ನಾಲ್ವರು ಸರಗಳ್ಳರು ಅರೆಸ್ಟ್, 2.64 ಲಕ್ಷ ಮೌಲ್ಯದ ಆಭರಣ ವಶಕ್ಕೆ, ಕಳ್ಳರು ಸಿಕ್ಕಿಬಿದ್ದಿದ್ದು ಹೇಗೆ?
ಶಿವಮೊಗ್ಗ ಲೈವ್.ಕಾಂ | SHIKARIPURA NEWS | 5 NOVEMBER 2020 ಸರಗಳ್ಳತನ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಶಿಕಾರಿಪುರ ತಾಲೂಕು ಪೊಲೀಸರು ಬಂಧಿಸಿದ್ದಾರೆ. ಕಳ್ಳರಿಂದ 2.64 ಲಕ್ಷ ರೂ. ಮೌಲ್ಯದ ಆಭರಣಗಳನ್ನು ವಶಕ್ಕೆ ಪಡೆಯಲಾಗಿದೆ. ಶಿಕಾರಿಪುರ ತಾಲೂಕು ಭದ್ರಾಪುರದ ಕೃಷ್ಣಪ್ಪ ಅಲಿಯಾಸ್ ಬಾಲಕೃಷ್ಣ (60), ನೇರಪ್ಪ (42), ಹೊಸೂರು ಗ್ರಾಮದ ವೀರೇಶ (29) ಮತ್ತು ನ್ಯಾಮತಿ ತಾಲೂಕು ಪಂಚಪ್ಪ (48) ಬಂಧಿತರು. ಇವರಿಂದ 2.64 ಲಕ್ಷ ಮೌಲ್ಯದ 67 ಗ್ರಾಂ ಚಿನ್ನದ ಆಭರಣ, 1.20 ರೂ. ಲಕ್ಷ … Read more