ಕೃಷಿ ಹೊಂಡದಲ್ಲಿ ಕಾಡು ಕೋಣದ ಮೃತದೇಹ

Bison-in-Shimoga-Tyavarekoppa-Simhadhama-Kadu-Kona

SHIVAMOGGA LIVE NEWS | 7 JANUARY 2024 SORABA : ಕೃಷಿ ಹೊಂಡದಲ್ಲಿ ಮುಳುಗಿ ಕಾಡುಕೋಣ ಮೃತಪಟ್ಟಿದೆ. ಸೊರಬ ತಾಲೂಕು ಅಂದವಳ್ಳಿ ಗ್ರಾಮದ ರೇಣುಕಮ್ಮ ಕೃಷ್ಣಪ್ಪ ಎಂಬುವರ ಜಮೀನಿನಲ್ಲಿ ಘಟನೆ ಸಂಭವಿಸಿದೆ. ಗುರುವಾರ ರಾತ್ರಿ ಜಮೀನಿಗೆ ಬಂದಿದ್ದ ಕಾಡುಕೋಣ ಆಯತಪ್ಪಿ ಕೃಷಿಹೊಂಡಕ್ಕೆ ಬಿದ್ದಿತ್ತು. ಶುಕ್ರವಾರ ಬೆಳಗ್ಗೆ ಗ್ರಾಮಸ್ಥರು ಮಾಹಿತಿ ನೀಡಿದ ಬಳಿಕ ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಜೆಸಿಬಿ ಯಂತ್ರದ ಮೂಲಕ ಕಾಡುಕೋಣದ ದೇಹವನ್ನು ಕೃಷಿ ಹೊಂಡದಿಂದ ಹೊರತೆಗೆದಿದ್ದಾರೆ. ಬಳಿಕ ಮರಣೋತ್ತರ ಪರೀಕ್ಷೆ ನಡೆಸಿ, ಕಾಡಿನಲ್ಲಿ … Read more

ಬಂಗಾರಧಾಮದಲ್ಲಿ ಸ್ಮಾರಕ ರೆಡಿ, ಲೋಕಾರ್ಪಣೆಗೆ ದಿನಾಂಕ ನಿಗದಿ, ಯಾರೆಲ್ಲ ಭಾಗವಹಿಸ್ತಿದ್ದಾರೆ?

231223 Actor Nagaraja Murthy about bangradhama in soraba

SHIVAMOGGA LIVE NEWS | 23 DECEMBER 2023 SHIMOGA : ಸೊರಬದ ಬಂಗಾರಧಾಮದಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಸ್ಮಾರಕ ನಿರ್ಮಾಣವಾಗಿದೆ. ಡಿ.26ರಂದು ಸ್ಮಾರಕ ಲೋಕಾರ್ಪಣೆ ಮತ್ತು ಬಂಗಾರಪ್ಪ ಸವಿ ನೆನಪು ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ನಟ ಮತ್ತು ಬಂಗಾರಪ್ಪ ವಿಚಾರ ವೇದಿಕೆ ಪ್ರಮುಖರಾದ ನಾಗರಾಜ ಮೂರ್ತಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಾಗರಾಜ ಮೂರ್ತಿ, ಅಂದು ಸಂಜೆ 4.30ಕ್ಕೆ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ 12ನೇ ವರ್ಷದ ಪುಣ್ಯ ಸ್ಮರಣೆ ನಡೆಯಲಿದೆ. ವಿಧಾನ ಪರಿಷತ್ ಸಭಾಪತಿ … Read more

ಲೋಕಾಯುಕ್ತ ದಾಳಿ, ಗುತ್ತಿಗೆದಾರನಿಂದ ಲಂಚ ಪಡೆಯುತ್ತಿದ್ದ ಮೆಸ್ಕಾಂ ಇಂಜಿನಿಯರ್‌ ಅರೆಸ್ಟ್‌

Lokayuktha-Raid-General-Image

SHIVAMOGGA LIVE NEWS | 22 DECEMBER 2023 ANAVATTI : ಎಲೆಕ್ಟ್ರಿಕ್‌ ಕಾಂಟ್ರಾಕ್ಟರ್‌ ಒಬ್ಬರಿಂದ 20 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಸಂದರ್ಭ ಮೆಸ್ಕಾಂ ಇಲಾಖೆ ಎಇಇ ಒಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸೊರಬ ತಾಲೂಕು ಆನವಟ್ಟಿಯ ಮೆಸ್ಕಾಂ ಎಇಇ ಜಿ.ರಮೇಶ್‌ ಎಂಬುವವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದು ಪ್ರಕರಣ ದಾಖಲಿಸಿದ್ದಾರೆ. ಲಂಚಕ್ಕೆ ಬೇಡಿಕೆ ಇಟ್ಟಿದ್ದೇಕೆ? ಸೊರಬದ ಪ್ರದೀಪ್‌ ಅಕ್ರಮ ಸಕ್ರಮ ಯೋಜನೆ ಅಡಿ ವಿದ್ಯುತ್‌ ಸಂಪರ್ಕ ಕಲ್ಪಿಸುವ ಕಾಮಗಾರಿಯ ಗುತ್ತಿಗೆ ಪಡೆದಿದ್ದರು. ಲೈನ್‌ ಕೆಲಸ ಪೂರ್ಣಗೊಳಿಸಲು … Read more

ಸೊರಬಕ್ಕೆ ಇವತ್ತು ಜಿಲ್ಲಾ ಉಸ್ತುವಾರಿ ಸಚಿವ, ಯಾವೆಲ್ಲ ಕಾರ್ಯಕ್ರಮದಲ್ಲಿ ಭಾಗವಹಿಸ್ತಾರೆ?

60823-Minister-Madhu-Bangarappa.jpg

SHIVAMOGGA LIVE NEWS | 20 NOVEMBER 2023 SHIMOGA : ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಇವತ್ತು ಸೊರಬಕ್ಕೆ ಭೇಟಿ ನೀಡಲಿದ್ದಾರೆ. ಸೊರಬ ಪಟ್ಟಣದ ರಂಗನಾಥಸ್ವಾಮಿ ದೇವಸ್ಥಾನದಲ್ಲಿ ಬೆಳಗ್ಗೆ 10ಕ್ಕೆ ಸಾರ್ವಜನಿಕ ಗ್ರಂಥಾಲಯ ಇಲಾಖೆಯ ‘ಓದಿನಡೆಗೆ ನಮ್ಮ ನಡಿಗೆ’ ಜಾಥಾಕ್ಕೆ ಚಾಲನೆ ನೀಡಲಿದ್ದಾರೆ. ಬೆಳಗ್ಗೆ 10.30ಕ್ಕೆ ಹಳೆ ಸೊರಬದ ಸರ್ಕಾರಿ ಪ್ರೌಢಶಾಲೆಯ ಕೊಠಡಿ ಉದ್ಘಾಟಿಸಲಿದ್ದಾರೆ. ರಂಗಮಂದಿರದಲ್ಲಿ ಬೆಳಗ್ಗೆ 11ಕ್ಕೆ ಆಯೋಜಿಸಿರುವ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಸಮಾರೋಪದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 1ಕ್ಕೆ ಜೇಡಗೇರಿ ಕಿರಿಯ … Read more

ಡೇಂಜರ್‌ ಕೊಳವೆ ಬಾವಿ, ಇನ್ನಾದರೂ ಮುಚ್ಚಿಸುತ್ತಾ ಪಟ್ಟಣ ಪಂಚಾಯಿತಿ?

201023-public-urge-to-close-Anavatti-Borewell.webp

SHIVAMOGGA LIVE NEWS | 20 OCTOBER 2023 ANAVATTI : ನೀರು ಸಿಗದೆ ಫೇಲ್‌ ಆಗಿದ್ದ ಕೊಳವೆ ಬಾವಿಯನ್ನು (Borewell) ಮುಚ್ಚದೆ ಹಾಗೆ ಬಿಡಲಾಗಿದೆ. ಇದರಿಂದ ಅಪಾಯ ಎದುರಾಗುವ ಸಾಧ್ಯತೆ ಇದೆ. ಹಾಗಾಗಿ ತಕ್ಷಣ ಕೊಳವೆ ಬಾವಿ ಮುಚ್ಚಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಸೊರಬ ತಾಲೂಕು ಆನವಟ್ಟಿಯ ಕುಡಿಯುವ ನೀರಿನ ಹೊಂಡದ ಏರಿ ಮೇಲೆ ಪಟ್ಟಣ ಪಂಚಾಯಿತಿ ವತಿಯಿಂದ ಕೊಳವೆ ಬಾವಿ ಕೊರೆಸಲಾಗಿತ್ತು. ಅದರಲ್ಲಿ ನೀರು ಸಿಕ್ಕಿರಲಿಲ್ಲ. ಆದರೆ ಕೊಳವೆ ಬಾವಿಯನ್ನು ಮುಚ್ಚದೆ ಹಾಗೆ ಬಿಡಲಾಗಿದೆ. ಸಮೀಪದಲ್ಲೇ … Read more

ನಡುರಸ್ತೆಯಲ್ಲಿ ಧಗಧಗ ಹೊತ್ತಿ ಉರಿದ ದ್ವಿಚಕ್ರ ವಾಹನ

181023_-Soraba-Courier-boy-bike-incident.webp

SHIVAMOGGA LIVE NEWS | 18 OCTOBER 2023 SORABA : ಆಕಸ್ಮಿಕವಾಗಿ ಬೆಂಕಿ ತಗುಲಿ ಸ್ಕೂಟಿ (bike) ಸಂಪೂರ್ಣ ಸುಟ್ಟು ಕರಕಲಾಗಿದೆ. ಸೊರಬ ಪಟ್ಟಣದ ಕಾನಕೇರಿ ಮಸೀದಿ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಹಿರೇಶಕುನ ಗ್ರಾಮದ ಕೊರಿಯರ್‌ ಡಿಲವರಿ ಮಾಡುವ ಶಶಿಧರ್‌ ಎಂಬುವವರಿಗೆ ಸೇರಿದ ಸ್ಕೂಟಿ (bike) ಅಗ್ನಿಗೆ ಆಹುತಿಯಾಗಿದೆ. ಮನೆಯೊಂದಕ್ಕೆ ಕೊರಿಯರ್‌ ತಲುಪಿಸಲು ಬಂದಾಗ ಘಟನೆ ಸಂಭವಿಸಿದೆ. ಬೈಕಿನಲ್ಲಿ ದಿಢೀರ್‌ ಬೆಂಕಿ ಕಾಣಿಸಿಕೊಂಡಿದೆ. ಸ್ಥಳೀಯರು ನೀರು ಹಾಕಿ ಬೆಂಕಿ ನಂದಿಸಲು ಪ್ರಯತ್ನಿಸಿದರು. ವಿಷಯ ತಿಳಿದು ಅಗ್ನಿಶಾಮಕ … Read more

ಸೊರಬಕ್ಕೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಕೆಡಿಪಿ ಸಭೆ

60823-Minister-Madhu-Bangarappa.jpg

SHIVAMOGGA LIVE NEWS | 16 OCTOBER 2023 SHIMOGA : ಉಸ್ತುವಾರಿ ಸಚಿವ (Minister) ಮಧು ಬಂಗಾರಪ್ಪ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಇವತ್ತು ಸೊರಬ ತಾಲೂಕಿಗೆ ಸಚಿವ ಮಧು ಬಂಗಾರಪ್ಪ ಭೇಟಿ ನೀಡಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಸೊರಬ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ (ಕೆಡಿಪಿ ಸಭೆ) ಸಭೆ ನಡೆಸಲಿದ್ದಾರೆ. ಇದನ್ನೂ ಓದಿ – ಶಿವಮೊಗ್ಗ ದಸರಾ ಅದ್ಧೂರಿ ಆರಂಭ, ನಗರದ ವಿವಿಧೆಡೆ ನಾಡದೇವಿ ಮೆರವಣಿಗೆ

ತಡರಾತ್ರಿ ಗೋದಾಮಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು, ಕ್ವಿಂಟಾಲ್‌ಗಟ್ಟಲೆ ಶುಂಠಿ ಆಹುತಿ

ginger-godown-incident-in-Anavatti.

SHIVAMOGGA LIVE NEWS | 25 SEPTEMBER 2023 SORABA : ಶುಂಠಿ ಗೋದಾಮಿಗೆ (Ginger Godown) ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದು, ಸುಮಾರು 10 ಕ್ವಿಂಟಾಲ್‌ ಶುಂಠಿ ಹಾನಿಯಾಗಿದೆ. ಭಾನುವಾರ ತಡರಾತ್ರಿ ಘಟನೆ ಸಂಭವಿಸಿದೆ. ಸೊರಬ ತಾಲೂಕು ಆನವಟ್ಟಿ ಹೋಬಳಿಯ ಕುಬಟೂರು ಗ್ರಾಮದ ಇಬ್ರಾಹಿಂ ಸಾಬ್‌ ಎಂಬುವವರಿಗೆ ಸೇರಿದ ಗೋದಾಮಿನಲ್ಲಿ ಘಟನೆ ಸಂಭವಿಸಿದೆ. ಗೋದಾಮಿನಲ್ಲಿ ಅಂದಾಜು 70 ಕ್ವಿಂಟಾಲ್‌ ಒಣ ಶುಂಠಿ ಇತ್ತು. ಸುಮಾರು 10 ಕ್ವಿಂಟಾಲ್‌ ಶುಂಠಿ ಬೆಂಕಿಗೆ ಆಹುತಿಯಾಗಿದೆ. ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ … Read more

ಮರಸ ಗ್ರಾಮದ ಬಳಿ ಲಾರಿ ಪಲ್ಟಿ, ಸೊರಬದ ಚಾಲಕ ಸಾವು

Truck-incident-near-marasa-village-in-Sagara.

SHIVAMOGGA LIVE NEWS | 21 SEPTEMBER 2023 SAGARA : ಹೆಂಚು ತುಂಬಿಕೊಂಡು ಹೋಗುತ್ತಿದ್ದ ಲಾರಿ (Truck) ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಸಾಗರ ತಾಲೂಕು ಮರಸ ಗ್ರಾಮದ ಸಮೀಪ ಘಟನೆ ಸಂಭವಿಸಿದೆ. ಸೊರಬ ತಾಲೂಕಿನ ಉಸ್ಮಾನ್‌ ಖಾನ್‌ (41) ಮೃತ ಚಾಲಕ. ಸಾಗರದಿಂದ ಸೊರಬಕ್ಕೆ ಹೆಂಚು ತುಂಬಿಕೊಂಡು ಲಾರಿ (Truck) ತೆರಳುತ್ತಿತ್ತು. ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದೆ. ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ – ಶಿವಮೊಗ್ಗದಲ್ಲಿ ಬಸ್ಸಿಗಾಗಿ ಕಾದು ಕಾದು … Read more

ಕುಬಟೂರು ದೊಡ್ಡಕೆರೆಗೆ ಬಾಗಿನ, ಏತ ನೀರಾವರಿ ಯೋಜನೆ ಕುರಿತು ಸಚಿವ ಮಧು ಬಂಗಾರಪ್ಪ ಹೇಳಿದ್ದೇನು?

Madhu-Bangarappa-bagina-to-Kubaturu-lake-in-Soraba.webp

SHIVAMOGGA LIVE NEWS | 13 SEPTEMBER 2023 SORABA : ಕುಬಟೂರು ಗ್ರಾಮದ ದೊಡ್ಡಕೆರೆಗೆ (Lift irrigation) ಸಚಿವ ಮಧು ಬಂಗಾರಪ್ಪ ಕುಟುಂಬ ಸಮೇತ ಬಾಗೀನ ಅರ್ಪಿಸಿದರು. ಈ ಸಂದರ್ಭ ಗ್ರಾಮಸ್ಥರು, ಕಾಂಗ್ರೆಸ್‌ ಕಾರ್ಯಕರ್ತರು, ಬಂಗಾರಪ್ಪ ಅವರ ಬೆಂಬಲಿಗರು ಸೇರಿ ದೊಡ್ಡ ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದರು. ಇದೆ ವೇಳೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಬಂಗಾರಪ್ಪ ಅವರು ಭವಿಷ್ಯದಲ್ಲಿ ಎದುರಾಗಬಹುದಾದ ನೀರಿನ ಬವಣೆ ಅರಿತು ಏತ ನೀರಾವರಿ ಯೋಜನೆಗೆ ಭೂ ಸ್ವಾಧೀನ ಮಾಡಿದ್ದರು. ಇದರಿಂದ ಶೀಘ್ರವಾಗಿ … Read more