ಕೆರೆ ಬೇಟೆ ವೇಳೆ ಕೆರೆಯಲ್ಲೇ ಕುಸಿದು ಬಿದ್ದ ವ್ಯಕ್ತಿ, ಸಾವು

SORABA-NEWS

SHIVAMOGGA LIVE NEWS | 10 APRIL 2023 SORABA : ಕೆರೆ ಬೇಟೆಯಲ್ಲಿ (Kere Bete) ಪಾಲ್ಗೊಂಡಿದ್ದ ವ್ಯಕ್ತಯೊಬ್ಬರು ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಮೃತರನ್ನು ಶಿಕಾರಿಪುರದ ಹರಗಿ ಗ್ರಾಮ ಮಲ್ಲೇಶಪ್ಪ (60) ಎಂದು ಗುರುತಿಸಲಾಗಿದೆ. ಸೊರಬ ತಾಲೂಕು ಉರುಗನಹಳ್ಳಿಯಲ್ಲಿ ಘಟನೆ ಸಂಭವಿಸಿದೆ. ಮಲ್ಲೇಶಪ್ಪ ಕೆರೆ ಬೇಟೆಯಲ್ಲಿ (Kere Bete) ಪಾಲ್ಗೊಂಡಿದ್ದರು. ಕೆರೆ ಬೇಟೆ ಆರಂಭವಾಗಿ ಸ್ವಲ್ಪ ದೂರದವರೆಗೆ ಹೋಗುತ್ತಿದ್ದಂತೆ ಮಲ್ಲೇಶಪ್ಪ ಕುಸಿದು ಬಿದ್ದಿದ್ದಾರೆ. ಇದನ್ನು ಗಮನಿಸಿದ ಸ್ಥಳೀಯರು ಕೂಡಲೆ ಅವರನ್ನು ದಡಕ್ಕೆ ಕರೆತಂದು ಉಪಚರಿಸಿ ಸೊರಬ … Read more

ಒಂದೂವರೆ ತಿಂಗಳ ಮಗುವಿನೊಂದಿಗೆ ಕೆರೆಗೆ ಹಾರಿದ ಬಾಣಂತಿ, ಕಾರಣವೇನು?

Soraba-Kuppagadde-Baby-in-pond

SHIVAMOGGA LIVE NEWS | 10 APRIL 2023 SORABA : ಒಂದೂವರೆ ತಿಂಗಳ ಹೆಣ್ಣು ಮಗುವಿನೊಂದಿಗೆ (Baby) ಕೆರೆಗೆ ಹಾರಿ ಬಾಣಂತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆರೆಯಲ್ಲಿ ಮಗುವಿನ ಮೃತದೇಹ ತೇಲುತ್ತಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಶೋಧ ಕಾರ್ಯ ನಡೆಸಿದಾಗ ಮಗುವಿನೊಂದಿಗೆ ತಾಯಿಯು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಸೊರಬ ತಾಲೂಕು ಕುಪ್ಪಗಡ್ಡೆ ಗ್ರಾಮದ ತುಂಬೆ ಹೊಂಡದಲ್ಲಿ ಘಟನೆ ಸಂಭವಿಸಿದೆ. ಶಾಂತಾ (28), ಒಂದೂವರೆ ತಿಂಗಳ ಹೆಣ್ಣು ಮಗು ಮಂಗಳಾ ಗೌರಿ … Read more

BREAKING NEWS | ಕಾಂಗ್ರೆಸ್ ಮೊದಲ ಪಟ್ಟಿ, ಶಿವಮೊಗ್ಗ ಜಿಲ್ಲೆಯ 3 ಕ್ಷೇತ್ರಕ್ಕೆ ಅಭ್ಯರ್ಥಿ ಪ್ರಕಟ, 4 ಕ್ಷೇತ್ರದಲ್ಲಿ ಇನ್ನೂ ಸಸ್ಪೆನ್ಸ್

Congress-Party-Flag

SHIVAMOGGA LIVE NEWS | 25 MARCH 2023 BENGALURU : ವಿಧಾನ ಸಭೆ ಚುನಾವಣೆಗೆ ಸ್ಪರ್ಧಿಸುವ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ (congress list) ಬಿಡುಗಡೆಯಾಗಿದೆ. ಮೊದಲ ಹಂತದಲ್ಲಿ 124  ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಲಾಗಿದೆ. ಈ ಪೈಕಿ ಶಿವಮೊಗ್ಗ ಜಿಲ್ಲೆಯ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಿಸಾಗಿದೆ. ಯಾವ್ಯಾವ ಕ್ಷೇತ್ರಕ್ಕೆ ಅಭ್ಯರ್ಥಿ ಪ್ರಕಟ? ನಿರೀಕ್ಷೆಯಂತೆ ಸೊರಬ ವಿಧಾನಸಭೆ ಕ್ಷೇತ್ರದಿಂದ ಮಧು ಬಂಗಾರಪ್ಪ, ಭದ್ರಾವತಿಯಿಂದ ಬಿ.ಕೆ.ಸಂಗಮೇಶ್ವರ, ಸಾಗರದಿಂದ ಬೇಳೂರು ಗೋಪಾಲಕೃಷ್ಣ ಅವರ ಹೆಸರನ್ನು ಪ್ರಕಟಿಸಲಾಗಿದೆ. ಮೂರು ಕ್ಷೇತ್ರದ … Read more

ಮಹಿಳೆಯರೆ ಹುಷಾರ್, ಪೌಡರ್ ಗ್ಯಾಂಗ್ ವಿರುದ್ಧ ಮತ್ತೊಂದು ಕೇಸ್ ದಾಖಲು, ನಿಮ್ಮ ಮನೆ ಬಾಗಿಲಿಗು ಬರಬಹುದು ಇವರು

Crime-News-General-Image

SHIVAMOGGA LIVE NEWS | 7 MARCH 2023 SORABA : ಕೊರಳಲ್ಲಿರುವ ಚಿನ್ನದ ಸರವನ್ನು ಫಳಫಳ ಹೊಳೆಯುವಂತೆ ಮಾಡಿಕೊಡುವುದಾಗಿ ನಂಬಿಸಿ ವೃದ್ಧೆಯೊಬ್ಬರನ್ನು ವಂಚಿಸಲಾಗಿದೆ. ಸೊರಬ ಪಟ್ಟಣದ ಕೆಇಬಿ ಕಾಲೋನಿಯಲ್ಲಿ ಘಟನೆ ಸಂಭವಿಸಿದೆ. ರಾಧಮ್ಮ ಎಂಬುವವರ ಚಿನ್ನಾಭರಣವನ್ನು (ornaments) ಕಳ್ಳತನ ಮಾಡಲಾಗಿದೆ. ಹೇಗಾಯ್ತು ಘಟನೆ? ರಾಧಮ್ಮ ಎಂಬುವವರ ಮನೆ ಬಳಿ ಬೈಕಿನಲ್ಲಿ ಬಂದ ಇಬ್ಬರು ಅಪರಿಚಿತರು ಚಿನ್ನಾಭರಣಕ್ಕೆ ಪಾಲಿಶ್ ಮಾಡಿಕೊಡುವುದಾಗಿ ನಂಬಿಸಿದ್ದಾರೆ. ಕೊರಳಲ್ಲಿದ್ದ 20 ಗ್ರಾಂ ತೂಕದ ಬಂಗಾರದ ಚೈನ್, 40 ಗ್ರಾಂ ತೂಕದ ಲಕ್ಷ್ಮಿ ತಾಳಿಸರ … Read more

ಹೆಜ್ಜೇನು ದಾಳಿ, ಗಂಡ, ಹೆಂಡತಿಗೆ ಐಸಿಯುನಲ್ಲಿ ಚಿಕಿತ್ಸೆ

soraba map graphics

SHIVAMOGGA LIVE NEWS | 1 MARCH 2023 SORABA : ಬೇಲಿ ಸವರುವ ವೇಳೆ ಹೆಜ್ಜೇನು ದಾಳಿ (Honey Bee) ಮಾಡಿದ್ದು ದಂಪತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಶಿಕಾರಿಪುರದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೊರಬ ತಾಲೂಕು ಹಿರೇ ಇಡಗೋಡು ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಕೃಷ್ಣಪ್ಪ ಮತ್ತು ರೇಣುಕಮ್ಮ ದಂಪತಿ ಇವತ್ತು ಮನೆ ಹಿಂಭಾಗದಲ್ಲಿ ಬೇಲಿ ಸವರುತ್ತಿದ್ದರು. ಈ ವೇಳೆ ಹೆಜ್ಜೇನುಗಳು (Honey Bee) ದಾಳಿ ನಡೆಸಿವೆ. ಕೂಡಲೆ ಅವರನ್ನು ಆನವಟ್ಟಿ … Read more

ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಅಪಘಾತ, ಇಬ್ಬರು ಸಾವು | 5 ಅಪಘಾತ ಸುದ್ದಿಗಳು

Crime-News-General-Image

SHIVAMOGGA LIVE NEWS | 6 FEBRUARY 2023 ಆಗುಂಬೆ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿ THIRTHAHALLI : ರಸ್ತೆ ಬದಿ ನಡೆದು ಹೋಗುತ್ತಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿ (bike accident) ಹೊಡೆದು ಗಂಭೀರ ಗಾಯಗೊಂಡಿದ್ದಾರೆ. ಆಗುಂಬೆ ರಸ್ತೆಯ ಬಾಳೆಬೈಲು ಮಲ್ನಾಡ್ ಕ್ಲಬ್ ಎದುರು ಪಟ್ಟಾಭಿರಾಮ್ ಎಂಬುವವರು ನಡೆದು ಹೋಗುತ್ತಿದ್ದಾಗ ಬೈಕ್ ಸವಾರ ವೇಗವಾಗಿ ಬಂದು ಡಿಕ್ಕಿ ಹೊಡೆದಿದ್ದಾನೆ. ತೀವ್ರ ಗಾಯಗೊಂಡಿದ್ದ ಪಟ್ಟಾಭಿರಾಮ್ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತೀರ್ಥಹಳ್ಳಿ ಪೊಲೀಸ್ … Read more

4 ವರ್ಷದಲ್ಲಿ 14 ತಹಶೀಲ್ದಾರ್ ವರ್ಗಾವಣೆ, ಶಿವಮೊಗ್ಗದಲ್ಲಿ ನೌಕರರಿಂದ ಮೌನ ಹೋರಾಟ

Protest-against-Tahasildhars-Tranfer

SHIVAMOGGA LIVE NEWS | 24 JANUARY 2023 SHIMOGA : ಸೊರಬ ತಾಲೂಕಿನಲ್ಲಿ 2018ರಿಂದ ಈವರೆಗೂ 14 ತಹಶೀಲ್ದಾರ್ಗಳ ವರ್ಗಾವಣೆ ಖಂಡಿಸಿ ರಾಜ್ಯ ಕಂದಾಯ ಇಲಾಖೆ (Revenue Department) ನೌಕರರ ಸಂಘದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ನೌಕರರ ದಿಢೀರ್ ವರ್ಗಾವಣೆಯಿಂದ ಜನ ಸ್ನೇಹಿಯಾಗಿ ಸೇವೆ ಸಲ್ಲಿಸಲು ಸಾಧ್ಯವಾಗುತ್ತಿಲ್ಲ. ಅಲ್ಲದೆ ನೌಕರರ (Revenue Department) ಕುಟುಂಬದ ಮೇಲೂ ಪರಿಣಾಮ ಉಂಟಾಗುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ‘ಸೊರಬ ತಾಲೂಕಿನಲ್ಲಿ ಪ್ರತಿ ತಿಂಗಳು ವರ್ಗಾವಣೆ ಆದೇಶಗಳು … Read more

ಹಾಡಹಗಲೆ ಜಡೆ ಗ್ರಾಮದ ಮಠದಲ್ಲಿ ಹುಂಡಿ ಕಳ್ಳತನ

soraba anavatti graphics

SHIVAMOGGA LIVE NEWS | 13 JANUARY 2023 SORABA : ತಾಲೂಕಿನ ಜಡೆ ಗ್ರಾಮದ ಶ್ರೀ ಸಿದ್ದ ವೃಷಭೇಂದ್ರ ಸಂಸ್ಥಾನ ಮಠದಲ್ಲಿ (mutt) ಹಾಡ ಹಗಲೆ ಕಾಣಿಕೆ ಹುಂಡಿ ಕಳ್ಳತನವಾಗಿದೆ. ಈ ಸಂಬಂಧ ಆನವಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಠದ (mutt) ಒಳಗೆ ಶ್ರೀ ಕುಮಾರಪ್ರಭು ಸ್ವಾಮೀಜಿ ಗುದ್ದುಗೆ ಮುಂಭಾಗ ಇದ್ದ ಹುಂಡಿ ಕಳ್ಳತನವಾಗಿದೆ. ಜ.11ರಂದು ಬೆಳಗ್ಗೆ 10.30ಕ್ಕೆ ಮುಖ್ಯ ಅರ್ಚಕ ಗುರುಪಾದಯ್ಯ ಅವರು ಪೂಜೆ ಮುಗಿಸಿ ಮಠದಿಂದ ಮನೆಗೆ ಹೋಗಿದ್ದರು. ಮಧ್ಯಾಹ್ನ ಮಠಕ್ಕೆ … Read more

ಅಡಕೆ ಧಾರಣೆ | 7 ಜನವರಿ 2023 | ಇವತ್ತು ಯಾವ್ಯಾವ ಅಡಕೆ ರೇಟ್ ಎಲ್ಲೆಲ್ಲಿ ಎಷ್ಟಿದೆ?

Areca Price in Shimoga APMC

SHIVAMOGGA LIVE NEWS | 7 JANUARY 2023 SHIMOGA : ಸೊರಬ, ಚನ್ನಗಿರಿ, ಶಿರಸಿ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಕೆ ಧಾರಣೆ (ADIKE RATE). ಸೊರಬ ಮಾರುಕಟ್ಟೆ ಕೋಕ 22099 22099 ರಾಶಿ 44509 46509 ಶಿರಸಿ ಮಾರುಕಟ್ಟೆ ಕೆಂಪುಗೋಟು 34031 34900 ಚಾಲಿ 39030 43801 ಬೆಟ್ಟೆ 37069 42999 ಬಿಳೆ ಗೋಟು 24299 35600 ರಾಶಿ 44199 46399 ಸಿದ್ದಾಪುರ ಮಾರುಕಟ್ಟೆ ಕೆಂಪುಗೋಟು 30699 32109 ಕೋಕ 27599 32789 … Read more

ಸೊರಬ ತಾಲೂಕು ಪಂಚಾತಿಗೆ 17 ಕ್ಷೇತ್ರ ಫೈನಲ್, ಯಾವ್ಯಾವ ಹಳ್ಳಿ ಯಾವ ಕ್ಷೇತ್ರಕ್ಕೆ ಸೇರುತ್ತೆ? ಇಲ್ಲಿದೆ ಪಟ್ಟಿ

SORABA-NEWS

SHIVAMOGGA LIVE NEWS |4 JANUARY 2023 SORABA : ತಾಲೂಕು ಪಂಚಾಯಿತಿಗೆ 17 ಕ್ಷೇತ್ರಗಳನ್ನು ಸೀಮಾ ನಿರ್ಣಯ ಆಯೋಗ ಪ್ರಕಟಿಸಿದೆ. ಇದಕ್ಕೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. (soraba taluk panchayat constituency ) 2021ಕ್ಕೂ ಮೊದಲು ಸೊರಬದಲ್ಲಿ 19 ಕ್ಷೇತ್ರಗಳಿದ್ದವು. ಪುನರ್ ವಿಂಗಡಣೆ ಬಳಿಕ 14ಕ್ಕೆ ಇಳಿಕೆಯಾಗಿತ್ತು. ಈಗ ಸೀಮಾ ನಿರ್ಣಯ ಆಯೋಗ 17 ಕ್ಷೇತ್ರಗಳನ್ನು ರಚಿಸಿದೆ. (soraba taluk panchayat constituency ) ಯಾವ್ಯಾವ ಕ್ಷೇತ್ರಕ್ಕೆ ಯಾವ ಹಳ್ಳಿ ಸೇರುತ್ತೆ? ಕ್ಷೇತ್ರ 1 … Read more