ಡಿಕೆ ಶಿವಕುಮಾರ್ ಅವರು ಒಂದು ವಾರದೊಳಗೆ ಕ್ಷಮೆಯಾಚಿಸಬೇಕು, ಇಲ್ಲವಾದರೆ ಮಾನನಷ್ಟ ಕೇಸ್
ಶಿವಮೊಗ್ಗ ಲೈವ್.ಕಾಂ | SHIMOGA NEWS | 28 MARCH 2021 ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಒಂದು ವಾರದಲ್ಲಿ ಕ್ಷಮೆ ಕೋರಬೇಕು. ಇಲ್ಲವಾದರೆ ಮಾನನಷ್ಟ ಮೊಕದಮೆ ಹೂಡುವುದಾಗಿ ಸಾಗರದ ವಕೀಲ ಪ್ರವೀಣ್ ಕುಮಾರ್ ಅವರು ತಮ್ಮ ವಕೀಲರ ಮೂಲಕ ನೊಟೀಸ್ ಜಾರಿ ಮಾಡಿದ್ದಾರೆ. ಶಿವಮೊಗ್ಗದಲ್ಲಿ ನಡೆದ ಜನಾಕ್ರೋಶ ಸಮಾವೇಶದಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು, ʼಸೋನಿಯಾ ಗಾಂಧಿ ಅವರ ವಿರುದ್ಧ ತಡಕಲಾಂಡಿಯೊಬ್ಬ ದೂರು ನೀಡಿದರೆ ಪೊಲೀಸರು ಎಫ್ಐಆರ್ ದಾಖಲಿಸುತ್ತಾರೆ. ಇದನ್ನು ನಾವು ಸುಮ್ಮನೆ ಬಿಡುವುದಿಲ್ಲʼ … Read more