ಫೋನ್‌‌ ಕರೆ, ಶಿವಮೊಗ್ಗದಿಂದ ವ್ಯಕ್ತಿ ದೌಡು, ಆನವಟ್ಟಿ ಮನೆ ಬಳಿ ಕಾದಿತ್ತು ಶಾಕ್

soraba anavatti graphics

ಸೊರಬ: ಆನವಟ್ಟಿಯ ದಾನಮ್ಮ ಬಡಾವಣೆಯಲ್ಲಿ ಮನೆಯೊಂದರ ಬಾಗಿಲಿನ ಬೀಗ ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ ಮತ್ತು ಬೆಳ್ಳಿ ಆಭರಣ ಕಳ್ಳತನ (House burglary) ಮಾಡಲಾಗಿದೆ. ಹೆಚ್.ಜಿ. ಮಂಜುನಾಥ್ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದೆ. ಮಂಜುನಾಥ್ ಅವರು ತಮ್ಮ ಪತ್ನಿಯ ಚಿಕಿತ್ಸೆಗಾಗಿ ಶಿವಮೊಗ್ಗದ ಆಸ್ಪತ್ರೆಗೆ ಹೋಗಿದ್ದ ಸಮಯ ಕೃತ್ಯ ನಡೆದಿದೆ. ನೆರೆಹೊರೆಯವರು ಕರೆ ಮಾಡಿ ಮನೆಯ ಮುಂಭಾಗದ ಬಾಗಿಲು ತೆರೆದಿರುವ ಬಗ್ಗೆ ತಿಳಿಸಿದ್ದರು. ತಕ್ಷಣ ಮಂಜುನಾಥ್ ಅವರು ಶಿವಮೊಗ್ಗದಿಂದ ವಾಪಸ್ ಬಂದು ನೋಡಿದಾಗ, ಕಳ್ಳರು ಮನೆಯ ಬಾಗಿಲು … Read more