ಶಿವಮೊಗ್ಗದಲ್ಲಿ ಶೂ ಒಳಗೆ ಬೆಚ್ಚಗೆ ಮಲಗಿತ್ತು ಹಾವು

Cat-Snake-found-in-a-shoe-snake-kiran-rescue.

ಶಿವಮೊಗ್ಗ: ಮನೆ ಮುಂದೆ ಶೂ ಸ್ಟಾಂಡ್‌ನಲ್ಲಿ ಇರಿಸಿದ್ದ ಶೂ ಒಂದರಲ್ಲಿ ಸೇರಿದ್ದ ಹಾವನ್ನು (Snake) ಉರಗ ರಕ್ಷಕ ಸ್ನೇಕ್‌ ಕಿರಣ್‌ ರಕ್ಷಿಸಿದ್ದಾರೆ. ನಗರದ ಕಂಟ್ರಿ ಕ್ಲಬ್‌ ಸಮೀಪ ವೆಂಕಟೇಶ್‌ ಎಂಬುವವರ ಮನೆಯಲ್ಲಿ ಹಾವು ಪತ್ತೆಯಾಗಿದೆ. ಶೂ ಸ್ಟಾಂಡ್‌ನಲ್ಲಿದ್ದ ಶೂ ಒಳಗೆ ಹಾವು ಇರುವುದನ್ನು ಗಮನಿಸಿದ ಮನೆಯವರು ಸೇಕ್‌ ಕಿರಣ್‌ ಅವರಿಗೆ ವಿಷಯ ತಿಳಿಸಿದ್ದರು. ಕೂಡಲೆ ಮನೆ ಬಳಿ ತೆರಳಿದ ಸ್ನೇಕ್‌ ಕಿರಣ್‌ ಹಾವನ್ನು ರಕ್ಷಿಸಿದ್ದಾರೆ. ಶೂ ಒಳಗೆ ಇದ್ದದ್ದು ಕ್ಯಾಟ್‌ ಸ್ನೇಕ್‌ ಎಂದು ಸ್ನೇಕ್‌ ಕಿರಣ್‌ ತಿಳಿಸಿದ್ದಾರೆ. … Read more

ಶಿವಮೊಗ್ಗದಲ್ಲಿ ನಾಗರ ಹಾವು ಹಿಡಿಯಲು ಹೋದಾಗ ಮಹಿಳೆಯರ ಮೈಮೇಲೆ ನಾಗ ದೇವತೆ ಪ್ರತ್ಯಕ್ಷ..!

Nagadevathe-on-women-at-Shimoga-snake-kiran

SHIMOGA | ನಾಗರ ಹಾವು ಹಿಡಿಯಲು ಹೋದಾಗ ಇಬ್ಬರು ಮಹಿಳೆಯರ ಮೈಮೇಲೆ ದೇವರು (SNAKE GOD) ಬಂದಿದೆ. ನಾಗರ ಹಾವನ್ನು ಹಿಡಿಯಬಾರದು, ಅದನ್ನು ಅಲ್ಲಿಯೆ ಬಿಡಬೇಕು ಎಂದು ಉರಗ ರಕ್ಷಕ ಸ್ನೇಕ್ ಕಿರಣ್ ಅವರಿಗೆ ಸೂಚನೆ ಸೂಚನೆ ನೀಡಿದ ಘಟನೆ ನಡೆದಿದೆ. ಶಿವಮೊಗ್ಗದ ಹೊನ್ನಾಳಿ ರಸ್ತೆಯ ಫ್ಲೈ ಓವರ್ ಪಕ್ಕದ ಚೌಡೇಶ್ವರಿ ಕಾಲೋನಿಯಲ್ಲಿರುವ ಶಂಕರ ರೇಂಜ್ ನರ್ಸರಿಯಲ್ಲಿ ಘಟನೆ ಸಂಭವಿಸಿದೆ. ಒಂದು ಅಡಿಯ ನಾಗರ ಹಾವು (SNAKE GOD) ನರ್ಸರಿಯಲ್ಲಿ ಹಾವು ಕಾಣಿಸಿಕೊಂಡಿದೆ ಎಂದು ನಾಗರಾಜ್ ಎಂಬುವವರು … Read more

ಮನೆಯ ಫ್ರಿಡ್ಜ್ ಒಳಗಿತ್ತು ಮೂರು ಅಡಿ ಉದ್ದದ ಆಭರಣ ಹಾವು

Snake-Kiran-rescued-Snake-at-fridge

SHIVAMOGGA LIVE NEWS | SNAKE | 1 ಜೂನ್ 2022 ಮನೆ ಫ್ರಿಡ್ಜ್’ನಲ್ಲಿ ಈರುಳ್ಳಿಗಳ ಮಧ್ಯೆ ಬೆಚ್ಚಗೆ ಕುಳಿತಿದ್ದ ಹಾವನ್ನು ಉರಗ ರಕ್ಷಕ ಸ್ನೇಕ್ ಕಿರಣ್ ರಕ್ಷಣೆ ಮಾಡಿದ್ದಾರೆ. ಶಿವಮೊಗ್ಗದ ಸಹ್ಯಾದ್ರಿ ನಗರದ ಶಂಕರ ಅಜ್ಜಂಪುರ ಅವರ ಮನೆಯಲ್ಲಿ ಫ್ರಿಡ್ಜ್’ನಲ್ಲಿ ಹಾವು ಕಾಣಿಸಿಕೊಂಡಿದೆ. ಫ್ರಿಡ್ಜ್’ನ ಕೆಳ ಭಾಗದ ಟ್ರೇನಲ್ಲಿ ಹಾವು ಇರುವುದನ್ನು ಕಂಡು ಮನೆಯವರು ಆತಂಕಕ್ಕೀಡಗಿದ್ದರು. ಸ್ನೇಕ್ ಕಿರಣ್ ಅವರಿಗೆ ಕರೆ ಮಾತಿ ಹಾವು ಇರುವ ಕುರಿತು ಮಾಹಿತಿ ನೀಡಿದ್ದರು. ಸ್ಥಳಕ್ಕೆ ಆಗಮಿಸಿದ ಸ್ನೇಕ್ ಕಿರಣ್ … Read more

ಶಿವಮೊಗ್ಗ ನ್ಯಾಯಾಲಯದ ಕೊಠಡಿಯಲ್ಲಿ ತೋಳದ ಹಾವು

Snake-caught-in-Shimoga-district-court

SHIVAMOGGA LIVE NEWS | SNAKE | 26 ಮೇ 2022 ಶಿವಮೊಗ್ಗ ನ್ಯಾಯಾಲಯದ ಕೊಠಡಿಯೊಳಗೆ ಹಾವು (SNAKE) ಕಾಣಿಸಿಕೊಂಡು ಕೆಲ ಹೊತ್ತು ಸಿಬ್ಬಂದಿ ಆತಂಕಕ್ಕೀಡಾಗಿದ್ದರು. ಉರಗ ರಕ್ಷಕ ಸ್ನೇಕ್ ಕಿರಣ್ ಅವರು ಸ್ಥಳಕ್ಕಾಗಮಿಸಿ ಹಾವನ್ನು ರಕ್ಷಣೆ ಮಾಡಿದ್ದಾರೆ. ಬೆಳಗ್ಗೆ ಸಿಬ್ಬಂದಿ ನ್ಯಾಯಾಲಯಕ್ಕೆ ಬಂದು ಕೊಠಡಿ ಬಾಗಿಲು ತೆಗೆದಾಗ ಹಾವು ಕಾಣಿಸಿಕೊಂಡಿದೆ. ಆತಂಕಗೊಂಡ ಸಿಬ್ಬಂದಿ ಕೂಡಲೆ ಸ್ನೇಕ್ ಕಿರಣ್ ಅವರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಸ್ನೇಕ್ ಕಿರಣ್ ಅವರು ಸುಮಾರು ಒಂದೂವರೆ ಅಡಿ ಉದ್ದವಿದ್ದ ತೋಳದ … Read more

ಶಿವಮೊಗ್ಗ ಜಿಲ್ಲಾಧಿಕಾರಿ ಬಂಗಲೆ ಕಾಂಪೌಂಡ್’ನಲ್ಲಿ ನಾಗರ ಹಾವು

Snake-Kiran-Catches-Snake-at-DC-Bunglow

SHIVAMOGGA LIVE NEWS | COBRA| 08 ಮೇ 2022 ಶಿವಮೊಗ್ಗ ಜಿಲ್ಲಾಧಿಕಾರಿ ಅವರ ಮನೆಯ ಕಾಂಪೌಂಡ್’ನಲ್ಲಿ ನಾಗರಹಾವು ಪ್ರತ್ಯಕ್ಷವಾಗಿದೆ. ಇದನ್ನು ಗಮನಿಸಿದ ಸಹಾಯಕರು ಕೂಡಲೆ ಸ್ನೇಕ್ ಕಿರಣ್ ಅವರಿಗೆ ಕರೆ ಮಾಡಿ ಹಾವನ್ನು ಸೆರೆ ಹಿಡಿಸಿದ್ದಾರೆ. ನೆಹರೂ ಸ್ಟೇಡಿಯಂ ಹಿಂಭಾಗ ಜಿಲ್ಲಾಧಿಕಾರಿ ಅವರ ಸರ್ಕಾರಿ ಬಂಗಲೆ ಇದೆ. ಈ ಬಂಗಲೆಯ ಕಾಂಪೌಂಡ್’ನಲ್ಲಿ ನಾಗರ ಹಾವು ಪ್ರತ್ಯಕ್ಷವಾಗಿದೆ. ಕೂಡಲೆ ಉರಗ ರಕ್ಷಕ ಸ್ನೇಕ್ ಕಿರಣ್ ಅವರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಸ್ನೇಕ್ ಕಿರಣ್ ಅವರು ನಾಗರ … Read more

ವಿದ್ಯಾನಗರದಲ್ಲಿ ನಾಗರ ಹಾವಿನ ಹೊಟ್ಟೆಯಲ್ಲಿತ್ತು ನಾಯಿ ಮರಿ

snake-eats-dog-at-vidyanagara-Shimoga-Snake-Kiran

SHIVAMOGGA LIVE NEWS | 26 ಮಾರ್ಚ್ 2022 ನಾಯಿ ಮರಿಯನ್ನು ನುಂಗಿದ್ದ ನಾಗರ ಹಾವನ್ನು ಉರಗ ರಕ್ಷಕ ಸ್ನೇಕ್ ಕಿರಣ್ ಅವರು ರಕ್ಷಣೆ ಮಾಡಿದ್ದಾರೆ. ಹಾವು ಹಿಡಿದ ಕೆಲವು ಹೊತ್ತಿನಲ್ಲಿ ನಾಯಿ ಮರಿಯನ್ನು ಹಾವು ಹೊಟ್ಟೆಯಿಂದ ಹೊರಗೆ ಹಾಕಿದೆ. ವಿದ್ಯಾನಗರ ಚಂದ್ರಪ್ಪ ಎಂಬುವವರ ಮನೆ ಬಳಿ ಹಾವು ಕಾಣಿಸಿಕೊಂಡಿತ್ತು. ಸ್ನೇಕ್ ಕಿರಣ್ ಅವರು ಸ್ಥಳಕ್ಕೆ ಬಂದಾಗ ಅದು ನಾಗರ ಹಾವು ಎಂದು ಗೊತ್ತಾಗಿದೆ. ಕಿರಣ್ ಅವರು ಹಾವನ್ನು ರಕ್ಷಣೆ ಮಾಡಿದ್ದು, ಅದರ ಹೊಟ್ಟೆಯ ಭಾಗ ದಪ್ಪ ಆಗಿತ್ತು. … Read more

ಬೈಕ್ ಸೀಟ್ ಕೆಳಗೆ ಬುಸುಗುಡುತ್ತಿತ್ತು ನಾಗರಹಾವು

Snake-Kiran-Catches-cobra-in-bike-at-gondhi-chatnahalli

SHIVAMOGGA LIVE NEWS | 28 ಫೆಬ್ರವರಿ 2022 ಬೈಕ್ ಒಂದರ ಸೀಟಿನ ಅಡಿ ಕುಳಿತು ಬುಸುಗುಡುತ್ತಿದ್ದ ನಾಗರ ಹಾವನ್ನು ಉರಗ ತಜ್ಞ ಸ್ನೇಕ್ ಕಿರಣ್ ರಕ್ಷಣೆ ಮಾಡಿದ್ದಾರೆ. ಶಿವಮೊಗ್ಗದ ಗೋಂದಿ ಚಟ್ನಹಳ್ಳಿಯಲ್ಲಿ ಕಳೆದ ರಾತ್ರಿ ಘಟನೆ ಸಂಭವಿಸಿದೆ. ಸುರೇಶ್ ಎಂಬುವವರಿಗೆ ಸೇರಿದ ಸ್ಟಾರ್ ಸಿಟಿ ಬೈಕ್’ನ ಸೀಟ್ ಕೆಳಗೆ ನಾಗರ ಹಾವು ಸೇರಿಕೊಂಡಿತ್ತು. ಇದು ಗೊತ್ತಾಗುತ್ತಲೆ ಸುರೇಶ್ ಅವರು ಸ್ನೇಕ್ ಕಿರಣ್ ಅವರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಬಂದ ಸ್ನೇಕ್ ಕಿರಣ್ ಅವರು ಬೈಕ್ ಸೀಟಿನ ಕೆಳಗೆ … Read more

ಗೆಜ್ಜೇನಹಳ್ಳಿಯಲ್ಲಿ ಮಣ್ಣು ಮುಕ್ಕ ಹಾವು ಹಿಡಿದ ಸ್ನೇಕ್ ಕಿರಣ್

Snake-Kiran-Catches-Mannu-Mukka-In-Gejjenahall

ಶಿವಮೊಗ್ಗದ ಲೈವ್.ಕಾಂ | SHIMOGA NEWS | 25 ಫೆಬ್ರವರಿ 2022 ಶಿವಮೊಗ್ಗದ ಗೆಜ್ಜೇನಹಳ್ಳಿ ಗ್ರಾಮದ ಗದ್ದೆಯಲ್ಲಿ ಕಾಣಿಸಿಕೊಂಡ ಮಣ್ಣು ಮುಕ್ಕ ಹಾವನ್ನು ಸ್ನೇಕ್ ಕಿರಣ್ ಸೆರೆ ಹಿಡಿದು, ಅರಣ್ಯಕ್ಕೆ ಬಿಟ್ಟಿದ್ದಾರೆ. ವಿಜಯ ನಾಯ್ಕ್ ಎಂಬುವವರ ಗದ್ದೆಯಲ್ಲಿ ಫೆ.24ರ ರಾತ್ರಿ ಮಣ್ಣು ಮುಕ್ಕ ಹಾವು ಕಾಣಿಸಿಕೊಂಡಿದೆ. ಕೂಡಲೆ ಸ್ನೇಕ್ ಕಿರಣ್ ಅವರಿಗೆ ಕರೆ ಮಾಡಿ, ಹಾವು ಕಾಣಿಸಿಕೊಂಡಿರುವ ಕುರಿತು ಮಾಹಿತಿ ನೀಡಲಾಯಿತು. ಸ್ಥಳಕ್ಕೆ ಆಗಮಿಸಿದ ಸ್ನೇಕ್ ಕಿರಣ್ ಮಣ್ಣು ಮುಕ್ಕ ಹಾವು ಹಿಡಿದಿದ್ದಾರೆ. ಹಾವು ಮೂರುವರೆ ಅಡಿ ಉದ್ದವಿದೆ. … Read more

ಬಾತ್ ರೂಮ್ ಪೈಪ್ ಒಳಗಿಂದ ಹೆಡೆ ಎತ್ತಿದ ನಾಗರ ಹಾವು

snake kiran rescues cobra

ಶಿವಮೊಗ್ಗದ ಲೈವ್.ಕಾಂ | SHIMOGA NEWS | 1 ಫೆಬ್ರವರಿ 2022 ಮನೆಯೊಂದರ ಬಾತ್ ರೂಮ್ ಪೈಪ್ ಒಳಗೆ ಸೇರಿದ್ದ ನಾಗರ ಹಾವನ್ನು ಉರಗ ರಕ್ಷಕ ಸ್ನೇಕ್ ಕಿರಣ್ ಅವರು ಸೆರೆ ಹಿಡಿದಿದ್ದಾರೆ. ಶಿವಮೊಗ್ಗದ ಊರುಗಡೂರು ಸಮೀಪದ ಮದಾರಿಪಾಳ್ಯದ ಮೊಹಮದ್ ಜಬೀವುಲ್ಲಾ ಎಂಬುವವರ ಮನೆಯ ಬಾತ್ ರೂಮ್ ಪೈಪ್ ಒಳಗೆ ನಾಗರ ಹಾವು ಸೇರಿತ್ತು. ಇಡೀ ದಿನ ಕಾದು ರಾತ್ರಿ ಹೊತ್ತಿಗೆ ರಕ್ಷಣೆ ಮಾಡಿ, ಕಾಡಿಗೆ ಬಿಡಲಾಯಿತು. ಜಬೀವುಲ್ಲಾ ಅವರ ಮನೆಯ ಬಾತ್ ರೂಮ್ ಪೈಪ್ ಒಳಗೆ … Read more

ಗಾಡಿಕೊಪ್ಪ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಪ್ರತ್ಯಕ್ಷವಾದ ಹೆಬ್ಬಾವು

161020 Snake Kiran Catches Hebbavu at Gadikoppa 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಅಕ್ಟೋಬರ್ 2020 ಆಹಾರ ಅರಸುತ್ತ ದೇವಸ್ಥಾನದ ಆವರಣದಕ್ಕೆ ಬಂದಿದ್ದ ಹೆಬ್ಬಾವನ್ನು ರಕ್ಷಿಸಿ, ಸುರಕ್ಷಿತವಾಗಿ ಅರಣ್ಯಕ್ಕೆ ಬಿಡಲಾಗಿದೆ. ಗಾಡಿಕೊಪ್ಪದ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಹೆಬ್ಬಾವು ಕಾಣಿಸಿಕೊಂಡಿದೆ. ಆತಂಕಗೊಂಡ ಸ್ಥಳೀಯರು ಉರಗ ತಜ್ಞ ಸ್ನೇಕ್ ಕಿರಣ್ ಅವರಿಗೆ ಕರೆ ಮಾಡಿ ತಿಳಿಸಿದ್ದರು. ಹೆಬ್ಬಾವನ್ನು ಹಿಡಿದ ಸ್ನೇಕ್ ಕಿರಣ್, ಅರಣ್ಯಾಧಿಕಾರಿಗಳ ಸಮ್ಮುಖದಲ್ಲಿ ಶೆಟ್ಟಿಹಳ್ಳಿ ಅಭಯಾರಣ್ಯಕ್ಕೆ ಬಿಟ್ಟಿದ್ದಾರೆ. ಹೆಬ್ಬಾವು ಸುಮಾರು 6.5 ಅಡಿ ಉದ್ದವಿತ್ತು. ಆಹಾರ ಅರಸಿಕೊಂಡು ದೇವಸ್ಥಾನದ ಆವರಣಕ್ಕೆ ಬಂದಿರುವ … Read more