ಶಿವಮೊಗ್ಗದಲ್ಲಿ ಬಸ್‌ ಹತ್ತಿ ಟಿಕೆಟ್‌ ಮಾಡಿಸಲು ಜೇಬಿಗೆ ಕೈ ಹಾಕಿದ ಆನವಟ್ಟಿಯ ವ್ಯಕ್ತಿಗೆ ಕಾದಿತ್ತು ಆಘಾತ

KSRTC-Bus-Stand-Shivamogga

SHIVAMOGGA LIVE NEWS | 22 OCTOBER 2023 SHIMOGA : ಪ್ರಯಾಣಿಕರೊಬ್ಬರ ಜೇಬಿನಿಂದ 20 ಸಾವಿರ ರೂ. ಹಣ ಪಿಕ್‌ ಪಾಕೆಟ್‌ (PICK POCKET) ಮಾಡಲಾಗಿದೆ. ಶಿವಮೊಗ್ಗದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಘಟನೆ ಸಂಭವಿಸಿದೆ. ಸೊರಬ ತಾಲೂಕು ಆನವಟ್ಟಿಯ ಪ್ರಭಾಕರ ಎಂಬವವರು ತಮ್ಮ ಸ್ನೇಹಿತ ಅಣ್ಣಪ್ಪ ಜೊತೆ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಆಗಮಿಸಿದ್ದರು. ಬೆಳಗಿನ ಜಾವ 5.30ಕ್ಕೆ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣಕ್ಕೆ ಬಂದಿದ್ದರು. ಬೆಳಗ್ಗೆ 6 ಗಂಟೆಗೆ ಕೆಎಸ್‌ಆರ್‌ಟಿಸಿ ಆನವಟ್ಟಿಯ ಬಸ್‌ ಹತ್ತುವಾಗ ನೂಕುನುಗ್ಗಲು ಉಂಟಾಗಿತ್ತು. ಸೀಟ್‌ … Read more

ಶಿವಮೊಗ್ಗದಲ್ಲಿ ಬಸ್ಸಿಗಾಗಿ ಕಾದು ಕಾದು ನಿದ್ರೆಗೆ ಜಾರಿದ ಯುವಕ, ಎಚ್ಚರವಾದಾಗ ಕಾದಿತ್ತು ಆಘಾತ

KSRTC-Bus-Stand-Shivamogga

SHIVAMOGGA LIVE NEWS | 20 SEPTEMBER 2023 SHIMOGA : ಬಸ್ಸಿಗೆ ಕಾಯುತ್ತ ನಿಲ್ದಾಣದಲ್ಲಿ ಮಲಗಿದ್ದ ವ್ಯಕ್ತಿಯ ಜೇಬಿನಲ್ಲಿದ್ದ ಮೊಬೈಲ್‌ (Mobile) ಮತ್ತು ನಗದು ಕಳ್ಳತನ ಮಾಡಲಾಗಿದೆ. ಶಿವಮೊಗ್ಗದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಘಟನೆ ಸಂಭವಿಸಿದೆ. ನ್ಯಾಮತಿಯ ಭರತ್‌ ಎಂಬುವವರು ಮಂಗಳೂರಿಗೆ ತೆರಳಲು ತಮ್ಮೂರಿನಿಂದ ಶಿವಮೊಗ್ಗಕ್ಕೆ ಬಂದಿದ್ದರು. ರಾತ್ರಿ 12 ಗಂಟೆಗೆ ಬಸ್‌ ಬರಲಿದೆ ಎಂದು ನಿಲ್ದಾಣದಲ್ಲಿಯೇ ಮಲಗಿದ್ದರು. ರಾತ್ರಿ 11.30ಕ್ಕೆ ಎಚ್ಚರವಾದಾಗ ಜೇಬಿನಲ್ಲಿದ್ದ 11 ಸಾವಿರ ರೂ. ಮೌಲ್ಯದ ವೀವೋ ಮೊಬೈಲ್‌ (Mobile) ಮತ್ತು 900 … Read more

ಶಿವಮೊಗ್ಗದಲ್ಲಿ ಬಸ್‌ ಹತ್ತುವಾಗ ಕೀ ಕೆಳಗೆ ಬಿತ್ತು, ಎತ್ತಿಕೊಂಡ ನಂತರ ಹಿರಿಯ ನಾಗರಿಕನಿಗೆ ಕಾದಿತ್ತು ಶಾಕ್

KSRTC-Bus-General-Image

SHIVAMOGGA LIVE NEWS | 20 SEPTEMBER 2023 SHIMOGA : ಬಸ್‌ ಹತ್ತುವ ವೇಳೆ ಹಿರಿಯ ನಾಗರಿಕರೊಬ್ಬರ (Aged Person) ಬಳಿ ಇದ್ದ ನಗದು ಕಳ್ಳತನ ಮಾಡಲಾಗಿದೆ. ಮೊಮ್ಮಗನ ಶಾಲೆಯ ಫೀಸ್‌ ಕಟ್ಟಲು ತಂದಿದ್ದ ಹಣವನ್ನು ಕಳ್ಳತನ (PICK POCKET) ಮಾಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕು ಕುಲಗಟ್ಟೆ ಗ್ರಾಮದ ಹನುಮಂತಪ್ಪ ಎಂಬುವವರು ಸೆ.16ರಂದು ಶಿವಮೊಗ್ಗಕ್ಕೆ ಆಗಮಿಸಿದ್ದರು. ಗೋಪಾಳದಲ್ಲಿರುವ ಖಾಸಗಿ ಶಾಲೆಯಲ್ಲಿ ಹನುಮಂತಪ್ಪ ಅವರ ಮೊಮ್ಮಗ ಓದುತ್ತಿದ್ದಾನೆ. ಆತನ ಶಾಲಾ ಶುಲ್ಕ ಪಾವತಿಸಲು … Read more

ಶಿವಮೊಗ್ಗದಲ್ಲಿ ಸ್ನೇಹಿತೆಗಾಗಿ ಬಸ್ಸಿನಿಂದ ಕೆಳಗಿಳಿದು ಪ್ಲಾಟ್‌ಫಾರಂನಲ್ಲಿ ಕುಳಿತಿದ್ದ ಮಹಿಳೆಗೆ ಕಾದಿತ್ತು ಶಾಕ್‌

KSRTC-Bus-General-Image

SHIVAMOGGA LIVE NEWS | 11 SEPTEMBER 2023 SHIMOGA : ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ (Bus Stand) ಕಳ್ಳರ ಹಾವಳಿ ಮುಂದುವರೆದಿದೆ. ಬಸ್‌ ಹತ್ತುವ ವೇಳೆ ಮಹಿಳೆಯೊಬ್ಬರ ಬ್ಯಾಗಿನಲ್ಲಿದ್ದ ಪರ್ಸ್‌ ಕಳ್ಳತನವಾಗಿರುವ (Purse theft) ಮತ್ತೊಂದು ಪ್ರಕರಣ ವರದಿಯಾಗಿದೆ. ಶಿವಮೊಗ್ಗ ವಿದ್ಯಾನಗರದ ನಾಗರತ್ನಮ್ಮ ಎಂಬುವವರ ಪರ್ಸ ಕಳ್ಳತನವಾಗಿದೆ. ಮದುವೆ ಸಮಾರಂಭಕ್ಕೆ ತೆರಳಲು ದಾವಣಗೆರೆ ಬಸ್‌ ಹತುವ ಸಂದರ್ಭ ಘಟನೆ ಸಂಭವಿಸಿದೆ. ಹೇಗಾಯ್ತು ಘಟನೆ? ನಾಗರತ್ನಮ್ಮ ಬಸ್‌ ಹತ್ತುವಾಗ ರಶ್‌ ಇದ್ದಿದ್ದರಿಂದ ತಮ್ಮ ಬಳಿ ಇದ್ದ ಶಾಲ್‌ … Read more

ಶಿವಮೊಗ್ಗದಲ್ಲಿ KSRTC ಬಸ್‌ ಹತ್ತಿ ವ್ಯಾನಿಟಿ ಬ್ಯಾಗ್‌ ಗಮನಿಸಿದ ನ್ಯಾಮತಿಯ ಮಹಿಳೆಗೆ ಕಾದಿತ್ತು ಆಘಾತ

KSRTC-Bus-General-Image

SHIVAMOGGA LIVE NEWS | 19 AUGUST 2023 SHIMOGA : ಬಸ್‌ ಹತ್ತುವ ವೇಳೆ ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್‌ನಲ್ಲಿದ್ದ (VANITY BAG) ನೆಕ್ಲೇಸ್‌ ಕಳ್ಳತನ ಮಾಡಲಾಗಿದೆ. ನಗರದ ಕೆಎಸ್‌ಆರ್‌ಟಿಸಿ ಬಸ್‌ (KSRTC BUS) ನಿಲ್ದಾಣದಲ್ಲಿ ಘಟನೆ ಸಂಭವಿಸಿದೆ. ನ್ಯಾಮತಿಯ ನಿಂಗಮ್ಮ ಎಂಬುವವರು ತಮ್ಮ ಮೊಮ್ಮಗಳ ಹುಟ್ಟುಹಬ್ಬಕ್ಕೆ ಖರೀದಿಸಿದ್ದ ಚಿನ್ನದ ನೆಕ್ಲೇಸ್‌ (NECKLACE) ಕಳ್ಳತನವಾಗಿದೆ ಎಂದು ಆರೋಪಿಸಿ ದೂರು ನೀಡಿದ್ದಾರೆ. ಹೇಗಾಯ್ತು ಘಟನೆ? ನಿಂಗಮ್ಮ ಗಾಂಧಿ ಬಜಾರ್‌ನಲ್ಲಿರುವ (GANDHI BAZAAR) ಆಭರಣದ ಅಂಗಡಿಯೊಂದರಲ್ಲಿ 46 ಸಾವಿರ ರೂ. … Read more

ಶಿವಮೊಗ್ಗ KSRTC ಬಸ್‌ ನಿಲ್ದಾಣದಲ್ಲಿ ಹೊಟ್ಟೆನೋವಿನಿಂದ ಬಳಲುತ್ತಿದ್ದ ವ್ಯಕ್ತಿ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಸಾವು

Mc Gann Hospital Building

SHIVAMOGGA LIVE | 3 AUGUST 2023 SHIMOGA : ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ (KSRTC BUS STAND) ಹೊಟ್ಟೆನೋವಿನಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರನ್ನು ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅದರೆ ಚಿಕಿತ್ಸೆ ಫಲಕಾರಿಯಾಗದೆ ಜು.30ರಂದು ಮೃತಪಟ್ಟಿದ್ದಾರೆ. ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯ ಅಂಗಡಿ, ವಾಣಿಜ್ಯ ಸಂಸ್ಥೆ ಮಾಲೀಕರಿಗೆ 15 ದಿನ ಗಡುವು, ತಪ್ಪಿದರೆ ಕ್ರಮ ಮೃತ ವ್ಯಕ್ತಿಯ ವಿಳಾಸ ತಿಳಿದು ಬಂದಿಲ್ಲ. 70 ರಿಂದ 75 ವರ್ಷ ವಯಸ್ಸು. ಸುಮಾರು 5 ಅಡಿ 5 ಇಂಚು ಎತ್ತರ, … Read more

ಶಿವಮೊಗ್ಗ ಜಿಲ್ಲೆಯಲ್ಲಿ ನಾಳೆ KSRTC ಬಸ್ ಸಿಗೋದು ಕಷ್ಟ, ಕಾರಣವೇನು?

KSRTC-Bus-General-Image-Shimoga-Bangalore

SHIVAMOGGA LIVE NEWS | 24 MARCH 2023 SHIMOGA : ದಾವಣಗೆರೆಯಲ್ಲಿ ನಡೆಯಲಿರುವ ವಿಜಯ ಸಂಕಲ್ಪ ಯಾತ್ರೆ ಕಾರ್ಯಕ್ರಮಕ್ಕೆ ಜನರು ತೆರಳು ಸರ್ಕಾರಿ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ. ಹಾಗಾಗಿ ಮಾ.25ರಂದು ಶಿವಮೊಗ್ಗ ಜಿಲ್ಲೆಯಲ್ಲಿ ಬಸ್ (Bus) ಸಂಚಾರದಲ್ಲಿ ವ್ಯತ್ಯಯವಾಗಲಿದೆ ಎಂದು ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ. ಮಾ.25 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ದಾವಣಗೆರೆಯಲ್ಲಿ ವಿಜಯ ಸಂಕಲ್ಪ ಯಾತ್ರೆ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಾರೆ. ಈ ಕಾರ್ಯಕ್ರಮಕ್ಕೆ ಶಿವಮೊಗ್ಗ ಜಿಲ್ಲೆಯ ಸಾರ್ವಜನಿಕರು ತೆರಳಲು KSRTCಯ ಶಿವಮೊಗ್ಗ ವಿಭಾಗದ ವತಿಯಿಂದ … Read more

ಐರಾವತದಲ್ಲಿ ಶಿವಮೊಗ್ಗಕ್ಕೆ ಬಂದಿಳಿದ ದಂಪತಿಗೆ ಬಸ್ ನಿಲ್ದಾಣದಲ್ಲಿ ಕಾದಿತ್ತು ಶಾಕ್, ತಡವಾಗಿ ದೂರು ದಾಖಲು

Airavat-KSRTC-Volvo-Bus

SHIVAMOGGA LIVE NEWS | 7 MARCH 2023 SHIMOGA : ಕೆಎಸ್ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಬೆಂಗಳೂರಿನ ಖಾಸಗಿ ಸಂಸ್ಥೆಯೊಂದರ ಮಹಿಳಾ ಉದ್ಯೋಗಿಯ ಲ್ಯಾಪ್ ಟಾಪ್ (Laptop theft) ಕಳ್ಳತನವಾಗಿದೆ. ಶೌಚಾಲಯಕ್ಕೆ ಹೋಗಿದ್ದ ವೇಳೆ ಘಟನೆ ಸಂಭವಿಸಿದೆ. ಬೆಂಗಳೂರು ಕೋರಮಂಗಲದ ಪ್ರೀತಿ ಎಂಬುವವರು ಪತಿ ದೇವೇಂದ್ರ ಅವರೊಂದಿಗೆ ಶಿವಮೊಗ್ಗಕ್ಕೆ ಆಗಮಿಸಿದ್ದಾಗ ಘಟನೆ (Laptop theft) ಸಂಭವಿಸಿದೆ. ಹೇಗಾಯ್ತು ಘಟನೆ? ಪ್ರೀತಿ, ಪತಿ ದೇವೇಂದ್ರ ಅವರೊಂದಿಗೆ ಸಾಗರದ ಆನಂದಪುರದಲ್ಲಿ ಕ್ಯಾನ್ಸರ್ ಔಷಧಿ ಖರೀದಿಸಲು ಬಂದಿದ್ದರು. ಬೆಂಗಳೂರಿನಿಂದ ಐರಾವತ … Read more

ಶಿವಮೊಗ್ಗ ಖಾಸಗಿ ಬಸ್ ನಿಲ್ದಾಣ, ಕಳ್ಳರು, ಅನೈತಿಕ ಚಟುವಟಿಕೆ ಮಾಡುವವರಿಗೆ ಕಾದಿದೆ ಶಾಕ್

Shimoga-Private-Bus-Stand-Board

SHIVAMOGGA LIVE NEWS | 16 DECEMBER 2022 ಶಿವಮೊಗ್ಗ : ಖಾಸಗಿ ಬಸ್ ನಿಲ್ದಾಣದಲ್ಲಿ (Private Bus Stand) ಅಪರಾಧ ಚಟುವಟಿಕೆ ತಡೆಯಲು ಪೊಲೀಸ್ ಇಲಾಖೆ ಬಿಗಿ ಕ್ರಮ ಕೈಗೊಂಡಿದೆ. ಬಸ್ ನಿಲ್ದಾಣದ ವಿವಿಧೆಡೆ ಸಿಸಿಟಿವಿಗಳನ್ನು ಅಳವಡಿಸಲಾಗಿದೆ. ಈ ಕ್ಯಾಮರಾಗಳ ಮೂಲಕ ಪೊಲೀಸ್ ಇಲಾಖೆ ನಿರಂತರ ಮಾನಿಟರಿಂಗ್ ಮಾಡಲಿದೆ. ಖಾಸಗಿ ಬಸ್ ನಿಲ್ದಾಣದಲ್ಲಿ (Private Bus Stand) ಅಪರಾಧ ಚಟುವಟಿಕೆ ಅವ್ಯಾಹತವಾಗಿತ್ತು. ಮೊಬೈಲ್, ಪರ್ಸ್, ಬ್ಯಾಗ್ ಕಳ್ಳತನ, ಗಾಂಜಾ ಅಮಲಿನಲ್ಲಿರುವವರ ಹಾವಳಿ, ಅನೈತಿಕ ಚಟುವಟಿಕೆ ನಡೆಯುತ್ತಿರುವ … Read more

ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ಸುಸ್ತಾಗಿ ಬಿದ್ದಿದ್ದ ವ್ಯಕ್ತಿ ಸಾವು, ಕೈ ಮೇಲಿದೆ ‘ಜೈ ಮಾರುತಿ’ ಹಚ್ಚೆ

Doddapete-Police-Station-General-Image.

SHIVAMOGGA LIVE NEWS | SHIMOGA | 11 ಜುಲೈ 2022 ಖಾಸಗಿ ಬಸ್ ನಿಲ್ದಾಣದ (BUS STAND) ಬಳಿ ಸುಸ್ತಾದಂತೆ ಬಿದ್ದಿದ್ದ ವ್ಯಕ್ತಿಯೊಬ್ಬರನ್ನು ಪೊಲೀಸರು ಮೆಗ್ಗಾನ್ ಆಸ್ಪತ್ರೆಗೆ (Mc GANN HOSPITAL) ದಾಖಲು ಮಾಡಿದ್ದಾರೆ. ಪರಿಶೀಲನೆ ನಡೆಸಿದ ವೈದ್ಯರು ವ್ಯಕ್ತಿ ಮೃತಪಟ್ಟಿರುವುದಾಗಿ (DEATH) ಘೋಷಿಸಿದ್ದಾರೆ. ಜುಲೈ 9ರಂದು ಶಿವಮೊಗ್ಗದ ನಗರದ ಖಾಸಗಿ ಬಸ್ ನಿಲ್ದಾಣದ ವ್ಯಕ್ತಿಯೊಬ್ಬರು ಸುಸ್ತಾಗಿ ಬಿದ್ದಿದ್ದರು. ಅಂದಾಜು 40 ರಿಂದ 45 ವರ್ಷ ವಯಸ್ಸಾಗಿದೆ. ಮೃತ ವ್ಯಕ್ತಿಯು ಸುಮಾರು 5.8 ಅಡಿ ಎತ್ತರ, … Read more