ರಿಪ್ಪನ್‌ಪೇಟೆ, ಸೊರಬ ಪೊಲೀಸರ ದಾಳಿ, ಗಾಂಜಾ ಗಿಡಗಳು ವಶಕ್ಕೆ, ಒಬ್ಬ ಅರೆಸ್ಟ್, ಮತ್ತೊಬ್ಬ ಎಸ್ಕೇಪ್

260920 Soraba Police Raid On Ganja 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 ಸೆಪ್ಟಂಬರ್ 2020 ಸೊರಬ ಮತ್ತು ಹೊಸನಗರ ತಾಲೂಕು ರಿಪ್ಪನ್‍ಪೇಟೆಯಲ್ಲಿ ಪೊಲೀಸರು ದಾಳಿ ನಡೆಸಿ ಜಮೀನಿನಲ್ಲಿ ಬೆಳೆದಿದ್ದ ಗಾಂಜಾ ಗಿಡಗಳನ್ನು ವಶಕ್ಕೆ ಪಡೆದಿದ್ದಾರೆ. ಸೊರಬ ರಿಪೋರ್ಟ್ ಹೆಚ್ಚೆ ಗ್ರಾಮದಲ್ಲಿ ಜಯಪ್ಪ ಎಂಬಾತ ಶುಂಠಿ ಬೆಳೆಯ ನಡುವೆ ಗಾಂಜಾ ಬೆಳೆದಿರುವ ಕುರಿತು ಪೊಲೀಸರಿಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ದಾಳಿ ನಡೆಸಿ 20 ಗಾಂಜಾ ಗಿಡಗಳನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿ ಜಯಪ್ಪ ಪರಾರಿಯಾಗಿದ್ದು, ಈತನ ಪತ್ತೆ ಕಾರ್ಯ ನಡೆಯುತ್ತಿದೆ. ಎಎಸ್‍ಪಿ ಶ್ರೀನಿವಾಸಲು, … Read more

ಸೊರಬ ತಾಲೂಕಿನ ಹಿಂದಿನ ತಹಶೀಲ್ದಾರ್ ಸಸ್ಪೆಂಡ್, ಕಾರಣವೇನು?

SORABA MAP GRAPHICS 1

ಶಿವಮೊಗ್ಗ ಲೈವ್.ಕಾಂ | SORABA NEWS | 24 ಸೆಪ್ಟಂಬರ್ 2020 ಸೊರಬ ತಾಲೂಕಿನ ಹಿಂದಿನ ತಹಶೀಲ್ದಾರ್ ಚಂದ್ರಶೇಖರ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ. ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಚಂದ್ರಶೇಖರ್ ಅವರನ್ನು ಸಸ್ಪೆಂಡ್ ಮಾಡಿ ಸಾಗರ ಉಪವಿಭಾಗಾಧಿಕಾರಿ ಡಾ.ನಾಗರಾಜ್ ಆದೇಶ ಹೊರಡಿಸಿದ್ದಾರೆ. ಚಂದ್ರಶೇಖರ್ ಅವರು ಪ್ರಸ್ತುತ ಸಾಗರದ ಗ್ರೇಡ್-2 ತಹಶೀಲ್ದಾರ್ ಅಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಸಸ್ಪೆಂಡ್ ಆಗಲು ಕಾರಣವೇನು? ಸೊರಬ ತಾಲೂಕು ಹಿರೇಶಕುನ ಗ್ರಾಮದ ಸರ್ವೇ ನಂ.113ರ ಸರ್ಕಾರಿ ಜಮೀನಿನಲ್ಲಿ ಹಕ್ಕುಪತ್ರವನ್ನು ಅಕ್ರಮವಾಗಿ ನೀಡಲಾಗಿದ್ದು, ತನಿಖೆ ನಡೆಸುವಂತೆ ಶಾಸಕ … Read more

ಶಿವಮೊಗ್ಗ ಅಬಕಾರಿ ಅಧಿಕಾರಿಗಳ ಭರ್ಜರಿ ಭೇಟೆ, ಸೊರಬದಲ್ಲಿ 5.50 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ, ಹೇಗಿತ್ತು ಕಾರ್ಯಾಚರಣೆ?

220920 Soraba Excise Department Raid In Shimoga 1

ಶಿವಮೊಗ್ಗ ಲೈವ್.ಕಾಂ | SORABA NEWS | 20 ಸೆಪ್ಟಂಬರ್ 2020 ಸೊರಬದಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ಭರ್ಜರಿ ದಾಳಿ ನಡೆಸಿದ್ದಾರೆ.  ಬಗರ್ ಹುಕುಂ ಜಮೀನಿನಲ್ಲಿ ಬೆಳೆದಿದ್ದ ಸುಮಾರು ಗಾಂಜಾ ಗಿಡಗಳನ್ನು ವಶಕ್ಕೆ ಪಡೆದಿದ್ದಾರೆ. ದಾಳಿಯಾಗಿದ್ದು ಎಲ್ಲಿ? ಸೊರಬ ತಾಲೂಕಿನ ಕಣ್ಣೂರು ಗ್ರಾಮದ ಬಗರ್ ಹುಕುಂ ಜಮೀನಿನಲ್ಲಿ ಗಾಂಜಾ ಬೆಳೆದಿರುವ ಕುರಿತು ಖಚಿತ ಮಾಹಿತಿ ಲಭ್ಯವಾಗಿತ್ತು. ಹಾಗಾಗಿ ಸುಮಾರು 30 ಅಧಿಕಾರಿಗಳು ದಿಢೀರ್ ದಾಳಿ ನಡೆಸಿ, ಗಾಂಜಾ ಗಿಡಗಳನ್ನು ವಶಕ್ಕೆ ಪಡೆದಿದ್ದಾರೆ. ಶುಂಠಿ ಗಿಡಗಳ ನಡುವೆ ಗಾಂಜಾ … Read more

ಹುಚ್ಚು ನಾಯಿ ಕೊಲ್ಲಲು ತಾನೇ ಹಾಯಿಸಿದ ವಿದ್ಯುತ್‌ಗೆ ವ್ಯಕ್ತಿ ಬಲಿ

SORABA MAP GRAPHICS 1

ಶಿವಮೊಗ್ಗ ಲೈವ್.ಕಾಂ | SORABA NEWS | 31 ಆಗಸ್ಟ್ 2020 ಹುಚ್ಚು ನಾಯಿಗೆ ಖೆಡ್ಡಾ ತೋಡಲು ಹೋಗಿ ವ್ಯಕ್ತಿಯೊಬ್ಬ ಬಲಿಯಾದ ಘಟನೆ ಸೊರಬ ಪಟ್ಟಣದ ಕಾನಕೇರಿ ಬಡಾವಣೆಯಲ್ಲಿ ತಡರಾತ್ರಿ ವರದಿಯಾಗಿದೆ. ಸೊರಬ ಪಟ್ಟಣದ ಕಾನಕೇರಿ ಬಡಾವಣೆಯಲ್ಲಿ ಮನೆಯ ಅಂಗಳಕ್ಕೆ ಹಾಗೂ ಮನೆಯ ಒಳಗಡೆ ಹುಚ್ಚುನಾಯಿ ಬರುತ್ತದೆ ಎಂದು ಮನೆಯ ಮಾಲಿಕ ನಿಂಗಪ್ಪ ಪುಟ್ಟಪ್ಪ (58) ಗೇಟ್ ಮುಂಭಾಗ ತಂತಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿದ್ದಾನೆ. ರಾತ್ರಿ ಮೂತ್ರ ಮಾಡಲು ತೆರಳಿದಾಗ ಆತ ಅದೇ ತಂತಿ ತುಳಿದು ಸ್ಥಳದಲ್ಲಿಯೇ … Read more

ತಾಲೂಕು ಪಂಚಾಯಿತಿ ಸಭೆಯಲ್ಲಿ ಉಪಾಧ್ಯಕ್ಷರಿಂದಲೇ ಧರಣಿ, ಕಾರಣವೇನು?

SORABA MAP GRAPHICS 1

ಶಿವಮೊಗ್ಗ ಲೈವ್.ಕಾಂ | SORABA NEWS | 28 ಆಗಸ್ಟ್ 2020 ತಾಲೂಕು ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಉಪಾಧ್ಯಕ್ಷರೆ ಧರಣಿ ನಡೆಸಿದ್ದಾರೆ. ಸಭೆಯ ವೇದಿಕೆ ಮುಂಭಾಗ ಸದಸ್ಯರೊಬ್ಬರ ಜೊತೆಗೆ ತಾಲೂಕು ಉಪಾಧ್ಯಕ್ಷರು ಧರಣಿ ನಡೆಸಿ, ಬೇಡಿಕೆ ಮುಂದಿಟ್ಟಿದ್ದಾರೆ. ಉಪಾಧ್ಯಕ್ಷರ ಧರಣಿಗೆ ಕಾರಣವೇನು? ಆನವಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ತ್ಯಾಜ್ಯ ಘಟಕ ನಿರ್ಮಿಸಲು ಉದ್ದೇಶಿಸಲಾಗಿತ್ತು. ಜನರು ವಿರೋಧ ವ್ಯಕ್ತಪಡಿಸಿದ್ದರಿಂದ ಸಾರ್ವಜನಿಕ ಸ್ಥಳದಲ್ಲಿ ಘಟಕ ಸ್ಥಾಪಿಸಿದಂತೆ ಸಾಮಾನ್ಯ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿತ್ತು. ಆದರೆ ಆಗಸ್ಟ್ 25ರಂದು ಪೊಲೀಸ್ … Read more

ಕೈ ಕೊಟ್ಟ ಶುಂಠಿ ಬೆಳೆ, ಸಾಲ ಬಾಧೆಯಿಂದ ರೈತ ಆತ್ಮಹತ್ಯೆ

farmer suicide poison

ಶಿವಮೊಗ್ಗ ಲೈವ್.ಕಾಂ | SORABA NEWS | 27 ಆಗಸ್ಟ್ 2020 ಸಾಲಬಾಧೆ ತಾಳಲಾರದೆ ಶುಂಠಿ ಬೆಳೆಗೆ ಸಿಂಪಡಿಸುವ ಔಷಧ ಸೇವಿಸಿ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆನವಟ್ಟಿ ಪೊಲೀಸ್‌ ಠಾಣೆ ವ್ಯಾಪ್ತಿಯ ನೆಗವಾಡಿ ಗ್ರಾಮದಲ್ಲಿ ಘಟನೆ ನಡೆದಿದೆ. ಬಸವಂತಪ್ಪ (೫೫) ಆತ್ಮಹತ್ಯೆ ಮಾಡಿಕೊಂಡ ರೈತ. ಮಗಳ ಮದುವೆ ಮತ್ತು ಪ್ರಗತಿ ಗ್ರಾಮೀಣ ಬ್ಯಾಂಕ್‌ನಲ್ಲಿ ಸಾಲ ಮಾಡಿದ್ದರು. ಸುಮಾರು ೩.೭೦ ಲಕ್ಷ ರೂ. ಸಾಲವಿತ್ತು ಎಂದು ಹೇಳಲಾಗುತ್ತಿದೆ. ಸಾಲ ತೀರಿಸಲು ಬಸವಂತಪ್ಪ ಅವರು ಶುಂಠಿ ಬೆಳೆಯನ್ನು ನಂಬಿಕೊಂಡಿದ್ದರು. ಆದರೆ … Read more

ಕೃಷಿ ಸಚಿವರಿಂದಲೇ ಮೊಬೈಲ್‍ನಲ್ಲಿ ಬೆಳೆ ಸಮೀಕ್ಷೆ, ರೈತರಿಂದ ಭರ್ಜರಿ ರೆಸ್ಪಾನ್ಸ್, ಸಮೀಕ್ಷೆ ಅವಧಿ ವಿಸ್ತರಣೆ

250820 BC Patil Moble APP survey in Soraba 1

ಶಿವಮೊಗ್ಗ ಲೈವ್.ಕಾಂ | SORABA NEWS | 25 ಆಗಸ್ಟ್ 2020 ಕೃಷಿ ಸಚಿವರೆ ಸ್ವತಃ ಬೆಳೆ ಸಮೀಕ್ಷೆ ನಡೆಸಿದ್ದಾರೆ. ಸೊರಬ ತಾಲೂಕಿನ ಯಲವಾಳ ಗ್ರಾಮದಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ವತಃ ಬೆಳೆ ಸಮೀಕ್ಷೆ ನಡೆಸಿದರು. ಮೊಬೈಲ್ ಆಪ್‍ ಮೂಲಕ ಸಮೀಕ್ಷೆ ಯಲವಾಳ ಮತ್ತು ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕು ಚಿಕ್ಕಕೊಣತಿ ಗ್ರಾಮದಲ್ಲಿ ಸಚಿವ ಬಿ.ಸಿ.ಪಾಟೀಲ್ ಬೆಳೆ ಸಮೀಕ್ಷೆ ನಡೆಸಿದರು. ಮೊಬೈಲ್ ಆಪ್ ಮೂಲಕ ಬೆಳೆ ಸಮೀಕ್ಷೆ ನಡೆಸಲಾಯಿತು. ಸಮೀಕ್ಷೆ ಅವಧಿ ವಿಸ್ತರಣೆ ಇದೇ ವೇಳೆ ಮಾತನಾಡಿದ … Read more

ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಸಂಪೂರ್ಣ ಕ್ಷೀಣ, ಭದ್ರಾವತಿಯಲ್ಲಿ 0 ಮಿ.ಮೀ, ಎರಡು ತಾಲೂಕಲ್ಲಿ ಒಂದು ಮಿ.ಮೀಗಿಂತಲೂ ಕಡಿಮೆ

Shivamogga-Rain-General-Image

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಆಗಸ್ಟ್ 2020 ಶಿವಮೊಗ್ಗ ಜಿಲ್ಲೆಯಾದ್ಯಂತ ಭಾನುವಾರದಿಂದ ಮಳೆ ಪ್ರಮಾಣ ತಗ್ಗಿದೆ. ಕಳೆದ 24 ಗಂಟೆಯಲ್ಲಿ ಜಿಲ್ಲೆಯಾದ್ಯಂತ 58.54 ಮಿ.ಮೀ ಮಳೆಯಾಗಿದೆ. ಯಾವ್ಯಾವ ತಾಲೂಕಲ್ಲಿ ಎಷ್ಟು ಮಳೆಯಾಗಿದೆ? ಶಿವಮೊಗ್ಗ 0.40 ಮಿ.ಮೀ, ಭದ್ರಾವತಿ 0.00 ಮಿ.ಮೀ, ತೀರ್ಥಹಳ್ಳಿ 13.20 ಮಿ.ಮೀ, ಸಾಗರ 2.04 ಮಿ.ಮೀ, ಶಿಕಾರಿಪುರ 0.80 ಮಿ.ಮೀ, ಸೊರಬ 5 ಮಿ.ಮೀ, ಹೊಸನಗರ 29.40 ಮಿ.ಮೀ ಮಳೆಯಾಗಿದೆ. ಮಳೆ ಪ್ರಮಾಣ ಸಂಪೂರ್ಣ ಕುಸಿತ ಜಿಲ್ಲೆಯಾದ್ಯಂತ ಮಳೆ ಸಂಪೂರ್ಣ … Read more

ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ 582 ಮಿ.ಮೀ ಮಳೆ, ಯಾವ್ಯಾವ ತಾಲೂಕಲ್ಲಿ ಎಷ್ಟು ಮಳೆಯಾಗಿದೆ?

180520 Shimoga Rain May 18 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 6 ಆಗಸ್ಟ್ 2020 ಜಿಲ್ಲೆಯಾದ್ಯಂತ ನಾಲ್ಕು ದಿನದಿಂದ ಭಾರಿ ಮಳೆಯಾಗುತ್ತಿದೆ. ಕಳೆದ 24 ಗಂಟೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ 582.64 ಮಿ.ಮೀ ಮಳೆಯಾಗಿದೆ ಎಂದು ಕಂದಾಯ ಇಲಾಖೆ ವಿಪತ್ತು ನಿರ್ವಹಣೆ ವಿಭಾಗ ಬಿಡುಗಡೆಯ ಮಾಡಿರುವ ವರದಿಯಲ್ಲಿ ತಿಳಿಸಲಾಗಿದೆ. ಯಾವ್ಯಾವ ತಾಲೂಕಲ್ಲಿ ಎಷ್ಟು ಮಳೆಯಾಗಿದೆ? ಶಿವಮೊಗ್ಗ 42.60 ಮಿ.ಮೀ, ಭದ್ರಾವತಿ 12 ಮಿ.ಮೀ, ತೀರ್ಥಹಳ್ಳಿ 115.60 ಮಿ.ಮೀ, ಸಾಗರ 118.04, ಶಿಕಾರಿಪುರ 17.80 ಮಿ.ಮೀ, ಸೊರಬ 84 ಮಿ.ಮೀ, ಹೊಸನಗರ 192.60 … Read more

ಗಾಳಿ, ಮಳೆ, ಹಲವು ಕಡೆ ವಿದ್ಯುತ್ ಕಟ್, ಅನೇಕ ಗ್ರಾಮಗಳಲ್ಲಿ ನೂರು ಮಿ.ಮೀಗೂ ಹೆಚ್ಚು ಮಳೆ, ಎಲ್ಲೆಲ್ಲಿ? ಯಾವ್ಯಾವ ತಾಲೂಕು?

Shivamogga-Rain-General-Image

ಶಿವಮೊಗ್ಗ ಲೈವ್.ಕಾಂ | SHIMOGA NEWS | 6 ಆಗಸ್ಟ್ 2020 ಜಿಲ್ಲೆಯಲ್ಲಿ ಭಾರಿ ಮಳೆ, ಗಾಳಿಗೆ ಹಲವು ಕಡೆ ಮರಗಳು ಧರೆರಗುಳಿದ್ದು, ವಿದ್ಯುತ್ ವ್ಯತ್ಯಯವಾಗಿದೆ. ಅನೇಕ ಗ್ರಾಮಗಳಲ್ಲಿ ಎರಡ್ಮೂರು ದಿನದಿಂದ ಕರೆಂಟ್ ಇಲ್ಲವಾಗಿದೆ. ಗಾಳಿ, ಮಳೆ ಮೆಸ್ಕಾಂ ಶಿವಮೊಗ್ಗ ಸರ್ಕಲ್ ವ್ಯಾಪ್ತಿಯ 39 ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕಡಿತವಾಗಿದೆ. 87 ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ಸುಮಾರು 8.02 ಲಕ್ಷ ರೂ. ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ. ಹೊಸನಗರ, ತೀರ್ಥಹಳ್ಳಿ, ಸಾಗರ, ಶಿವಮೊಗ್ಗ ತಾಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಿರುವ … Read more