ಹಸಿರು ನಿಶಾನೆ ತೋರಿಸಿ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲೇ ಸಂಚರಿಸಿದ ಶಾಸಕ ಕುಮಾರ್ ಬಂಗಾರಪ್ಪ

050421 Kumar Bangarappa Inaugurates Soraba Nagara Sarige 1

ಶಿವಮೊಗ್ಗ ಲೈವ್.ಕಾಂ |  SORABA NEWS | 5 APRIL 2021 ಸೊರಬದಲ್ಲಿ ಕೆಎಸ್‍ಆರ್‍ಟಿಸಿ ವತಿಯಿಂದ ಮೊದಲ ನಗರ ಸಾರಿಗೆ ಬಸ್‍ ಸಂಚಾರ ಆರಂಭವಾಗಿದೆ. ಶಾಸಕ ಕುಮಾರ್ ಬಂಗಾರಪ್ಪ ಅವರು ಚಾಲನೆ ನೀಡಿ, ಬಸ್ಸಿನಲ್ಲೇ ಸಂಚರಿಸಿದರು. ಪಟ್ಟಣದ ಶ್ರೀ ರಂಗನಾಥ ಸ್ವಾಮಿ ದೇವಸ್ಥಾನದ ಮುಂಭಾಗ ಶಾಸಕ ಕುಮಾರ್ ಬಂಗಾರಪ್ಪ ಅವರು ಬಸ್ಸಿಗೆ ಹಸಿರು ನಿಶಾನೆ ತೋರಿಸಿದರು. ಬಳಿಕ ಮರೂರಿನ ತನಕ ಅವರು ಬಸ್ಸಿನಲ್ಲೇ ಸಂಚರಿಸಿದರು. ಬಸ್‍ ರೂಟ್ ಹೇಗಿದೆ? ರೂಟ್ 1  – ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದಿಂದ … Read more

ಸೊರಬ ತಾಲೂಕು ಪಂಚಾಯಿತಿ ಕ್ಷೇತ್ರ ಪುನರ್ ವಿಂಗಡಣೆ, ಯಾವ್ಯಾವ ಹಳ್ಳಿ ಯಾವ ಪಂಚಾಯತಿಗೆ ಸೇರುತ್ತೆ?

SORABA MAP GRAPHICS 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 1 APRIL 2021 ರಾಜ್ಯಾದ್ಯಂತ ತಾಲೂಕು ಪಂಚಾಯಿತಿ ಕ್ಷೇತ್ರಗಳ ಪುನರ್ ವಿಂಗಡನೆಯಾಗಿದೆ. ತಾಲೂಕು ಪಂಚಾಯಿತಿ ನೂತನ ಕ್ಷೇತ್ರಗಳು ಮತ್ತು ಅದರ ವ್ಯಾಪ್ತಿಗೆ ಬರುವ ಗ್ರಾಮಗಳ ಪಟ್ಟಿಯ ಗೆಜೆಟ್ ನೋಟಿಫಿಕೇಷನ್ ಹೊರಡಿಸಲಾಗಿದೆ. ಸೊರಬ ತಾಲೂಕಿನಲ್ಲಿ 14 ತಾಲೂಕು ಪಂಚಾಯಿತಿ ಕ್ಷೇತ್ರಗಳನ್ನು ರಚಿಸಲಾಗಿದೆ. ಅದರ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳ ಪಟ್ಟಿ ಇಲ್ಲಿದೆ. ಮೂಡಿ ತಾಲೂಕು ಪಂಚಾಯತಿ ಮೂಡಿ, ದೂಡ್ಡಿಕೊಪ್ಪ, ನಲ್ಲಿಕೊಪ್ಪ, ಅಗಸನಹಳ್ಳಿ, ಬೊಮ್ಮರ್ಶಿಕೊಪ್ಪ, ಉಜ್ಜಯನೀಪುರ, ತೊರವಂದ, ದ್ವಾರಹಳ್ಳಿ, ಮೂಗೂರು, ಮಲ್ಲಾಪುರ, ಹುರುಳಿ, … Read more

ಶಿವಮೊಗ್ಗ ಪೊಲೀಸರಿಂದ ಮಾಸ್ಕ್ ಕಾರ್ಯಾಚರಣೆ, ಯಾವ್ಯಾವ ತಾಲೂಕಲ್ಲಿ ಎಷ್ಟು ಕೇಸ್? ವಿಧಿಸಿದ ದಂಡವೆಷ್ಟು?

police jeep

ಶಿವಮೊಗ್ಗ ಲೈವ್.ಕಾಂ | SHIMOGA NEWS | 31 MARCH 2021 ಕರೋನ ಎರಡನೆ ಅಲೆ ಭೀತಿಯ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯಾದ್ಯಂತ ಪೊಲೀಸರು ಮಾಸ್ಕ್ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಮಾಸ್ಕ್ ಧರಿಸದೆರಸ್ತೆಗಿಳಿಯುವವರಿಗೆ ಪೊಲೀಸರು ದಂಡ ವಿಧಿಸುತ್ತಿದ್ದಾರೆ. ಮಾರ್ಚ್‍ ತಿಂಗಳಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಂತ ಕಾರ್ಯಾಚರಣೆ ನಡೆಸಿ, 1694 ಪ್ರಕರಣ ದಾಖಲಿಸಿ, 2,23,350 ರೂ. ದಂಡ ವಿಧಿಸಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ತಿಳಿಸಿದ್ದಾರೆ. ಯಾವ್ಯಾವ ತಾಲೂಕಿನಲ್ಲಿ ಎಷ್ಟು ಕೇಸ್? ಶಿವಮೊಗ್ಗ ತಾಲ್ಲೂಕಿನಲ್ಲಿ 468 ಪ್ರಕರಣಗಳನ್ನು ದಾಖಲಿಸಿ 1,00,750 ರೂ. ದಂಡ … Read more

ಕೊಟ್ಟಿಗೆ ಸಮೀಪ ಬಿದ್ದಿದ್ದ ಸೊಪ್ಪು ತಿಂದಿದ್ದ ಮೂರು ಹಸುಗಳು ಸಾವು

SORABA MAP GRAPHICS 1

ಶಿವಮೊಗ್ಗ ಲೈವ್.ಕಾಂ | SORABA NEWS | 28 MARCH 2021 ಕಾಡು ಜಾತಿಯ ಸೊಪ್ಪು ತಿಂದು ಮೂರು ಹಸುಗಳು ಮೃತಪಟ್ಟಿವೆ. ಸೊರಬ ತಾಲೂಕು ಹಾಲಗಳಲೆಯಲ್ಲಿ ಘಟನೆ ಸಂಭವಿಸಿದೆ. ಈರಪ್ಪ ಎಂಬುವವರಿಗೆ ಸೇರಿದ ಮೂರು ಹಸುಗಳು ಕೊಟ್ಟಿಗೆ ಸಮೀಪ ತುಂಡಾಗಿ ಬಿದ್ದಿದ್ದ ಬಸರಿ ಮರದ ಸೊಪ್ಪು ತಿಂದಿವೆ. ಕೆಲವೇ ಹೊತ್ತಲ್ಲಿ ಹಸುಗಳು ಅಸ್ವಸ್ಥಗೊಂಡವು. ಪಶುವೈದ್ಯರು ಚಿಕಿತ್ಸೆ ನೀಡಿದರೂ ಫಲಕಾರಿಯಾಗದೆ, ಹಸುಗಳು ಮೃತಪಟ್ಟಿವೆ. ಹಸುಗಳನ್ನು ಕಳೆದುಕೊಂಡಿರುವ ಈರಪ್ಪ ಅವರಿಗೆ ಸರ್ಕಾರ ಪರಿಹಾರ ನೀಡಬೇಕು ಎಂದು ಗ್ರಾಮ ಪಂಚಾಯಿತಿ ಸದಸ್ಯ … Read more

ಚಂದ್ರಗುತ್ತಿ ಜಾತ್ರೆಗೆ ಕ್ಷಣಗಣನೆ, ಹೊರಬಿತ್ತು ಮಹತ್ವದ ಆದೇಶ, ಎಲ್ಲರಿಗೂ ಇಲ್ಲ ಜಾತ್ರೆಯಲ್ಲಿ ಭಾಗವಹಿಸುವ ಅವಕಾಶ

Chandragutti Temple Soraba 1

ಶಿವಮೊಗ್ಗ ಲೈವ್.ಕಾಂ | SORABA NEWS | 17 MARCH 2021 ಕರೋನ ಸೋಂಕು ಹರಡದಂತೆ ತಡೆಗಟ್ಟಬೇಕಿರುವುದರಿಂದ ಐತಿಹಾಸಿಕ ಹಾಗೂ ಪುರಾಣ ಪ್ರಸಿದ್ಧ ಚಂದ್ರಗುತ್ತಿ ಶ್ರೀ ರೇಣುಕಾಂಬಾ ದೇವಿಯ ಜಾತ್ರಾ ಮಹೋತ್ಸವದಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆಯನ್ನು ನಿಷೇಧಿಸಲಾಗಿದೆ. ಸ್ಥಳೀಯರು ಮಾತ್ರ ಧಾರ್ಮಿಕ ಆಚರಣೆಯಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಮಾರ್ಚ್‍ 19ರಿಂದ 24ರವರೆಗೆ ಚಂದ್ರಗುತ್ತಿ ಶ್ರೀ ರೇಣುಕಾಂಬಾ ದೇವಿ ಜಾತ್ರೆ ನಡೆಯಲಿದೆ. ಈಗಾಗಲೇ ಜಾತ್ರೆಗೆ ಸಿದ್ಧತೆ ಆರಂಭವಾಗಿದೆ. ವಿವಿಧ ಜಿಲ್ಲೆ, ಹೊರ ರಾಜ್ಯದಿಂದ ದೊಡ್ಡ ಸಂಖ್ಯೆಯ … Read more

ಚಂದ್ರಗುತ್ತಿ ರೇಣುಕಾಂಬ ದೇವಿ ಜಾತ್ರೆ, ಪೂರ್ವಭಾವಿ ಸಭೆ, ಏನೆಲ್ಲ ಚರ್ಚೆಯಾಯ್ತು? ನಿರ್ಧಾರವೇನು?

Chandragutti Temple Soraba 1

ಶಿವಮೊಗ್ಗ ಲೈವ್.ಕಾಂ | SORABA NEWS | 6 MARCH 2021 ಚಂದ್ರಗುತ್ತಿ ರೇಣುಕಾಂಬಾ ದೇವಿ ದೇವಾಲಯದ ಕಾರ್ಯಾಲಯದಲ್ಲಿ ಜಾತ್ರೋತ್ಸವದ ಪೂರ್ವಭಾವಿ ಸಭೆ ನಡೆಸಲಾಯಿತು. ಗ್ರಾಮಸ್ಥರು, ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು. ಜಾತ್ರೆಯ ಕುರಿತು ಮಹತ್ವದ ಚರ್ಚೆ ನಡೆಸಲಾಯಿತು. ಏನೆಲ್ಲ ಚರ್ಚೆ ಮಾಡಲಾಯಿತು? ಚಂದ್ರಗುತ್ತಿ ರೇಣುಕಾಂಬಾ ದೇವಿಗೆ ದೊಡ್ಡ ಸಂಖ್ಯೆಯಲ್ಲಿ ಭಕ್ತರಿದ್ದಾರೆ. ಹೊರ ಜಿಲ್ಲೆಗಳಿಂದಲೂ ಇಲ್ಲಿಗೆ ಭಕ್ತರು ಬರುತ್ತಾರೆ. ಜಾತ್ರೆಯಲ್ಲಿ ಸಾವಿರ ಸಾವಿರ ಸಂಖ್ಯೆಯಲ್ಲಿ ಭಕ್ತರು ಸೇರುತ್ತಾರೆ. ಕರೋನ ಇರುವುದರಿಂದ ದೊಡ್ಡ ಸಂಖ್ಯೆಯ ಭಕ್ತರ ನಿಯಂತ್ರಣ ಕಷ್ಟವಾಗಲಿದೆ. ಆದ್ದರಿಂದ … Read more

ಮಧು ಬಂಗಾರಪ್ಪ ಹುಟ್ಟುಹಬ್ಬ, ಶಿವಮೊಗ್ಗದಲ್ಲಿ ರಕ್ತದಾನ, ಪುಸ್ತಕ, ಸಸಿ ವಿತರಣೆ

020321 Madhu Bangarappa Birthday 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 MARCH 2021 ಮಾಜಿ ಶಾಸಕ ಮಧು ಬಂಗಾರಪ್ಪ ಇವತ್ತು ಶಿವಮೊಗ್ಗದಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡರು. ಅಭಿಮಾನಿಗಳು, ಕಾರ್ಯಕರ್ತರ ಸಮ್ಮುಖದಲ್ಲಿ ಕೇಕ್ ಕತ್ತರಿಸಿ, ಸಂಭ್ರಮ ಆಚರಿಸಿಕೊಂಡರು. ಅಭಿಮಾನಿಗಳಿಂದ ರಕ್ತದಾನ ಶಿಬಿರ ಮಧು ಬಂಗಾರಪ್ಪ ಹುಟ್ಟುಹಬ್ಬದ ಹಿನ್ನೆಲೆ ಅವರ ಅಭಿಮಾನಿಗಳು ರಕ್ತದಾನ ಶಿಬಿರ ಆಯೋಜಿಸಿದ್ದರು. ರಕ್ತದಾನ ಶಿಬಿರಕ್ಕೆ ಮಧು ಬಂಗಾರಪ್ಪ ಅವರು ಚಾಲನೆ ನೀಡಿದರು. ಪುಸ್ತಕ, ಸಸಿಗಳ ವಿತರಣೆ ಮಧು ಬಂಗಾರಪ್ಪ ಅವರ ಹುಟ್ಟುಹಬ್ಬದ ಅಂಗವಾಗಿ, ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಮಾಡಲಾಯಿತು. … Read more

105 ಕೋಟಿಯ ಮೂಗೂರು ಯೋಜನೆಗೆ ಸೊರಬದಲ್ಲಿ ಸಿಎಂ ಚಾಲನೆ, ತಾಲೂಕು ಅಭಿವೃದ್ಧಿ, ಬಜೆಟ್ನ ಬಗ್ಗೆ ಪ್ರಸ್ತಾಪ

280221 Muguru Project Inauguration 1

ಶಿವಮೊಗ್ಗ ಲೈವ್.ಕಾಂ | SORABA NEWS | 28 FEBRUARY 2021 105 ಕೋಟಿಯ ಮೂಗೂರು ಏತ ನೀರಾವರಿ ಯೋಜನೆಯಿಂದ ಸೊರಬ ತಾಲೂಕಿನ ವಿವಿಧ ಗ್ರಾಮಗಳಿಗೆ ಕುಡಿಯುವ ನೀರು, ಅಂತರ್ಜಲ ಹೆಚ್ಚಳವಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ಸೊರಬ ತಾಲೂಕು ಆನವಟ್ಟಿ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಮೂಗೂರು ಏತ ನೀರಾವರಿ ಯೋಜನೆ ಲೋಕಾರ್ಪಣೆ ಮತ್ತು ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಿದ ಸಿಎಂ ಯಡಿಯೂರಪ್ಪ ಮಾತನಾಡಿದರು. ಮೂಗೂರು ಏತ ನೀರಾವರಿ ಯೋಜನೆಯಿಂದ … Read more

ಸಿಎಂ ಭೇಟಿ ಮೊದಲು ಕುಮಾರ್ ಬಂಗಾರಪ್ಪ ಮುನಿಸು, ಮನವೊಲಿಸಿ ಮನೆಯಿಂದ ಕರೆತಂದರು ಸಂಸದ ರಾಘವೇಂದ್ರ

280221 BY Raghavendra Visit Kumar Bangarappa House 1

ಶಿವಮೊಗ್ಗ ಲೈವ್.ಕಾಂ | SORABA NEWS | 28 FEBRUARY 2021 ಮೂಗೂರು ಏತ ನೀರಾವರಿ ಯೋಜನೆ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳದಿರಲು ಶಾಸಕ ಕುಮಾರ್ ಬಂಗಾರಪ್ಪ ನಿರ್ಧರಿಸಿ, ಅಚ್ಚರಿ ಮೂಡಿಸಿದ್ದರು. ಸಂಸದ ಬಿ.ವೈ.ರಾಘವೇಂದ್ರ ನೇತೃತ್ವದ ತಂಡ ಕುಮಾರ್ ಬಂಗಾರಪ್ಪ ಅವರ ಮನೆಗೆ ಭೇಟಿ ನೀಡಿ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಮನವೊಲಿಸಿದರು. ಮನೆಗೆ ದೌಡಾಯಿಸಿದ ರಾಘವೇಂದ್ರ ಸಂಸದ ಬಿ.ವೈ.ರಾಘವೇಂದ್ರ, ಮೆಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಗುರುಮೂರ್ತಿ, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಅವರು ಶಾಸಕ ಕುಮಾರ್ ಬಂಗಾರಪ್ಪ ಅವರ ಮನೆಗೆ ಇವತ್ತು … Read more

ಶಿವಮೊಗ್ಗದ ನ್ಯೂಸ್ ಅಪ್ ಡೇಟ್ | 4 ಫೆಬ್ರವರಿ 2021

Shivamogga-Live-News-Update-Image

ಇದನ್ನೂ ಓದಿ | ಇದು ಸಣ್ಣ ಸಾಧನೆಯಲ್ಲ, ಇದಕ್ಕೆಲ್ಲ ನೀವೆ ಕಾರಣ, ಧನ್ಯವಾದ ಶಿವಮೊಗ್ಗ NEWS 1 SAGARA | ಗಣಪತಿ ಕೆರೆಯಲ್ಲಿ ನೀರು ನಾಯಿಗಳ ಚಿನ್ನಾಟ, ಕಣ್ತುಂಬಿಕೊಳ್ಳಲು ಬರ್ತಿದ್ದಾರೆ ಜನ, ಮೀನುಗಾರರಿಗೆ ಸಂಕಷ್ಟ ಈ ಲಿಂಕ್‌ ಕ್ಲಿಕ್‌ ಮಾಡಿ, ಪೂರ್ತಿ ನೂಸ್‌ ಓದಿ NEWS 2 SHIMOGA | ಕ್ಯಾನ್ಸರ್‌ಗೆ ತುತ್ತಾದ ನೌಕರರಿಗೆ ಸಾಂದರ್ಭಿಕ ರಜೆ, ಏಪ್ರಿಲ್ 1ರಿಂದ ಆರೋಗ್ಯ ಸಿರಿ, ಏನಿದು ಯೋಜನೆ? ಈ ಲಿಂಕ್‌ ಕ್ಲಿಕ್‌ ಮಾಡಿ, ಪೂರ್ತಿ ನೂಸ್‌ ಓದಿ NEWS 3 … Read more