ಮನೆಯಲ್ಲಿ ನೇಣು ಬಿಗಿದು ಗೃಹಿಣಿ ಆತ್ಮಹತ್ಯೆ, ಕಾರಣವೇನು?

Akshata-succumbed-at-soraba

  SHIVAMOGGA LIVE NEWS | 26 MAY 2024 SORABA : ಹೊಟ್ಟೆನೋವು (Stomach Pain) ತಾಳಲಾರದೆ ಪಟ್ಟಣದ ವಿದ್ಯುತ್ ನಗರದ ಗೃಹಿಣಿ ಶುಕ್ರವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬ್ಯೂಟಿ ಪಾರ್ಲರ್ ನಡೆಸುತ್ತಿದ್ದ ಅಕ್ಷತಾ (30) ಮೃತ ಗೃಹಿಣಿ. ಕೆಲ ದಿನಗಳಿಂದ ಅಕ್ಷತಾ ಅನಾರೋಗ್ಯದಿಂದ ಬಳಲುತ್ತಿದ್ದು, ಹೊಟ್ಟೆ ನೋವು ತಾಳಲಾರದೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಭದ್ರಾವತಿ ತಾಲೂಕಿನ ಕೆರೆಬೀರನಹಳ್ಳಿ ಗ್ರಾಮದ ಅಕ್ಷತಾ ಅವರನ್ನು ಚಂದ್ರಗುತ್ತಿ ಗ್ರಾಮದ ಸಂತೋಷ್ ಜತೆ ವಿವಾಹ ಮಾಡಿಕೊಡಲಾಗಿತ್ತು. ಸೊರಬ ಪೊಲೀಸ್‌ ಠಾಣೆಯಲ್ಲಿ … Read more

ಸೊರಬದ ಪುರದೈವ ರಂಗನಾಥ ಸ್ವಾಮಿ ಬ್ರಹ್ಮರಥೋತ್ಸವ, ಹೇಗಿತ್ತು ವೈಭವ?

soraba ranganatha swamy

SHIVAMOGGA LIVE NEWS | 24 MAY 2024 SORABA : ಪಟ್ಟಣದ ಪುರದೈವ ಶ್ರೀ ರಂಗನಾಥ ಸ್ವಾಮಿ ( Ranganatha Swamy) ಬ್ರಹ್ಮರಥೋತ್ಸವ ವಿಜೃಂಭಣೆಯಿಂದ ಜರುಗಿತು. ದೊಡ್ಡ ಸಂಖ್ಯೆಯ ಭಕ್ತರು ಪಾಲ್ಗೊಂಡು ದೇವರ ಕೃಪೆ ಬೇಡಿದರು. ರಥೋತ್ಸವ ಅಂಗವಾಗಿ ಶ್ರೀ ದೇವರಿಗೆ ವಿಶೇಷ ಅಲಂಕಾರ ಪೂಜೆ, ಅಭಿಷೇಕ ಹಾಗೂ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪಲ್ಲಕ್ಕಿ ಉತ್ಸವ ನಡೆಯಿತು. ದೇವಸ್ಥಾನದ ಪ್ರಧಾನ ಅರ್ಚಕ ಘನಪಾಠಿ ನಾರಾಯಣ ಭಟ್ ಮರಾಠೆ ಅವರು ಪೂಜಾ ಕೈಂಕರ್ಯ ನೇತೃತ್ವ ವಹಿಸಿದ್ದರು. ತಹಸೀಲ್ದಾ‌ರ್ … Read more

ಬೋರ್‌ವೆಲ್‌ ಕೊರೆಯುವಾಗ ಅಧಿಕಾರಿಗಳ ದಾಳಿ, ಎರಡು ವಾಹನಗಳು ವಶಕ್ಕೆ

soraba anavatti graphics

SHIVAMOGGA LIVE NEWS | 3 APRIL 2024 ANAVATTI : ಅನಧಿಕೃತವಾಗಿ ಬೋರ್‌ವೆಲ್‌ ಕೊರೆಯುತ್ತಿದ್ದ ಎರಡು ವಾಹನಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಸೊರಬ ತಾಲೂಕು ಆನವಟ್ಟಿ ಸಮೀಪದ ವೃತ್ತಿಕೊಪ್ಪ ಗ್ರಾಮದಲ್ಲಿ ವಶಕ್ಕೆ ಪಡೆಯಲಾಗಿದೆ. ಅನುಮತಿ ಪಡೆಯದೆ ಬೋರ್‌ವೆಲ್‌ ಕೊರೆಯಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆ ದಾಳಿ ನಡೆಸಲಾಗಿದೆ. ಬೋರ್‌ವೆಲ್‌ ಕೊರೆಯುವ ವಾಹನ ಮತ್ತು ಅದರ ಜೊತೆಗೆ ಮತ್ತೊಂದು ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಅಂತರ್ಜಲ ನಿರ್ದೇಶನಾಲಯದ ಭೂ ವಿಜ್ಞಾನಿ ನಿರ್ಮಲನಾಥನ್‌, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಿ.ಎನ್‌.ರವೀಂದ್ರ, ಕುಡಿಯುವ ನೀರು … Read more

ಸೊರಬದಲ್ಲಿ ರಂಭಾಪುರಿ ಶ್ರೀ, ಆಂತರಿಕ ಬದುಕು ಪರಿಶುದ್ಧಿ ಕುರಿತು ಸಂದೇಶ, ಏನದು?

Renukacharya-Jayanthi-in-Soraba-Rambhapuri-Swamji

SHIVAMOGGA LIVE NEWS | 1 APRIL 2024 SORABA : ತಾಲ್ಲೂಕಿನ ಶಾಂತಪುರ ಸಂಸ್ಥಾನ ಮಠದಲ್ಲಿ ಭಾನುವಾರ ಜಗದ್ಗುರು ರೇಣುಕಾಚಾರ್ಯರ ಜಯಂತ್ಯುತ್ಸವ ಜನಜಾಗೃತಿ ಧರ್ಮ ಸಮಾರಂಭ ಹಾಗೂ 22ನೇ ವರ್ಷದ ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ರಂಭಾಪುರಿ ಮಠದ ವೀರ ಸೋಮೇಶ್ವರ ರಾಜ ದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ ಭಾಗವಹಿಸಿದ್ದರು. ಸಭೆಯಲ್ಲಿ ಮಾತನಾಡಿದ ಶ್ರೀಗಳು ಪ್ರಮುಖ ವಿಚಾರಗಳನ್ನು ತಿಳಿಸಿದರು. ಆಂತರಿಕ ಬದುಕು ಪರಿಶುದ್ಧವಾಗಬೇಕು ಮನುಷ್ಯನ ಬದುಕು ಸಮೃದ್ಧಗೊಂಡಂತೆ ಮಾನಸಿಕ ನೆಮ್ಮದಿಗಾಗಿ ಆಂತರಿಕ ಬದುಕು ಪರಿಶುದ್ಧಗೊಳ್ಳಬೇಕು. ಆಧುನಿಕ ಕಾಲದಲ್ಲಿ ಮಾನವೀಯ … Read more

ಲಕ್ಷ ಲಕ್ಷದ ಸಿಗರೇಟ್‌ ಕದ್ದಿದ್ದ ರಾಜಸ್ಥಾನದ ವ್ಯಕ್ತಿ ಅರೆಸ್ಟ್‌, ಸಿಕ್ಕಿಬೀಳಲು ಕಾರಣವಾಯ್ತು ಒಂದು ಸಣ್ಣ ಸುಳಿವು

Rajasthan-Thief-arrested-by-Sagara-Police.

SHIVAMOGGA LIVE NEWS | 14 MARCH 2024 SAGARA : ಸೊರಬ ರಸ್ತೆಯ ಯುನೈಟೆಡ್ ಟ್ರೇಡಿಂಗ್ ಕಂಪನಿಯ ಕಟ್ಟಡದ ಹಿಂದಿನ ಬಾಗಿಲು ಒಡೆದು 17 ಲಕ್ಷ ರೂ. ಮೊತ್ತದ ಸಿಗರೇಟ್ ಬಂಡಲ್ ಕಳವು ಮಾಡಿದ್ದ ವ್ಯಕ್ತಿಯನ್ನು ಸಾಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನದ ಜಲೋರ್‌ ಜಿಲ್ಲೆಯ ಮಾಂಡವಾಲ ಗ್ರಾಮದ ಜಿತೇಂದ್ರ ಕುಮಾರ್ ಬಂಧಿತ. ಪ್ರಕರಣದಲ್ಲಿ ಭಾಗಿಯಾಗಿರುವ ಇತರ ಮೂವರು ತಲೆಮರೆಸಿಕೊಂಡಿದ್ದಾರೆ. ವಾಹನದ ನಂಬರ್‌ ನೀಡಿದ ಸುಳಿವು ಕಳೆದ ವರ್ಷದ ಮೇ 18ರಂದು ಕಳ್ಳತನ ನಡೆದಿತ್ತು. ಸಿ.ಸಿ.ಟಿವಿ … Read more

ಗ್ಯಾರೇಜ್‌ ಮುಂದೆ ನಿಂತು ಮಾತನಾಡುತ್ತ ಬೈಕ್‌ನ ಹ್ಯಾಂಡಲ್‌ ಕಡೆ ತಿರುಗಿದ ವ್ಯಕ್ತಿಗೆ ಕಾದಿತ್ತು ಶಾಕ್

Police-Van-Jeep-at-Shimoga-Nehru-Road

SHIVAMOGGA LIVE NEWS | 14 MARCH 2024 SORABA : ಬ್ಯಾಂಕಿನಿಂದ ಬಿಡಿಸಿಕೊಂಡು ಬಂದಿದ್ದ 1.30 ಲಕ್ಷ ರೂ. ಹಣ ಕಳ್ಳತನವಾಗಿದೆ. ಸೊರಬ ತಾಲೂಕು ಆನವಟ್ಟಿಯಲ್ಲಿ ಗ್ಯಾರೇಜ್‌ ಒಂದರ ಮುಂದೆ ಘಟನೆ ಸಂಭವಿಸಿದೆ. ಸಮನವಳ್ಳಿಯ ನಾಗರಾಜ್‌ ಎಂಬುವವರು ಕೆನರಾ ಬ್ಯಾಂಕ್‌ನಿಂದ 1.30 ಲಕ್ಷ ರೂ. ಹಣ ಬಿಡಿಸಿಕೊಂಡಿದ್ದರು. ಅದನ್ನು ಕವರ್‌ ಒಂದರಲ್ಲಿ ಹಾಕಿ ಬೈಕ್‌ನ ಹ್ಯಾಂಡಲ್‌ಗೆ ಸಿಕ್ಕಿಸಿದ್ದರು. ಬ್ಯಾಂಕ್‌ ಪಕ್ಕದ ಗ್ಯಾರೇಜ್‌ ಮುಂದೆ ಬೈಕ್‌ ನಿಲ್ಲಿಸಿ ಗ್ಯಾರೇಜಿನವರ ಜೊತೆಗೆ ಮಾತನಾಡುತ್ತಿದ್ದರು. ಬೈಕ್‌ ಕಡೆಗೆ ತಿರುಗಿ ನೋಡಿದಾಗ … Read more

ಪತ್ನಿ ಜೊತೆ ಊರಿಗೆ ತೆರಳಿದ್ದಾಗ ಪಕ್ಕದ ಮನೆಯಿಂದ ಬಂತು ಫೋನ್‌, ಗಡಿಬಿಡಿಯಲ್ಲಿ ವಾಪಸ್‌, ದಾಖಲಾಯ್ತು ಕೇಸ್‌

crime name image

SHIVAMOGGA LIVE NEWS | 19 FEBRUARY 2024 ANAVATTI : ಯಾರೂ ಇಲ್ಲದ ವೇಳೆ ಮನೆ ಬಾಗಿಲಿನ ಬೀಗ ಮುರಿದು ಚಿನ್ನಾಭರಣ ಮತ್ತು ನಗದು ಕಳ್ಳತನ ಮಾಡಲಾಗಿದೆ. ಸೊರಬ ತಾಲೂಕು ಜಡೆ ಮಾಕೊಪ್ಪ ಗ್ರಾಮದ ಸದಾಶಿವಗೌಡ ಎಂಬುವವರ ಮನೆಯಲ್ಲಿ ಕಳ್ಳತನ ಮಾಡಲಾಗಿದೆ. ಸದಾಶಿವಗೌಡ ಮತ್ತು ಅವರ ಪತ್ನಿ ಶಿರಸಿಯಲ್ಲಿರುವ ಸಂಬಂಧಿಕರ ಮನೆಗೆ ತೆರಳಿದ್ದಾಗ ಘಟನೆ ಸಂಭವಿಸಿದೆ. ಪಕ್ಕದ ಮನೆಯವರು ಕರೆ ಮಾಡಿ ಮನೆ ಬಾಗಿಲು ತೆಗೆದಿದ್ದು, ಕಳ್ಳತನವಾಗಿರುವ ಶಂಕೆ ಇದೆ ಎಂದು ತಿಳಿಸಿದರು. ಕೂಡಲೆ ಸದಾಶಿವಗೌಡ … Read more

ದ್ಯಾಮವ್ವ ದೇವಿಗೆ ಹೊಸ ರಥ, ಮೆರವಣಿಗೆ ಮಾಡಿ ಗ್ರಾಮಸ್ಥರ ಸಂಭ್ರಮ, ಜಾತ್ರೆಯ ದಿನಾಂಕ ಪ್ರಕಟ

New-Ratha-for-Dyamavva-temple-in-rampura-village-at-soraba.

SHIVAMOGGA LIVE NEWS | 9 FEBRUARY 2024 SORABA : ದ್ಯಾಮವ್ವ ದೇವಿ ಜಾತ್ರೆ ಮಹೋತ್ಸವದ ಅಂಗವಾಗಿ ದೇವಿಗೆ ಹೊಸದಾಗಿ ರಥ ನಿರ್ಮಿಸಲಾಗಿದೆ. ಸೊರಬ ತಾಲೂಕು ರಾಮಪುರದಲ್ಲಿ ರಥಕ್ಕೆ ಗ್ರಾಮಸ್ಥರು ಪೂಜೆ ಸಲ್ಲಿಸಿದರು. ಬಳಿಕ ಗ್ರಾಮದಲ್ಲಿ ರಥ ಎಳೆದು ಮೆರಣಿಗೆ ನಡೆಸಲಾಯಿತು. ತವನಂದಿಯ ಕಲಾವಿದ ಸೂರಜ್ ಗುಡಿಗಾರ್ ರಥ ನಿರ್ಮಿಸಿದ್ದಾರೆ. ಹಳೆಯ ದೇವಸ್ಥಾನವನ್ನು 25 ವರ್ಷದ ಹಿಂದೆ ನವೀಕರಿಸಲಾಗಿದೆ. ಈವರೆಗೂ 5 ಬಾರಿ ಜಾತ್ರಾ ಮಹೋತ್ಸವ ನಡೆಸಲಾಗಿದೆ. ಈ ಬಾರಿ ಶಾಸಕರ ಅನುದಾನ ಜೊತೆಗೆ ಗ್ರಾಮದ … Read more

ಮೆಕ್ಕೆಜೋಳದ ರಾಶಿಗೆ ಬೆಂಕಿ, ಸುಟ್ಟು ಕರಕಲಾಯ್ತು ಬೆಳೆ

Mekke-Jola-incident-near-anavatti.

SHIVAMOGGA LIVE NEWS | 9 FEBRUARY 2024 ANAVATTI : ಮೆಕ್ಕೆಜೋಳದ ರಾಶಿಗೆ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಹೋಗಿದೆ. ಸೊರಬ ತಾಲೂಕು ಆನವಟ್ಟಿ ಸಮೀಪದ ಬೆಣ್ಣೆಗೇರಿ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಬಸವರಾಜ ಪೇಟ್ಯಾರ್‌ ಎಂಬುವವರು 12 ಎಕರೆ ಹೊಲದಲ್ಲಿ ಬೆಳೆದಿದ್ದ ಮೆಕ್ಕೆಜೋಳವನ್ನು ಮುರಿದು ರಾಶಿ ಹಾಕಿದ್ದರು. ಮೆಕ್ಕೆಜೋಳದ ರಾಶಿಗೆ ಬೆಂಕಿ ತಗುಲಲು ಕಾರಣವೇನು ಅನ್ನುವುದು ಇನ್ನಷ್ಟೆ ಸ್ಪಷ್ಟವಾಗಬೇಕಿದೆ. ವಿಚಾರ ತಿಳಿದು ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಘಟನೆ ಸಂಬಂಧ ಪೊಲೀಸ್‌ ಠಾಣೆಗೆ ದೂರು … Read more

ಜಾತ್ರೆಯಲ್ಲಿ ರಥ ಎಳೆದು, ಅಂಗಡಿಗಳಿಗೆ ಭೇಟಿ ನೀಡಿದ ಮಿನಿಸ್ಟರ್‌, ಕಲಾವಿದರ ನೋವು ಆಲಿಸಿ ಸ್ಥಳದಲ್ಲೇ ನೆರವು

Bankasana-Jathre-in-Soraba-Minister-Madhu-Bangarappa-visits-temple

SHIVAMOGGA LIVE NEWS | 17 JANUARY 2024 SORABA : ಬಂಕಸಾಣದ ಹೊಳೆಲಿಂಗೇಶ್ವರ ರಥೋತ್ಸವಕ್ಕೆ ಸಚಿವ ಮಧು ಬಂಗಾರಪ್ಪ ರಥ ಎಳೆದು ಚಾಲನೆ ನೀಡಿದರು. ವರದಾ ಮತ್ತು ದಂಡಾವತಿ ನದಿಗಳ ಸಂಗಮ ಕ್ಷೇತ್ರದಲ್ಲಿ ರಥೋತ್ಸವ ನಡೆಯಿತು. ಇದಕ್ಕೂ ಮೊದಲು ಹೊಳೆಲಿಂಗೇಶ್ವರ ದೇಗುಲಕ್ಕೆ ಭೇಟಿ ನೀಡಿದ್ದ ಸಚಿವ ಮಧು ಬಂಗಾರಪ್ಪ ಪೂಜೆ ಸಲ್ಲಿಸಿದರು. ದೊಡ್ಡ ಸಂಖ್ಯೆಯ ಭಕ್ತರು ಭಾಗಿ ಶ್ರೀ ಹೊಳೆಲಿಂಗೇಶ್ವರ ದೇವರ ಜಾತ್ರೆ ಅಂಗವಾಗಿ ರಥೋತ್ಸವ ನಡೆಯಿತು. ಸುತ್ತಮುತ್ತಲ ವಿವಿಧ ಗ್ರಾಮಗಳು, ನೆರೆಯ ತಾಲೂಕು, ಜಿಲ್ಲೆಗಳಿಂದ … Read more