ಹಲಾಲ್‌ ಬಜೆಟ್‌ ಆರೋಪ, ಶಿವಮೊಗ್ಗದಲ್ಲಿ ಟ್ರ್ಯಾಕ್ಟರ್‌ ಏರಿ ಬಿಜೆಪಿ ಮುಖಂಡರ ಆಕ್ರೋಶ, ಯಾರೆಲ್ಲ ಏನೆಲ್ಲ ಹೇಳಿದರು?

BJP-protest-in-Shimoga-agains-budget.

ಶಿವಮೊಗ್ಗ : ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಬಜೆಟ್‌ (Budget) ಅನ್ನು ಇಸ್ಲಾಮಿಕರಣಗೊಳಿಸಿದ್ದಾರೆ ಎಂದು ಆರೋಪಿಸಿ ಜಿಲ್ಲಾ ಬಿಜೆಪಿ ವತಿಯಿಂದ ಶಿವಮೊಗ್ಗದಲ್ಲಿ ಟ್ರಾಕ್ಟರ್‌ ಜಾಥಾ ನಡೆಸಲಾಯಿತು. ಗೋಪಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಯಿತು. ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಎಸ್‌.ಎನ್.ಚನ್ನಬಸಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ಜಗದೀಶ್‌ ಸೇರಿದಂತೆ ಹಲವರು ಟ್ರಾಕ್ಟರ್‌ ಏರಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ದಾರಿ ಉದ್ದಕ್ಕೂ ರಾಜ್ಯ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿದರು. ಯಾರೆಲ್ಲ ಏನೆಲ್ಲ ಹೇಳಿದರು? ರಾಜ್ಯ ಬಜೆಟ್ (Budget) ಭ್ರಮನಿರಸನ ಉಂಟು ಮಾಡಿದೆ. … Read more

ಇವತ್ತು ಶಾಲೆ, ಕಾಲೇಜಿಗೆ ರಜೆ, ಏಳು ದಿನ ಶೋಕಾಚರಣೆ

Dr-Manamohan-Singh

SHIVAMOGGA LIVE NEWS | 27 DECEMBER 2024 ಬೆಂಗಳೂರು : ಮಾಜಿ ಪ್ರಧಾನಿ ಡಾ. ಮನಮೋಹನ್‌ ಸಿಂಗ್‌ ನಿಧನ ಹಿನ್ನೆಲೆ ಇವತ್ತು ರಾಜ್ಯಾದ್ಯಂತ ಶಾಲೆ, ಕಾಲೇಜು, ಸರ್ಕಾರಿ ಕಚೇರಿಗಳಿಗೆ ರಜೆ (Holiday) ಘೋಷಿಸಿ ಆದೇಶಿಸಲಾಗಿದೆ. ಇನ್ನು ರಾಜ್ಯದಲ್ಲಿ ಜನವರಿ 1ರವರೆಗೆ ಶೋಕಾಚರಣೆಗೆ ಸರ್ಕಾರ ಆದೇಶಿಸಿದೆ. ಡಿಸೆಂಬರ್‌ 27ರಂದು ಎಲ್ಲ ಶಾಲೆ, ಕಾಲೇಜು, ಸರ್ಕಾರಿ ಕಚೇರಿಗಳಿಗೆ ರಜೆ ಘೋಷಿಸಲಾಗಿದೆ. ಡಿಸೆಂಬರ್‌ 26 ರಿಂದ ಜನವರಿ 1ರವರೆಗೆ ಒಟ್ಟು ಏಳು ದಿನ ಶೋಕಾಚರಣೆ ಇರಲಿದೆ. ಈ ಅವಧಿಯಲ್ಲಿ ಸಾರ್ವಜನಿಕ … Read more

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮತ್ತೊಂದು ಗುಡ್‌ ನ್ಯೂಸ್‌

Indigo-ATR-Flight-in-Shivamogga-Airport-Shimoga-Live-news.webp

SHIMOGA NEWS, 29 OCTOBER 2024 : ಶಿವಮೊಗ್ಗ ವಿಮಾನ ನಿಲ್ದಾಣದ (Airport) ಅಭಿವೃದ್ಧಿಗೆ ರಾಜ್ಯ ಸರ್ಕಾರ ಹೆಚ್ಚುವರಿ ಅನುದಾನ ಬಿಡುಗಡೆಗೆ ನಿರ್ಧರಿಸಿದೆ. ಸಚಿವ ಸಂಪುಟ ಸಭೆಯಲ್ಲಿ ಹೆಚ್ಚುವರಿ ಅನುದಾನ ಬಿಡುಗಡೆಗೆ ಸರ್ಕಾರ ಒಪ್ಪಿಗೆ ನೀಡಿದೆ. ಸೋಗಾನೆಯಲ್ಲಿರುವ ಗ್ರೀನ್‌ ಫೀಲ್ಡ್‌ ವಿಮಾನ ನಿಲ್ದಾಣದ ಅಭಿವೃದ್ಧಿಗೆ 127.4 ಕೋಟಿ ರೂ. ಹೆಚ್ಚುವರಿ ಅನುದಾನ ಬಿಡುಗಡೆ ಮಾಡಲು ತೀರ್ಮಾನಿಸಿದೆ ಎಂದು ತಿಳಿಸಲಾಗಿದೆ. ಶಿವಮೊಗ್ಗ ವಿಮಾನ ನಿಲ್ದಾಣವನ್ನು ರಾಜ್ಯ ಸರ್ಕಾರದ ಕೈಗಾರಿಕಾ ಮತ್ತು ಮೂಲ ಸೌಕರ್ಯ ಅಭಿವೃದ್ಧಿ ನಿಗಮ (ಕೆಎಸ್‌ಐಐಡಿಸಿ) ನಿರ್ವಹಣೆ ಮಾಡುತ್ತಿದೆ. … Read more