ಬೀದಿ ದೀಪ ನಿರ್ವಹಣೆ ಮಾಡದ ಗುತ್ತಿಗೆದಾರರು ಕಪ್ಪು ಪಟ್ಟಿಗೆ, ಟ್ರಾಕ್ಟರ್ ಟ್ರಾಲಿ ಪತ್ತೆಗೆ ಎಸ್ಪಿ ಬಳಿ ನಿಯೋಗ

Soraba-Purasabhe-building

SHIVAMOGGA LIVE NEWS |4 JANUARY 2023 ಸೊರಬ : ಬೀದಿ ದೀಪಗಳನ್ನು (street light) ಸರಿಯಾಗಿ ನಿರ್ವಹಣೆ ಮಾಡದ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಬೇಕು ಎಂದು ಪುರಸಭೆಯ ವಿಶೇಷ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು. ಸೊರಬ ಪುರಸಭೆಯಲ್ಲಿ ಅಧ್ಯಕ್ಷ ಈರೇಶ್ ಮೇಸ್ತ್ರಿ ಅಧ್ಯಕ್ಷತೆಯಲ್ಲಿ ನಡೆದ ವಿಶೇಷ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಈ ಹಿಂದೆ ಪುರಸಭೆ ವ್ಯಾಪ್ತಿಯ 23 ವಾರ್ಡ್ ಗಳಲ್ಲಿ ಬೀದಿ ದೀಪಗಳ ನಿರ್ವಹಣೆಗೆ ವಿಫಲವಾಗಿರುವ ಮತ್ತು ನಿರ್ಲಕ್ಷ್ಯ ತೋರಿರುವ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಬೇಕು ಎಂದು … Read more

ನಾಳೆ ಶಿವಮೊಗ್ಗ ಜಿಲ್ಲೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Chief-MInister-Basavaraja-Bommai-Press-Meet-in-Shimoga

SHIVAMOGGA LIVE NEWS | 14 NOVEMBER 2022 SHIMOGA | ಮುಖ್ಯಮಂತ್ರಿ  (chief minister) ಬಸವರಾಜ ಬೊಮ್ಮಾಯಿ ಅವರು ನ.15 ರಂದು ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ನ.15ರ ಸಂಜೆ 4.10ಕ್ಕೆ ತರಿಕೆರೆಯ ಹಳೆ ವಿಜ್ಞಾನ ಇಂಡಸ್ಟ್ರೀಸ್ ಲಿ. ಹೆಲಿಪ್ಯಾಡ್‌ನಿಂದ ಹೊರಟು 4.45ಕ್ಕೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಆನವಟ್ಟಿ ಹೆಲಿಪ್ಯಾಡ್‌ಗೆ ಆಗಮಿಸಲಿದ್ದಾರೆ. ಆನವಟ್ಟಿಯ ಹೈಸ್ಕೂಲ್ ಗ್ರೌಂಡ್ ಆವರಣದಲ್ಲಿ ಆಯೋಜಿಸಲಾಗಿರುವ ಜನ ಸಂಕಲ್ಪ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ 6.30ಕ್ಕೆ ರಸ್ತೆ ಮೂಲಕ ಆನವಟ್ಟಿಯಿಂದ ಹೊರಟು ರಾತ್ರಿ … Read more

ಗ್ರಾಮ ಪಂಚಾಯಿತಿ ಸದಸ್ಯನ ಮೇಲೆ ಮಾಜಿ ಅಧ್ಯಕ್ಷೆ ಸೇರಿ ಮೂವರಿಂದ ಹಲ್ಲೆ

crime name image

SORABA | ಗ್ರಾಮ ಪಂಚಾಯಿತಿ ಸದಸ್ಯರೊಬ್ಬರ ಮೇಲೆ ಅದೇ ಪಂಚಾಯಿತಿಯ ಮಾಜಿ ಅಧ್ಯಕ್ಷೆ ಸೇರಿದಂತೆ ಮೂವರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಗಾಯಾಳು ಗ್ರಾಮ ಪಂಚಾಯಿತಿ ಸದಸ್ಯ ದೂರು ನೀಡಿದ್ದಾರೆ. (ATTACK ON MEMBER) ಗ್ರಾಮ ಪಂಚಾಯಿತಿ ಸದಸ್ಯ, ಸುತ್ತುಕೋಟೆ ಗ್ರಾಮದ ನಿವಾಸಿ ಉದಯ ಕುಮಾರ್ ಎಂಬುವವರ ಮೇಲೆ ಹಲ್ಲೆಯಾಗಿದೆ. ಕ್ಲಿಕ್ ಮಾಡಿ ಇದನ್ನೂ ಓದಿ |  ಕೊಡಚಾದ್ರಿ ಬೆಟ್ಟದ ತುತ್ತ ತುದಿಯಲ್ಲಿ ಕುಸಿದು ಬಿದ್ದು ವ್ಯಕ್ತಿ ಸಾವು ಗ್ರಾಮ ಪಂಚಾಯಿತಿಗೆ ಸವಿತಾ ಎಂಬುವರು ಅಧ್ಯಕ್ಷೆಯಾಗಿದ್ದರು. … Read more

ಸೊರಬದ ತಿಮ್ಮಪ್ಪನಿಗೆ 20 ವರ್ಷ ಜೈಲು, 1.44 ಲಕ್ಷ ದಂಡ, ಈತನ ಅಪರಾಧವೇನು?

Soraba-Thimmappa-sentenced-for-20-years-jail.j

SHIMOGA | ಬಾಲಕರ ಅಶ್ಲೀಲ ವಿಡಿಯೋಗಳನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ ಲೊಡ್ ಮಾಡಿದ್ದ ಆರೋಪ ಸಾಬೀತಾದ ಹಿನ್ನೆಲೆ, ಆಪರಾಧಿಗೆ 20 ವರ್ಷ (20 years jail) ಜೈಲು ಶಿಕ್ಷೆ ಪ್ರಕಟಿಸಲಾಗಿದೆ. ಸೊರಬ ತಾಲೂಕಿನ ತಿಮ್ಮಪ್ಪ (42) ಎಂಬಾತನಿಗೆ ಶಿಕ್ಷೆ ಆಗಿದೆ. ಅಪರಾಧ ಸಾಬೀತಾದ ಹಿನ್ನೆಲೆ ಶಿವಮೊಗ್ಗ ಜಿಲ್ಲಾ ನ್ಯಾಯಾಲಯ ಇವತ್ತು ಶಿಕ್ಷೆ ಪ್ರಕಟಿಸಿದೆ. ಏನಿದು ಪ್ರಕರಣ? (20 years jail) ಬಾಲಕರ ಅಶ್ಲೀಲ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ ಲೋಡ್ ಮಾಡುತ್ತಿರುವ ಕುರಿತು ಸೈಬರ್ … Read more

ಕಾಂಗ್ರೆಸ್’ಗೆ ಗುಡ್ ಬಾಯ್ ಹೇಳಿ ಬಿಜೆಪಿ ಸೇರ್ಪಡೆಯಾದ ಸೊರಬದ ಮುಖಂಡ

Raju-Tallur-Joined-BJP-in-Shimoga

SHIMOGA | ಕಾಂಗ್ರೆಸ್ ಪಕ್ಷ ತೊರೆದಿದ್ದ ಸೊರಬದ ಮುಖಂಡ ಇವತ್ತು ಬಿಜೆಪಿ (JOIN BJP) ಸೇರ್ಪಡೆಯಾಗಿದ್ದಾರೆ. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ರಾಜು ಎಂ.ತಲ್ಲೂರು ಅವರು ಬಿಜೆಪಿ ಪಕ್ಷ ಸೇರಿದ್ದಾರೆ. ಸಂಸದ ಬಿ.ವೈ.ರಾಘವೇಂದ್ರ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಮತ್ತು ಬಿಜೆಪಿ ಮುಖಂಡರ ಸಮ್ಮುಖದಲ್ಲಿ ರಾಜು ಎಂ.ತಲ್ಲೂರು ಅವರು ಬಿಜೆಪಿ (JOIN BJP) ಸೇರ್ಪಡೆಯಾದರು. ಪಕ್ಷದ ಶಾಲು ಹೊದಿಸಿ, ಬಿಜೆಪಿ ಧ್ವಜ ನೀಡಿ ರಾಜು ತಲ್ಲೂರು ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲಾಯಿತು. ವಿಭಾಗ ಪ್ರಭಾರಿ ಗಿರೀಶ್ ಪಟೇಲ್, ಓಬಿಸಿ … Read more

ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬಾಯ್ ಹೇಳಿದ ಸಿದ್ದರಾಮಯ್ಯ ಆಪ್ತ, ಕಾರಣವೇನು?

Soraba-Raju-Tallur-press-meet.

SHIMOGA | ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಆಪ್ತ, ಸೊರಬ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ರಾಜು ತಲ್ಲೂರು ಅವರು ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬಾಯ್ (resigns) ಹೇಳಿದ್ದಾರೆ. ಅವರು ಬಿಜೆಪಿ ಸೇರುವುದು ಬಹುತೇಕ ಖಚಿತವಾಗಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜು ತಲ್ಲೂರು ಅವರು, ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷರ ನಡೆಯಿಂದ ಬೇಸರವಾಗಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ (resigns) ನೀಡುತ್ತಿದ್ದೇನೆ ಎಂದು ಆರೋಪಿಸಿದರು. ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷರು ಪಕ್ಷದ ಸಂಘಟನೆ ಮಾಡಲು ವಿಫಲರಾಗಿದ್ದಾರೆ. ಅವರು ಜನಪರವಾಗಿ ಕಾರ್ಯನಿರ್ವಹಿಸುತ್ತಿಲ್ಲ. … Read more

ಆನವಟ್ಟಿ – ಶಿರಾಳಕೊಪ್ಪ ರಸ್ತೆಯಲ್ಲಿ ಶಾಲೆಗೆ ಹೋಗುತ್ತಿದ್ದ ಬಾಲಕನಿಗೆ ಡಿಕ್ಕಿ ಹೊಡೆದ ಟಾಟಾ ಏಸ್

soraba anavatti graphics

SORABA | ಶಾಲೆಗೆ ನಡೆದು ಹೋಗುತ್ತಿದ್ದ  ಬಾಲಕನಿಗೆ ಟಾಟಾ ಏಸ್ (TATA ACE) ವಾಹನವೊಂದು ಹಿಂಬದಿಯಿಂದ ಡಿಕ್ಕಿ ಹೊಡೆದು ಗಾಯಗೊಂಡಿದ್ದಾನೆ. ಆತನಿಗೆ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪ್ರೀತಮ್ (7) ಗಾಯಾಳು. ಆನವಟ್ಟಿ – ಶಿರಾಳಕೊಪ್ಪ ಮುಖ್ಯ ರಸ್ತೆಯ ಹುಣಸವಳ್ಳಿ ಕ್ರಾಸ್ ಬಳಿ ಘಟನೆ ಸಂಭವಿಸಿದೆ. ಕ್ಲಿಕ್ ಮಾಡಿ ಇದನ್ನೂ ಓದಿ | ಅತಿ ವೇಗದಿಂದ ಅವಘಡ, ವಿದ್ಯಾನಗರದಲ್ಲಿ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ ಮಹಿಳೆ ಹುಣಸವಳ್ಳಿ ಗ್ರಾಮದ ಶಾಲೆಗೆ ಪ್ರೀತಮ್ ನಡೆದು ಹೋಗುತ್ತಿದ್ದಾಗ ಟಾಟಾ … Read more

ಮನೆ, ಶುಂಠಿ ಹೊಲದ ಮೇಲೆ ಅಬಕಾರಿ ಇಲಾಖೆ ಅಧಿಕಾರಿಗಳ ದಾಳಿ, ಆರೋಪಿ ಅರೆಸ್ಟ್, ಕಾರಣವೇನು?

SORABA-NEWS

SORABA | ಸೊರಬ ತಾಲೂಕಿನ ಚಿಟ್ಟೂರು ಗ್ರಾಮದಲ್ಲಿ ಮನೆ ಮತ್ತು ಶುಂಠಿ ಹೊಲದ ಮೇಲೆ ಅಬಕಾರಿ ಪೊಲೀಸರು ದಾಳಿ ಮಾಡಿ 300 ಗ್ರಾಂ ಒಣ ಮತ್ತು 25 ಕೆಜಿ ಹಸಿ ಗಾಂಜಾ (GANJA) ಜಪ್ತಿ ಮಾಡಿ ಆರೋಪಿಯನ್ನು ಬಂಧಿಸಿದ್ದಾರೆ. ಚಿಟ್ಟೂರು ಗ್ರಾಮದ ನಿಂಗರಾಜ್ ಬಂಧಿತ. ಈತ ಮಾರಾಟ ಮಾಡಲೆಂದು ಮನೆಯಲ್ಲೇ ಒಣ ಗಾಂಜಾ ಸಂಗ್ರಹಿಸಿದ್ದ. ಖಚಿತ ಮಾಹಿತಿ ಮೇರೆಗೆ ಅಬಕಾರಿ ಡಿಸಿ ಕ್ಯಾ. ಅಜಿತ್‌ ಕುಮಾರ್ ನೇತೃತ್ವದಲ್ಲಿ ಗುರುವಾರ ದಾಳಿ ನಡೆಸಿದಾಗ ಮನೆಯಲ್ಲಿ 300 ಗ್ರಾಂ ಒಣ … Read more

ನಡು ಬೀದಿಯಲ್ಲಿ ವಿಷ ಸೇವಿಸಿದ ವ್ಯಾಪಾರಿ, ಮಧು ಬಂಗಾರಪ್ಪ ಎಂಟ್ರಿ ಬಳಿಕ ಕಾರ್ಯಾಚರಣೆ ಸ್ಥಗಿತ

Anavatti-Shop-keeper-consumes-poison

SHIVAMOGGA LIVE NEWS | SORABA | 14 ಜುಲೈ 2022 ಬೀದಿ ಬದಿ ಅಂಗಡಿ (ROAD SIDE VENDOR) ತೆರವು ಕಾರ್ಯಾಚರಣೆ ವೇಳೆ ವ್ಯಾಪಾರಿಯೊಬ್ಬರು ವಿಷ (POISON) ಸೇವಿಸಿದ್ದಾರೆ. ಇದರಿಂದ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಸೊರಬ ತಾಲೂಕಿನ ಆನವಟ್ಟಿಯ (ANAVATTI) ಹಾನಗಲ್ – ಶಿವಮೊಗ್ಗ ರಾಜ್ಯ ಹೆದ್ದಾರಿಯಲ್ಲಿರುವ ಬೀದಿಬದಿ ವ್ಯಾಪಾರಿಗಳ ಅಂಡಿಗಳನ್ನು ಪಟ್ಟಣ ಪಂಚಾಯಿತಿ ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ತೆರವುಗೊಳಿಸಿದರು. ಸಾರ್ವಜನಿಕ ಸಮುದಾಯ ಆಸ್ಪತ್ರೆ, ನಾಡಕಚೇರಿ ಹಾಗೂ ಪಟ್ಟಣ … Read more

ನಾಟಕ ಪ್ರದರ್ಶನ ಅರ್ಧಕಕ್ಕೆ ಮೊಟಕು, ಆಕ್ರೋಶದಲ್ಲಿ ಕಲಾವಿದರು, ಮಾಜಿ ಸಿಎಂ ಟ್ವೀಟ್

Anavatti-Drama-Stopped-Controversy

SHIVAMOGGA LIVE NEWS | SORABA | 5 ಜುಲೈ 2022 ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಅಡ್ಡಿಪಡಿಸಿದ್ದರಿಂದ ನಾಟಕವೊಂದರ (DRAMA CONTROVERSY) ಪ್ರದರ್ಶನವನ್ನು ಅರ್ಧಕ್ಕೆ ನಿಲ್ಲಿಸಲಾಗಿದೆ. ಈ ಬೆಳವಣಿಗೆ ಪರ ಮತ್ತು ವಿರೋಧ ತೀವ್ರ ಚರ್ಚೆ ಹುಟ್ಟುಹಾಕಿದೆ. ಈ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಟ್ವೀಟ್ ಮಾಡಿದ್ದಾರೆ. ಸೊರಬ ತಾಲೂಕು ಆನವಟ್ಟಿಯ ವೀರಶೈವ ಕಲ್ಯಾಣ ಮಂಟಪದಲ್ಲಿ ‘ಜೊತೆಗಿರುವನು ಚಂದಿರ’ ನಾಟಕ ಪ್ರದರ್ಶನ ಆಯೋಜಿಸಲಾಗಿತ್ತು. ಈ ವೇಳೆ ಹಿಂದೂ ಪರ ಸಂಘಟನೆ ಕಾರ್ಯಕರ್ತರು ನಾಟಕ ಪ್ರದರ್ಶನಕ್ಕೆ … Read more