ಸೊರಬ ತಾಲೂಕಿನಲ್ಲಿ ಮರ ಕಡಿತಲೆಗೆ ಜಿಲ್ಲಾಧಿಕಾರಿಯಿಂದ ತಾತ್ಕಾಲಿಕ ನಿಷೇಧ
ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ಆಗಸ್ಟ್ 2021 ಸೊರಬ ತಾಲೂಕಿನ ವ್ಯಾಪ್ತಿಯಲ್ಲಿ ಮಳೆ ಬೀಳುತ್ತಿರುವ ಸಂದರ್ಭ ಮತ್ತು ಮಳೆ ಬಿದ್ದ ನಂತರದ ಎರಡು ದಿನ ಭಾರಿ ವಾಹನಗಳ ಮೂಲಕ ಮರ, ನಾಟಾ ಸಾಗಣೆ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಆದೇಶಿಸಿದ್ದಾರೆ. ಆಗಸ್ಟ್ 16ರಿಂದ ಅಕ್ಟೋಬರ್ 31ರವರೆಗೆ ಈ ನಿರ್ಬಂಧವಿರಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಸಾಗರ ಅರಣ್ಯ ವಿಭಾಗದ ಸೊರಬ ತಾಲೂಕು ವ್ಯಾಪ್ತಿಗೆ ಸಂಬಂಧಿಸಿದಂತೆ ಹಿಡುವಳಿ, ಖಾಸಗಿ, ಖಾನೇಷುಮಾರಿ ಜಮೀನಿನ ಪ್ರದೇಶದಲ್ಲಿರುವ ಮರಗಳನ್ನು … Read more