ಹುತಾತ್ಮ ಯೋಧರಿಗೆ ಅಪಮಾನ, ಶಾಸಕರು ಕ್ಷಮೆ ಕೇಳಬೇಕೆಂದು ರಾಘವೇಂದ್ರ ಆಗ್ರಹ
SHIVAMOGGA LIVE NEWS | 28 NOVEMBER 2023 SHIMOGA : ಮಾಗಡಿಯ ಕಾಂಗ್ರೆಸ್ ಶಾಸಕ ಬಾಲಕೃಷ್ಣ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ತಕ್ಷಣ ಈ ಹೇಳಿಕೆ ಹಿಂಪಡೆದು ದೇಶದ ಕ್ಷಮೆಯಾಚಿಸಬೇಕು ಎಂದು ಸಂಸದ ಬಿ.ವೈ ರಾಘವೇಂದ್ರ (BY Raghavendra) ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯನ್ನು ಬ್ರಿಟೀಷರು ಎಂದು, ಪುಲ್ವಾಮಾ ದಾಳಿ ರಾಜಕೀಯ ಪ್ರೇರಿತ ಎಂದು ಶಾಸಕ ಬಾಲಕೃಷ್ಣ ಹೇಳಿಕೆ ನೀಡಿದ್ದಾರೆ. ಇದನ್ನು … Read more