ನಾಲ್ವರು ಸರಗಳ್ಳರು ಅರೆಸ್ಟ್, 2.64 ಲಕ್ಷ ಮೌಲ್ಯದ ಆಭರಣ ವಶಕ್ಕೆ, ಕಳ್ಳರು ಸಿಕ್ಕಿಬಿದ್ದಿದ್ದು ಹೇಗೆ?

051120 Chain Snatchers Arrest in Shiralakoppa 1

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 5 NOVEMBER 2020 ಸರಗಳ್ಳತನ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಶಿಕಾರಿಪುರ ತಾಲೂಕು ಪೊಲೀಸರು ಬಂಧಿಸಿದ್ದಾರೆ. ಕಳ್ಳರಿಂದ 2.64 ಲಕ್ಷ ರೂ. ಮೌಲ್ಯದ ಆಭರಣಗಳನ್ನು ವಶಕ್ಕೆ ಪಡೆಯಲಾಗಿದೆ. ಶಿಕಾರಿಪುರ ತಾಲೂಕು ಭದ್ರಾಪುರದ ಕೃಷ್ಣಪ್ಪ ಅಲಿಯಾಸ್ ಬಾಲಕೃಷ್ಣ (60), ನೇರಪ್ಪ (42), ಹೊಸೂರು ಗ್ರಾಮದ ವೀರೇಶ (29) ಮತ್ತು ನ್ಯಾಮತಿ ತಾಲೂಕು ಪಂಚಪ್ಪ (48) ಬಂಧಿತರು. ಇವರಿಂದ 2.64 ಲಕ್ಷ ಮೌಲ್ಯದ 67 ಗ್ರಾಂ ಚಿನ್ನದ ಆಭರಣ, 1.20 ರೂ. ಲಕ್ಷ … Read more

ವಿಮಾನದಲ್ಲಿ ಬಂದು ಶಿವಮೊಗ್ಗದಲ್ಲಿ ಸರಗಳ್ಳತನ ಮಾಡುತ್ತಿದ್ದ ಆರೋಪಿ ಸೇರಿ ಆರು ಮಂದಿ ಅರೆಸ್ಟ್

120920 Chain Snatchers Arrest in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 27 ಅಕ್ಟೋಬರ್ 2020 ವಿಮಾನದಲ್ಲಿ ಬಂದು ಶಿವಮೊಗ್ಗದಲ್ಲಿ ಸರಗಳ್ಳತನ ಮಾಡಿದ್ದ ವ್ಯಕ್ತಿ ಸೇರಿ, ಆರು ಮಂದಿಯನ್ನು ಶಿವಮೊಗ್ಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರೆಲ್ಲರು ಉತ್ತರ ಪ್ರದೇಶ ಮೂಲದವರು. ಯಾರಿದು ಖತರ್ನಾಕ್ ಕಳ್ಳರು? ಶಿವಮೊಗ್ಗದಲ್ಲಿ ಕಳೆದ ತಿಂಗಳು ಸಾಲು ಸಾಲು ಸರಗಳ್ಳತನ ಪ್ರಕರಣಗಳು ವರದಿಯಾದವು. ಅದೆ ರೀತಿ ಕಳೆದ ವರ್ಷ ದೀಪಾವಳಿ ಸಂದರ್ಭದಲ್ಲೂ ಸರಗಳ್ಳತನಗಳಾಗಿದ್ದವು. ಜಯನಗರ ಮತ್ತು ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣಗಳು ಸಂಭವಿಸಿದ್ದವು. ಇದರ ತನಿಖೆ ನಡೆಸಿದ … Read more