ಗದ್ದೆಯಲ್ಲಿ ಹಾವು ಕಚ್ಚಿ ರೈತ ಸಾವು

Hosanagara-News-Update

ಹೊಸನಗರ: ಹುಲ್ಲು ಕೊಯ್ಯುವಾಗ ಹಾವು ಕಚ್ಚಿ (Snake Bite) ರೈತರೊಬ್ಬರು ಮೃತಪಟ್ಟಿದ್ದಾರೆ. ಹೊಸನಗರ ತಾಲೂಕು ಮುತ್ತೂರು ಗ್ರಾಮದ ಗದ್ದೆಯಲ್ಲಿ ಘಟನೆ ಸಂಭವಿಸಿದೆ. ತಾಲ್ಲೂಕಿನ ಮುಂಬಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುತ್ತೂರಿನ ರೈತ ಹುಚ್ಚನಾಯ್ಕ (65) ಸಾವಿಗೀಡಾದವರು. ದನಗಳಿಗೆ ಹುಲ್ಲು ಕೊಯ್ದು ತರಲು ಗದ್ದೆಗೆ ಹೋದಾಗ ಹಾವು ಕಚ್ಚಿದೆ. ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಮಳೆ ಅಬ್ಬರ, ಇಡೀ ದಿನ ಹೇಗಿರಲಿದೆ ವಾತಾವರಣ? ಗಾಳಿ, ಗುಡುಗು ಇರುತ್ತಾ?

ಸಿಂಗನಮನೆಯಲ್ಲಿ ಚರಂಡಿ ಸ್ವಚ್ಚತೆ ವೇಳೆ ಹೆಬ್ಬಾವು ಪತ್ತೆ

snake-found-in-singanamane-grama-panchayat

ಭದ್ರಾವತಿ: ಚರಂಡಿ ಸ್ವಚ್ಛತೆ ವೇಳೆ ಹೆಬ್ಬಾವು (Python) ಪತ್ತೆಯಾಗಿದೆ. ಭದ್ರಾವತಿ ತಾಲೂಕು ಸಿಂಗನಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಚರಂಡಿ ಸ್ವಚ್ಛತೆ ವೇಳೆ ಹೆಬ್ಬಾವು ಕಾಣಿಸಿಕೊಂಡಿದೆ. ಸುಮಾರು 6 ಅಡಿ ಉದ್ದದ ಹೆಬ್ಬಾವನ್ನು ರಕ್ಷಿಸಲಾಗಿದೆ. ಅದನ್ನು ಅರಣ್ಯ ಇಲಾಖೆಗೆ ಒಪ್ಪಿಸಲಾಗಿದೆ. ಇದನ್ನೂ ಓದಿ » ಹಸೆಮಣೆ ಏರಬೇಕಿದ್ದ ಜೋಡಿ ಅಪಘಾತದಲ್ಲಿ ಸಾವು, ಹೇಗಾಯ್ತು ಘಟನೆ?

ಶಿವಮೊಗ್ಗದಲ್ಲಿ ಶೂ ಒಳಗೆ ಬೆಚ್ಚಗೆ ಮಲಗಿತ್ತು ಹಾವು

Cat-Snake-found-in-a-shoe-snake-kiran-rescue.

ಶಿವಮೊಗ್ಗ: ಮನೆ ಮುಂದೆ ಶೂ ಸ್ಟಾಂಡ್‌ನಲ್ಲಿ ಇರಿಸಿದ್ದ ಶೂ ಒಂದರಲ್ಲಿ ಸೇರಿದ್ದ ಹಾವನ್ನು (Snake) ಉರಗ ರಕ್ಷಕ ಸ್ನೇಕ್‌ ಕಿರಣ್‌ ರಕ್ಷಿಸಿದ್ದಾರೆ. ನಗರದ ಕಂಟ್ರಿ ಕ್ಲಬ್‌ ಸಮೀಪ ವೆಂಕಟೇಶ್‌ ಎಂಬುವವರ ಮನೆಯಲ್ಲಿ ಹಾವು ಪತ್ತೆಯಾಗಿದೆ. ಶೂ ಸ್ಟಾಂಡ್‌ನಲ್ಲಿದ್ದ ಶೂ ಒಳಗೆ ಹಾವು ಇರುವುದನ್ನು ಗಮನಿಸಿದ ಮನೆಯವರು ಸೇಕ್‌ ಕಿರಣ್‌ ಅವರಿಗೆ ವಿಷಯ ತಿಳಿಸಿದ್ದರು. ಕೂಡಲೆ ಮನೆ ಬಳಿ ತೆರಳಿದ ಸ್ನೇಕ್‌ ಕಿರಣ್‌ ಹಾವನ್ನು ರಕ್ಷಿಸಿದ್ದಾರೆ. ಶೂ ಒಳಗೆ ಇದ್ದದ್ದು ಕ್ಯಾಟ್‌ ಸ್ನೇಕ್‌ ಎಂದು ಸ್ನೇಕ್‌ ಕಿರಣ್‌ ತಿಳಿಸಿದ್ದಾರೆ. … Read more

ಸಾಗರದಲ್ಲಿ ಲಾರಿ, ಕಾರು ಪಲ್ಟಿ, ಅಪಘಾತಕ್ಕೆ ಕಾರಣ ಹಾವು, ಏನಿದು ಪ್ರಕರಣ?

car-and-truck-mishap-due-to-snake-at-bheemaneri-in-sagara

ಸಾಗರ : ರಸ್ತೆಯಲ್ಲಿ ಕಾರಿಗೆ ಅಡ್ಡಲಾಗಿ ಬಂದ ಹಾವನ್ನು (Snake) ತಪ್ಪಿಸುವ ಭರದಲ್ಲಿ ಚಾಲಕ ಎದುರಿಗೆ ಬಂದ ಲಾರಿಗೆ ಡಿಕ್ಕಿ ಹೊಡಿಸಿದ್ದಾನೆ. ಘಟನೆಯಲ್ಲಿ ಲಾರಿ ಪಲ್ಟಿಯಾಗಿ ಶುಂಠಿ ಚೀಲಗಳು ಕೆಳಗೆ ಬಿದ್ದಿವೆ. ಇದನ್ನೂ ಓದಿ » ತೀರ್ಥಹಳ್ಳಿ ಬಾಲಕ ಸಾವು ಪ್ರಕರಣ, ತನಿಖೆ ನಡೆಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಆದೇಶ ಸಾಗರ ತಾಲೂಕಿನ ಭೀಮನೇರಿ ಸಮೀಪ ಘಟನೆ ಸಂಭವಿಸಿದೆ. ಸಾಗರದಿಂದ ಶುಂಠಿ ತುಂಬಿಕೊಂಡು ಹುಬ್ಬಳ್ಳಿಗೆ ಹೋಗುತ್ತಿದ್ದ ಲಾರಿ ಮತ್ತು ಹುಬ್ಬಳಿ ಕಡೆಯಿಂದ ಬರುತ್ತಿದ್ದ ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ. … Read more

ಶಿವಮೊಗ್ಗದಲ್ಲಿ ಶೂ ಒಳಗಿಂದ ಹೆಡೆ ಎತ್ತಿದ ನಾಗರಹಾವು

Snake-in-Shoe-at-Income-Tax-quarters-at-Shimoga

SHIVAMOGGA LIVE NEWS, 21 DECEMBER 2024 ಶಿವಮೊಗ್ಗ : ಶೂ ಒಳಗೆ ಅಡಗಿ ಕೂತಿದ್ದ ಒಂದು ಅಡಿ ಉದ್ದದ ನಾಗರ ಹಾವನ್ನು ಸ್ನೇಕ್‌ (Snake) ಕಿರಣ್‌ ರಕ್ಷಿಸಿದ್ದಾರೆ. ಶಿವಮೊಗ್ಗ ನಗರದ ಸಾಗರ ರಸ್ತೆಯಲ್ಲಿರು ಆದಾಯ ತೆರಿಗೆ ಇಲಾಖೆ ಕ್ವಾರ್ಟರ್ಸ್‌ನ ಸೇವಂತ್‌ ಎಂಬುವವರ ಮನೆ ಬಳಿ ಹಾವು ಕಾಣಿಸಿಕೊಂಡಿತ್ತು. ಸ್ಥಳಕ್ಕೆ ಆಗಮಿಸಿ ಸ್ನೇಕ್‌ ಕಿರಣ್‌ ಹಾವಿಗಾಗಿ ಎಲ್ಲೆಡೆ ಹುಡುಕಿದರು. ಮನೆ ಬಳಿ ಇಟ್ಟಿದ್ದ ಶೂ ಪರಿಶೀಲಿಸಿದಾಗ ಅದರೊಳಗೆ ಹಾವು ಅವಿತಿರುವುದು ಗೊತ್ತಾಗಿದೆ. ಕೂಡಲೆ ಶೂ ಒಳಗಿನಿಂದ ಹಾವನ್ನು … Read more

ರಸ್ತೆಯಲ್ಲಿ ಹಾವು, ಬೈಕ್‌ನಿಂದ ಕೆಳಗಿಳಿದಾಗ ಜಜ್ಜಿಹೋಯ್ತು ಕಾಲು

ACCIDENT-NEWS-GENERAL-IMAGE.

SORABA NEWS, 2 OCTOBER 2024 : ರಸ್ತೆಯಲ್ಲಿ ಹಾವು (Snake) ಅಡ್ಡ ಬಂತು ಅಂತಾ ಬೈಕ್‌ ನಿಲ್ಲಿಸಿಕೊಂಡು ಪಕ್ಕದಲ್ಲಿ ನಿಂತಿದ್ದ ಶಿಕ್ಷಕರೊಬ್ಬರಿಗೆ ಮತ್ತೊಂದು ಬೈಕ್‌ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದಾರೆ. ಸೊರಬ ತಾಲೂಕಿನ ಸೊರಬ – ಜಂಗಿನಕೊಪ್ಪ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಕೆಲಸ ಮುಗಿಸಿ ಶಿಕ್ಷಕ ನಟರಾಜ್‌ ಕುಬಟೂರು ಅವರು ಬೈಕ್‌ನಲ್ಲಿ ಮನೆಗೆ ಮರಳುತ್ತಿದ್ದರು. ರಸ್ತೆಯಲ್ಲಿ ಹಾವು ಬಂದಿದ್ದರಿಂದ ಬೈಕ್‌ ನಿಲ್ಲಿಸಿ, ಹಿಂಬದಿಗೆ ಬಂದು ನಿಂತಿದ್ದರು. ಈ ವೇಳೆ ಸೊರಬ ಕಡೆಯಿಂದ ವೇಗವಾಗಿ ಬಂದ ಸ್ಪ್ಲೆಂಡರ್‌ ಬೈಕ್‌, … Read more

ನಾಗರ ಪಂಚಮಿಯಂದೆ ಹಾವು ಕಡಿದು ಬಾಣಂತಿ ಸಾವು

Woman-succumbed-at-huttadinda-in-Sagara-snake-bite.

SAGARA, 9 AUGUST 2024 : ಮೇವು ತರಲು ತೆರಳಿದ್ದ ವೇಳೆ ಬಾಣಂತಿಯೊಬ್ಬರಿಗೆ (Woman) ಹಾವು ಕಡಿದು ಶುಕ್ರವಾರ ಮೃತಪಟ್ಟಿದ್ದಾರೆ. ಸಾಗರ ತಾಲೂಕಿನ ಹುತ್ತಾದಿಂಬ ಗ್ರಾಮದಲ್ಲಿ ಗದ್ದೆಯಲ್ಲಿ ಘಟನೆ ಸಂಭವಿಸಿದೆ. ರಂಜಿತಾ (22) ಮೃತರು. ಗದ್ದೆಯಲ್ಲಿ ಮೇವು ತರಲು ಹೋಗಿದ್ದಾಗ ಹಾವು ಕಡಿದಿದೆ. ಕುಟುಂಬದವರು ನೋಡಿದಾಗ ಬಾಣಂತಿ ರಂಜಿತಾ ಗದ್ದೆಯಲ್ಲಿ ಕುಸಿದು ಬಿದ್ದಿದ್ದರು. ತಕ್ಷಣ ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲಿಸಿದ್ದರು.   ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯೆ ರಂಜಿತಾ ಮೃತಪಟ್ಟಿದ್ದಾರೆ. … Read more

ಪ್ಲಾಸ್ಟಿಕ್‌ ನುಂಗಿ ನಿತ್ರಾಣಗೊಂಡಿದ್ದ ಹಾವು, ಮಾರುದ್ದದ್ದ ಪ್ಲಾಸ್ಟಿಕ್‌ ಹೊರತೆಗೆದ ಉರಗ ರಕ್ಷಕ

Snake-swallowed-plastic-rescued-at-Bhadravathi-by-Prahalad-Rao.

SHIVAMOGGA LIVE NEWS | 17 MAY 2024 BHADRAVATHI : ಹಾವಿನ ಹೊಟ್ಟೆ ಸೇರಿದ್ದ ಪ್ಲಾಸ್ಟಿಕ್‌ (Plastic) ಹೊರ ತೆಗೆದು ಉರಗ ರಕ್ಷಕರೊಬ್ಬರು ಅದರ ಪ್ರಾಣ ಉಳಿಸಿದ್ದಾರೆ. ಭದ್ರಾವತಿಯ ಬಸವೇಶ್ವರ ಸರ್ಕಲ್‌ನಲ್ಲಿ ಕೆರೆಗೊಡ್ಡು ಹಾವು ಕಪ್ಪೆಯ ಜೊತೆಗೆ ಪ್ಲಾಸ್ಟಿಕ್‌ ನುಂಗಿತ್ತು. ಹೊರಳಾಡಲಾಗದೆ, ಅತ್ತಿತ್ತ ಚಲಿಸದೆ ನಿತ್ರಾಣಗೊಂಡು ಲಾರಿಯೊಂದರ ಅಡಿ ಸೇರಿತ್ತು. ವಿಷಯ ತಿಳಿಯುತ್ತಿದ್ದಂತೆ ಉರಗ ರಕ್ಷಕ ಪ್ರಹ್ಲಾದ್‌ ರಾವ್‌ ಅವರು ಹಾವು ಹಿಡಿದು ಪ್ಲಾಸ್ಟಿಕ್‌ ಹೊರ ತೆಗೆದಿದ್ದರೆ. ಶಿವಮೊಗ್ಗ ಲೈವ್.ಕಾಂ ಜೊತೆಗೆ ಮಾತನಾಡಿದ ಪ್ರಹ್ಲಾದ್‌ ರಾವ್‌, … Read more

ಶಿವಮೊಗ್ಗ ವಿಮಾನ ನಿಲ್ದಾಣದ ಟರ್ಮಿನಲ್‌ ಒಳಗೆ ಹೆಡೆ ಎತ್ತಿದ ನಾಗರ ಹಾವು

Snake-kiran-rescues-snake-at-Shimoga-Airport-terminal

SHIVAMOGGA LIVE NEWS | 24 JANUARY 2024 SHIMOGA : ವಿಮಾನ ನಿಲ್ದಾಣದ ಟರ್ಮಿನಲ್‌ ಒಳಗೆ ನಾಗರ ಹಾವು ಕಾಣಿಸಿಕೊಂಡು ಆತಂಕ ಮೂಡಿಸಿತ್ತು. ವಿಮಾನ ನಿಲ್ದಾಣದ ಟರ್ಮಿನಲ್‌ನ ಒಳ ಭಾಗದಲ್ಲಿ ಹಾವು ಕಾಣಿಸಿಕೊಂಡಿತ್ತು. ಇದನ್ನು ಗಮನಿಸಿದ ಸಿಬ್ಬಂದಿ ಕೂಡಲೆ ಸ್ನೇಕ್‌ ಕಿರಣ್‌ ಅವರಿಗೆ ಕರೆ ಮಾಡಿ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಆಗಮಿಸಿದ ಸ್ನೇಕ್‌ ಕಿರಣ್‌ ಕೊಠಡಿಯೊಂದರಲ್ಲಿ ಸೇರಿದ್ದ ನಾಗರ ಹಾವನ್ನು ರಕ್ಷಣೆ ಮಾಡಿದ್ದಾರೆ. ಇದನ್ನೂ ಓದಿ – SHIMOGA NEWS – ಜಿಲ್ಲೆಯ ಟಾಪ್‌ 10 ಸುದ್ದಿಗಳು, … Read more

ವಿದ್ಯಾರ್ಥಿ ಬ್ಯಾಗಿನಲ್ಲಿ ನಾಗರ ಹಾವು, ಸಹಪಾಠಿ ಸಮಯ ಪ್ರಜ್ಞೆಯಿಂದ ಅನಾಹುತ ತಪ್ಪಿತು

020923 Snake Found in school student bag at ripponpete

SHIVAMOGGA LIVE NEWS | 2 SEPTEMBER 2023 RIPPONPETE : ವಿದ್ಯಾರ್ಥಿಯೊಬ್ಬನ ಬ್ಯಾಗಿನಲ್ಲಿ ನಾಗರಹಾವು (Snake) ಪತ್ತೆಯಾಗಿದೆ. ಸಹಪಾಠಿಯ ಸಮಯ ಪ್ರಜ್ಞೆಯಿಂದ ಅನಾಹುತ ತಪ್ಪಿದೆ. ಹೊಸನಗರ ತಾಲೂಕು ರಿಪ್ಪನ್‌ಪೇಟೆ ಸಮೀಪದ ಬಾಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಘಟನೆ ಸಂಭವಿಸಿದೆ. ತರಗತಿಯಲ್ಲಿ ವಿದ್ಯಾರ್ಥಿ ಭುವನ್‌ ತನ್ನ ಬ್ಯಾಗಿನಿಂದ ಪುಸ್ತಕ ತೆಗೆಯಲು ಜಿಪ್‌ ತೆಗೆದಾಗ ನಾಗರ ಹಾವು ಇರುವುದು ಗೊತ್ತಾಗಿದೆ. ಪಕ್ಕದಲ್ಲಿ ಕುಳಿತಿದ್ದ ಸಹಪಾಠಿ ಮಣಿಕಂಠನಿಗೆ ವಿಚಾರ ತಿಳಿಸಿದ್ದ. ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣ ಕುರಿತು … Read more