SORABA | ವಿದ್ಯುತ್ ಶರ್ಟ್ ಸರ್ಕಿಟ್, ಭತ್ತದ ಬಣವೆ, ಹುಲ್ಲು, ಕಬ್ಬಿನ ಹೊಲ ಭಸ್ಮ

ಶಿವಮೊಗ್ಗ ಲೈವ್.ಕಾಂ | SORABA NEWS | 04 FEBRUARY 2021 ವಿದ್ಯುತ್ ಶಾರ್ಟ್ ಸರ್ಕಿಟ್‍ನಿಂದಾಗಿ ಭತ್ತದ ಬಣವೆ, ಹುಲ್ಲು, ಕಬ್ಬಿನ ಹೊಲ ಬೆಂಕಿಗೆ ಆಹುತಿಯಾಗಿದೆ. ಇದರಿಂದ ರೈತರಿಗೆ ಲಕ್ಷಾಂತರ ರೂ ನಷ್ಟವಾಗಿವೆ. ಸೊರಬ ತಾಲೂಕು ಹರೀಶಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಂಟಗಳಲೆ ಮತ್ತು ಮಂಡ್ಲಿಕೊಪ್ಪ ಗ್ರಾಮದಲ್ಲಿ  ಘಟನೆ ಸಂಭವಿಸಿದೆ. ವಿದ್ಯುತ್ ಶರ್ಟ್ ಸರ್ಕಿಟ್ ಸಂಭವಿಸಿ, ಕುಂಟಗಳಲೆ ತಿಮ್ಮಪ್ಪ ಅವರ 40 ಕ್ವಿಂಟಾಲ್ ಭತ್ತದ ಬಣವೆ, ಮಂಡ್ಲಿಕೊಪ್ಪದ ಭದ್ರಪ್ಪ ಅವರ ಅರ್ಧ ಎಕರೆ ಕಬ್ಬಿನ ಹೊಲ ಮತ್ತು … Read more

ಶಿವಮೊಗ್ಗದ ನ್ಯೂಸ್ ಅಪ್ ಡೇಟ್ | 3 ಫೆಬ್ರವರಿ 2021

Shivamogga-Live-News-Update-Image

ಇದು ಸಣ್ಣ ಸಾಧನೆಯಲ್ಲ, ಇದಕ್ಕೆಲ್ಲ ನೀವೆ ಕಾರಣ, ಧನ್ಯವಾದ ಶಿವಮೊಗ್ಗ NEWS 1 SAGARA | ತಾಳಗುಪ್ಪದಲ್ಲಿ ಹೆದ್ದಾರಿ ತಡೆದು ಪ್ರತಿಭಟನೆ, ಸಮಸ್ಯೆ ಬಗೆಹರಿಯದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ ಈ ಲಿಂಕ್ ಕ್ಲಿಕ್ ಮಾಡಿ, ಪೂರ್ತಿ ನ್ಯೂಸ್ ಓದಿ NEWS 2 SHIMOGA | ಹಾರನಹಳ್ಳಿಯಲ್ಲಿ ರೈಲ್ವೆ ಜಂಕ್ಷನ್ ಸ್ಥಾಪನೆಗೆ ಆಗ್ರಹ ಈ ಲಿಂಕ್ ಕ್ಲಿಕ್ ಮಾಡಿ, ಪೂರ್ತಿ ನ್ಯೂಸ್ ಓದಿ NEWS 3 SHIMOGA | ನಗರದ ವಿವಿಧೆಡೆ ಫೆಬ್ರವರಿ 4ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ … Read more

ಮಾಜಿ ಸಿಎಂ ಬಂಗಾರಪ್ಪ ಪುಣ್ಯ ಸ್ಮರಣೆ, ಬಂಗಾರಧಾಮದಲ್ಲಿ ಪೂಜೆ, ಪುತ್ಥಳಿಗೆ ನಮನ

261220 Kumar Bangarappa Pooja to Bangarappa Samadhi photo 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SORABA NEWS | 26 DECEMBER 2020 9ನೇ ಪುಣ್ಯ ಸ್ಮರಣೆ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರ ಸಮಾಧಿಗೆ ಸೊರಬ ಶಾಸಕ ಕುಮಾರ ಬಂಗಾರಪ್ಪ ನಮನ ಸಲ್ಲಿಸಿದರು. ಬಂಗಾರಧಾಮದಲ್ಲಿರುವ ಬಂಗಾರಪ್ಪ ಅವರ ಸಮಾಧಿಗೆ ಇವತ್ತು ಪೂಜೆ ಸಲ್ಲಿಸಿದರು. ಈ ವೇಳೆ ಬಂಗಾರಪ್ಪ ಅವರ ಅಭಿಮಾನಗಳು ಜೊತೆಯಲ್ಲಿದ್ದರು. ಬಳಿಕ ಖಾಸಗಿ ಬಸ್ ನಿಲ್ದಾಣದ ಮುಂಭಾಗ ಪಾರ್ಕ್‍ನಲ್ಲಿ ನಿರ್ಮಿಸಲಾಗಿರುವ ಬಂಗಾರಪ್ಪ … Read more

ಸಾಗರಕ್ಕೆ ತೆರಳುತ್ತಿದ್ದ ಕಾರು ಅಡ್ಡಗಟ್ಟಿ ಲಕ್ಷಾಂತರ ರುಪಾಯಿ ದರೋಡೆ

ಶಿವಮೊಗ್ಗ ಲೈವ್.ಕಾಂ |SORABA NEWS | 26 NOVEMBER 2020 ಮುಂಬೈನಿಂದ ಸಾಗರಕ್ಕೆ ಬರುತ್ತಿದ್ದ ಕಾರು ಅಡ್ಡಗಟ್ಟಿ ಲಕ್ಷಾಂತರ ರುಪಾಯಿ ಹಣ ದೋಚಲಾಗಿದೆ. ಸಾಗರದ ಉದ್ಯಮಿಯೊಬ್ಬರಿಗೆ ಈ ಹಣ ಸೇರಿತ್ತು ಎಂದು ಹೇಳಲಾಗುತ್ತಿದೆ. ಹೇಗಾಯ್ತು ಘಟನೆ? ಮುಂಬೈನಿಂದ ಹಣ ತೆಗೆದುಕೊಂಡು ಸ್ವಿಫ್ಟ್ ಕಾರಿನಲ್ಲಿ ಬರಲಾಗುತ್ತಿತ್ತು. ಸೊರಬ ತಾಲೂಕು ತವನಂದಿ ಗ್ರಾಮದ ಬಳಿ ಗುಂಪೊಂದು ಕಾರನ್ನು ಅಡ್ಡಗಟ್ಟಿದೆ. ಕಾರಿನ ಚಾಲಕ ಮತ್ತು ಆತನ ಜೊತೆಗಿದ್ದ ಮತ್ತೊಬ್ಬನಿಗೆ ಥಳಿಸಲಾಗಿದೆ. ಕಾರಿನಲ್ಲಿದ್ದ ಲಕ್ಷಾಂತರ ರುಪಾಯಿ ಹಣವನ್ನು ದೋಚಲಾಗಿದೆ. ಸಾಗರಕ್ಕೆ ಬರುತ್ತಿತ್ತು ಕಾರು … Read more

ಕೆರೆಯಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾವು, ಹೇಗಾಯ್ತು ಘಟನೆ?

ಶಿವಮೊಗ್ಗ ಲೈವ್.ಕಾಂ |SORABA NEWS | 21 NOVEMBER 2020 ಕೆರೆಯಲ್ಲಿ ಮುಳುಗಿ ತಾಯಿ ಮತ್ತು ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಅಗ್ನಿಶಾಮಕ ಸಿಬ್ಬಂದಿಯ ನೆರವಿನಿಂದ ಮೃತದೇಹಗಳನ್ನು ಕೆರೆಯಿಂದ ಹೊರತೆಗೆಯಲಾಗಿದೆ. ಹೇಗಾಯ್ತು ಘಟನೆ? ಸೊರಬ ತಾಲೂಕು ಎಣ್ಣೆಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೇಚೌಟಿ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಇಬ್ಬರು ಮಕ್ಕಳ ಜೊತೆಗೆ ಬಟ್ಟೆ ಒಗೆಯಲು ತೆರಳಿದ್ದಾಗ ಅವಘಡವಾಗಿದೆ. ವಿದ್ಯಾ (32), ಮಕ್ಕಳಾದ ನಯನಾ (3), ಕನ್ನಿಕಾ (5) ಮೃತ ದುರ್ದೈವಿಗಳು. ಆಟ ಆಡುತ್ತ ಮಕ್ಕಳು ಕೆರೆಗೆ ಬಿದ್ದಿದ್ದಾರೆ. ಅವರ … Read more

ಬಂಗಾರಪ್ಪ ಅವರ ಮೊದಲ ಪ್ರತಿಮೆ, ಪಾರ್ಕ್ ಉದ್ಘಾಟನೆಗೆ ಸಿದ್ಧ, ಹೇಗಿದೆ ಪಾರ್ಕ್?

251020 Soraba Bangarappa Park Set to Inauguration 1

ಶಿವಮೊಗ್ಗ ಲೈವ್.ಕಾಂ | SORABA NEWS | 25 ಅಕ್ಟೋಬರ್ 2020 ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಮೊದಲ ಪ್ರತಿಮೆ ಉದ್ಘಾಟನೆಗೆ ಸಿದ್ಧವಾಗಿದೆ. ಇದರೊಂದಿಗೆ ಪಟ್ಟಣದ ಹೃದಯ ಭಾಗದಲ್ಲಿ ಬಂಗಾರಪ್ಪ ಅವರ ಹೆಸರಿನ ಪಾರ್ಕ್ ಕೂಡ ಲೋಕಾರ್ಪಣೆಗೊಳ್ಳಲಿದೆ. VIDEO REPORT ಸೊರಬ ಪಟ್ಟಣದ ಬಸ್ ನಿಲ್ದಾಣದ ಮುಂಭಾಗ ಬಂಗಾರಪ್ಪ ಪಾರ್ಕ್ ಸಿದ್ಧಪಡಿಸಲಾಗಿದೆ. ಪಾರ್ಕ್‍ನ ಮಧ್ಯ ಭಾಗದಲ್ಲಿ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರ ಪ್ರತಿಮೆಯನ್ನು ನಿರ್ಮಿಸಲಾಗಿದೆ. ರಾಜ್ಯದಲ್ಲಿ ಇದೆ ಮೊದಲ ಬಾರಿಗೆ ಬಂಗಾರಪ್ಪ ಅವರ ಪ್ರತಿಮೆ ಸಿದ್ಧವಾಗಿದೆ. ಹೇಗಿದೆ … Read more

SHIVAMOGGA LIVE NEWS UPDATES | ಶಿವಮೊಗ್ಗ ಜಿಲ್ಲೆಯ ನ್ಯೂಸ್ ಅಪ್ ಡೇಟ್‌ಗಳು

Shivamogga-Live-News-Update-Image

ಶಿವಮೊಗ್ಗ ಲೈವ್‍.ಕಾಂ ವೆಬ್‍ ಸೈಟ್‍ನಲ್ಲಿ ಪ್ರಕಟವಾದ ಪ್ರತಿ ಸುದ್ದಿಯ ಲಿಂಕ್ ಇಲ್ಲಿದೆ. ಹೆಡ್‍ ಲೈನ್ ಮೇಲೆ ಕ್ಲಿಕ್ ಮಾಡಿ, ನ್ಯೂಸ್ ಓದಬಹುದು. ಮುಂದಿನ ಸುದ್ದಿಗೆ ಕೆಳಗೆ ಇರುವ ನಂಬರ್‍ಗಳನ್ನು ಕ್ಲಿಕ್ ಮಾಡಿ. ಪ್ರತಿ ನಂಬರ್ ಮೇಲೆ ಕ್ಲಿಕ್ ಮಾಡಿದಾಗಲೂ ಒಂದೊಂದು ಸುದ್ದಿಯ ಹೆಡ್ ಲೈನ್ ಕಾಣಸಿಗಲಿದೆ.

ಸಿಗಂದೂರು ದೇವಸ್ಥಾನ ಮೇಲುಸ್ತುವಾರಿಗೆ ಸಮಿತಿ, ಯಾರೆಲ್ಲ ಇದ್ದಾರೆ? ಸಮಿತಿ ಉದ್ದೇಶವೇನು?

221020 Siganduru Temple General Image 1 1

ಹೆಡ್ ಲೈನ್‍ ಮೇಲೆ ಕ್ಲಿಕ್ ಮಾಡಿ, ನ್ಯೂಸ್ ಓದಿ

Read more

ಆನವಟ್ಟಿ ಪೊಲೀಸರಿಂದ ಇಬ್ಬರು ಮನೆಗಳ್ಳರ ಬಂಧನ, ಒಂದು ಲಕ್ಷದ ಚಿನ್ನಾಭರಣ ವಶ

181020 House Thieves Arrest in Anavatti 1

ಶಿವಮೊಗ್ಗ ಲೈವ್.ಕಾಂ | SORABA CRIME NEWS | 18 ಅಕ್ಟೋಬರ್ 2020 ಮನೆಗಳ್ಳತನ ಮಾಡುತ್ತಿದ್ದ ಇಬ್ಬರನ್ನು ಆನವಟ್ಟಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇವರಿಂದ ಒಂದು ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಜಡೆ ಗ್ರಾಮದ ಪವನ್ ಕುಮಾರ್ (19) ಮತ್ತು ಸಂಜಯ್ (20) ಬಂಧಿತರು. ಇವರ ಬಂಧನದಿಂದಾಗಿ ಮೂರು ಮನೆಗಳ್ಳತನ ಪ್ರಕರಣಗಳು ಬಯಲಾಗಿವೆ. ಬಂಧಿತರಿಂದ 1.12 ಲಕ್ಷ ಮೌಲ್ಯದ 28 ಗ್ರಾಂ ಚಿನ್ನಾಭರಣ, 4 ಸಾವಿರ ರೂ. ನಗದು, ಕೃತ್ಯಕ್ಕೆ ಬಳಸಿದ ಎರಡು ದ್ವಿಚಕ್ರ ವಾಹನಗಳನ್ನು … Read more

ಒಂಟಿ ಮಹಿಳೆ ಮೇಲೆ ಹಲ್ಲೆ ಮಾಡಿ ಚಿನ್ನಾಭರಣ ದೋಚಿದ್ದ ದರೋಡೆಕೋರರು ಪೊಲೀಸ್ ಬಲೆಗೆ

181020 Soraba Robbers Arrest 1

ಶಿವಮೊಗ್ಗ ಲೈವ್.ಕಾಂ | SORABA NEWS | 18 ಅಕ್ಟೋಬರ್ 2020 ಒಂಟಿ ಮಹಿಳೆ ಮೇಲೆ ಹಲ್ಲೆ ನಡೆಸಿ, ಚಿನ್ನಾಭರಣ ಕಿತ್ತುಕೊಂಡು ಪರಾರಿಯಾಗಿದ್ದ ದರೋಡೆಕೋರರ ತಂಡದ ಹೆಡೆಮುರಿ ಕಟ್ಟುವಲ್ಲಿ ಸೊರಬ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಹಾವೇರಿಯ ಅಕ್ಕಿ ಆಲೂರು ಪ್ರಶಾಂತ್ (20),          ಜಡೆ ಮಂಗಾಪುರದ ಪ್ರಶಾಂತ್ (20), ಮೈಸೂರಿನ ಗಣೇಶ್ (22) ಬಂಧಿತರು. ಅಕ್ಟೋಬರ್ 14ರಂದು ಛತ್ರದಹಳ್ಳಿಯಲ್ಲಿ ಒಂಟಿ ಮಹಿಳೆ ಮೇಲೆ ಹಲ್ಲೆ ನಡೆಸಿ, ಚಿನ್ನಾಭರಣ ದರೋಡೆ ಮಾಡಿದ್ದರು. ಹಸು ಖರೀದಿ ನೆಪದಲ್ಲಿ ಮನೆಯೊಂದಕ್ಕೆ ತೆರಳಿದ … Read more

ಶಿವಮೊಗ್ಗ ಜಿಲ್ಲೆಯ 190 ಕಿ.ಮೀ ರಸ್ತೆ ಅಭಿವೃದ್ಧಿ, ಸೊರಬದ ರಸ್ತೆಗಳಿಗೆ 23 ಕೋಟಿ

171020 Soraba Road Works BY Raghavendra Kumar bangarappa 1

ಶಿವಮೊಗ್ಗ ಲೈವ್.ಕಾಂ | SORABA NEWS | 17 ಅಕ್ಟೋಬರ್ 2020 ಶಿವಮೊಗ್ಗ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ 190 ಕಿ.ಮೀ ರಸ್ತೆ ಅಭಿವೃದ್ಧಿಗೆ ಯೋಜಿಸಲಾಗಿದೆ. ಈ ಪೈಕಿ ಸೊರಬ ತಾಲೂಕಿನಲ್ಲಿ 23.48 ಕೋಟಿ ರೂ ವೆಚ್ಚದಲ್ಲಿ 31 ಕಿ.ಮೀ ರಸ್ತೆ ಅಭಿವೃದ್ಧಿ ಮಾಡಲಾಗುತ್ತಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು. ಸೊರಬ ತಾಲೂಕಿನ ಕವಡಿ ಗ್ರಾಮದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಕೆಆರ್‍ಆರ್‍ಡಿಎ, ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ 3ನೇ ಹಂತದ ಸುಮಾರು 4.75 ಕೋಟಿ ರೂ. ವೆಚ್ಚದಲ್ಲಿ … Read more