲಿ ಸ್ನೇಹಿತರ ಬಳಗದಿಂದ ಶಾಸಕ ಎಸ್.ಎನ್.ಚನ್ನಬಸಪ್ಪ ಅವರನ್ನು ಸನ್ಮಾನಿಸಲಾಯಿತು. ಡಿ.ಎಸ್‌. ಸೊಪ್ಪು ಚಂದ್ರು, ದಿನೇಶ್‌, ಭಾಸ್ಕರ್‌, ವಾಸು, ಮಂಜಣ್ಣ, ಸಂದೇಶ್‌ ಸೇರಿದಂತೆ ಹಲವರು … Read more

ಶಿವಮೊಗ್ಗ MLA ಕಚೇರಿಯಲ್ಲಿ ವಾಟ್ಸಪ್‌ ಹೆಲ್ಪ್‌ಲೈನ್‌ ಶುರು, ಏನಿದು? ಹೇಗಿರುತ್ತೆ? ಜನಕ್ಕೇನು ಉಪಯೋಗ?

Whatsapp-Helpline-by-Shimoga-MLA-SN-Channabasappa

SHIVAMOGGA LIVE | 15 JULY 2023 SHIMOGA : ಕ್ಷೇತ್ರದ ಜನರೊಂದಿಗೆ ನಿರಂತರ ಸಂಪರ್ಕದಲ್ಲಿರಲು ಮತ್ತು ಜನರ ಸಮಸ್ಯೆ ಆಲಿಸಲು ಶಿವಮೊಗ್ಗ ಶಾಸಕ ಚನ್ನಬಸಪ್ಪ ವಿನೂತನ ಮಾರ್ಗ ಕಂಡುಕೊಂಡಿದ್ದಾರೆ. ತಮ್ಮ ಕಚೇರಿಯಲ್ಲಿ ವಾಟ್ಸಪ್‌ ಹೆಲ್ಪ್‌ ಲೈನ್‌ (Whatsapp Helpline) ಆರಂಭಿಸಿದ್ದಾರೆ. ಪ್ರತ್ಯೇಕ ವಾಟ್ಸಪ್‌ ನಂಬರ್‌ ಬಿಡುಗಡೆ ಮಾಡಿದ್ದು, ಈ ನಂಬರ್‌ಗೆ ಮೆಸೇಜ್‌ ಕಳುಹಿಸಿದರೆ ಸಮಸ್ಯೆಗಳು ಶೀಘ್ರ ಪರಿಹಾರ ಕಾಣಲಿವೆ ಎಂದು ಭರವಸೆಯನ್ನು ನೀಡಿದ್ದಾರೆ.‌ ಸ್ಮಾರ್ಟ್‌ ಶಿವಮೊಗ್ಗ ನೆಹರು ರಸ್ತೆಯಲ್ಲಿರುವ ಶಾಸಕರ ಕಚೇರಿಯಲ್ಲಿ ಇವತ್ತು ಶಾಸಕ ಎಸ್‌.ಎನ್.ಚನ್ನಬಸಪ್ಪ … Read more