ಭದ್ರಾವತಿ ಆಕಾಶವಾಣಿಯಲ್ಲಿ ಹೆಲ್ತ್ ಹಿಂಟ್ಸ್, ಬದುಕು ಜಟಕಾಬಂಡಿ ಕಾರ್ಯಕ್ರಮ, ಟೈಮಿಂಗ್‌ ಏನು?

111023-Bhadravathi-Radio-FM-Radio.webp

ಶಿವಮೊಗ್ಗ: ಆಕಾಶವಾಣಿ ಭದ್ರಾವತಿ ಕೇಂದ್ರದಿಂದ ಹೆಲ್ತ್‌ ಹಿಂಟ್ಸ್‌ ಮತ್ತು ಬದುಕು ಜಟಕಾಬಂಡಿ ವಿಶೇಷ ಕಾರ್ಯಕ್ರಮಗಳನ್ನು (special programs) ಆಯೋಜಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಡಿ.15ರಿಂದ ಪ್ರತಿದಿನ ಬೆಳಿಗ್ಗೆ 6.45ಕ್ಕೆ ಶಿವಮೊಗ್ಗದ ಸರ್ಜಿ ಆಸ್ಪತ್ರೆಯ ಪ್ರಾಯೋಜಕತ್ವದಲ್ಲಿ ವಿವಿಧ ವಿಷಯ ತಜ್ಞರಿಂದ ಹಲವು ರೋಗಗಳಿಗೆ ಸಂಬಂಧಿಸಿದಂತೆ 5 ನಿಮಿಷದ ಮಾಹಿತಿ ಹೆಲ್ತ್ ಹಿಂಟ್ಸ್ ಎಂಬ ವಿಶೇಷ ಸರಣಿ ಕಾರ್ಯಕ್ರಮ ಪ್ರಸಾರವಾಗಲಿದೆ. ಡಿ.16 ರಿಂದ ಪ್ರತೀ ಮಂಗಳವಾರ ಬೆಳಗ್ಗೆ 7.15ಕ್ಕೆ ಕಷ್ಟಕರ ಬದುಕಿನೊಂದಿಗೆ ಉನ್ನತ ಸ್ಥಾನಕ್ಕೇರಿದ ವಿವಿಧ ಸಾಧಕರನ್ನು ಪರಿಚಯಿಸುವ ಬದುಕು … Read more

ದೀಪಾವಳಿ: ಶಿವಮೊಗ್ಗ, ತಾಳಗುಪ್ಪದಿಂದ ಮೆಜಸ್ಟಿಕ್‌, ಯಶವಂತಪುರ, ಕಂಟೋನ್ಮೆಂಟ್‌ಗೆ ವಿಶೇಷ ರೈಲುಗಳು

Electric-Locomotive-train-for-Shimoga

ರೈಲ್ವೆ ಸುದ್ದಿ: ದೀಪಾವಳಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ನಿರೀಕ್ಷಿತ ದಟ್ಟಣೆ ನಿರ್ವಹಿಸಲು, ನೈಋತ್ಯ ರೈಲ್ವೆಯು ಯಶವಂತಪುರ– ತಾಳಗುಪ್ಪ ನಡುವೆ ವಿಶೇಷ ಎಕ್ಸ್‌ಪ್ರೆಸ್ (Express Trains) ರೈಲು, ಕೆಎಸ್‌ಆರ್ ಬೆಂಗಳೂರು – ಶಿವಮೊಗ್ಗ ಟೌನ್ ನಡುವೆ ಹಾಗೂ ಬೆಂಗಳೂರು ಕಂಟೋನ್ಮಂಟ್ – ಶಿವಮೊಗ್ಗ ಟೌನ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರೈಲುಗಳ ವಿವರಗಳು ಇಲ್ಲಿದೆ ರೈಲು ಸಂಖ್ಯೆ 06587 ಯಶವಂತಪುರ–ತಾಳಗುಪ್ಪ ವಿಶೇಷ ರೈಲು: ಅಕ್ಟೋಬರ್ 24 ರಂದು ರಾತ್ರಿ … Read more

ಶಿವಮೊಗ್ಗ ಜಿಲ್ಲೆಯಲ್ಲಿ 64 ವಿಶೇಷ ಮತಗಟ್ಟೆಗಳು, ಅಲಂಕೃತಗೊಂಡು ಮತದಾರರ ಸ್ವಾಗತಕ್ಕೆ ಸಜ್ಜು

Special Election Booths in Shimoga distirct.

SHIVAMOGGA LIVE NEWS | 6 MAY 2024 ELECTION NEWS : ವಿವಿಧೆಡೆ ಮತದಾರರನ್ನು ಸೆಳೆಯಲು ಮತಗಟ್ಟೆಗಳನ್ನು ಅಲಂಕಾರ  ಮಾಡಲಾಗಿದೆ. ಸಖಿ ಮತಗಟ್ಟೆ, ಯುವ ಮತಗಟ್ಟೆ, ಧ್ಯೇಯ ಆಧಾರಿತ, ಸಾಂಪ್ರದಾಯಿಕ, ವಿಶೇಷ ಚೇತನರ ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತಿದೆ. ಒಟ್ಟು 64 ವಿಶೇಷ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಅವುಗಳ ವಿವರ ಮತ್ತು ಫೋಟೊಗಳು ಇಲ್ಲಿದೆ.

ಶಿವಮೊಗ್ಗದಲ್ಲಿ ಸಚಿವ ಮಧು ಜನ್ಮದಿನ, ‘ಸ್ಪೆಷಲ್‌ ಕೇಕ್‌ನ ಸೀಕ್ರೆಟ್‌’ ಬಹಿರಂಗಪಡಿಸಿದ ನಟ ಶಿವರಾಜ್‌ ಕುಮಾರ್‌

Madhu-Bangarappa-Birthday-Cake-cutting

SHIVAMOGGA LIVE NEWS | 3 MARCH 2024 SHIMOGA : ಕಲ್ಲಹಳ್ಳಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರ ಜನ್ಮದಿನಾಚರಣೆ ಮಾಡಲಾಯಿತು. ಅಭಿಮಾನಿಗಳು, ಬೆಂಬಲಿಗರು ದೊಡ್ಡ ಹಾರ ಹಾಕಿ, ಕೇಕ್‌ ಕತ್ತರಿಸಿ ಶುಭ ಕೋರಿದರು. ಇದೇ ವೇಳೆ ಬೆಂಗಳೂರಿನಿಂದ ಬಂದಿದ್ದ ವಿಶೇಷ ಕೇಕ್‌ನ ಸೀಕ್ರೆಟ್‌ ಕುರಿತು ನಟ ಶಿವರಾಜ್‌ ಕುಮಾರ್‌ ತಿಳಿಸಿದರು. ವಿಮಾನ ನಿಲ್ದಾಣದಿಂದ ಮೆರವಣಿಗೆ ಬೆಂಗಳೂರಿನಿಂದ ವಿಮಾನದಲ್ಲಿ ಆಗಮಿಸಿದ್ದ ಮಧು ಬಂಗಾರಪ್ಪ ಅವರನ್ನು ಶಿವಮೊಗ್ಗ ವಿಮಾನ ನಿಲ್ದಾಣದಿಂದ ಮೆರವಣೆಗೆ ಮೂಲಕ ಕರೆತರಲಾಯಿತು. ಕಲ್ಲಹಳ್ಳಿಯಲ್ಲಿರುವ … Read more

ಶಿವಮೊಗ್ಗ ಜಿಲ್ಲೆಯಲ್ಲಿ ಪೊಲೀಸರಿಂದ ಮುಂದುವರೆದ ವಿಶೇಷ ಗಸ್ತು, ಹಲವರ ವಿಚಾರಣೆ, 52 ಲಘು ಕೇಸ್‌ ದಾಖಲು

Police-foot-march-in-Shimoga-district

SHIVAMOGGA LIVE NEWS | 6 FEBRUARY 2024  SHIMOGA : ಪೊಲೀಸ್ ಇಲಾಖೆ ಜಿಲ್ಲೆಯಾದ್ಯಂತ ಸತತ ಮೂರನೆ ದಿನವು ವಿಶೇಷ ಗಸ್ತು ನಡೆಸಿದೆ. ಅನುಮಾನಾಸ್ಪದ ವ್ಯಕ್ತಿಗಳನ್ನು ವಶಕ್ಕೆ ಪಡೆದು 52 ಲಘು ಪ್ರಕರಣ ದಾಖಲು ಮಾಡಲಾಗಿದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.  ಎಲ್ಲೆಲ್ಲಿ ನಡೆಯಿತು ವಿಶೇಷ ಗಸ್ತು?  ಶಿವಮೊಗ್ಗದ ಶೇಷಾದ್ರಿಪುರಂ, ಸಂಗೊಳ್ಳಿ ರಾಯಣ್ಣ ವೃತ್ತ, ಕೆಇಬಿ ವೃತ್ತ, ಹೊಳೆ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಬಸವನಗುಡಿ, ಎ.ಎನ್.ಕೆ ರಸ್ತೆ, ಜಯನಗರ, ಉಷಾ ವೃತ್ತ, ರವೀಂದ್ರ ನಗರ, … Read more

KSRTC | ದೀಪಾವಳಿ ಹಬ್ಬಕ್ಕೆ 2 ಸಾವಿರ ವಿಶೇಷ ಬಸ್‌ಗಳು, ಯಾವ್ಯಾವ ಊರಿಗೆ ಸಂಚರಿಸಲಿವೆ?

ksrtc-news-update-thumbnail.webp

SHIVAMOGGA LIVE NEWS | 9 NOVEMBER 2023 KSRTC NEWS | ದೀಪಾವಳಿ ಹಬ್ಬಕ್ಕೆ ತಮ್ಮೂರಿಗೆ ತೆರಳುವ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರಿನಿಂದ 2 ಸಾವಿರ ಹೆಚ್ಚುವರಿ ಬಸ್ಸುಗಳನ್ನು ರಸ್ತೆಗಿಳಿಸಲು ಕೆಎಸ್‌ಆರ್‌ಟಿಸಿ ನಿರ್ಧರಿಸಿದೆ. ನವೆಂಬರ್‌ 10 ರಿಂದ 12ರವರೆಗೆ ವಿಶೇಷ ಬಸ್ಸುಗಳು ರಾಜ್ಯ ಮತ್ತು ಹೊರ ರಾಜ್ಯಕ್ಕೆ ಸಂಚರಿಸಲಿವೆ. ನವೆಂಬರ್‌ 14 ರಿಂದ 15ರವರೆಗೆ ವಿವಿಧೆಡೆಯಿಂದ ಬೆಂಗಳೂರಿಗೆ ಬಸ್ಸುಗಳ ಸಂಚರಿಸಲಿವೆ ಎಂದು ಸಾರಿಗೆ ನಿಗಮ ಪ್ರಕಟಣೆಯಲ್ಲಿ ತಿಳಿಸಿದೆ. ಮೆಜೆಸ್ಟಿಕ್‌ನ ಕೆಂಪೇಗೌಡ ಬಸ್‌ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, … Read more

ದಸರಾ ರಜೆ, ಪ್ರಯಾಣಿಕರ ಅನುಕೂಲಕ್ಕಾಗಿ KSRTCಯಿಂದ ವಿಶೇಷ ವ್ಯವಸ್ಥೆ

ksrtc-news-update-thumbnail.webp

SHIVAMOGGA LIVE NEWS | 19 OCTOBER 2023 KSRTC : ದಸರಾ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ 2 ಸಾವಿರ ವಿಶೇಷ ಬಸ್‌ (SPECIAL BUSES) ವ್ಯವಸ್ಥೆ ಮಾಡಿದೆ. ಬೆಂಗಳೂರಿನಿಂದ ರಾಜ್ಯದ ವಿವಿಧೆಡೆಗೆ ಪ್ರಯಾಣಿಕರ ದಟ್ಟಣೆ ಹೆಚ್ಚಿರುವ ಕಡೆಗೆ ಈ ಬಸ್ಸುಗಳು ತೆರಳಲಿವೆ. ಅಕ್ಟೋಬರ್‌ 20 ರಿಂದ 26ರವರೆಗೆ ವಿಶೇಷ ಬಸ್ಸುಗಳು ಸಂಚರಿಸಲಿವೆ. ದಸರಾ ಹಬ್ಬದ ಹಿನ್ನೆಲೆ ಸಾಲು ಸಾಲು ರಜೆ ಇದೆ. ಆದ್ದರಿಂದ ಜನರು ತಮ್ಮೂರಿನತ್ತ ಮುಖ ಮಾಡಿದ್ದಾರೆ. ಖಾಸಗಿ ಬಸ್ಸುಗಳಲ್ಲಿ ಟಿಕೆಟ್‌ … Read more

ಶಿವಮೊಗ್ಗದಲ್ಲಿ ರಾತ್ರಿ ವಿಶೇಷ ಗಸ್ತು, 10 ಮಂದಿ ಪೊಲೀಸ್ ವಶಕ್ಕೆ, ಕಾರಣವೇನು?

Police-investigate-10-youths-for-public-nuisense

SHIVAMOGGA LIVE NEWS | 14 FEBRUARY 2023 SHIMOGA : ನಗರದಲ್ಲಿ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುತ್ತಿರುವವರ ಮೇಲೆ ಪೊಲೀಸರು ದಾಳಿ (special patrol) ಮುಂದುವರೆಸಿದ್ದಾರೆ. 10 ಮಂದಿಯನ್ನು ಠಾಣೆಗೆ ಎಳೆ ತಂದು ಪ್ರಕರಣ ದಾಖಲಿಸಿದ್ದಾರೆ. ಸಾರ್ವಜನಿಕರ ನೆಮ್ಮದಿ ಕೆಡಿಸುವವರಿಗೆ ಶಾಸ್ತಿ ಮಾಡಲು ಪೊಲೀಸ್ ಇಲಾಖೆ ಏರಿಯಾ ಡಾಮಿನೇಷನ್ ವಿಶೇಷ ಗಸ್ತು (special patrol) ನಡೆಸುತ್ತಿದೆ. ಸೋಮವಾರ ರಾತ್ರಿ ಗಸ್ತು ನಡೆಸಿದ ಪೊಲೀಸರು ನಗರದ ವಿವಿಧೆಡೆ 10 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ದೊಡ್ಡಪೇಟೆ ಠಾಣೆಯಲ್ಲಿ ವಿಚಾರಣೆ … Read more

ಶಿವಮೊಗ್ಗ ವಿಮಾನ ನಿಲ್ದಾಣ, ಒಳಗೆ ಏನೇನಿದೆ? ಹೇಗಿದೆ? ಯಾವೆಲ್ಲ ಕಟ್ಟಡ ನಿರ್ಮಿಸಲಾಗಿದೆ?

All-about-Shimoga-Airport-Inside-Story.

SHIVAMOGGA LIVE NEWS | 3 DECEMBER 2022 ಶಿವಮೊಗ್ಗ : ಬಹು ನಿರೀಕ್ಷಿತ ಶಿವಮೊಗ್ಗ ವಿಮಾನ ನಿಲ್ದಾಣದ ಕಾಮಗಾರಿ ಕೊನೆಯ ಹಂತಕ್ಕೆ ತಲುಪಿದೆ. ಎಲ್ಲವು ಅಂದುಕೊಂಡ ಹಾಗೆ ಆದರೆ, 2023ರ ಫೆಬ್ರವರಿಯಲ್ಲಿ ವಿಮಾನ ನಿಲ್ದಾಣ ಉದ್ಘಾಟನೆಯಾಗಲಿದೆ. (INSIDE SHIMOGA AIRPORT) ವಿಮಾನ ನಿಲ್ದಾಣದ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಲಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಸಂಸದ ಬಿ.ವೈ.ರಾಘವೇಂದ್ರ ಅವರು ತಿಳಿಸಿದ್ದಾರೆ. ವಿಮಾನ ನಿಲ್ದಾಣದ ಬಹುತೇಕ ಕಾಮಗಾರಿ ಪೂರ್ಣಗೊಂಡಿದೆ. ಕೊನೆಯ ಹಂತದ ಕೆಲಸಗಳು … Read more

KGF 2 ಟ್ರೇಲರ್ ಬಿಡುಗಡೆ, ಶಿವಮೊಗ್ಗದಲ್ಲಿ ಅಭಿಮಾನಿಗಳಿಂದ ವಿಶೇಷ ಪೂಜೆ, ಪಟಾಕಿ ಸಿಡಿಸಿ ಸಂಭ್ರಮ

KGF-Chapter-2-released-Fans-celebration

SHIVAMOGGA LIVE NEWS | 27 ಮಾರ್ಚ್ 2022 ರಾಕಿಂಗ್ ಸ್ಟಾರ್ ಯಶ್ ಅಭಿನಯದ KGF 2 ಸಿನಿಮಾದ ಟ್ರೇಲರ್ ಇವತ್ತು ಬಿಡುಗಡೆಯಾಗಿದೆ. ಸಿನಿಮಾ ಯಶಸ್ವಿಯಾಗಲಿ ಎಂದು ಅಭಿಮಾನಿಗಳು ದೇವಾಲಯದಲ್ಲಿ ಪೂಜೆ ಸಲ್ಲಿಸಿದರು. ಪಟಾಕಿ ಸಿಡಿಸಿ, ಕೇಕ್ ಕತ್ತರಿಸಿ ಸಂಭ್ರಮಿಸಿದರು. ಕೆಜಿಎಫ್ 2 ಸಿನಿಮಾ ಯಶಸ್ವಿ ಆಗಲಿ ಎಂದು ಶಿವಮೊಗ್ಗದ ರಾಕಿಂಗ್ ಸ್ಟಾರ್ ಯಶ್ ಅಭಿಮಾನಿ ಸಂಘದ ವತಿಯಿಂದ ಪೂಜೆ ಸಲ್ಲಿಸಲಾಯಿತು. ವಿನೋಬನಗರ ಶಿವಾಲಯ ದೇವಸ್ಥಾನದಲ್ಲಿ ಅಭಿಮಾನಿಗಳು ಪೂಜೆ ವಿಶೇಷ ಪೂಜೆ ಸಲ್ಲಿಸಿದರು. ಇನ್ನು, ಟ್ರೇಲರ್ ಬಿಡುಗಡೆ ಆಗುತ್ತಿದ್ದಂತೆ … Read more