ವಿದ್ಯುತ್‌ ಬಳಕೆದಾರರಿಗೆ ಗುಡ್‌ ನ್ಯೂಸ್‌ | ಪೋಡಿ, ಸರ್ವೆ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ – ಸರ್ಕಾರದ ಸುದ್ದಿ ಫಟಾಫಟ್‌

VIDHANA-SOUDHA-GENERAL-IMAGE.jpg

SHIVAMOGGA LIVE NEWS | 4 JANUARY 2024 KARNATAKA GOVERNMENT : ವಿದ್ಯುತ್‌ ಬಳಕೆದಾರರಿಗೆ ರಾಜ್ಯ ಸರ್ಕಾರ ಗುಡ್‌ ನ್ಯೂಸ್‌ ನೀಡಿದೆ. ಜನವರಿ ತಿಂಗಳಲ್ಲಿ ವಿದ್ಯುತ್‌ ಬಿಲ್‌ ಹೊರೆ ತುಸು ಕಡಿಮೆಯಾಗಲಿದೆ. ನವೆಂಬರ್‌ ತಿಂಗಳಲ್ಲಿ ಇಂಧನ ಮತ್ತು ವಿದ್ಯುತ್‌ ಖರೀದಿ ಹೊಂದಾಣಿಕೆ ವೆಚ್ಚ ಇಳಿಕೆಯಾಗಿದೆ. ಆದ್ದರಿಂದ ಜನವರಿ ತಿಂಗಳ ವಿದ್ಯುತ್‌ ಬಿಲ್‌ನಲ್ಲಿ ಪ್ರತಿ ಯುನಿಟ್‌ಗೆ 3 ಪೈಸೆಯಿಂದ 51 ಪೈಸೆವರೆಗೂ ಕಡಿತ ಮಾಡಲು ಕರ್ನಾಟಕ ವಿದ್ಯುತ್‌ ನಿಯಂತ್ರಣ ಆಯೋಗ ನಿರ್ಧರಿಸಿದೆ. ಈ ಸಂಬಂಧ ಎಲ್ಲಾ ಎಸ್ಕಾಂಗಳಿಗೆ … Read more

ಶಿವಮೊಗ್ಗದ ಬಿಜೆಪಿ ಸಮಾವೇಶದಲ್ಲಿ ತಮಿಳುನಾಡು ನಾಡಗೀತೆ

Tamil-Anthem-Played-in-BJP-samavesha-at-Shimoga

SHIVAMOGGA LIVE NEWS | 27 APRIL 2023 ELECTION NEWS : ಬಿಜೆಪಿ ಸಮಾವೇಶದಲ್ಲಿ ತಮಿಳುನಾಡಿನ ನಾಡಗೀತೆ (State Anthem) ಪ್ರಸಾರ ಮಾಡಲಾಗಿದೆ. ಕೂಡಲೆ ಮಧ್ಯೆ ಪ್ರವೇಶಿಸಿದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಮಿಳುನಾಡು ನಾಡಗೀತೆಯನ್ನು ಅರ್ಧಕ್ಕೆ ನಿಲ್ಲಿಸಿದರು. ಶಿವಮೊಗ್ಗದ ಎನ್‌ಇಎಸ್‌ ಮೈದಾದನಲ್ಲಿ  ತಮಿಳು ಸಮುದಾಯದ ಸಮಾವೇಶ ಆಯೋಜಿಸಲಾಗಿತ್ತು. ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಸಾಮಾವೇಶ ಆರಂಭವಾಗುತ್ತಿದ್ದಂತೆ ತಮಿಳುನಾಡು ನಾಡಗೀತೆ (State Anthem) ಪ್ರಸಾರ ಮಾಡಲಾಯಿತು. ಅರ್ಧಕ್ಕೆ ತಡೆದ ಈ‍ಶ್ವರಪ್ಪ ಸಮಾವೇಶ … Read more

ಇಲ್ಲ ಸಲ್ಲದ ಆರೋಪ ಮಾಡುವವರಿಗೆ ಸರ್ಕಾರಿ ನೌಕರರ ಸಂಘದ ವಾರ್ನಿಂಗ್, ದೂರು ದಾಖಲಿಸಲು ಸೂಚನೆ

CS-Shadakshari-Press-Meet-in-Shimoga.

SHIVAMOGGA LIVE NEWS | 17 JANUARY 2023 SHIMOGA | ಸರ್ಕಾರಿ ನೌಕರರ (employees) ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ (Social Media) ಇಲ್ಲಸಲ್ಲದ ಆರೋಪ ಮಾಡುವವರ ವಿರುದ್ಧ ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ತಿಳಿಸಿದ್ದಾರೆ. ಇದನ್ನೂ ಓದಿ – 7ನೇ ವೇತನ ಆಯೋಗ ಸಂಪೂರ್ಣ ವಿಭಿನ್ನ, ಹಿಂದಿನಂತಿಲ್ಲ ಹೊರೆ, ಹೇಗಿರುತ್ತೆ ಆಯೋಗದ ಕೆಲಸ? ಸಾಗರದಲ್ಲಿ ಶಿಕ್ಷಕರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಪಾದನೆ ಮಾಡಲಾಗಿದೆ. ಇದರಿಂದ ಶಿಕ್ಷಕರ ಗೌರವಕ್ಕೆ … Read more

ಎನ್.ಪಿ.ಎಸ್ ವಿರುದ್ಧ ನಿರ್ಣಾಯಕ ಹೋರಾಟಕ್ಕೆ ಸಮಯ ಫಿಕ್ಸ್, ಅಖಾಡಕ್ಕಿಳಿಯಲು ಸಿದ್ಧವಾಗಿದೆ ಸಂಘ, ಯಾವಾಗ?

CS-Shadakshari-Press-Meet-in-Shimoga.

SHIVAMOGGA LIVE NEWS | 24 DECEMBER 2022 ಶಿವಮೊಗ್ಗ : ವೇತನ ಆಯೋಗ ರಚನೆ ಸರ್ಕಾರಿ ನೌಕರರ ಸಂಘದ ಮೊದಲ ಆದ್ಯತೆಯಾಗಿತ್ತು. ಆ ಬಳಿಕ ಹೊಸ ಪಿಂಚಣಿ ನೀತಿ (ಎನ್.ಪಿ.ಎಸ್) ವಿರುದ್ಧ ಸಂಘ ಕ್ರಮಬದ್ಧವಾಗಿ, ನಿರ್ಣಾಯಕ ಹೋರಾಟ ನಡೆಸಲಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ತಿಳಿಸಿದರು. (New Pension Scheme) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿ.ಎಸ್.ಷಡಾಕ್ಷರಿ ಅವರು, ಎನ್.ಪಿ.ಎಸ್ ವಿರುದ್ಧ ಹೋರಾಟದ ವಿಚಾರವಾಗಿ ಕೆಲವರು ತಮ್ಮನ್ನು ಸರ್ಕಾರದ ಏಜೆಂಟ್ ಎಂದು ಆರೋಪಿಸಿದ್ದಾರೆ. ಇದು ತಮ್ಮನ್ನು ವಿಚಲಿತಗೊಳಿಸಲ್ಲ. ಬದಲಾಗಿ, … Read more

ರಾಜ್ಯದಲ್ಲಿ ಇನ್ನೂ ಐದು ದಿನ ಮಳೆ, ತಾಪಮಾನ ಇಳಿಕೆ

Rain-at-Shimoga-Kote-Road

SHIVAMOGGA LIVE NEWS | 3 NOVEMBER 2022 BANGALORE | ರಾಜ್ಯಾದ್ಯಂತ ಇನ್ನೂ ಐದು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ವಿವಿಧೆಡೆ ಭಾರಿ ಮಳೆಯಾಗುತ್ತಿದೆ. (rain to continue) ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ನ.6ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಬುಧವಾರ ಜೋರು ಮಳೆಯಾಗಿದೆ. ಇನ್ನು, ರಾಜ್ಯದಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನ ಇಳಿಕೆಯಾಗಿದ್ದು ಚಳಿ ವಾತಾವರಣ ನಿರ್ಮಾಣವಾಗಿದೆ. … Read more

ಸರ್ಕಾರಿ ನೌಕರರ ಸಂಘ ವಜಾಗೊಳಿಸುವಂತೆ ಏಕಾಂಗಿ ಪ್ರತಿಭಟನೆ

Shashi-Kumar-Gowda-Held-protest-against-govt-employees-association

SHIVAMOGGA LIVE NEWS | SHIMOGA | 22 ಜುಲೈ 2022 ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಸಾರ್ವಜನಿಕರಿಗೆ ಅನುಕೂಲಕ್ಕಿಂತ ಅನಾನುಕೂಲವೇ ಹೆಚ್ಚಾಗಿದೆ. ಸಂಘದ ಚಟುವಟಿಕೆಗಳ ಬಗ್ಗೆ ಪರಿಶೀಲನೆ ನಡೆಸಿ ಅದನ್ನು ವಜಾಗೊಳಿಸಬೇಕು ಎಂದು ಜೆಡಿಯು (JDU) ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಗೌಡ ಅವರು ಜಿಲ್ಲಾಧಿಕಾರಿ ಕಚೇರಿ ಮುಂದೆ ಏಕಾಂಗಿ ಪ್ರತಿಭಟನೆ (PROTEST) ನಡೆಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾರೆ. ಇದುವರೆಗೆ ಆಡಳಿತ ನಡೆಸಿದ ಎಲ್ಲಾ ಸರ್ಕಾರಗಳು ಸರ್ಕಾರಿ ನೌಕರರ ಹಾಗೂ ಅವರ ಕುಟುಂಬಗಳ ಹಿತವನ್ನು ಕಾಪಾಡಿಕೊಂಡು ಬಂದಿವೆ. … Read more

ನೆಹರೂ ಕ್ರೀಡಾಂಗಣದಲ್ಲಿ ಮಹಿಳಾ ನೌಕರರ ಹಗ್ಗ ಜಗ್ಗಾಟ

Government-Women-Employees-Sports-in-Shimoga

SHIVAMOGGA LIVE NEWS | 26 ಮಾರ್ಚ್ 2022 ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಸರ್ಕಾರಿ ನೌಕರರ ಸಂಘದ ವತಿಯಿಂದ ಮಹಿಳಾ ನೌಕರರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ನೆಹರೂ ಕ್ರೀಡಾಂಗಣದಲ್ಲಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ವಿವಿಧ ಇಲಾಖೆಗಳ ಮಹಿಳಾ ನೌಕರರು ಈ ಸ್ಪರ್ಧೆಗಳಲ್ಲಿ ಪಾಲ್ಗೊಂಡಿದ್ದರು. ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಅನಿತಾ ಕೃಷ್ಣ ಅವರು ಪ್ರಥಮ, ಮಂಜುಳಾ ಎಸ್ ಅವರು ದ್ವಿತೀಯ, ಗೀತಾ ಆರ್.ಬಿ ಅವರು ತೃತೀಯ ಸ್ಥಾನ ಗಳಿಸಿದರು. ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು … Read more

ವಿದ್ಯಾನಗರದ ಬ್ಯಾಂಕಲ್ಲಿ ಬೆಂಕಿ, ನಾಲ್ಕೂವರೆ ಲಕ್ಷ ರೂ. ಮೌಲ್ಯದ ವಸ್ತುಗಳು ಹಾನಿ, ಏನೆಲ್ಲ ಸುಟ್ಟು ಹೋಗಿವೆ?

281121 Bank Fire at Vidyanaara

ಶಿವಮೊಗ್ಗ ಲೈವ್.ಕಾಂ | SHIMOGA NEWS | 28 ನವೆಂಬರ್ 2021 ಶಿವಮೊಗ್ಗ ವಿದ್ಯಾನಗರದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಶಾರ್ಟ್ ಸರ್ಕಿಟ್’ನಿಂದಾಗಿ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಲಕ್ಷಾಂತರ ಮೌಲ್ಯದ ವಸ್ತುಗಳು, ಕೆಲವು ದಾಖಲೆಗಳು ಬೆಂಕಿಗೆ ಆಹುತಿಯಾಗಿವೆ. ಇದನ್ನೂ ಓದಿ | VIDEO NEWS | ಶಿವಮೊಗ್ಗ ವಿದ್ಯಾನಗರದ ಎಸ್’ಬಿಐ ಬ್ಯಾಂಕ್’ನಲ್ಲಿ ಬೆಂಕಿ, ಕ್ಯಾಷ್ ಕೌಂಟರ್ ಭಸ್ಮ ಮಧ್ಯಾಹ್ನದ ವೇಳೆಗೆ ಬ್ಯಾಂಕ್’ನಲ್ಲಿ ದಟ್ಟ ಹೊಗೆ ಕಾಣಿಸಿಕೊಂಡಿದೆ. ಕಿಟಕಿಯಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗೆ ಕರೆ … Read more

VIDEO NEWS | ಶಿವಮೊಗ್ಗ ವಿದ್ಯಾನಗರದ ಎಸ್’ಬಿಐ ಬ್ಯಾಂಕ್’ನಲ್ಲಿ ಬೆಂಕಿ, ಕ್ಯಾಷ್ ಕೌಂಟರ್ ಭಸ್ಮ

281121 Fire at Shimoga vidyanagara SBI Bank

ಶಿವಮೊಗ್ಗ ಲೈವ್.ಕಾಂ | SHIMOGA NEWS | 28 ನವೆಂಬರ್ 2021 ಬ್ಯಾಂಕ್‌ನಲ್ಲಿ ಶಾರ್ಟ್ ಸರ್ಕಿಟ್‌ನಿಂದಾಗಿ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಲ್ಲಿ ಬ್ಯಾಂಕಿನ ಪೀಠೋಪಕರಣ, ದಾಖಲೆಗಳು ಸುಟ್ಟು ಭಸ್ಮವಾಗಿವೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ವಿದ್ಯಾನಗರ ಶಾಖೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಿಟಕಿಯಿಂದ ಬರುತಿತ್ತು ದಟ್ಟ ಹೊಗೆ ಭಾನುವಾರ ಅದ್ದರಿಂದ ಬ್ಯಾಂಕ್‌ಗೆ ರಜೆ ಇತ್ತು. ಆದರೆ ಕಿಟಕಿಯಿಂದ ದಟ್ಟ ಹೊಗೆ ಬರುತ್ತಿರುವುದನ್ನು ಸ್ಥಳೀಯರು ಮತ್ತು ಅಕ್ಕಪಕ್ಕದ ಮನೆಯವರು ಗಮನಿಸಿದ್ದಾರೆ. ಕೂಡಲೆ ಬ್ಯಾಂಕ್ ಸಿಬ್ಬಂದಿ ಮತ್ತು ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. … Read more

ಒಂದೇ ದಿನದಲ್ಲಿ ಖಾಸಗಿ ಆಸ್ಪತ್ರೆಗಳ ಬೇಡಿಕೆ ಮಣಿದ ಸರ್ಕಾರ, ಸಿ.ಟಿ. ಸ್ಕ್ಯಾನ್ ದರದಲ್ಲಿ ಬದಲಾವಣೆ

STATE NEWS | 8 MAY 2021 ಖಾಸಗಿ ಆಸ್ಪತ್ರೆಗಳ ಬೇಡಿಕೆಗೆ ರಾಜ್ಯ ಸರ್ಕಾರ ಒಂದೇ ದಿನದಲ್ಲಿ ಮಣಿದಿದೆ. ಸಿಟಿ ಸ್ಕ್ಯಾನ್ ದರವನ್ನು ಏರಿಕೆ ಮಾಡಿ ನೂತನ ಆದೇಶ ಹೊರಡಿಸಿದೆ. ಸಿ.ಟಿ. ಸ್ಕ್ಯಾನ್‍ ದರವನ್ನು 1500 ರೂ.ಗೆ ಸರ್ಕಾರ ನಿಗದಿ ಮಾಡಿತ್ತು. ಆದರೆ ಈಗ 2500 ರೂ. ವರೆಗೂ ಸ್ವೀಕರಿಸಬಹುದು ಎಂದು ತಿಳಿಸಿದೆ. ಖಾಸಗಿ ಆಸ್ಪತ್ರೆ ಮತ್ತು ಆರೋಗ್ಯ ಕೇಂದ್ರಗಳಲ್ಲಿ ಈ ದರ ವಿಧಿಸಬಹುದು ಎಂದು ಆದೇಶದಲ್ಲಿ ಹೇಳಲಾಗಿದೆ. ಬಿಪಿಎಲ್‍ ಕಾರ್ಡುದಾರರಿಗೆ 1500 ರೂ. ನಿಗದಿಪಡಿಸಲಾಗಿದೆ. ಎದೆಯ … Read more