ಶಾರೂಖ್ ಖಾನ್ ಮರ್ಡರ್ ಕೇಸ್, ಭದ್ರಾವತಿ ಪೊಲೀಸರಿಂದ ಆರು ಮಂದಿ ಅರೆಸ್ಟ್

071020 Bhadravathi Police Arrest Murderers 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 7 ಅಕ್ಟೋಬರ್ 2020 ಶಾರೂಖ್ ಖಾನ್ ಹತ್ಯೆ ಪ್ರಕರಣದ ಆರೋಪಿಗಳನ್ನು ಭದ್ರಾವತಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆರು ಮಂದಿಯನ್ನು ಬಂಧಿಸಲಾಗಿದೆ. ಹತ್ಯೆ ಆಗಿದ್ದು ಹೇಗೆ? ಭದ್ರಾವತಿಯ ಹನುಮಂತನಗರದ ಮಸೀದಿ ಹಿಂಭಾಗದ ಖಾಲಿ ಜಾಗದಲ್ಲಿ ರೌಡಿ ಶೀಟರ್ ಶಾರೂಖ್ ಖಾನ್ ಮೇಲೆ ದಾಳಿ ನಡೆಸಿ, ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ  ಮಾಡಲಾಗಿತ್ತು. ಪ್ರಕರಣ ಸಂಬಂಧ ಶಾರೂಖ್ ತಂದೆ ಮಹಮ್ಮದ್ ಅಖ್ತರ್ ಅ.1ರಂದು ಹೊಸಮನೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಹತ್ಯೆಗೆ ಕಾರಣವೇನು? … Read more

ಇದೇ ಶಿವಮೊಗ್ಗ ಜಿಲ್ಲೆಯ ಮೊದಲ ಪೊಲೀಸ್ ಠಾಣೆ, ಎಲ್ಲಿದೆ? ಈಗ ಹೇಗಿದೆ?

041020 Kote Police Station Old Station 1

ಶಿವಮೊಗ್ಗ ಲೈವ್.ಕಾಂ | NAMMURU SHIVAMOGGA | 3 ಅಕ್ಟೋಬರ್ 2020 ಈ ಕಟ್ಟಡ ಶಿವಮೊಗ್ಗ ಪೊಲೀಸ್ ಇಲಾಖೆಯ ಪ್ರತಿ ಬೆಳವಣಿಗೆಯನ್ನು ಗಮನಿಸಿದೆ. ಬ್ರಿಟೀಷ್ ಕಾಲದ ಪೊಲೀಸ್ ವ್ಯವಸ್ಥೆಯಿಂದ, ಈಗಿನ ಹೈಟೆಕ್ನಾಲಜಿ ಪೊಲೀಸಿಂಗ್ ತನಕ ಎಲ್ಲದಕ್ಕೂ ಸಾಕ್ಷಿಯಾಗಿದೆ. ಶಿವಮೊಗ್ಗದ ಕೋಟೆ ಪೊಲೀಸ್ ಠಾಣೆ ಅವರಣದಲ್ಲಿ ಇರುವ ಹಂಚಿನ ಕಟ್ಟಡ, ಜಿಲ್ಲೆಯ ಪೊಲೀಸ್ ಇಲಾಖೆಯ ಇತಿಹಾಸ ತಿಳಿಸುತ್ತದೆ. ಯಾಕೆಂದರೆ ಇದುವೆ ಶಿವಮೊಗ್ಗ ಜಿಲ್ಲೆಯ ಮೊದಲ ಪೊಲೀಸ್ ಠಾಣೆ. 1851ರಲ್ಲಿ ಈ ಪೊಲೀಸ್ ಠಾಣೆಯನ್ನು ನಿರ್ಮಿಸಲಾಯಿತು. ಬ್ರಿಟೀಷರು ಭಾರತಕ್ಕೆ ಬಂದಾಗ … Read more

ಸಾಗರ ಗ್ರಾಮಾಂತರ ಸರ್ಕಲ್ ಇನ್ಸ್‌ಪೆಕ್ಟರ್‌ಗೆ ಹೃದಯಾಘಾತ, ಶಿವಮೊಗ್ಗದ ಆಸ್ಪತ್ರೆಗೆ ದಾಖಲು

SAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | SAGARA / SHIMOGA NEWS | 13 ಸೆಪ್ಟಂಬರ್ 2020 ಸಾಗರ ಗ್ರಾಮಾಂತರ ಠಾಣೆ ಸರ್ಕಲ್ ಇನ್ಸ್‍ಪೆಕ್ಟರ್ ಸುನಿಲ್ ಕುಮಾರ್ ಅವರಿಗೆ ಹೃದಯಾಘಾತ ಸಂಭವಿಸಿದೆ. ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮನೆಯಲ್ಲಿದ್ದ ವೇಳೆ ಬೆಳಗ್ಗೆ ಹೃದಯಾಘಾತ ಸಂಭವಿಸಿತ್ತು. ಕೂಡಲೆ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸುನಿಲ್ ಕುಮಾರ್ ಅವರ ಆರೋಗ್ಯ ಸುಧಾರಣೆಯಾಗಿದ್ದು, ಚೇತರಿಸಿಕೊಳ್ಳುತ್ತಿದ್ದರೆ. ರಾತ್ರಿ ಇಡೀ ಡ್ಯೂಟಿ ಮಾಡಿದ್ದರು ಸಾಗರದ ಬ್ಯಾಕೋಡ್‍ನಲ್ಲಿ ವೃದ್ಧ ದಂಪತಿಯ ಮರ್ಡರ್ ಆಗಿತ್ತು. … Read more

ಶಿವಮೊಗ್ಗದಲ್ಲಿ ಮತ್ತೊಂದು ಸರಗಳ್ಳತನ, ಒಂದೇ ವಾರದಲ್ಲಿ ಇದು ಎರಡನೇ ಪ್ರಕರಣ, ಮತ್ತೆ ಶುರುವಾಯ್ತು ಸರಗಳ್ಳರ ಹಾವಳಿ

jayanagara police station in shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಸೆಪ್ಟಂಬರ್ 2020 ಶಿವಮೊಗ್ಗ ಸಿಟಿಯಲ್ಲಿ ಮತ್ತೊಮ್ಮೆ ಸರಗಳ್ಳರ ಹಾವಳಿ ಶುರುವಾಗಿದೆ. ಇವತ್ತು ಸಂಜೆ ಮತ್ತೊಂದು ಸರಗಳ್ಳತನ ಪ್ರಕರಣ ವರದಿಯಾಗಿದೆ. ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ಮಹಿಳೆಯೊಬ್ಬರ ಮಾಂಗಲ್ಯ ಸರವನ್ನು ಬೈಕ್‍ನಲ್ಲಿ ಬಂದ ಕಳ್ಳರು ಕದ್ದೊಯ್ದಿದ್ದಾರೆ. ವೆಂಕಟೇಶನಗರದ 3ನೇ ಅಡ್ಡರಸ್ತೆಯಲ್ಲಿ ಇವತ್ತು ಸಂಜೆ 6.15ರ ಹೊತ್ತಿಗೆ ಘಟನೆ ಸಂಭವಿಸಿದೆ. ತುಂಗಾ ಮೇಲ್ದಂಡೆ ಯೋಜನೆ ವಿಶೇಷ ಭೂಸ್ವಾಧೀನ ಅಧಿಕಾರಿಗಳ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಅಧಿಕಾರಿ ರಾಜೇಶ್ವರಿ ಅವರ ಮಾಂಗಲ್ಯ ಸರವನ್ನು … Read more

ಶಿವಮೊಗ್ಗದ ಪಾರ್ಕ್ ಬಡಾವಣೆಯ ಲಾಡ್ಜ್ ಮೇಲೆ ಪೊಲೀಸರ ದಾಳಿ, ಎಂಟು ಮಂದಿ ಅರೆಸ್ಟ್

jayanagara police station in shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 7 ಸೆಪ್ಟಂಬರ್ 2020 ಶಿವಮೊಗ್ಗದ ಲಾಡ್ಜ್ ಒಂದರ ಮೇಲೆ ಪೊಲೀಸರು ದಾಳಿ ನಡೆಸಿ ಇಸ್ಪೀಟು ಜೂಜಾಡುತ್ತಿದ್ದ ಎಂಟು ಮಂದಿಯನ್ನು ಬಂಧಿಸಿದ್ದಾರೆ. ಇವರಿಂದ 1.20 ಲಕ್ಷ ರೂ. ಹಣವನ್ನು ವಶಕ್ಕೆ ಪಡೆಯಲಾಗಿದೆ. ಪಾರ್ಕ್ ಬಡಾವಣೆಯ ತಿರುಮಲ ಲಾಡ್ಜ್‍ನ ರೂಂ ಒಂದರಲ್ಲಿ ಇಸ್ಪೀಟ್ ಜೂಜಾಟ ನಡೆಯುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಜಯನಗರ ಠಾಣೆ ಪೊಲೀಸರು ದಾಳಿ ನಡೆಸಿದ್ದಾರೆ. ಬಂಧಿತರಿಂದ 1,20,260 ರೂ. ನಗದು, 8 ಮೊಬೈಲ್ ಫೋನ್, 7 ದ್ವಿಚಕ್ರ ವಾಹನಗಳನ್ನು … Read more

ತೀರ್ಥಹಳ್ಳಿ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬೂಟ್ ಕಾಲಿನಲ್ಲಿ ಒದಿದ್ದ ಪೊಲೀಸ್ ಅಮಾನತು

THIRTHAHALLI MAP GRAPHICS 1

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 25 ಆಗಸ್ಟ್ 2020 ಪಟ್ಟಣದ ಬಸ್ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬನಿಗೆ ಬೂಟ್ ಕಾಲಿನಲ್ಲಿ ಒದ್ದು, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಪೊಲೀಸ್ ಕಾನ್‍ಸ್ಟೇಬಲ್‍ನನ್ನು ಅಮಾನತು ಮಾಡಲಾಗಿದೆ. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಈತ ಕಾನ್‍ಸ್ಟೇಬಲ್‍ ಆಗಿದ್ದರು. ಪೂರ್ಣೇಶ್, ಅಮಾನತಾದ ಕಾನ್‍ಸ್ಟೇಬಲ್. ತೀರ್ಥಹಳ್ಳಿಯ ಬಸ್ ನಿಲ್ದಾಣದಲ್ಲಿ ಮಲಗಿದ್ದ ವ್ಯಕ್ತಿಗೆ ಪಾನಮತ್ತನಾಗಿದ್ದ ಪೂರ್ಣೇಶ್ ಬೂಟ್‍ ಕಾಲಿನಲ್ಲಿ ಒದ್ದು, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ. ಸ್ಥಳೀಯರು ಇದನ್ನು ಮೊಬೈಲ್‍ಗಳಲ್ಲಿ ರೆಕಾರ್ಡ್ ಮಾಡಿದ್ದರು. ಈ ವಿಡಿಯೋ ವೈರಲ್ ಆಗಿತ್ತು. ಸಾಮಾಜಿಕ … Read more

ಮನೆ ಆವರಣದಲ್ಲಿ ಗಾಂಜಾ ಬೆಳೆದ ಇಬ್ಬರು ಆರೆಸ್ಟ್, 17 ಕೆ.ಜಿ. ಗಾಂಜಾ ಗಿಡ ವಶಕ್ಕೆ

160820 Ganja Peddlers arrest in Kumsi Station 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಆಗಸ್ಟ್ 2020 ಗಾಂಜಾ ಬೆಳೆಗಾರರು ಮತ್ತು ಮಾರಾಟಗಾರರ ವಿರುದ್ಧ ಪೊಲೀಸರು ದಾಳಿ ಮುಂದುವರೆಸಿದ್ದಾರೆ. ಮಾರಾಟದ ಉದ್ದೇಶಕ್ಕೆ 17 ಕೆ.ಜಿ. ಗಾಂಜಾ ಬೆಳೆದಿದ್ದ ಇಬ್ಬರನ್ನು ಕುಂಸಿ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಯಾರೆಲ್ಲ ಬಂಧಿತರು? ಎಷ್ಟು ಗಾಂಜಾ ಬೆಳೆದಿದ್ದರು? ಎಂಟು ಕೆ.ಜಿ. ಗಾಂಜಾ ವಶಕ್ಕೆ | ದೊಡ್ಡಮಟ್ಟಿ ಗ್ರಾಮದ ರಾಜೇಶ್ (30) ಎಂಬಾತ ಮನೆ ಆವರಣದಲ್ಲಿ 16 ಸಾವಿರ ರೂ. ಮೌಲ್ಯದ 8 ಕೆ.ಜಿ.ಯಷ್ಟು ಗಾಂಜಾ ಬೆಳೆದಿದ್ದರು. ಖಚಿತ … Read more

ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಪ್ಲಾಟ್‌ಫಾರಂಗೆ ಲಿಫ್ಟ್, ಅರಸಾಳು ರೈಲ್ವೆ ನಿಲ್ದಾಣದ ‘ಮಾಲ್ಗುಡಿ ಮ್ಯೂಸಿಯಂ’ಗೆ ಚಾಲನೆ

080820 Malgudi Museum In Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 8 ಆಗಸ್ಟ್ 2020 ಶಿವಮೊಗ್ಗ-ಶಿಕಾರಿಪುರ-ರಾಣೇಬೆನ್ನೂರು ರೈಲ್ವೇ ಮಾರ್ಗದ ಭೂಸ್ವಾಧೀನ ಪ್ರಕ್ರಿಯೆ ಮುಗಿದ ತಕ್ಷಣ ಯೋಜನೆ ಕಾಮಗಾರಿ ಅನುಷ್ಟಾನಗೊಳಿಸಲಾಗುವುದು ಎಂದು ಎಂದು ರೈಲ್ವೆ ರಾಜ್ಯ ಸಚಿವ ಸುರೇಶ್ ಅಂಗಡಿ ತಿಳಿಸಿದರು. ಶಿವಮೊಗ್ಗ ಮುಖ್ಯ ರೈಲು ನಿಲ್ದಾಣದಲ್ಲಿ ಲಿಫ್ಟ್ ಹಾಗೂ ಅರಸಾಳು ನಿಲ್ದಾಣದಲ್ಲಿ ಮೂಲಸೌಕರ್ಯಗಳು, ಸ್ಟೇಷನ್ ಬಿಲ್ಡಿಂಗ್ (ಮ್ಯೂಸಿಯಂ ಬಿಲ್ಡಿಂಗ್) ಹಾಗೂ ವಿಸ್ತರಣೆಗೊಂಡ ರೈಲ್ವೆ ಫ್ಲಾಟ್ ಫಾರ್ಮ್ ಕಾಮಗಾರಿಗಳನ್ನು ವರ್ಚುವಲ್ ವೇದಿಕೆಯ ಮೂಲಕ ತಮ್ಮ ಬೆಳಗಾವಿ ಕಚೇರಿಯಿಂದಲೇ ಉದ್ಘಾಟಿಸಿ ಅವರು ಮಾತನಾಡಿದರು. … Read more

ದಾಖಲೆ ಇಲ್ಲದೆ ಕಾರಿನಲ್ಲಿ 38 ಲಕ್ಷ ರುಪಾಯಿ ಸಾಗಣೆ, ಒಬ್ಬ ಅರೆಸ್ಟ್

SAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | SAGARA NEWS | 6 ಆಗಸ್ಟ್ 2020 ದಾಖಲೆ ಇಲ್ಲದೆ ಕಾರಿನಲ್ಲಿ ಹಣ ಸಾಗಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈತನಿಂದ 38 ಲಕ್ಷ ರುಪಾಯಿ ಹಣ ಮತ್ತು ಕಾರನ್ನು ವಶಕ್ಕೆ ಪಡೆಯಲಾಗಿದೆ. ಸಯ್ಯದ್ ಆಸೀಫ್ (42) ಬಂಧಿತ ಆರೋಪಿ. ಸಾಗರದ ಇಂದಿರಾ ಗಾಂಧಿ ಕಾಲೇಜು ಬಳಿ ಕಾರಿನಲ್ಲಿ ಹಣ ಸಾಗಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ, ತಪಾಸಣೆ ನಡೆಸಲಾಯಿತು. ಈ ವೇಳೆ ದಾಖಲೆ ಇಲ್ಲ ಎಂದು ಆರೋಪಿ ತಿಳಿಸಿದ್ದರಿಂದ, ಬಂಧಿಸಿ, ವಶಕ್ಕೆ ಪಡೆಯಲಾಗಿದೆ … Read more

ತಲೆ ಮೇಲೆ ಕಲ್ಲು ಎತ್ತಿ ಹಾಕಿ ಶಿವಮೊಗ್ಗದಲ್ಲಿ ರೌಡಿ ಶೀಟರ್ ಹತ್ಯೆ

vinobanagara police station

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಜುಲೈ 2020 ತಲೆ ಮೇಲೆ ಕಲ್ಲು ಎತ್ತಿ ಹಾಕಿ ರೌಡಿ ಶೀಟರ್ ಒಬ್ಬನ ಹತ್ಯ ಮಾಡಲಾಗಿದೆ. ಬಸವನಗಂಗೂರು ಗ್ರಾಮದ ಸಮೀಪ ಕೊಲೆ ಮಾಡಲಾಗಿದೆ. ನವುಲೆಯ ನಾಗೇಶ (30) ಹತ್ಯೆಯಾದವನು. ಶಿವಮೊಗ್ಗದ ಮಾರುತಿ ಬಡಾವಣೆಯ ವಾಸಿಯಾಗಿದ್ದ ಈತನ ವಿರುದ್ಧ ಶಿವಮೊಗ್ಗ ವಿವಿಧ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದವು. ಸ್ಥಳಕ್ಕೆ ವಿನೋಬನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನೆ ಸಂಬಂಧ ಪ್ರಕರಣ ದಾಖಲಿಸಲಾಗುತ್ತಿದೆ. ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ … Read more