ಬೈಕ್ ಸವಾರನ ಪ್ರಾಣಕ್ಕೆ ಕುತ್ತು ತಂದ ಟಿಪ್ಪರ್ ಲಾರಿ

Accident-at-Soraba

SHIVAMOGGA LIVE NEWS | ACCIDENT | 29 ಏಪ್ರಿಲ್ 2022 ಟಿಪ್ಪರ್ ಲಾರಿಯೊಂದು ಬೈಕ್’ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಬೈಕ್ ಸವಾರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸೊರಬ ತಾಲೂಕು ಅವಲಗೋಡು ಗ್ರಾಮದ ಯುವರಾಜ್ (38) ಮೃತ ದುರ್ದೈವಿ. ತಾಲೂಕಿನ ಉಳವಿ ಮತ್ತು ಮಳಲಗದ್ದೆ ಗ್ರಾಮದ ಮಧ್ಯೆ ರಾತ್ರಿ ಘಟನೆ ಸಂಭವಿಸಿದೆ. ಯುವರಾಜ್ ಉಳವಿಯಿಂದ ಅವಲಗೋಡು ಗ್ರಾಮಕ್ಕೆ ಬೈಕಿನಲ್ಲಿ ತೆರಳುತ್ತಿದ್ದ. ಸೊರಬದಿಂದ ಸಾಗರ ಕಡೆಗೆ ತೆರಳುತ್ತಿದ್ದ ಟಿಪ್ಪರ್ ಲಾರಿಯೊಂದು ಬೈಕಿಗೆ ಡಿಕ್ಕಿ ಹೊಡೆದಿದೆ. ಚಾಲಕ ಅತಿ ವೇಗ ಮತ್ತು … Read more

ಮಾರಿಜಾತ್ರೆ ಮುಗಿಸಿ ಬರುವಾಗ ಭೀಕರ ಅಪಘಾತ, ಮೂವರು ಸಾವು, 11 ಮಂದಿ ಆಸ್ಪತ್ರೆಗೆ

Soraba-Tata-Ace-Case-Kumar-Bangarappa-Visit

SHIVAMOGGA LIVE NEWS | ACCIDENT NEWS| 13 ಏಪ್ರಿಲ್ 2022 ಮಾರಿ ಜಾತ್ರೆಗೆ ಹೋಗಿ ಊರಿಗೆ ಮರಳುತ್ತಿದ್ದಾಗ ಟಾಟಾ ಏಸ್ ವಾಹನ ಮರಕ್ಕೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಇವತ್ತು ಅವರ ಅಂತ್ಯಕ್ರಿಯೆ ನೆರವೇರಿದ್ದು ಶಾಸಕ ಕುಮಾರ್ ಬಂಗಾರಪ್ಪ ಅವರು ಭಾಗವಹಿಸಿದ್ದರು. ತವನಂದಿ ಗ್ರಾಮದ ತಿಮ್ಮಪ್ಪ (45), ಯೋಗರಾಜ (55), ಆಕಾಶ್ (15) ಮೃತರು. ತವನಂದಿಯಿಂದ ಟಾಟಾ ಏಸ್ ವಾಹನದಲ್ಲಿ ಸಾಗರ ತಾಲೂಕು ಗುತ್ನಳ್ಳಿ ಗ್ರಾಮದ ಮಾರಿಜಾತ್ರೆಗೆ ತೆರಳಿದ್ದರು. ಜಾತ್ರೆಯಿಂದ ರಾತ್ರಿ ಹಿಂತಿರುಗುತ್ತಿದ್ದಾಗ ಬಸವಾಸಿ ಮುಖ್ಯರಸ್ತೆಯ … Read more

ಚಿರತೆ ದಾಳಿಯಿಂದ ಮಾಲೀಕನ್ನು ಕಾಪಾಡಿದ ಸಾಕು ನಾಯಿಗಳು

Wild animal Cheetha-Attack-on-Person-near-anavatti

SHIVAMOGGA LIVE NEWS | Wild Animal | 10 ಏಪ್ರಿಲ್ 2022 ಕಟ್ಟಿಗೆ ತರಲು ಕಾಡಿಗೆ ಹೋದ ವ್ಯಕ್ತಿಯೊಬ್ಬರ ಮೇಲೆ ಚಿರತೆ ದಾಳಿ ನಡೆಸಿದೆ. ಆದರೆ ಸಾಕು ನಾಯಿಗಳು ಚಿರತೆ ಮೇಲೆ ದಾಳಿ ನಡೆಸಿ ಮಾಲೀಕನನ್ನು ಕಾಪಾಡಿವೆ. ಸೊರಬ ತಾಲೂಕು ಆನವಟ್ಟಿ ಸಮೀಪದ ಎಣ್ಣೆಕೊಪ್ಪ ಗೊಲ್ಲರ ತಾಂಡಾದಲ್ಲಿ ಘಟನೆ ನಡೆದಿದೆ. ಬಂಗಾರಪ್ಪ ಎಂಬುವವರ ಮೇಲೆ ಚಿರತೆ ದಾಳಿ ನಡೆಸಿದೆ. ಬಂಗಾರಪ್ಪ ಅವರು ಕಟ್ಟಿಗೆ ತರಲು ಕಾಡಿಗೆ ಹೋಗಿದ್ದರು. ಈ ವೇಳೆ ಚಿರತೆ ದಾಳಿ ನಡೆಸಿದೆ. ದಾಳಿ ವೇಳೆ … Read more

ಶಾರದಾ ಪೂರ್ಯಾನಾಯ್ಕ್, ಶ್ರೀಕಾಂತ್, ಬಳಿಗಾರ್ ಕಾಂಗ್ರೆಸ್ ಸೇರ್ಪಡೆ ನಿರೀಕ್ಷೆ

Madhu-Bangarappa-about-Sharada-Poorayanaik-Srikanth.

SHIVAMOGGA LIVE NEWS | POLITICS | 8 ಏಪ್ರಿಲ್ 2022 ಜೆಡಿಎಸ್ ಜಿಲ್ಲಾಧ್ಯಕ್ಷರಾಗಿದ್ದ ಎಂ.ಶ್ರೀಕಾಂತ್, ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಮಾಜಿ ಶಾಸಕಿ ಶಾರದಾ ಪೂರ್ಯಾನಾಯ್ಕ್, ಶಿಕಾರಿಪುರದ ವಿ.ಪಿ.ಬಳಿಗಾರ್ ಅವರು ಕಾಂಗ್ರೆಸ್ ಪಕ್ಷ ಸೇರ್ಪಡೆ ಆಗುವ ನಿರೀಕ್ಷೆ ಇದೆ ಎಂದು ಮಾಜಿ ಶಾಸಕ ಮಧು ಬಂಗಾರಪ್ಪ ಹೇಳಿದರು. ಸೊರಬದಲ್ಲಿ ಬ್ಲಾಕ್ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಮಾತನಾಡಿದ ಮಧು ಬಂಗಾರಪ್ಪ, ಇವರೆಲ್ಲ ಕಾಂಗ್ರೆಸ್ ಸೇರ್ಪಡೆಯಾದರೆ ಜಿಲ್ಲೆಯಲ್ಲಿ ಪಕ್ಷ ಮತ್ತಷ್ಟು ಬಲಗೊಳ್ಳಲಿದೆ ಎಂದರು. ಹಿಂದುತ್ವದ ಹೆಸರಿನಲ್ಲಿ ಕಂದಕ ಹಿಂದುತ್ವದ ಹೆಸರಿನಲ್ಲಿ ಬಿಜೆಪಿ … Read more

ಕೆಲಸ ಮಾಡುತ್ತಿದ್ದಾಗ ಲೈನ್‌ಮನ್’ಗೆ ವಿದ್ಯುತ್ ಶಾಕ್, ಸಾವು

soraba map graphics

SHIVAMOGGA LIVE NEWS | 26 ಮಾರ್ಚ್ 2022 ವಿದ್ಯುತ್ ಮಾರ್ಗದ ರಿಪೇರಿ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ತಗುಲಿ ಲೈನ್‌ಮನ್ ಒಬ್ಬರು ಮೃತಪಟ್ಟಿದ್ದಾರೆ. ಸೊರಬ ತಾಲೂಕು ದೂಗೂರು ಬಳಿ ಘಟನೆ ಸಂಭವಿಸಿದೆ. ಉಳವಿ ಮೆಸ್ಕಾಂ ಶಾಖೆ ಲೈನ್‌ಮನ್, ಗದಗ ಜಿಲ್ಲೆ ಗಜೇಂದ್ರಗಡದ ರವಿ ಬೀರಪ್ಪ ಚವ್ಹಾಣ್ (32) ಮೃತ ದುರ್ದೈವಿ. ತಾಲೂಕಿನ ದೂಗೂರು ಗ್ರಾಮದಲ್ಲಿ ಕೆಲಸ ಮಾಡುವಾಗ ವಿದ್ಯುತ್ ತಗುಲಿ ಲೈನ್‌ಮನ್ ಮೃತಪಟ್ಟಿದ್ದಾರೆ. ಶುಕ್ರವಾರ ಸಂಜೆ ದೂಗೂರು ಬಳಿ 11 ಕೆವಿ ವಿದ್ಯುತ್ ಮಾರ್ಗದ ಕೆಲಸ ಮಾಡುವಾಗ ವಿದ್ಯುತ್ … Read more

‘ಯಡಿಯೂರಪ್ಪ ತಂದ ಕಾನೂನಿಂದ ರೈತರಿಗೆ ಸಂಕಷ್ಟ, ಸಂಸದರಿಗೆ ಇತಿಹಾಸ ಗೊತ್ತಿಲ್ಲ’, ಮಧು ಬಂಗಾರಪ್ಪ ಆಕ್ರೋಶ

Madhu-Bangarappa-General-Image1

SHIVAMOGGA LIVE NEWS | 13 ಮಾರ್ಚ್ 2022 ಅರಣ್ಯ ಭೂಮಿ ಸಾಗುವಳಿದಾರರನ್ನು ಒಕ್ಕಲೆಬ್ಬಿಸುವ ಹುನ್ನಾರವನ್ನು ಡಬಲ್ ಇಂಜಿನ್ ಸರ್ಕಾರಗಳು ಮಾಡುತ್ತಿವೆ ಎಂದು ಮಾಜಿ ಶಾಸಕ ಮಧು ಬಂಗಾರಪ್ಪ ಆರೋಪಿಸಿದರು. ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಧು ಬಂಗಾರಪ್ಪ ಅವರು, ಶಿವಮೊಗ್ಗ ಜಿಲ್ಲೆಯಲ್ಲಿ ಸುಮಾರು 25 ಸಾವಿರ ರೈತರ ಅರ್ಜಿಗಳನ್ನು ತಿರಸ್ಕರಿಸಲಾಗಿದೆ. ರೈತರಿಗೆ ನೋಟಿಸ್ ಕೊಟ್ಟು ಕೋರ್ಟಿಗೆ ಅಲೆಸುವ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರು. ಸೊರಬ ತಾಲೂಕಿನಲ್ಲಿ 11 ಸಾವಿರ ರೈತರಿಗೆ ಸಮಸ್ಯೆಯಾಗಿದೆ. ರೈತರು ಬೇಲ್ ತೆಗೆದುಕೊಳ್ಳುವ ಪರಿಸ್ಥಿತಿಯನ್ನು ಸರ್ಕಾರ … Read more

ಚಂದ್ರಗುತ್ತಿಯಲ್ಲಿ ಅದ್ಧೂರಿ ರಥೋತ್ಸವ, ಸಾವಿರ ಸಾವಿರ ಭಕ್ತರು ಭಾಗಿ, ಹೇಗಿತ್ತು ವೈಭವ?

Chandragutti-renukamba-jathre-soraba-shimoga

SHIVAMOGGA LIVE NEWS | 11 ಮಾರ್ಚ್ 2022 ಚಂದ್ರಗುತ್ತಿ ಗ್ರಾಮದ ಪುರಾಣ ಪ್ರಸಿದ್ಧ ಶ್ರೀ ರೇಣುಕಾಂಬ ದೇವಿ ಜಾತ್ರೆ ವಿಜೃಂಭಣೆಯಿಂದ ನೆರವೇರಿತು. ಇವತ್ತು ಬ್ರಹ್ಮ ರಥೋತ್ಸವ ಇತ್ತು. ದೊಡ್ಡ ಸಂಖ್ಯೆಯ ಭಕ್ತರು ರಥೋತ್ಸವವನ್ನು ಕಣ್ತುಂಬಿಕೊಂಡು ಪುನೀತರಾದರು. ಸಾಗರ ಉಪ ವಿಭಾಗಾಧಿಕಾರಿ ಡಾ. ಎಲ್.ನಾಗರಾಜ್ ಅವರು ಪೂಜೆ ಸಲ್ಲಿಸಿ, ರಥೋತ್ಸವಕ್ಕೆ ಚಾಲನೆ ನೀಡಿದರು. ಘೋಷಣೆಗಳನ್ನು ಕೂಗುತ್ತ ಭಕ್ತರು ಶ್ರೀ ರೇಣುಕಾಂಬ ದೇವಿಯ ರಥೋತ್ಸವ ನೆರವೇರಿಸಿದರು. ಸಾವಿರ ಸಾವಿರ ಸಂಖ್ಯೆಯ ಭಕ್ತರು ಬ್ರಹ್ಮ ರಥೋತ್ಸವ ಕಣ್ತುಂಬಿಕೊಳ್ಳಲು ಸಾವಿರ ಸಾವಿರ ಸಂಖ್ಯೆಯ … Read more

ಆನವಟ್ಟಿಯಲ್ಲಿ 35 ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ

soraba anavatti graphics

SHIVAMOGGA LIVE NEWS | 11 ಮಾರ್ಚ್ 2022 ಕೋಟ್ಪಾ ಕಾಯ್ದೆ ಉಲ್ಲಂಘಿಸಿ ತಂಬಾಕು ಉತ್ಪನ್ನ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಅಧಿಕಾರಿಗಳ ತಂಡ ದಾಳಿ ನಡೆಸಿ, ದಂಡ ವಿಧಿಸಿದೆ. ಸೊರಬ ತಾಲೂಕು ಆನವಟ್ಟಿ, ಕೋಟಿಪುರದ 35 ಅಂಗಡಿಗಳ ಮೇಲೆ ದಾಳಿ ನಡೆಸಲಾಗಿದೆ. ಕೋಟ್ಪಾ ಕಾಯ್ದೆ ಉಲ್ಲಂಘನೆ ಮಾಡಿ ತಂಬಾಕು ಉತ್ಪನ್ನಗಳ ಮಾರಾಟ ಮಾಡಲಾಗುತ್ತಿತ್ತು. ಈ ಹಿಂದೆ ಗುಲಬಿ ಹೂವು ಕೊಟ್ಟು, ಜಾಗೃತಿ ಮೂಡಿಸಲಾಗಿತ್ತು. ಆದರೂ ಅಂಗಡಿ ಮಾಲೀಕರು ಎಚ್ಚೆತ್ತುಕೊಳ್ಳದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ. ಶಿವಮೊಗ್ಗದ ತಂಬಾಕು ನಿಯಂತ್ರಣ … Read more

ಮಾಜಿ ಶಾಸಕ ಮಧು ಬಂಗಾರಪ್ಪ ನೇತೃತ್ವದಲ್ಲಿ ಆನವಟ್ಟಿಯಲ್ಲಿ ಪ್ರತಿಭಟನೆಗೆ ನಿರ್ಧಾರ

Madhu-Bangrappa-at-Kubatur-Soraba

SHIVAMOGGA LIVE NEWS | 11 ಮಾರ್ಚ್ 2022 ಸಮರ್ಪಕ ವಿದ್ಯುತ್ ಪೂರೈಕೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಆನವಟ್ಟಿ ವಿಠಲ ದೇವಸ್ಥಾನದಿಂದ ಮೆಸ್ಕಾಂ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಗುತ್ತದೆ ಎಂದು ಮಾಜಿ ಶಾಸಕ ಮಧು ಬಂಗಾರಪ್ಪ ತಿಳಿಸಿದರು. ಸೊರಬದ ಕುಬಟೂರಿನ ತಮ್ಮ ಮನೆಯಲ್ಲಿ ಮಧು ಬಂಗಾರಪ್ಪ ಅವರು ಕಾಂಗ್ರೆಸ್ ಪಕ್ಷದ ಮುಖಂಡರ ಸಭೆ ನಡೆಸಿದರು. ಈ ಸಂದರ್ಭ ಮಾತನಾಡಿದ ಮಧು ಬಂಗಾರಪ್ಪ ಅವರು, ಮಾರ್ಚ್ 14ರಂದು ಆನವಟ್ಟಿಯಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ ಎಂದರು. … Read more

ಸುಳ್ಳು ದಾಖಲೆ ನೀಡಿ ಪರಿಶಿಷ್ಟ ಜಾತಿ ಪ್ರಮಾಣ ಪತ್ರ, ತಹಶೀಲ್ದಾರ್ ಸೇರಿ ನಾಲ್ವರ ವಿರುದ್ಧ ಕೇಸ್

soraba map graphics

SHIVAMOGGA LIVE NEWS | 2 ಮಾರ್ಚ್ 2022 ಪರಿಶಿಷ್ಟ ಜಾತಿಗೆ ಸೇರದಿದ್ದರೂ ಸುಳ್ಳು ಮಾಹಿತಿ ಒದಗಿಸಿ ಜಾತಿ ಪ್ರಮಾಣ ಪತ್ರ ಪಡೆದ ಆರೋಪ ಸಂಬಂಧ ವ್ಯಕ್ತಿಯೊಬ್ಬರ ವಿರುದ್ಧ ಪ್ರಕರಣದ ದಾಖಲಾಗಿದೆ. ಆತನಿಗೆ ಸಹಕರಿಸಿದ ಆರೋಪದ ಹಿನ್ನೆಲೆ ಅಂದಿನ ಗ್ರಾಮ ಲೆಕ್ಕಿಗ, ರೆವಿನ್ಯೂ ಇನ್ಸ್ ಪೆಕ್ಟರ್ ಮತ್ತು ಸೊರಬ ತಹಶೀಲ್ದಾರ್ ವಿರುದ್ಧವು ಕೇಸ್ ದಾಖಲಾಗಿದೆ. ಸೊರಬದ ಷಣ್ಮುಖ ಎಂಬುವವರು ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆದುಕೊಂಡಿದ್ದರು. ಆ ವರ್ಗಕ್ಕೆ ಸೇರದಿದ್ದರೂ ಸುಳ್ಳು ಪ್ರಮಾಣ ಪತ್ರ ಹೊಂದಿದ್ದ ಸಂಬಂಧ … Read more