ಪ್ರಣವಾನಂದ ಸ್ವಾಮೀಜಿ ವಿರುದ್ಧ ಈಡಿಗರು ಗರಂ, ಮಿನಿಸ್ಟರ್‌ ಕುರಿತ ಹೇಳಿಕೆ ಹಿಂಪಡೆಯಲು ವಾರ್ನಿಂಗ್‌

Hulthikoppa-Shridhar-press-meet-in-Shimoga-Ediga-Sanga

SHIVAMOGGA LIVE NEWS | 21 SEPTEMBER 2023 SHIMOGA : ಸಚಿವ ಮಧು ಬಂಗಾರಪ್ಪ ಅವರ ವಿರುದ್ಧ ಪ್ರಣವಾನಂದ ಸ್ವಾಮೀಜಿ (Pranavananda Swamiji) ಅವಹೇಳನಕಾರಿ ಹೇಳಿಕೆ (Statement) ನೀಡಿದ್ದು ಖಂಡನೀಯ. ಸ್ವಾಮೀಜಿ ತಕ್ಷಣ ತಮ್ಮ ಹೇಳಿಕೆ ಹಿಂಪಡೆಯುಬೇಕು ಎಂದು ಆರ್ಯ ಈಡಿಗ ಸಂಘದ ಜಿಲ್ಲಾಧ್ಯಕ್ಷ ಹುಲ್ತಿಕೊಪ್ಪ ಶ್ರೀಧರ್‌ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಣವಾನಂದ ಸ್ವಾಮೀಜಿ ಈಡಿಗ ಸಮುದಾಯದ ಸ್ವಯಂ ಘೋಷಿತ ಸ್ವಾಮೀಜಿ. ಅವರು ಸಮುದಾಯದಲ್ಲಿ ಒಡಕು ಮೂಡಿಸುತ್ತಿದ್ದಾರೆ. ಸಚಿವ ಮಧು ಬಂಗಾರಪ್ಪ ಅವರ ಕುರಿತು … Read more