ಬಾರ್ ಆ್ಯಂಡ್‌ ರೆಸ್ಟೋರೆಂಟ್‌ಗೆ ವಿರೋಧ, ನಿರಂತರ ಹೋರಾಟದ ಎಚ್ಚರಿಕೆ ನೀಡಿದ ಜನ

060525 Soraba alahallai shiruru villagers protest

ಸಾಗರ: ಆಲಳ್ಳಿ–ಶಿರೂರು ಗ್ರಾಮದಲ್ಲಿ ಬಾರ್ ಆ್ಯಂಡ್‌ ರೆಸ್ಟೋರೆಂಟ್ (Restaurant) ಆರಂಭಿಸುತ್ತಿರುವುದನ್ನು ವಿರೋಧಿಸಿ ಗ್ರಾಮಸ್ಥರು ಸಮಾಲೋಚನಾ ಸಭೆ ನಡೆಸಿದರು. ಈ ಭಾಗದಲ್ಲಿ ಕೂಲಿ ಕಾರ್ಮಿಕರು, ಆರ್ಥಿಕವಾಗಿ ಹಿಂದುಳಿದ ಸಮುದಾಯಕ್ಕೆ ಸೇರಿರುವವರೇ ಹೆಚ್ಚಿದ್ದಾರೆ. ಇಲ್ಲಿ ಹೊಸದಾಗಿ ಬಾರ್ ತೆರೆದರೆ ಬಡವರು ಮದ್ಯದ ವ್ಯಸನಕ್ಕೆ ದಾಸರಾಗುವ ಸಾಧ್ಯತೆ ಹೆಚ್ಚಿದೆ. ಸ್ಥಳೀಯರ ವಿರೋಧದ ನಡುವೆಯೂ ಬಾರ್ ಆರಂಭಕ್ಕೆ ಸಂಬಂಧಪಟ್ಟ ಇಲಾಖೆ ಒಪ್ಪಿಗೆ ನೀಡಿದರೆ ಸುತ್ತಮುತ್ತಲ ಗ್ರಾಮಸ್ಥರು ನಿರಂತರ ಪ್ರತಿಭಟನೆ ನಡೆಸುವುದು ಅನಿವಾರ್ಯ ಎಂದು ಎಚ್ಚರಿಸಿದ್ದಾರೆ. ಪ್ರಮುಖರಾದ ಅಶೋಕ್ ಬರದವಳ್ಳಿ, ಹೆಚ್.ಎನ್.ದಿವಾಕರ್, ಸುರೇಶ್, ಶಾಂತಕುಮಾರ್, … Read more

ಪುರಸಭೆಗೆ ಬಿಜೆಪಿಯ ಅಧ್ಯಕ್ಷ, ಕಾಂಗ್ರೆಸ್‌ನ ಉಪಾಧ್ಯಕ್ಷೆ, ಒಬ್ಬ ಬಿಜೆಪಿಯ ಸದಸ್ಯರಿಂದ ಕಾಂಗ್ರೆಸ್‌ ಪರ ಮತ

bjp-candidate-prabhu-mestri-wins-purasabhe-election

ಸೊರಬ : ಪುರಸಭೆ ನೂತನ ಅಧ್ಯಕ್ಷರಾಗಿ ಬಿಜೆಪಿಯ ಪ್ರಭು ಮೇಸ್ತ್ರಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್‌ ಪಕ್ಷದ ಶ್ರೀರಂಜನಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇನ್ನೊಂದೆಡೆ ಬಿಜೆಪಿ ಸದಸ್ಯರು ಅಡ್ಡಮತದಾನ (Cross Voting) ಮಾಡಿದ್ದು, ಚರ್ಚೆಗೆ ಕಾರಣವಾಗಿದೆ.  ಇದನ್ನೂ ಓದಿ » ಹಿಟ್‌ ಅಂಡ್‌ ರನ್‌ ಅಪಘಾತ, ತಕ್ಷಣ ನೆರವಿಗೆ ಧಾವಿಸಿದ ಮಿನಿಸ್ಟರ್‌ ಮಧು ಬಂಗಾರಪ್ಪ ಪುರಸಭೆ ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ ಅಭ್ಯರ್ಥಿಗೆ ಮೀಸಲಾಗಿತ್ತು. ಬಿಜೆಪಿ ಸದಸ್ಯ ಪ್ರಭು ಮೇಸ್ತ್ರಿ ಮಾತ್ರ ನಾಮಪತ್ರ ಸಲ್ಲಿಸಲು ಅರ್ಹವಾಗಿದ್ದರು. ಆದ್ದರಿಂದ ಪ್ರಭು ಮೇಸ್ತ್ರಿ ಮಾತ್ರ ಅವಿರೋಧವಾಗಿ … Read more

ಹಿಟ್‌ ಅಂಡ್‌ ರನ್‌ ಅಪಘಾತ, ತಕ್ಷಣ ನೆರವಿಗೆ ಧಾವಿಸಿದ ಮಿನಿಸ್ಟರ್‌ ಮಧು ಬಂಗಾರಪ್ಪ

Madhu-Bangarappa-helps-the-injured.

ಸೊರಬ : ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದವರಿಗೆ ಸಚಿವ ಮಧು ಬಂಗಾರಪ್ಪ ನೆರವಾಗಿದ್ದಾರೆ. ಗಾಯಾಳುಗಳನ್ನು (Injured) ತಮ್ಮದೇ ಕಾರಿನಲ್ಲಿ ಆಸ್ಪತ್ರೆಗೆ ಕಳುಹಿಸಿದ್ದಾರೆ. ಇನ್ನು, ಅಪಘಾತಪಡಿಸಿ ಸ್ಥಳದಿಂದ ಪರಾರಿಯಾಗಿರುವ ಕಾರನ್ನು ಪತ್ತೆ ಹಚ್ಚುವಂತೆ ಸಚಿವ ಮಧು ಬಂಗಾರಪ್ಪ ಪೊಲೀಸರಿಗೆ ಸೂಚನೆ ನೀಡಿದರು. ಇದನ್ನೂ ಓದಿ » ಶಿವಮೊಗ್ಗ ಬದಲು ಬೆಳಗಾವಿಯಲ್ಲಿ ಇಳಿದ ವಿಮಾನ, ಪ್ರಯಾಣಿಕರ ಪರದಾಟ, ಆಗಿದ್ದೇನು? ಸೊರಬ ತಾಲೂಕು ಕುಪ್ಪಗಡ್ಡೆ ಬೈಕ್‌ಗೆ ಡಿಕ್ಕಿ ಹೊಡೆದ ಕಾರು ಪರಾರಿಯಾಗಿದೆ. ಬೈಕಿನಲ್ಲಿದ್ದವರಿಗೆ ತೀವ್ರ ಗಾಯವಾಗಿತ್ತು. ಕೂಡಲೆ ಸ್ಥಳೀಯರು ನೆರವಿಗೆ ಧಾವಿಸಿದ್ದರು. ಅದೇ ಮಾರ್ಗದಲ್ಲಿ … Read more

ಉದ್ಯೋಗ ಖಾತ್ರಿ ಯೋಜನೆ ಅಡಿ ಇಬ್ಬರು ಸಚಿವರಿಂದ ಶ್ರಮದಾನಕ್ಕೆ ದಿನಾಂಕ ಫಿಕ್ಸ್‌, ಎಲ್ಲಿ?

Madhu-Bangarappa-Shramadana-in-Soraba

ಸೊರಬ : ಉದ್ಯೋಗ ಖಾತ್ರಿ ಯೋಜನೆ ಅಡಿ ಶಾಲೆಯ ಕಾಂಪೌಂಡ್‌ ಮತ್ತು ಅಡುಗೆ ಮನೆ ನಿರ್ಮಾಣ ಕಾಮಗಾರಿ ನಡೆಸಲಾಗುತ್ತಿದೆ. ಏ.7ರಂದು ಬೆಳಗ್ಗೆ 8ಕ್ಕೆ ಸೊರಬ ತಾಲೂಕು ಹುರಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ (School) ಕಾರ್ಯಕ್ರಮ ನಡೆಯಲಿದೆ. ಅಂದು ಇಬ್ಬರು ಸಚಿವರು ಶ್ರಮದಾನ ಮಾಡಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾಕರ್‌ ಶಾಲೆಯ ಕಾಂಪೌಂಡ್‌ ನಿರ್ಮಾಣ ಮತ್ತು ಅಡುಗೆ ಮನೆ ನಿರ್ಮಾಣ ಕಾಮಗಾರಿಗೆ ಶ್ರಮದಾನ ಮಾಡಲಿದ್ದಾರೆ. ಕಾಂಗ್ರೆಸ್‌ ಪಕ್ಷದ … Read more

ಸಾಗರ, ಸೊರಬ, ಶಿಕಾರಿಪುರದಲ್ಲಿ ಏನೇನಾಯ್ತು? ಇಲ್ಲಿದೆ ಫಟಾಫಟ್‌ NEWS

SHUBHODAYA-SHIVAMOGGA-FATAFAT-SAGARA-SORABA-SHIKARIPURA

ಶುಭೋದಯ ಶಿವಮೊಗ್ಗ NEWS : ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಏನೇನಾಯ್ತು? ಇಡೀ ದಿನದ ಸುದ್ದಿಯನ್ನು ಫಟಾಫಟ್‌ ಓದಲು ಶುಭೋದಯ ಶಿವಮೊಗ್ಗ NEWS. ಇದನ್ನೂ ಓದಿ » ವಿಧಾನಸೌಧದಲ್ಲಿ ಕೆಲಸ ಕೊಡಿಸ್ತೀನಿ ಅಂದ, ಲಕ್ಷ ಲಕ್ಷ ಹಣ ಪಡೆದವನ ಹಿನ್ನೆಲೆ ಪರಿಶೀಲಿಸಿದಾಗ ಕಾದಿತ್ತು ಆಘಾತ Soraba, Sagara, Shikaripura News

ಸೊರಬದ ವ್ಯಕ್ತಿಗೆ 4 ವರ್ಷ ಜೈಲು ಶಿಕ್ಷೆ ಪ್ರಕಟಿಸಿದ ಶಿವಮೊಗ್ಗ ಕೋರ್ಟ್‌, ಕಾರಣವೇನು?

Shivamogga-Court-Balaraja-Urs-Road

ಶಿವಮೊಗ್ಗ : ಸೊರಬ ತಾಲೂಕು ಚಿಟ್ಟೂರು ಗ್ರಾಮದ ವಾಸಿ ನಿಂಗರಾಜ (47) ತಮ್ಮ ಶುಂಠಿ ಹೊಲದಲ್ಲಿ ಕಾನೂನು ಬಾಹಿರವಾಗಿ ಗಾಂಜಾ ಗಿಡಗಳನ್ನು ಬೆಳೆಸಿರುವ ಆರೋಪ ದೃಢಪಟ್ಟಿದ್ದು, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಂಜುನಾಥ್ ನಾಯಕ್ ಅವರು ಅಪರಾಧಿಗೆ 4 ವರ್ಷ ಕಠಿಣ ಕಾರಾಗೃಹ (Jail) ವಾಸ ಶಿಕ್ಷೆ ನೀಡಿ ಸೋಮವಾರ ಆದೇಶಿಸಿದ್ದಾರೆ. ಶುಂಠಿ ಹೊಲದಲ್ಲಿ ಗಾಂಜಾ ಗಿಡಗಳನ್ನು ಬೆಳೆಸಿರುವ ಖಚಿತ ಮಾಹಿತಿ ಮೇರೆಗೆ ಸೊರಬ ವಲಯ ಅಬಕಾರಿ ನಿರೀಕ್ಷಕರ ನೇತೃತ್ವದಲ್ಲಿ ಸಿಬ್ಬಂದಿ 2022ರ ಸೆಪ್ಟೆಂಬರ್ 8ರಂದು … Read more

ಜಿಂಕೆಗೆ ಡಿಕ್ಕಿ ತಪ್ಪಿಸಲು ಹೋಗಿ ಬಿದ್ದು ಗಂಭೀರ ಗಾಯಗೊಂಡಿದ್ದ ಬೈಕ್‌ ಸವಾರ ಸಾವು

ACCIDENT-NEWS-GENERAL-IMAGE.

SHIVAMOGGA LIVE NEWS, 7 FEBRUARY 2025 ಸೊರಬ : ರಸ್ತೆಯಲ್ಲಿ ದಿಢೀರ್‌ ಅಡ್ಡಬಂದ ಜಿಂಕೆಗೆ ಡಿಕ್ಕಿಯಾಗುವುದನ್ನು (Deer) ತಪ್ಪಿಸಲು ಹೋಗಿ ಬೈಕ್‌ ಅಪಘಾತಕ್ಕೀಡಾಗಿದೆ. ಗಂಭೀರ ಗಾಯಗೊಂಡಿದ್ದ ಬೈಕ್‌ ಸವಾರ ಮಂಗಳೂರಿನ ವೆನ್‌ಲಾಕ್‌ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸೊರಬ ತಾಲೂಕು ಹಾಯಾ ಗ್ರಾಮದ ಶನೈಶ್ಚರ ದೇವಸ್ಥಾನದ ಸಮೀಪ ಅಪಘಾತವಾಗಿದೆ. ಸತೀಶ್‌ (46) ಎಂಬುವವರು ಹಾಯಾ ಗ್ರಾಮದಿಂದ ರಾತ್ರಿ 12 ಗಂಟೆ ಹೊತ್ತಿಗೆ ತಮ್ಮೂರು ಕುಪ್ಪಗಡ್ಡೆಗೆ ಬೈಕ್‌ನಲ್ಲಿ ಹಿಂತಿರುಗುತ್ತಿದ್ದರು. ರಸ್ತೆಯಲ್ಲಿ ದಿಢೀರ್‌ ಎದುರಾದ ಜಿಂಕೆಗೆ ಬೈಕ್‌ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ … Read more

ತುಂಗಾ ಡ್ಯಾಂಗೆ 11 ಲಕ್ಷ ಮೀನು ಮರಿ | ಆಶ್ರಯ ಸಮಿತಿಗೆ ನೇಮಕ | ವಾಹನ ಡಿಕ್ಕಿ, ಜಿಂಕೆ ಸಾವು

9-AM-FATAFAT-NEWS.webp

SHIVAMOGGA LIVE NEWS, 3 FEBRUARY 2025 ಇದನ್ನೂ ಓದಿ » ಗೃಹಪ್ರವೇಶಕ್ಕೆ ತೆರಳಲು ರೆಡಿಯಾಗಲು ಬೀರು ತೆಗೆದ ಗೃಹಿಣಿಗೆ ಕಾದಿತ್ತು ಆಘಾತ, ಆಗಿದ್ದೇನು? ಇದನ್ನೂ ಓದಿ » ಅಡಿಕೆ ತೋಟದಲ್ಲಿ ನೇಣು ಬಿಗಿದುಕೊಂಡ ರೈತ ಇದನ್ನೂ ಓದಿ » ಶಿವಮೊಗ್ಗದಲ್ಲಿ ನಿಂತಿದ್ದ ಬಸ್ಸಿಗೆ ಕಾರು ಡಿಕ್ಕಿ, ಶಾಹಿ ಗಾರ್ಮೆಂಟ್ಸ್‌ ಸಿಬ್ಬಂದಿ ಸಾವು

ರಾತ್ರಿ ನಡೆದು ಹೋಗುತ್ತಿದ್ದ ಮಹಿಳೆಗೆ ಕಾದಿತ್ತು ಆಘಾತ, ಸಿಸಿಟಿವಿಯಲ್ಲಿ ಸೆರೆಯಾಯ್ತು ದೃಶ್ಯ

gold-chain-theft-at-soraba-in-Shimoga-district.

SHIVAMOGGA LIVE NEWS, 6 JANUARY 2024 ಸೊರಬ : ಮಹಿಳೆಯ ಗಮನವನ್ನು ಬೇರೆಡೆ ಸೆಳೆದು ಅಂದಾಜು 25 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರವನ್ನು  (GOLD CHAIN) ಕಿತ್ತು ದುಷ್ಕರ್ಮಿಗಳಿಬ್ಬರು ಬೈಕ್‌ನಲ್ಲಿ ಪರಾರಿಯಾದ ಘಟನೆ ಶನಿವಾರ ರಾತ್ರಿ ನಡೆದಿದೆ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸೊರಬ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ನರ್ಸ್ ಆಗಿರುವ ಕಾನುಕೇರಿ ಬಡಾವಣೆ ನಿವಾಸಿ ಲಕ್ಷ್ಮೀಬಾಯಿ ಸರ ಕಳೆದುಕೊಂಡವರು. ಸೊರಬ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಮುಗಿಸಿಕೊಂಡು ಮನೆಗೆ ಮರುಳುತ್ತಿದ್ದ ವೇಳೆ … Read more

ಅಡಿಕೆ ಕೊಯ್ಲು ಮುಗಿಸಿ ಮನೆಗೆ ಮರಳಿದ ರೈತನಿಗೆ ಕಾದಿತ್ತು ಆಘಾತ

Crime-News-General-Image

SHIVAMOGGA LIVE NEWS, 3 JANUARY 2024 ಸೊರಬ : ಮನೆಯವರು ತೋಟಕ್ಕೆ (Adike) ತೆರಳಿದ್ದ ಸಂದರ್ಭ ಬಾಗಿಲಿನ ಬೀಗ ಮುರಿದು ಚಿನ್ನಾಭರಣ, ನಗದು ಕಳ್ಳತನ ಮಾಡಲಾಗಿದೆ. ಸೊರಬ ತಾಲೂಕು ಅಂಬ್ಲಿಕೊಪ್ಪ ರಸ್ತೆಯ ಬೆನ್ನೂರು ಗ್ರಾಮದ ನಾಗರಾಜ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ನಾಗರಾಜ ಅವರು ತಮ್ಮ ತೋಟದಲ್ಲಿ ಅಡಿಕೆ ಕೊಯ್ಲಿಗೆ ಮುಗಿಸಿ ಮನೆಗೆ ಮರಳಿದ್ದರು. ಆಗ ಮನೆಯ ಬಾಗಿಲು ತೆರದಿತ್ತು. ಒಳಗೆ ಹೋಗಿ ಪರಿಶೀಲಿಸಿದಾಗ ಬೀರು ಬೀಗ ಮುರಿದು ಕಳ್ಳತನ ಮಾಡಲಾಗಿತ್ತು. ಒಟ್ಟು 3.75 ಲಕ್ಷ ರೂ. … Read more