ಅರಕೆರೆ ದೇವಸ್ಥಾನದಲ್ಲಿ ಗಣಪತಿ ಮೂರ್ತಿ ಹೊಟ್ಟೆಗೆ ಸುತ್ತಿಕೊಂಡಿದ್ದ ನಾಗರ ಹಾವು

011020 Snake At Arakere Temple 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 1 ಅಕ್ಟೋಬರ್ 2020 ದೇವಸ್ಥಾನದ ಗರ್ಭಗುಡಿಯೊಳಗೆ ಗಣಪತಿ ಮೂರ್ತಿಯ ಹೊಟ್ಟೆಗೆ ಸುತ್ತಿಕೊಂಡು ಕೂತಿದ್ದ ನಾಗರ ಹಾವನ್ನು ಉರಗ ತಜ್ಞ ಸ್ನೇಕ್ ಕಿರಣ್ ರಕ್ಷಣೆ ಮಾಡಿದ್ದಾರೆ. ಹಾವು ಕಂಡು ಅರ್ಚಕರು ಮತ್ತು ಭಕ್ತರು ಭಯಗೊಂಡಿದ್ದರು. ಶಿವಮೊಗ್ಗದ ಅರಕೆರೆ ಶ್ರೀ ರಾಮೇಶ್ವರ ದೇವಸ್ಥಾನದ ಗರ್ಭಗುಡಿಯೊಳಗೆ ಗಣಪತಿ ಮೂರ್ತಿಯ ಹೊಟ್ಟೆಗೆ ನಾಗರ ಹಾವು ಸುತ್ತಿಕೊಂಡಿತ್ತು. ಇದನ್ನು ಗಮನಿಸಿ ಅರ್ಚಕರು ಆತಂಕಕ್ಕೀಡಾದರು. ಕೂಡಲೆ ಸ್ನೇಕ್ ಕಿರಣ್ ಅವರಿಗೆ ಕರೆ ಮಾಡಿ ಮಾಡಿ ವಿಚಾರ ತಿಳಿಸಿದ್ದರು. … Read more

ಶಿವಮೊಗ್ಗದಲ್ಲಿ ಟಿಪ್ಪರ್ ಲಾರಿ ಎಂಜಿನ್ನಲ್ಲಿ ಸೇರಿಕೊಂಡ ಹೆಬ್ಬಾವು ರಕ್ಷಣೆ

200820 Snake Kiran Catches Hebbavu 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 20 ಆಗಸ್ಟ್ 2020 ಟಿಪ್ಪರ್ ಎಂಜಿನ್‍ನಲ್ಲಿ ಸೇರಿಕೊಂಡಿದ್ದ ಹೆಬ್ಬಾವನ್ನು ರಕ್ಷಣೆ  ಮಾಡಲಾಗಿದೆ. ತಾಲೂಕಿನ ಕಲ್ಲಗಂಗೂರಿನ ಮಂಜುನಾಥ್ ಎಂಬುವರ ಟಿಪ್ಪರ್ ಎಂಜಿನ್‌ನಲ್ಲಿ ಹೆಬ್ಬಾವು ಸೇರಿಕೊಂಡಿತ್ತು. ಹಾವನ್ನು ಓಡಿಸಲು ಮಂಜುನಾಥ್ ಪ್ರಯತ್ನಿಸಿದ್ದಾರೆ. ಕೊನೆಗೆ ಸ್ನೇಕ್ ಕಿರಣ್ ಅವರಿಗೆ ತಿಳಿಸಿದ್ದಾರೆ. ಬಳಿಕ ಸ್ಥಳಕ್ಕೆ ಬಂದ ಸ್ನೇಕ್ ಕಿರಣ್ 3 ಅಡಿ ಉದ್ದದ ಹೆಬ್ಬಾವನ್ನು ಸುರಕ್ಷಿತವಾಗಿ ಹಿಡಿದು ಅರಣ್ಯ ಇಲಾಖೆ ಮೂಲಕ ಕಾಡಿಗೆ ಬಿಟ್ಟಿದ್ದಾರೆ. ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494 ವಾಟ್ಸಪ್ … Read more