ಶಿವಮೊಗ್ಗದ MRS ಸರ್ಕಲ್ ಗೆ ಹೊಸ ಹೆಸರು ನಾಮಕರಣಕ್ಕೆ ಸಿಎಂಗೆ ಮನವಿ, ಯಾರ ಹೆಸರು ಸೂಚಿಸಲಾಗಿದೆ?

SS-Jyothiprakash-memorandum-to-CM-Basavaraja-Bommai

SHIVAMOGGA LIVE NEWS | 19 MARCH 2023 SHIMOGA : ನಗರದ ಎಂ.ಆರ್.ಎಸ್ ಸರ್ಕಲ್ ಗೆ (Circle Name) ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಹೆಸರು ನಾಮಕರಣ ಮಾಡಬೇಕು ಎಂದು ಬಸವೇಶ್ವರ ವೀರಶೈವ ಸಮಾಜ ಸೇವಾ ಸಂಘದ ಅಧ್ಯಕ್ಷ ಎಸ್.ಎಸ್.ಜ್ಯೋತಿಪ್ರಕಾಶ್ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಲಾಯಿತು. ಶುಕ್ರವಾರ ಶಿರಾಳಕೊಪ್ಪಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾದ ಎಸ್.ಎಸ್.ಜ್ಯೋತಿ ಪ್ರಕಾಶ್ ಅವರು ಮನವಿ ಸಲ್ಲಿಸಿದ್ದಾರೆ. ವಿಮಾನ ನಿಲ್ದಾಣಕ್ಕೆ  ಯಡಿಯೂರಪ್ಪ ಅವರ … Read more