ಅವಮಾನ ಮೀರಿ ನಿಂತಾಗ ಸನ್ಮಾನ, ಓರಿಯಂಟೇಷನ್‌ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಸಲಹೆ

Orientation-programme-of-SRNM-College-in-Shimoga

SHIVAMOGGA LIVE NEWS | 11 OCTOBER 2023 SHIMOGA : ಬದುಕಿನಲ್ಲಿ ಎದುರಾಗುವ ಪ್ರತಿ ಅವಮಾನವನ್ನು ಮೀರಿ ನಿಲ್ಲುವ ಆತ್ಮವಿಶ್ವಾಸ ನಿಮ್ಮದಾಗಬೇಕಿದೆ ಎಂದು ಕುವೆಂಪು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವರಾದ ಪ್ರೊ.ಎಸ್.ಎಂ.ಗೋಪಿನಾಥ ಅಭಿಪ್ರಾಯಪಟ್ಟರು. ಮಂಗಳವಾರ ನಗರದ ಎಸ್.ಆರ್.ನಾಗಪ್ಪಶೆಟ್ಟಿ ಸ್ಮಾರಕ ರಾಷ್ಟ್ರೀಯ ಅನ್ವಯಿಕ ವಿಜ್ಞಾನ ಕಾಲೇಜಿನ ವತಿಯಿಂದ ಅಂಬೇಡ್ಕರ್ ಭವನದಲ್ಲಿ ಪ್ರಥಮ ವರ್ಷದ ಬಿಸಿಎ ಹಾಗೂ ಬಿಎಸ್ಸಿ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ಅಭಿವಿನ್ಯಾಸ (ಓರಿಯಂಟೇಷನ್) ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಅನುಭವದಿಂದ ಮಾತ್ರ ಬದುಕಿನಲ್ಲಿ ನಿಜವಾದ ಪರಿಪಕ್ವತೆ ಸಾಧ್ಯ. ಅಂತಹ ಪರಿಪಕ್ವತೆಯನ್ನು ಯಾವುದೇ … Read more