ಶಿವಮೊಗ್ಗದಲ್ಲಿ ಮೂರು ದಿನ ಶ್ರೀರಾಮನ ಆದರ್ಶ ಕುರಿತು ಅನುಗ್ರಹ ಸಂದೇಶ

Dr-Mytreyi-and-KS-Eshwarappa-about-Srigandha-programme.

SHIVAMOGGA LIVE NEWS, 25 DECEMBER 2024 ಶಿವಮೊಗ್ಗ : ಶ್ರೀಗಂಧ ಸಂಸ್ಥೆ ವತಿಯಿಂದ ನಗರದ ಶುಭಮಂಗಳ ಕಲ್ಯಾಣ ಮಂಟಪದಲ್ಲಿ ಶ್ರೀರಾಮನ (SriRama) ಆದರ್ಶದ ಕುರಿತು ಮೂರು ದಿನ ವಿಶೇಷ ಪ್ರವಚನ ಮತ್ತು ಅನುಗ್ರಹ ಸಂದೇಶ ಕಾರ್ಯಕ್ರಮ ನಡೆಯಲಿದೆ. ಉತ್ತರಾದಿ ಮಠದ ‍ಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿ ಪ್ರವಚನ ನೀಡಲಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀಗಂಧ ಸಂಸ್ಥೆಯ ಡಾ. ಮೈತ್ರೇಯಿ, ಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿ ಉತ್ತಮ ವಾಗ್ನಿಗಳು. ಅವರಿಂದ ‍ಶ್ರೀರಾಮನ ಆದರ್ಶದ ಕುರಿತು ಪ್ರವಚನ ಕೇಳುವುದು ಸುಯೋಗ ಎಂದರು. ಮೂರು … Read more