ಹುತಾತ್ಮ ಯೋಧರಿಗೆ ಅಪಮಾನ, ಶಾಸಕರು ಕ್ಷಮೆ ಕೇಳಬೇಕೆಂದು ರಾಘವೇಂದ್ರ ಆಗ್ರಹ

Shimoga MP BY Raghavendra

SHIVAMOGGA LIVE NEWS | 28 NOVEMBER 2023 SHIMOGA : ಮಾಗಡಿಯ ಕಾಂಗ್ರೆಸ್ ಶಾಸಕ ಬಾಲಕೃಷ್ಣ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ತಕ್ಷಣ ಈ ಹೇಳಿಕೆ ಹಿಂಪಡೆದು ದೇಶದ ಕ್ಷಮೆಯಾಚಿಸಬೇಕು ಎಂದು ಸಂಸದ ಬಿ.ವೈ ರಾಘವೇಂದ್ರ (BY Raghavendra) ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯನ್ನು ಬ್ರಿಟೀಷರು ಎಂದು, ಪುಲ್ವಾಮಾ ದಾಳಿ ರಾಜಕೀಯ ಪ್ರೇರಿತ ಎಂದು ಶಾಸಕ ಬಾಲಕೃಷ್ಣ ಹೇಳಿಕೆ ನೀಡಿದ್ದಾರೆ. ಇದನ್ನು … Read more

ತರಾತುರಿಯಲ್ಲಿ ಅಗ್ನಿಪಥ ಜಾರಿ, ಅಗ್ನಿವೀರರ ಭವಿಷ್ಯಕ್ಕಿಲ್ಲ ಭದ್ರ ಬುನಾದಿ, ಶಿವಮೊಗ್ಗದಲ್ಲಿ ಧರಣಿ

Congress-Protest-against-Agnipath-Scheme

SHIVAMOGGA LIVE NEWS | SHIMOGA | 27 ಜೂನ್ 2022 ಅಗ್ನಿಪಥ (AGINPATH) ಯೋಜನೆ ಜಾರಿಗೊಳಿಸುವಲ್ಲಿ ಬಿಜೆಪಿ ಸರ್ಕಾರ ಉತ್ಸಾಹ ತೋರಿದಷ್ಟು ಅಗ್ನಿವೀರರ ಭವಿಷ್ಯದ ಕಡೆಗೆ ಗಮನ ಹರಿಸುತ್ತಿಲ್ಲ. ಈ ಯೋಜನೆಯನ್ನು ಪುನರ್ ಪರಿಶೀಲಿಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಧರಣಿ ನಡೆಸಲಾಯಿತು. ಶಿವಮೊಗ್ಗದ ಬಿ.ಹೆಚ್.ರಸ್ತೆಯಲ್ಲಿ ಶಿವಪ್ಪನಾಯಕ ಪ್ರತಿಮೆ ಮುಂಭಾಗ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ನೇತೃತ್ವದಲ್ಲಿ ಧರಣಿ ನಡೆಸಲಾಯಿತು. ಧರಣಿ ನಿರತರ ಆಗ್ರಹವೇನು? ದೇಶಾದ್ಯಂತ ಅಗ್ನಿಪಥ ಯೋಜನೆ ಅಡಿ 4 ವರ್ಷದ ಅವಧಿಗೆ ಅಗ್ನಿವೀರರನ್ನು ನೇಮಿಸಿಕೊಳ್ಳಲಾಗುತ್ತದೆ. … Read more

ಶಿವಮೊಗ್ಗದಲ್ಲಿ ಕೃಷಿ ಭೂಮಿ ಮಂಜೂರಿಗೆ ಮಾಜಿ ಸೈನಿಕರ ಒತ್ತಾಯ

SHIVAMOGGA-CITY-TALUK-NEWS-

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಜುಲೈ 2021 ಮಾಜಿ ಸೈನಿಕರಿಗೆ ವ್ಯವಸಾಯದ ಉದ್ದೇಶಕ್ಕೆ ಸರ್ಕಾರಿ ಜಮೀನು ಮಂಜೂರು ಮಾಡುವಂತೆ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಶಿವಮೊಗ್ಗ ಘಟಕ ಒತ್ತಾಯಿಸಿದೆ. ಈ ಸಂಬಂಧ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದೆ. ಮಾಜಿ ಸೈನಿಕರಿಗೆ ವ್ಯವಸಾಯದ ಉದ್ದೇಶಕ್ಕೆ ಜಮೀನು ಮಂಜೂರು ಮಾಡಬೇಕು. ಆದರೆ ಹಲವು ವರ್ಷಗಳಿಂದ ಭೂ ಮಂಜೂರಾತಿಗಾಗಿ ಮಾಜಿ ಸೈನಿಕರು ಕಚೇರಿಗಳಿಗೆ ಅಲೆದರೂ ಪ್ರಯೋಜನವಾಗಿಲ್ಲ. ಈ ಹಿನ್ನೆಲೆಯಲ್ಲಿ ಕರ್ನಾಟಕ ಮಾಜಿ ಸೈನಿಕರ ಸಂಘ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ … Read more