ಅರಕೆರೆ ದೇವಸ್ಥಾನದಲ್ಲಿ ಗಣಪತಿ ಮೂರ್ತಿ ಹೊಟ್ಟೆಗೆ ಸುತ್ತಿಕೊಂಡಿದ್ದ ನಾಗರ ಹಾವು
ಶಿವಮೊಗ್ಗ ಲೈವ್.ಕಾಂ | SHIMOGA NEWS | 1 ಅಕ್ಟೋಬರ್ 2020 ದೇವಸ್ಥಾನದ ಗರ್ಭಗುಡಿಯೊಳಗೆ ಗಣಪತಿ ಮೂರ್ತಿಯ ಹೊಟ್ಟೆಗೆ ಸುತ್ತಿಕೊಂಡು ಕೂತಿದ್ದ ನಾಗರ ಹಾವನ್ನು ಉರಗ ತಜ್ಞ ಸ್ನೇಕ್ ಕಿರಣ್ ರಕ್ಷಣೆ ಮಾಡಿದ್ದಾರೆ. ಹಾವು ಕಂಡು ಅರ್ಚಕರು ಮತ್ತು ಭಕ್ತರು ಭಯಗೊಂಡಿದ್ದರು. ಶಿವಮೊಗ್ಗದ ಅರಕೆರೆ ಶ್ರೀ ರಾಮೇಶ್ವರ ದೇವಸ್ಥಾನದ ಗರ್ಭಗುಡಿಯೊಳಗೆ ಗಣಪತಿ ಮೂರ್ತಿಯ ಹೊಟ್ಟೆಗೆ ನಾಗರ ಹಾವು ಸುತ್ತಿಕೊಂಡಿತ್ತು. ಇದನ್ನು ಗಮನಿಸಿ ಅರ್ಚಕರು ಆತಂಕಕ್ಕೀಡಾದರು. ಕೂಡಲೆ ಸ್ನೇಕ್ ಕಿರಣ್ ಅವರಿಗೆ ಕರೆ ಮಾಡಿ ಮಾಡಿ ವಿಚಾರ ತಿಳಿಸಿದ್ದರು. … Read more