BREAKING NEWS – ಶಿವಮೊಗ್ಗದ ಠಾಣೆಯಲ್ಲೇ ನೇಣು ಬಿಗಿದುಕೊಂಡ ಪೊಲೀಸ್ ಸಿಬ್ಬಂದಿ
ಶಿವಮೊಗ್ಗ: ದೊಡ್ಡಪೇಟೆ ಠಾಣೆ ಪಕ್ಕದಲ್ಲಿರುವ ಪಶ್ಚಿಮ ಸಂಚಾರ ಠಾಣೆಯಲ್ಲಿ ಪೊಲೀಸ್ (Police) ಹೆಡ್ ಕನ್ಸ್ಟೇಬಲ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ರಾತ್ರಿ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ » ಕೈದಿ ಭೇಟಿಗೆ ಬಂದವರೆ ಅರೆಸ್ಟ್, ಒಂದು ತಿಂಗಳ ಅಂತರದಲ್ಲಿ ಇದು ಮೂರನೇ ಕೇಸ್, ಆಗಿದ್ದೇನು? ಹೆಡ್ ಕಾನ್ಸ್ಟೇಬಲ್ ಮೊಹಮದ್ ಝಕ್ರಿಯ (55) ಅವರು ನೇಣು ಬಿಗಿದುಕೊಂಡಿದ್ದಾರೆ. ಕಳೆದ ಕೆಲವು ದಿನದಿಂದ ಮೊಹಮದ್ ಝಕ್ರಿಯ ಅವರು ರಜೆ ತೆಗೆದುಕೊಂಡಿದ್ದರು. ಈಗ ಮೂರು ದಿನದ ಹಿಂದಷ್ಟೆ ಡ್ಯೂಟಿಗೆ … Read more