ಚಂದ್ರಗುತ್ತಿ ದೇವಸ್ಥಾನದಲ್ಲಿ ಕಳ್ಳತನ ಪ್ರಕರಣ, ವಿಶೇಷ ತನಿಖಾ ತಂಡಕ್ಕೆ ಒತ್ತಾಯ, ಭಕ್ತರ ಅನುಮಾನವೇನು?

110823 Chandragutti Temple Devotees meet Shimoga Police SP Mithun Kumar

SHIVAMOGGA LIVE NEWS | 11 AUGUST 2023 SHIMOGA : ಚಂದ್ರಗುತ್ತಿ ಶ್ರೀ ರಾಣುಕಾಂಬ ದೇವಿ ದೇವಸ್ಥಾನದಲ್ಲಿ ಈಚೆಗೆ ಕಳ್ಳತನ (Theft Attempt) ಯತ್ನವಾಗಿದೆ. ಈ ಪ್ರಕರಣವನ್ನು ಪೊಲೀಸ್‌ ಇಲಾಖೆ ಗಂಭೀರವಾಗಿ ಪರಿಗಣಿಸಬೇಕು. ವಿಶೇಷ ತಂಡ ರಚಿಸಿ ಪ್ರಕರಣದ ತನಿಖೆ ನಡೆಸಬೇಕು ಎಂದು ದೇವಿಯ ಭಕ್ತರು ಪೊಲೀಸ್‌ ವರಿಷ್ಠಾಧಿಕಾರಿ ಮಿಥುನ್‌ ಕುಮಾರ್‌ ಅವರಿಗೆ ಮನವಿ ಸಲ್ಲಿಸಿದರು. ಭಕ್ತರ ಆರೋಪವೇನು? ಚಂದ್ರಗುತ್ತಿ ದೇವಸ್ಥಾನದಲ್ಲಿ ಇತ್ತೀಚೆಗೆ ಕಳ್ಳತನ ಯತ್ನ (Theft Attempt) ನಡೆದಿದೆ. ದೇವಸ್ಥಾನದ ಗರ್ಭಗುಡಿಗೆ ನುಗ್ಗಿದ ದುಷ್ಕರ್ಮಿಗಳು ಬೆಳ್ಳಿಯ ಉತ್ಸವ ಮೂರ್ತಿಯನ್ನು … Read more

ಶಿವಮೊಗ್ಗದಲ್ಲಿ ಮಳೆ, ಶಾಲೆಗಳಿಗೆ ರಜೆ, ಜೈಲ್‌ ಗೋಡೆ ಕುಸಿತ, ಜಮೀನು ಜಲಾವೃತ | ಟಾಪ್‌ 10 ಸುದ್ದಿಗಳು

Rain-havoc-in-Shimoga-district-fatafat-news

SHIVAMOGGA LIVE | 24 JULY 2023 SHIMOGA : ಜಿಲ್ಲೆಯಾದ್ಯಂತ ಭಾನುವಾರ ಭಾರಿ ಮಳೆಯಾಗಿದೆ. ಹಳ್ಳ, ಕೊಳ್ಳಗಳು ಭರ್ತಿಯಾಗಿದ್ದು, ಜಲಾಶಯಗಳಿಗೆ ಹೇರಳವಾಗಿ ನೀರು ಹರಿದು ಬಂದಿದೆ. ಇದರ ಜೊತೆಗೆ ಅಲ್ಲಲ್ಲಿ ಮಳೆಯಿಂದಾಗಿ ಹಾನಿಯು ಸಂಭವಿಸಿದೆ. ಜಿಲ್ಲೆಯಾದ್ಯಂತ ಹೇಗಿತ್ತು ಮಳೆ? ಇಲ್ಲಿದೆ ಕಂಪ್ಲೀಟ್‌ ವಿವರ ಹೇಗಿತ್ತು ಮಳೆ? ಏನೆಲ್ಲ ಹಾನಿಯಾಯ್ತು? ಜೈಲಿನ ಕಾಂಪೌಂಡ್‌ ಗೋಡೆ ಕುಸಿತ ಸಾಗರ : ನಿರಂತರ ಮಳೆಯಿಂದಾಗಿ ಎಸ್‌ಆರ್‌ಎಸ್‌ ಮಿಲ್‌ ರಸ್ತೆಯಲ್ಲಿರುವ ಜೈಲಿನ ಗೋಡೆ ಕುಸಿದಿದೆ. ಭಾನುವಾರ ಬೆಳಗ್ಗೆ ಮತ್ತು ಸಂಜೆ ಎರಡು … Read more

ಶಿವಮೊಗ್ಗ ಜಿಲ್ಲೆಯಾದ್ಯಂತ ಮಳೆ ಜೋರು, ಕಳೆದ 24 ಗಂಟೆಯಲ್ಲಿ ಯಾವ್ಯಾವ ತಾಲೂಕಿನಲ್ಲಿ ಎಷ್ಟಾಗಿದೆ ಮಳೆ?

Rain-At-Shimoga-City

SHIVAMOGGA LIVE | 6 JULY 2023 SHIMOGA : ಜಿಲ್ಲೆಯಾದ್ಯಂತ ಕಳೆದ 24 ಗಂಟೆಯಲ್ಲಿ ಉತ್ತಮ ಮಳೆಯಾಗಿದೆ (Rain Report). ಸರಾಸರಿ 36.40 ಮಿ.ಮೀ ಸುರಿದಿದೆ. ಸಾಗರ ತಾಲೂಕಿನಲ್ಲಿ ಅತಿ ಹೆಚ್ಚು ಮಳೆಯಾಗಿದ್ದು, ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಕಡಿಮೆ ಮಳೆಯಾಗಿದೆ. ಯಾವ್ಯಾವ ತಾಲೂಕಿನಲ್ಲಿ ಎಷ್ಟು ಮಳೆಯಾಗಿದೆ? ಶಿವಮೊಗ್ಗ 11.80 ಮಿ.ಮಿ, ಭದ್ರಾವತಿ 10.10 ಮಿ.ಮಿ., ತೀರ್ಥಹಳ್ಳಿ 50.40 ಮಿ.ಮಿ., ಸಾಗರ 80.80 ಮಿ.ಮಿ., ಶಿಕಾರಿಪುರ 18.90 ಮಿ.ಮಿ., ಸೊರಬ 28.20 ಮಿ.ಮಿ. ಹಾಗೂ ಹೊಸನಗರ 54.60 … Read more

ಚಂದ್ರಗುತ್ತಿ ದೇವಸ್ಥಾನದಲ್ಲಿ ಹುಂಡಿ ಹಣ ಎಣಿಕೆ, ಎಷ್ಟು ಕಾಣಿಕೆ ಸಂಗ್ರಹವಾಗಿದೆ?

Chandragutti-Temple-Kanike-Amount-Counting

SHIVAMOGGA LIVE| 24 JUNE 2023 SORABA : ಚಂದ್ರಗುತ್ತಿಯ ಪುರಾಣ ಪ್ರಸಿದ್ಧ ಶ್ರೀ ರೇಣುಕಾಂಬ ದೇವಸ್ಥಾನದ ಹುಂಡಿ ಹಣ ಏಣಿಕೆ (Kanike Amount) ಕಾರ್ಯ ದೇವಸ್ಥಾನದ ಆಡಳಿತ ಮಂಡಳಿ ಕಚೇರಿಯಲ್ಲಿ ನಡೆಯಿತು. ಚಂದ್ರಗುತ್ತಿ ನಾಡಕಚೇರಿ ಉಪ ತಹಶೀಲ್ದಾರ್ ಹಾಗೂ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ವಿ.ಎಲ್. ಶಿವಪ್ರಸಾದ್ ಅವರ ಸಮ್ಮುಖದಲ್ಲಿ ಕಾಣಿಕೆ ಹುಂಡಿ ಹಣ ಏಣಿಕೆ ಕಾರ್ಯ ನಡೆಸಲಾಯಿತು. ಈ ಬಾರಿ ದೇವಸ್ಥಾನದ ಹುಂಡಿಯಲ್ಲಿ 29,36,530 ರೂ. ಕಾಣಿಕೆ (Kanike Amount) ಸಂಗ್ರಹವಾಗಿದೆ. ಫೆಬ್ರವರಿ ಮತ್ತು ಮಾರ್ಚ್  ತಿಂಗಳಲ್ಲಿ ಹುಂಡಿ … Read more

ವಿಶೇಷ ಕಾರ್ಯಾಚರಣೆ, ಶಿವಮೊಗ್ಗ ಜಿಲ್ಲೆಯಲ್ಲಿ 99 ವಾಹನಗಳು ವಶಕ್ಕೆ, ಕಾರಣವೇನು?

Shrill-Horns-Vehicles-seized-at-Shimoga-and-Anavatti-in-Soraba

SHIVAMOGGA LIVE | 15 JUNE 2023 SHIMOGA / SORABA : ಕರ್ಕಶ ಶಬ್ದ ಮಾಡುವ ಹಾರನ್‌ ಬಳಕೆ, ಸಂಚಾರ ನಿಯಮಗಳ ಉಲ್ಲಂಘನೆ ಮಾಡಿದ 99 ವಾಹನಗಳನ್ನು ಪೊಲೀಸರು ವಶಕ್ಕೆ (Seized) ಪಡೆದು ಪ್ರಕರಣ ದಾಖಲಿಸಿದ್ದಾರೆ. ಶಿವಮೊಗ್ಗ ಮತ್ತು ಸೊರಬದಲ್ಲಿ ಪ್ರತ್ಯೇಕವಾಗಿ ವಾಹನಗಳ ತಪಾಸಣೆ ನಡೆಸಲಾಯಿತು ಎಂದು ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಶಿವಮೊಗ್ಗ ರಿಪೋರ್ಟ್‌ ಕರ್ಕಶ ಶಬ್ದ ಮಾಡುವ ಹಾರನ್‌ ಬಳಸುತ್ತಿದ್ದವರ ವಿರುದ್ಧ ಶಿವಮೊಗ್ಗ ಸಂಚಾರ ಠಾಣೆ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದರು. ಇನ್ಸ್‌ಪೆಕ್ಟರ್‌ ಸಂತೋಷ್‌ … Read more

ಸೊರಬ ತಾಲೂಕಿನ ವಿವಿಧೆಡೆ ಮಳಿಗೆಗಳಲ್ಲಿ ಅಧಿಕಾರಿಗಳಿಂದ ದಿಢೀರ್‌ ತಪಾಸಣೆ, ಒಂದು ಕೇಸ್‌ ದಾಖಲು

Child-Labour-rescued-at-Soraba-Anavatti

SHIVAMOGGA LIVE NEWS | 23 MAY 2023 SORABA : ತಾಲೂಕಿನ ವಿವಿಧ ಮಳಿಗೆಗಳಲ್ಲಿ ಕಾರ್ಮಿಕ ಇಲಾಖೆ (labour department) ಅಧಿಕಾರಿಗಳು ದಿಢೀರ್‌ ತಪಾಸಣೆ ನಡೆಸಿದರು. ಈ ವೇಳೆ ಮಳಿಗೆಯೊಂದರಲ್ಲಿ ಬಾಲ ಕಾರ್ಮಿಕ ಪತ್ತೆಯಾಗಿದ್ದು, ಪ್ರಕರಣ ದಾಖಲು ಮಾಡಲಾಗಿದೆ. ಕಾರ್ಮಿಕ ನೀರಿಕ್ಷಕರಾದ ಶಿಲ್ಪಾ, ಯೋಜನಾ ನಿರ್ದೇಶಕ ರಘುನಾಥ ಹಾಗೂ ಪೊಲೀಸ್ ಸಿಬ್ಬಂದಿ ರವಿ ಅವರು ವಿವಿಧ ತಪಾಸಣೆ ನಡೆಸಿದರು. ಈ ವೇಳೆ ಮಳಿಗೆಯೊಂದರಲ್ಲಿ ಬಾಲ ಕಾರ್ಮಿಕ ಪತ್ತೆಯಾಗಿದ್ದಾನೆ. ಆನವಟ್ಟಿ ಠಾಣೆಯಲ್ಲಿ ಅಂಗಡಿ ಮಾಲೀಕನ ವಿರುದ್ಧ ಪ್ರಕರಣ … Read more

ಶಿವಮೊಗ್ಗ ಜಿಲ್ಲೆಯ ಮೂವರು ಶಾಸಕರ ಪೈಕಿ ಯಾರಾಗ್ತಾರೆ ಮಿನಿಸ್ಟರ್?

Beluru-Gopalakrishna-Madhu-Bangarappa-BK-Sangameshwara

SHIVAMOGGA LIVE NEWS | 18 MAY 2023 SHIMOGA : ಮುಖ್ಯಮಂತ್ರಿ ಕುರಿತ ಗೊಂದಲಕ್ಕೆ ತೆರೆ ಬಿದ್ದಿದೆ. ಸಿದ್ದರಾಮಯ್ಯ ಅವರು ರಾಜ್ಯದ ನೂತನ ಮುಖ್ಯಮಂತ್ರಿ, ಡಿ.ಕೆ.ಶಿವಕುಮಾರ್‌ ಅವರು ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಮಧ್ಯೆ ಸಚಿವಾಕಾಂಕ್ಷಿಗಳ ಕಣ್ಣು ಈಗ ಹೈಕಮಾಂಡ್‌ನತ್ತ ತಿರುಗಿದೆ. ಶಿವಮೊಗ್ಗ ಜಿಲ್ಲೆಯ ಮೂವರು ಶಾಸಕರ ಪೈಕಿ ಯಾರಿಗೆ ಸಚಿವ (Minister) ಸ್ಥಾನ ಒಲಿಯಲಿದೆ ಎಂಬ ಕುತೂಹಲವು ಮೊಳಕೆಯೊಡೆದಿದೆ. ಯಾರಾಗಬಹುದು ಮಿನಿಸ್ಟರ್?‌ ಶಿವಮೊಗ್ಗ ಜಿಲ್ಲೆಯ ಏಳು ವಿಧಾನಸಭೆ ಕ್ಷೇತ್ರಗಳ ಪೈಕಿ ಮೂರು … Read more

ವಾಹನ ತಪಾಸಣೆ ವೇಳೆ ಇಬ್ಬರ ಮೇಲೆ ಅನುಮಾನ, ಹೆಚ್ಚಿನ ವಿಚಾರಣೆ ಬಳಿಕ ಹೊರ ಬಿತ್ತು ಸತ್ಯ

Two-arrested-by-Soraba-Police-for-bike-theft

SHIVAMOGGA LIVE NEWS | 18 MAY 2023 SORABA : ವಾಹನ ತಪಾಸಣೆ ವೇಳೆ ದಾಖಲೆ ಸರಿ ಇಲ್ಲದ ಎರಡು ಬೈಕುಗಳ ಸವಾರರನ್ನು ಠಾಣೆಗೆ ಕರೆತಂದು ಹೆಚ್ಚಿನ ವಿಚಾರಣೆ ನಡೆಸಿದಾಗ ವಿವಿಧೆಡೆ ದ್ವಿಚಕ್ರ ವಾಹನ ಕಳ್ಳತನ ಪ್ರಕರಣ ಬಯಲಿಗೆ ಬಂದಿದೆ. ಇಬ್ಬರನ್ನು ಬಂಧಿಸಿದ್ದು (Arrest), ನಾಲ್ಕು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ಹಾವೇರಿ ಜಿಲ್ಲೆ ಸವಣೂರು ಗ್ರಾಮದ ಜುಂಜಪ್ಪ ಮತ್ತು ಹಲಗೂರು ಗ್ರಾಮದ ಗದಿಗೆಪ್ಪ ಬಂಧಿತರು. ಮೇ.15ರಂದು ಸೊರಬ ಠಾಣೆ ಪೊಲೀಸರು ಪಟ್ಟಣದ ಹೊಸಪೇಟೆ ಬಡಾವಣೆಯ … Read more

ಮನೆಯಿಂದಲೇ ಮತದಾನ ಆರಂಭ, ಸೊರಬದಲ್ಲಿ ಹಕ್ಕು ಚಲಾಯಿಸಿದ ಹಿರಿಯ ನಾಗರಿಕ, ಹೇಗಿತ್ತು ವ್ಯವಸ್ಥೆ?

Voting-from-home-Soraba

SHIVAMOGGA LIVE NEWS | 29 APRIL 2023 SORABA : ಮತಗಟ್ಟೆಗೆ ಬಂದು ಮತ ಚಲಾಯಿಸಲು ಸಾಧ್ಯವಾಗದವರಿಗೆ ಮನೆಯಿಂದಲೆ ಮತದಾನ (Vote from Home) ಮಾಡಲು ಚುನಾವಣಾ ಆಯೋಗ ಅವಕಾಶ ಕಲ್ಪಿಸಿದೆ. ಈ ಪ್ರಕ್ರಿಯೆ ಇಂದಿನಿಂದ ಆರಂಭವಾಗಿದೆ. ಸೊರಬದ ಚಿಕ್ಕಪೇಟೆ ನಿವಾಸಿ ಕೃಷ್ಣಭಟ್‌ ಗೋಖಲೆ ಮೊದಲ ಮತ ಚಲಾಯಿಸಿದರು. ಈ ಕುರಿತು ಚುನಾವಣಾಧಿಕಾರಿ ಪ್ರವೀಣ್ ಜೈನ್ ಮಾಹಿತಿ ನೀಡಿ, ಕ್ಷೇತ್ರದ 10 ಮಾರ್ಗಗಳನ್ನು ಗುರುತಿಸಲಾಗಿದೆ. 162 ಮಂದಿ 80 ವರ್ಷ ಮೇಲ್ಪಟ್ಟವರು ಮತ್ತು  82 ಮಂದಿ … Read more

ಪುರಸಭೆ ವ್ಯಾಪ್ತಿಯಲ್ಲಿ ಚಿರತೆ ಪ್ರತ್ಯಕ್ಷ, ಸ್ಥಳೀಯರಲ್ಲಿ ಆತಂಕ

Soraba-Purasabhe-building

SHIVAMOGGA LIVE NEWS | 28 APRIL 2023 SORABA : ಪುರಸಭೆ ವ್ಯಾಪ್ತಿಯಲ್ಲಿ ಚಿರತೆ (Cheetah) ಕಾಣಿಸಿಕೊಂಡಿದ್ದು ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ಜನರು ಒಬ್ಬೊಬ್ಬರೆ ಓಡಾಡದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಜನರಿಗೆ ಎಚ್ಚರಿಕೆ ನೀಡಿದ್ದಾರೆ. ಸೊರಬದ ಚಿಕ್ಕಶಕುನ ಮತ್ತು ಸೀಗೆಹಳ್ಳಿ ಗ್ರಾಮಗಳಲ್ಲಿ ಕಳೆದ ಮೂರು ದಿನದಿಂದ ಚಿರತೆ (Cheetah)  ಕಾಣಿಸಿಕೊಂಡಿದೆ. ಇದರಿಂದ ಸ್ಥಳೀಯರು ಜಮೀನಿಗೆ ಹೋಗಲು ಹೆದರುವಂತಾಗಿದೆ. ಇನ್ನು, ಈ ಕುರಿತು ವಲಯ ಅರಣ್ಯಾಧಿಕಾರಿ ಜಾವೇದ್‌ ಬಾಷಾ ಅವರು ಜನರಿಗೆ ಎಚ್ಚರಿಕೆ ನೀಡಿದ್ದು, ಜನರು ಒಬ್ಬೊಂಟಿಯಾಗಿ … Read more