ಶಿವಮೊಗ್ಗದಲ್ಲಿ ರೈಲಿಗೆ ಸಿಲುಕಿ ಯುವಕ ಸಾವು

railway-track-general-image.webp

SHIVAMOGGA LIVE NEWS | 22 APRIL 2024 SHIMOGA : ರೈಲು ಹರಿದು ಯುವಕನೊಬ್ಬ ಸಾವನ್ನಪ್ಪಿದ್ದಾನೆ. ನಗರದ ಸೋಮಿನಕೊಪ್ಪ ಬಳಿ ಘಟನೆ ಸಂಭವಿಸಿದೆ. ಹೇಮಂತ್‌ (24) ಮೃತ ಯುವಕ. ಭಾನುವಾರ ರಾತ್ರಿ ಹೇಮಂತ್‌ ತನ್ನ ಸ್ನೇಹಿತರ ಜೊತೆಗೆ ರೈಲ್ವೆ ಹಳಿ ಬಳಿ ತೆರಳಿದ್ದಾಗ ಘಟನೆ ಸಂಭವಿಸಿದೆ. ವಿಷಯ ತಿಳಿದು ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಇದನ್ನೂ ಓದಿ – ಗೋಣಿ ಚೀಲದಲ್ಲಿ 9 ವರ್ಷದ ಬಾಲಕಿಯ ಮೃತದೇಹ ಪತ್ತೆ

ಬೆಂಗಳೂರಿನಿಂದ ಸೋಮಿನಕೊಪ್ಪದ ಮನೆಗೆ ಮರಳಿದ ಮಹಿಳೆ ಕಾದಿತ್ತು ಆಘಾತ

Crime-News-General-Image

SHIVAMOGGA LIVE NEWS | 30 NOVEMBER 2023 SHIMOGA : ಬಾಗಿಲಿನ ಬೀಗ ಮುರಿದು ಮನೆಯೊಂದರಲ್ಲಿ ಚಿನ್ನಾಭರಣ ಮತ್ತು ನಗದು ಕಳ್ಳತನ ಮಾಡಲಾಗಿದೆ. ಶಿವಮೊಗ್ಗದ ಸೋಮಿನಕೊಪ್ಪದಲ್ಲಿ(sominakoppa) ಯಶೋದಮ್ಮ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದೆ. ಯಶೋದಮ್ಮ ಅವರು ಬೆಂಗಳೂರಿನಲ್ಲಿರುವ ಮಗನ ಮನೆಗೆ ತೆರಳಿದ್ದರು. ಬೆಂಗಳೂರಿನಿಂದ ಸೋಮಿನಕೊಪ್ಪದ (sominakoppa) ಮನೆಗೆ ಮರಳಿದಾಗ ಬಾಗಿಲಿನ ಬೀಗ ಮುರಿದಿರುವುದು ಗೊತ್ತಾಗಿದೆ. ಕೊಠಡಿಯ ಬೀರುವಿನಲ್ಲಿದ್ದ 5 ಸಾವಿರ ರೂ. ನಗದು ಸೇರಿದಂತೆ 59 ಸಾವಿರ ರೂ. ಮೌಲ್ಯದ ಚಿನ್ನಾಭರಣ ಕಳುವಾಗಿತ್ತು. ಘಟನೆ ಸಂಬಂಧ … Read more

ಶಿವಮೊಗ್ಗದಲ್ಲಿ ಆಟೋ ಮೇಲೆ ದಾಳಿ, ಚಾಲಕನಿಗೆ ಹಲ್ಲೆ, ಈಶ್ವರಪ್ಪ ಕಾಲಿಗೆ ಬಿದ್ದು ರಕ್ಷಣೆ ಬೇಡಿದ ಡ್ರೈವರ್

Auto-Glass-Break-Sominakoppa-in-Shimoga

SHIVAMOGGA LIVE NEWS | 15 MAY 2023 SHIMOGA : ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕಿದ್ದೇನೆ ಎಂದಿದ್ದಕ್ಕೆ ಆಟೋ ಚಾಲಕನ ಮೇಲೆ ಹಲ್ಲೆ ನಡೆಸಿ, ಆಟೋ (Auto) ಮೇಲೆ ದಾಳಿ ಮಾಡಲಾಗಿದೆ. ಶಿವಮೊಗ್ಗದ ಸೋಮಿನಕೊಪ್ಪದಲ್ಲಿ ಘಟನೆ ಸಂಭವಿಸಿದೆ. ಘಟನೆಯಿಂದ ವಿಚಲಿತನಾಗಿರುವ ಆಟೋ ಚಾಲಕ ಜಿಲ್ಲಾ ರಕ್ಷಣಾಧಿಕಾರಿ ಕಚೇರಿ ಆವರಣದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಕಾಲಿಗೆ ಬಿದ್ದು ರಕ್ಷಣೆಗೆ ಮೊರೆ ಇಟ್ಟಿದ್ದಾರೆ. ಏನಿದು ಪ್ರಕರಣ? ಚಾಲಕ ಹರೀಶ್‌ ರಾವ್‌ ಎಂಬುವವರು ಆಟೋ (Auto) ಚಲಾಯಿಸಿಕೊಂಡು ಬರುತ್ತಿದ್ದ … Read more

ಸೋಮಿನಕೊಪ್ಪದಲ್ಲಿ ಮೆಕ್ಕೆಜೋಳದ ರಾಶಿಗೆ ಬೆಂಕಿ

Jowar-Caught-fire-in-Sominakopp

SHIVAMOGGA LIVE NEWS | 7 ಮಾರ್ಚ್ 2022 ಮೆಕ್ಕೆಜೋಳದ ರಾಶಿಗೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂ. ಹಾನಿ ಉಂಟಾಗಿದೆ. ಶಿವಮೊಗ್ಗದ ಸೋಮಿನಕೊಪ್ಪದಲ್ಲಿ ಘಟನೆ ಸಂಭವಿಸಿದೆ. ಇಲ್ಲಿನ ಕುಮಾರಪ್ಪ, ನರಸಿಂಹಪ್ಪ, ಸರಸ್ವತಮ್ಮ ಅವರಿಗೆ ಸೇರಿದ ಮೆಕ್ಕೆಜೋಳದ ರಾಶಿಗೆ ಬೆಂಕಿ ತಗುಲಿದೆ. ಸುಮಾರು 210 ಕ್ವಿಂಟಾಲ್ ಮೆಕ್ಕೆ ಜೋಳವನ್ನು ಒಂದು ಕಡೆ ರಾಶಿ ಮಾಡಿ ಇಡಲಾಗಿತ್ತು. ಇದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಅಗ್ನಿಶಾಮಕ ಸಿಬ್ಬಂದಿ ಗ್ರಾಮಸ್ಥರ ನೆರವಿನೊಂದಿಗೆ ಬೆಂಕಿ ನಂದಿಸಿದರು. ಬೆಂಕಿಯಿಂದಾಗಿ ಲಕ್ಷಾಂತರ ರೂ. ನಷ್ಟ ಉಂಟಾಗಿದೆ. … Read more

ಸೋಮಿನಕೊಪ್ಪದಲ್ಲಿ ಕಲ್ಲು ತೂರಿದ ಕುಡುಕರು, ಬಾರ್ ಸಿಬ್ಬಂದಿ ಮೇಲೂ ದಾಳಿ

vinobanagara polic station and police jeep

ಶಿವಮೊಗ್ಗದ ಲೈವ್.ಕಾಂ | SHIMOGA NEWS | 2 ಫೆಬ್ರವರಿ 2022 ಬಾರ್ ಒಂದರಲ್ಲಿ ಮದ್ಯ ಸೇವಿಸಿದ ಯುವಕರು ಇತರೆ ಗ್ರಾಹಕರ ಜೊತೆಗೆ ಜಗಳವಾಡಿದ್ದಾರೆ. ಬಾರ್ ಮುಂದೆ ನಿಂತು ಕಲ್ಲು ತೂರಾಟ ಮಾಡಿದ್ದಾರೆ. ಇದನ್ನು ಪ್ರಶ್ನಿಸಲು ಹೋದ ಬಾರ್ ಸಿಬ್ಬಂದಿಯತ್ತಲೂ ಕಲ್ಲು ತೂರಿ, ಹೊಡೆದಿದ್ದಾರೆ. ಸೋಮಿನಕೊಪ್ಪದ ಬ್ಲೂ ಸ್ಟಾರ್ ಬಾರ್ ಅಂಡ್ ರೆಸ್ಟೋರೆಂಟ್’ನಲ್ಲಿ ಘಟನೆ ಸಂಭವಿಸಿದೆ. ಈ ಸಂಬಂಧ ಬಾರ್ ಮಾಲೀಕರು ಯುವಕರ ವಿರುದ್ಧ ದೂರು ನೀಡಿದ್ದಾರೆ. ಏನಿದು ಬಾರ್ ಗಲಾಟೆ ಕೇಸ್? ಜನವರಿ 26ರಂದು ಅನಿಲ್ … Read more

ರಾತ್ರೋರಾತ್ರಿ ಸೋಮಿನಕೊಪ್ಪದಲ್ಲಿ ಶಿಕ್ಷಣ ಸಂಸ್ಥೆಯ ನಾಲ್ಕು ಬಸ್ಸುಗಳಿಂದ ಡಿಸೇಲ್ ಕಳ್ಳತನ

vinobanagara police station

ಶಿವಮೊಗ್ಗ ಲೈವ್.ಕಾಂ | SHIMOGA NEWS | 1 ಸೆಪ್ಟೆಂಬರ್ 2021 ಖಾಸಗಿ ಶಿಕ್ಷಣ ಸಂಸ್ಥೆಗೆ ಸೇರಿದ ನಾಲ್ಕು ಬಸ್ಸುಗಳಲ್ಲಿ ಡಿಸೇಲ್ ಕಳ್ಳತನ ಮಾಡಲಾಗಿದೆ. ರಾತ್ರಿ ವೇಳೆ ಡಿಸೇಲ್ ಟ್ಯಾಂಕ್’ನ ಕ್ಯಾಪ್ ತೆಗೆದು 580 ಲೀಟರ್ ಡಿಸೇಲ್ ಕಳುವು ಮಾಡಲಾಗಿದೆ. ಸಮೀಪದಲ್ಲೇ ಸೆಕ್ಯೂರಿಟಿಗಳಿದ್ದರೂ ಕಳ್ಳರು ತಮ್ಮ ಕರಾಮತ್ತು ತೋರಿಸಿರುವುದು ಹಲವು ಅನುಮಾನಕ್ಕೆ ಕಾರಣವಾಗಿದೆ. ಹೇಗಾಯ್ತು ಘಟನೆ? ಶಿವಮೊಗ್ಗ ಸೋಮಿನಕೊಪ್ಪದ ಮೈತ್ರಿ ಅಪಾರ್ಟ್’ಮೆಂಟ್ ಬಳಿ ಘಟನೆ ಸಂಭವಿಸಿದೆ. ಪಿಇಎಸ್ ಶಿಕ್ಷಣ ಸಂಸ್ಥೆಗೆ ಸೇರಿದ ಎರಡು ದೊಡ್ಡ ಬಸ್ ಮತ್ತು … Read more

ಶಿವಮೊಗ್ಗದ ಮತ್ತೊಂದು ದೇವಸ್ಥಾನದಲ್ಲಿ ಕಳ್ಳತನ, ಹುಂಡಿ ಹಣ ಕಳವು, ದೇವಿಯ ಮುಖವಾಡವು ನಾಪತ್ತೆ

230221 Temple Theft In Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 23 FEBRUARY 2021 ಶಿವಮೊಗ್ಗದ ಮತ್ತೊಂದು ದೇವಸ್ಥಾನದಲ್ಲಿ ಕಳ್ಳತನವಾಗಿರುವ ವರದಿಯಾಗಿದೆ. ಮುಖ್ಯ ರಸ್ತೆಯ ಪಕ್ಕದಲ್ಲೇ ಇರುವ ಚೌಡೇಶ್ವರಿ ದೇವಸ್ಥಾನದಲ್ಲಿ ಕಳ್ಳರು ಬೀಗ ಒಡೆದಿರುವುದು ಬೆಳಕಿಗೆ ಬಂದಿದೆ. ಸೋಮಿನಕೊಪ್ಪ ಮುಖ್ಯ ರಸ್ತೆಯಲ್ಲಿ ಇರುವ ಚೌಡಶ್ವೇರಿ ದೇವಸ್ಥಾನದಲ್ಲಿ ಕಳ್ಳತನವಾಗಿದೆ. ದೇಗುಲದ ಬಾಗಿಲಿನ ಬೀಗ ಒಡೆದಿರುವ ಕಳ್ಳರು, ಹುಂಡಿಯಲ್ಲಿದ್ದ ಹಣವನ್ನು ಕದ್ದಿದ್ದಾರೆ. ಇನ್ನು, ದೇವಿಗೆ ಮಾಡಿಸಲಾಗಿದ್ದ  ಪಂಚಲೋಹದ ಮುಖವಾಡವು ಕಳುವಾಗಿದೆ. ಈ ಸಂಬಂಧ ವಿನೋಬನಗರ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ. ಶಿವಮೊಗ್ಗ … Read more

ವಿನೋಬನಗರ ಚೌಕಿ – ಸೋಮಿಕೊಪ್ಪ ನೂರು ಅಡಿ ರಸ್ತೆ ಒತ್ತುವರಿ, ಕೆಲವು ಕಡೆ 80 ಅಡಿಯಿದೆ, ಒಂದಷ್ಟು ಕಡೆ 90 ಅಡಿಯಾಗಿದೆ

171020 Sominakoppa Road Encroachment 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ಅಕ್ಟೋಬರ್ 2020 ಸ್ಮಾರ್ಟ್ ಸಿಟಿ ಯೋಜನೆ ಕಾಮಗಾರಿ ವೇಳೆ ಒತ್ತುವರಿ ತೆರವು ಮಾಡದೆ, ನೂರು ಅಡಿ ರಸ್ತೆಯ ಅಗಲ ಕೆಲವು ಕಡೆ ಕಡಿಮೆಯಾಗಿದೆ ಎಂದು ಆರೋಪಿಸಿ ಹುಚ್ಚರಾಯ ಕಾಲೋನಿ ನಿವಾಸಿಗಳ ಸಂಘ ಸಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಸಲ್ಲಿಸಿದೆ. ವಿನೋಬನಗರದ ಪೊಲೀಸ್ ಚೌಕಿಯಿಂದ ಸೋಮಿನಕೊಪ್ಪ 100 ಅಡಿ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಆದರೆ ರಸ್ತೆಯ ಒತ್ತುವರಿ ತೆರವು ಮಾಡದೆ ಕಾಮಗಾರಿ ನಡೆಸಲಾಗುತ್ತಿದೆ. ಇದರಿಂದ ಒಂದೊಂದು ಕಡೆ ರಸ್ತೆಯ … Read more